ಮೊದಲು ಈ ಬಸ್ ಸ್ಟಾಪ್’ನಲ್ಲಿ ನಿಲ್ಲೋಕೆ ಹೆದರುತ್ತಿದ್ದ ಭದ್ರಾವತಿ ಜನ, ಈಗ ಬಹು ಹೊತ್ತು ಇಲ್ಲಿ ಬಸ್ಸಿಗೆ ಕಾಯುತ್ತಾರೆ
ಶಿವಮೊಗ್ಗ ಲೈವ್.ಕಾಂ | 26 ಡಿಸೆಂಬರ್ 2018 ಎಲ್ಲೆಂದರಲ್ಲಿ ಬಿದ್ದಿದ್ದ ಕಸ. ಇಲ್ಲಿಗೆ ಬಂದವರಿಗೆ ಕಾಡುತ್ತಿತ್ತು ಸಾಂಕ್ರಾಮಿಕ ರೋಗದ ಆತಂಕ. ಆಸ್ಪತ್ರೆ ಎದುರಲ್ಲೇ ಇತ್ತು ಕಾಯಿಲೆಗಳ ಕಾರ್ಖಾನೆ..! ಇದು ಭದ್ರಾವತಿಯ ವಿಐಎಸ್ಎಲ್ ಆಸ್ಪತ್ರೆ ಮುಂಭಾಗದ ಬಸ್ ತಂಗುದಾಣದ ದುಸ್ಥಿತಿ. ಎಲ್ಲೆಂದರಲ್ಲಿ ಕಸದ ರಾಶಿ, ಸುತ್ತಲು ಬೆಳೆದಿದ್ದ ಗಿಡಗಂಟಿಯಿಂದಾಗಿ, ಹಂದಿಗಳ ವಾಸ ಸ್ಥಾನವಾಗಿತ್ತು. ಅಕ್ರಮ ಚಟುವಟಿಕೆಗೆ ಈ ತಂಗುದಾಣ ಆಶ್ರಯ ತಾಣದಂತಾಗಿತ್ತು. ಇದೇ ಕಾರಣಕ್ಕೆ, ಈ ಬಸ್ ತಂಗುದಾಣದ ಬಳಿಗೆ ಬರಲು ಜನರು ಹೆದರುತ್ತಿದ್ದರು. ಆದರೆ ಕಳೆದೆರಡು ದಿನದಿಂದ, … Read more