ಕಳೆನಾಶಕ ಸೇವಿಸಿದ್ದ ಶಿವಮೊಗ್ಗ ನಗರಸಭೆ ಮಾಜಿ ಸದಸ್ಯ ಸಾವು

R-Lakshman-Former-Nagarasabhe-Member.

SHIMOGA NEWS, 24 NOVEMBER 2024 : ಕಳೆನಾಶಕ (Pesticide) ಸೇವಿಸಿದ್ದ ಶಿವಮೊಗ್ಗ ನಗರಸಭೆ ಮಾಜಿ ಸದಸ್ಯ ಆರ್‌.ಲಕ್ಷ್ಮಣ್‌ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಶುಕ್ರವಾರ ಆರ್.ಲಕ್ಷ್ಮಣ್‌, ಗೋಪಾಳದ ಪಾರ್ಕ್‌ ಒಂದರಲ್ಲಿ ಕಳೆನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಕೊನೆಗೆ ಲಕ್ಷ್ಮಣ್‌ ಅವರೆ ಆಂಬುಲೆನ್ಸ್‌ಗೆ ಕರೆ ಮಾಡಿ ಮಾಹಿತಿ ನೀಡಿದ್ದರು. ಕೂಡಲೆ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಶನಿವಾರ ಲಕ್ಷ್ಮಣ್‌ ಕೊನೆಯುಸಿರೆಳೆದಿದ್ದಾರೆ. ಲಕ್ಷ್ಮಣ್‌ ಅವರು ಹೊಸಮನೆ ನಿವಾಸಿ. ಈ … Read more

ಡಿವಿಎಸ್‌ ರಂಗಮಂದಿರದಲ್ಲಿ ‘ಕನ್ಯಾದಾನ’, ಪಾಸ್‌ ಇದ್ದವರಿಗಷ್ಟೆ ಪ್ರವೇಶ

one-minute-news-notifications.webp

SHIVAMOGGA LIVE NEWS | 11 OCTOBER 2023 SHIMOGA : ಸಹ್ಯಾದ್ರಿ ರಂಗತರಂಗ ತಂಡದಿಂದ ಅ.14 ಮತ್ತು 15ರಂದು ಡಿವಿಎಸ್ ರಂಗಮಂದಿರದಲ್ಲಿ ಸಂಜೆ 6.30ಕ್ಕೆ ‘ಕನ್ಯಾದಾನ’ ನಾಟಕ ಪ್ರದರ್ಶನ ಆಯೋಜಿಸಲಾಗಿದೆ. ಮರಾಠಿ ಚಿಂತಕ, ನಾಟಕಕಾರ ವಿಜಯ ದೋಂಡೋಪಂತ್ ತೆಂಡೂಲ್ಕರ್ ಅವರ ಈ ಕೃತಿಯನ್ನು ರಂಗಕರ್ಮಿ ಆರ್‌.ಎಸ್‌. ಹಾಲಸ್ವಾಮಿ ನಿರ್ದೇಶಿಸಿದ್ದಾರೆ. ನಾಟಕಕ್ಕೆ ಉಚಿತ ಪ್ರವೇಶವಿದ್ದು, ಪಾಸ್ ಹೊಂದಿರುವುದು ಕಡ್ಡಾಯ. ಪಾಸ್‌ಗಳಿಗಾಗಿ 9449925746 ಸಂಪರ್ಕಿಸಬಹುದು. ಇದನ್ನೂ ಓದಿ- ಶಿವಮೊಗ್ಗದಲ್ಲಿ ತಮಿಳು ಸಿನಿಮಾ ಪೋಸ್ಟರ್‌ ಹರಿದು ಆಕ್ರೋಶ

ಶಿವಮೊಗ್ಗದಲ್ಲಿ ಬೀದಿ ನಾಟಕಕ್ಕೆ ಕಲಾ ತಂಡಗಳ ಆಯ್ಕೆ, ಯಾರೆಲ್ಲ ಪಾಲ್ಗೊಳ್ಳಬಹುದು? ಷರತ್ತುಗಳೇನು?

Health-Department-Shimoga-office

SHIVAMOGGA LIVE NEWS | 30 AUGUST 2023 SHIMOGA : ಆರೋಗ್ಯ ಇಲಾಖೆಯ ಕಾರ್ಯಕ್ರಮಗಳು ಮತ್ತು ಯೋಜನೆಗಳ ಬಗ್ಗೆ ಜಾನಪದ ಮಾಧ್ಯಮದಲ್ಲಿ ಬೀದಿ ನಾಟಕಗಳ (Street Play) ಮೂಲಕ ಸಾರ್ವಜನಿಕ ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಸಕ್ರಿಯವಿರುವ ಅರ್ಹ ಕಲಾತಂಡಗಳ ಆಯ್ಕೆ ಮಾಡಲು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಯೋಜಿಸಿದೆ. ಏನೇನು ಷರತ್ತು ಇದೆ? ಕಲಾತಂಡ ಮತ್ತು ಕಲಾವಿದರು ಶಿವಮೊಗ್ಗ ಜಿಲ್ಲೆಯವರಾಗಿರಬೇಕು. ಕಲಾತಂಡದಲ್ಲಿ ಕನಿಷ್ಠ 6-8 ಕಲಾವಿದರಿರಬೇಕು. ಎಲ್ಲಾ ಕಲಾವಿದರು … Read more

GOOD NEWS | ಎಂಟು ತಿಂಗಳ ಬಳಿಕ ಶಿವಮೊಗ್ಗದಲ್ಲಿ ನಾಟಕ ಪ್ರದರ್ಶನ, ಸಭಾಂಗಣ ಫುಲ್

301120 Rangayana Drama Chanakya in Shimoga After Lockdown 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 30 NOVEMBER 2020 ಕರೋನ, ಲಾಕ್‍ಡೌನ್ ಹಿನ್ನೆಲೆ ಸ್ಥಗಿತವಾಗಿದ್ದ ರಂಗ ಚಟುವಟಿಕೆ ಶಿವಮೊಗ್ಗದಲ್ಲಿ ಪುನಾರಂಭವಾಗಿದೆ. ಎಂಟು ತಿಂಗಳ ಬಳಿಕ ಮೊದಲ ನಾಟಕ ಪ್ರದರ್ಶನಕ್ಕೆ ರಂಗಾಸಕ್ತರಿಂದ ಉತ್ತಮ ರೆಸ್ಪಾನ್ಸ್ ಸಿಕ್ಕಿದೆ. ಯಾವುದು ಮೊದಲ ನಾಟಕ? ಶಿವಮೊಗ್ಗ ರಂಗಾಯಣ ಸಭಾಂಗಣದಲ್ಲಿ ‘ಚಾಣಕ್ಯ ಪ್ರಪಂಚ’ ನಾಟಕ ಪ್ರದರ್ಶನವಾಯಿತು. ವೆಂಕಟರಮಣ ಐತಾಳ್ ಅವರು ನಿರ್ದೇಶಿಸಿರುವ ನಾಟಕದಲ್ಲಿ, ರಂಗಾಯಣದ ಈ ಸಾಲಿನ ರೆಪರ್ಟರಿ ಕಲಾವಿದರು ಅಭಿನಯಿಸಿದ್ದರು. ರಂಗಕರ್ಮಿ ಅ.ಚಿ.ಪ್ರಕಾಶ್ ನಾಟಕ ಪ್ರದರ್ಶನಕ್ಕೆ ಚಾಲನೆ ನೀಡಿದರು. ನಾಟಕ, … Read more