ಕಳೆನಾಶಕ ಸೇವಿಸಿದ್ದ ಶಿವಮೊಗ್ಗ ನಗರಸಭೆ ಮಾಜಿ ಸದಸ್ಯ ಸಾವು

R-Lakshman-Former-Nagarasabhe-Member.

SHIMOGA NEWS, 24 NOVEMBER 2024 : ಕಳೆನಾಶಕ (Pesticide) ಸೇವಿಸಿದ್ದ ಶಿವಮೊಗ್ಗ ನಗರಸಭೆ ಮಾಜಿ ಸದಸ್ಯ ಆರ್‌.ಲಕ್ಷ್ಮಣ್‌ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಶುಕ್ರವಾರ ಆರ್.ಲಕ್ಷ್ಮಣ್‌, ಗೋಪಾಳದ ಪಾರ್ಕ್‌ ಒಂದರಲ್ಲಿ ಕಳೆನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಕೊನೆಗೆ ಲಕ್ಷ್ಮಣ್‌ ಅವರೆ ಆಂಬುಲೆನ್ಸ್‌ಗೆ ಕರೆ ಮಾಡಿ ಮಾಹಿತಿ ನೀಡಿದ್ದರು. ಕೂಡಲೆ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಶನಿವಾರ ಲಕ್ಷ್ಮಣ್‌ ಕೊನೆಯುಸಿರೆಳೆದಿದ್ದಾರೆ. ಲಕ್ಷ್ಮಣ್‌ ಅವರು ಹೊಸಮನೆ ನಿವಾಸಿ. ಈ … Read more

ಕನ್ನಡದ 8 ಜ್ಞಾನಪೀಠ ಪುರಸ್ಕೃತರ ಪೈಕಿ ಇಬ್ಬರು ಶಿವಮೊಗ್ಗ ಜಿಲ್ಲೆಯವರು | ನಂಬರ್ ಗಳಲ್ಲಿ ನಮ್ಮೂರು

Kuvempu-UR-ananthamurthy-Numbergalalli-Nammuru

SHIVAMOGGA LIVE NEWS | 19 JANUARY 2023 SHIMOGA | ಭಾರತದ ಸಾಹಿತ್ಯ ಕ್ಷೇತ್ರದ ಅತ್ಯುನ್ನತ ಪ್ರಶಸ್ತಿಗಳಲ್ಲಿ ಜ್ಞಾನಪೀಠವು ಒಂದು. ಸರ್ವ ಭಾಷೆಯ ಸಾಹಿತಿಗಳಿಗೆ ಈ ಪ್ರಶಸ್ತಿ ನೀಡಲಾಗುತ್ತಿದೆ. ಈವರೆಗೂ ಕನ್ನಡದ 8 ಸಾಹಿತಿಗಳಿಗೆ ಜ್ಞಾನಪೀಠ ಪ್ರಶಸ್ತಿ ಲಭಿಸಿದೆ. ಈ ಪೈಕಿ ಇಬ್ಬರು ಶಿವಮೊಗ್ಗ ಜಿಲ್ಲೆಯವರು ಎಂಬುದು ವಿಶೇಷ. ಇಬ್ಬರು ಒಂದೇ ತಾಲೂಕಿನವರು ಕನ್ನಡ ಸಾಹಿತ್ಯಕ್ಕೆ ಮೊದಲು ಜ್ಞಾನಪೀಠ ತಂದುಕೊಟ್ಟವರು ರಾಷ್ಟ್ರಕವಿ ಕುವೆಂಪು. 1994ರಲ್ಲಿ ಸಾಹಿತಿ ಪ್ರೊ. ಯು.ಆರ್.ಅನಂತ ಮೂರ್ತಿ ಅವರಿಗೆ ಜ್ಞಾನಪೀಠ ಲಭಿಸಿತು. ಇವರಿಬ್ಬರು … Read more

ಅತಿ ಹೆಚ್ಚು ಜ್ಞಾನಪೀಠ ಪ್ರಶಸ್ತಿ ಪಡೆದ ಎರಡನೆ ಭಾಷೆ ಕನ್ನಡ, ಶಿವಮೊಗ್ಗ ಜಿಲ್ಲೆಯವರಿಗೆ ಅಧಿಕ ಪ್ರಶಸ್ತಿ, ಎಷ್ಟು ಗೊತ್ತಾ?

051020 Kuvempu and UR Ananthamurthy Jnanapeetha 1

ಶಿವಮೊಗ್ಗ ಲೈವ್.ಕಾಂ | NUMBERGALALLI NAMMURU | 6 ಅಕ್ಟೋಬರ್ 2020 ನಂಬರ್‍ಗಳ ಮೂಲಕ ನಮ್ಮೂರು ಶಿವಮೊಗ್ಗ ಜಿಲ್ಲೆಯ ಹಿರಿಮೆ, ಕುತೂಹಲಕಾರಿ ಸಂಗತಿ ತಿಳಿಸುವ ಪ್ರಯತ್ನವೇ ನಂಬರ್‍ಗಳಲ್ಲಿ ನಮ್ಮೂರು ಅಂಕಣ ಸರಣಿ. ನಮ್ಮೂರಿಗೆ ಅತಿ ಹೆಚ್ಚು ಜ್ಞಾನಪೀಠ ಸಿನಿಮಾ ಜಗತ್ತಿಗೆ ಆಸ್ಕರ್ ಪ್ರಶಸ್ತಿ ಹೇಗೋ ಭಾರತೀಯ ಸಾಹಿತ್ಯ ಪ್ರಪಂಚಕ್ಕೆ ಜ್ಞಾನಪೀಠ. ಸಾಹಿತ್ಯ ಲೋಕದ ಮೇರು ಪ್ರಶಸ್ತಿಗಳಲ್ಲಿ ಒಂದು ಜ್ಞಾನಪೀಠ. ಕನ್ನಡ ಸಾರಸ್ವತ ಲೋಕಕ್ಕೆ ಎಂಟು ಜ್ಞಾನಪೀಠ  ಪ್ರಶಸ್ತಿಗಳು ಬಂದಿವೆ. ಈ ಪೈಕಿ ಅತಿ ಹೆಚ್ಚು ಜ್ಞಾನಪೀಠ ಪಡೆದಿರುವ … Read more