ಭದ್ರಾವತಿಗೆ ಬಂದಿಳಿಯುತ್ತಿದ್ದಂತೆ ಕಾಂಗ್ರೆಸ್ ನಾಯಕರಿಗೆ ಖಡಕ್ ವಾರ್ನಿಂಗ್ ನೀಡಿದ ಡಿಕೆಶಿ
ಶಿವಮೊಗ್ಗ ಲೈವ್.ಕಾಂ | 30 ಮಾರ್ಚ್ 2019 ಮೈತ್ರಿ ಅಭ್ಯರ್ಥಿ ಮಧು ಬಂಗಾರಪ್ಪ ಪರವಾಗಿ ಪ್ರಚಾರಕ್ಕೆ ಬರುತ್ತಿದ್ದಂತೆ, ಸಚಿವ ಡಿ.ಕೆ.ಶಿವಕುಮಾರ್, ಕಾಂಗ್ರೆಸ್ ನಾಯಕರಿಗೆ ಖಡಕ್ ವಾರ್ನಿಂಗ್ ನೀಡಿದ್ದಾರೆ. ಭದ್ರಾವತಿ ಹೆಲಿಪ್ಯಾಡ್’ಗೆ ಬಂದಿಳಿಯುತ್ತಿದ್ದಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಡಿ.ಕೆ.ಶಿವಕುಮಾರ್, ಪಕ್ಷದ ನಿರ್ಧಾರಕ್ಕೆ ಎಲ್ಲರೂ ಬದ್ಧವಾಗಿರಬೇಕು. ವ್ಯಕ್ತಿ ನಿಷ್ಠೆಗಿಂತಲೂ ಪಕ್ಷ ನಿಷ್ಠೆ ಮುಖ್ಯ ಅಂದರು. ನಾಳೆಯಿಂದ ಒಂದೇ ಕಾರಲ್ಲಿ ಹೋಗಬೇಕು ತೀರ್ಥಹಳ್ಳಿ ಮತ್ತು ಭದ್ರಾವತಿಯಲ್ಲಿ ಕಾಂಗ್ರೆಸ್, ಜೆಡಿಎಸ್ ಪಕ್ಷಗಳ ನಡುವೆ ಸಮನ್ವಯತೆಯಿಲ್ಲ, ನಾಯಕರು ಒಟ್ಟಾಗಿ ಪ್ರಚಾರ ನಡೆಸುವುದಿಲ್ಲ ಎಂದು ಬಹಿರಂಗ … Read more