ಶಿವಮೊಗ್ಗ, ಭದ್ರಾವತಿ, ಶಿಕಾರಿಪುರದಲ್ಲಿ ಪೊಲೀಸರಿಂದ ರಾತ್ರಿ ದಿಢೀರ್‌ ಏರಿಯಾ ಡಾಮಿನೇಷನ್‌

Police-Area-domination Patrolling-in-Shimoga-shikaripura-and-bhadravathi.

SHIVAMOGGA LIVE NEWS, 18 JANUARY 2025 ಶಿವಮೊಗ್ಗ : ಜಿಲ್ಲೆಯ ವಿವಿಧ ಠಾಣೆಗಳ ವ್ಯಾಪ್ತಿಯಲ್ಲಿ ಪೊಲೀಸರು ಏರಿಯಾ ಡಾಮಿನೇಷನ್‌ ಮತ್ತು ಕಾಲ್ನಡಿಗೆ ವಿಶೇಷ ಗಸ್ತು (Patrolling) ಮಾಡಿದರು. ಅನುಮಾನಾಸ್ಪದ ವ್ಯಕ್ತಿಗಳನ್ನು ವಶಕ್ಕೆ ಪಡೆದು ಪ್ರಕರಣಗಳನ್ನು ದಾಖಲು ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಶಿವಮೊಗ್ಗ ನಗರದ ಎ.ಎ.ವೃತ್ತ, ಕಸ್ತೂರ್‌ ಬಾ ರಸ್ತೆ, ಉರ್ದು ಬಜಾರ್‌,  ಬಿ.ಬಿ.ರಸ್ತೆ, ಬೈ ಪಾಸ್‌, ಇಮಾಮ್‌ ಬಡಾ, ಟಿಪ್ಪು ನಗರ, ಸಿದ್ದೇಶ್ವರ ವೃತ್ತ, ಗೋಪಿ ಶೆಟ್ಟಿ ಕೊಪ್ಪ, ಬಸವನಗುಡಿ, ಎ ಎ ಕಾಲೋನಿ, … Read more

ಕ್ವಿಂಟಾಲ್‌ಗಟ್ಟಲೆ ಅಡಿಕೆ ಕದ್ದಿದ್ದ ಮೂವರು ಅರೆಸ್ಟ್‌, ಏನೇನೆಲ್ಲ ವಶಕ್ಕೆ ಪಡೆಯಲಾಯ್ತು?

Holehonnuru-Police-nab-areca-thieves

SHIVAMOGGA LIVE NEWS, 17 JANUARY 2025 ಹೊಳೆಹೊನ್ನೂರು : ಮೂವರು ಅಡಿಕೆ (Adike) ಕಳ್ಳರನ್ನು ಪೊಲೀಸರು ಬಂಧಿಸಿದ್ದು, 6 ಕ್ವಿಂಟಾಲ್ ಅಡಕೆ, ಮೂರು ಬೈಕ್ ಹಾಗೂ ಒಂದು ಮಾರು ಓಮ್ನಿ ಕಾರನ್ನು ವಶಪಡಿಸಿಕೊಂಡಿದ್ದಾರೆ. ಭದ್ರಾವತಿಯ ಸಾಜಿದ್(25), ಕೂಡ್ಲಿಯ ಜಮೀರ್ ಶೇಖ್(24) ಮತ್ತು ಚನ್ನಗಿರಿಯ ಮಹಮ್ಮದ್ ಮಹೀಬುಲ್ಲಾ(23) ಬಂಧಿತರು. ಶ್ರೀನಿವಾಸಪುರದ ರಮೇಶ ಎಂಬುವವರ ಮನೆಯಲ್ಲಿದ್ದ ಅಡಿಕೆ ಕಳ್ಳತನವಾಗಿತ್ತು. ತನಿಖೆ ನಡೆಸಿದ ಹೊಳೆಹೊನ್ನೂರು ಠಾಣೆ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಪೊಲೀಸ್ ಇನ್ಸ್ ಪೆಕ್ಟರ್ ಲಕ್ಷ್ಮೀಪತಿ ನೇತೃತ್ವದಲ್ಲಿ ಪಿಎಸ್‌ಐ ರಮೇಶ್, … Read more

ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಡಾಕ್ಟರ್‌, ನರ್ಸ್‌, ಕಾರಣವೇನು?

160125 mc gann hospital general image

SHIVAMOGGA LIVE NEWS, 19 DECEMBER 2024 ಶಿವಮೊಗ್ಗ : ಭದ್ರಾವತಿಯ ಬಿಆರ್‌ಪಿಯ ಆಸ್ಪತ್ರೆಯ ವೈದ್ಯೆ (Doctor) ಮತ್ತು ನರ್ಸ್‌ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇಬ್ಬರನ್ನು ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಡಾ. ಹಂಸವೇಣಿ ಮತ್ತು ನರ್ಸ್‌ ಸುಕನ್ಯಾ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕರ್ತವ್ಯದ ವಿಚಾರವಾಗಿ ಇಬ್ಬರು ಪರಸ್ಪರರ ವಿರುದ್ಧ ಆರೋಪಿಸಿ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕೂಡಲೆ ಇಬ್ಬರನ್ನು ಮೆಗ್ಗಾನ್‌ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಭದ್ರಾವತಿ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಇದನ್ನೂ … Read more

ಕನಸಿನಕಟ್ಟೆಯಲ್ಲಿ ವಿದ್ಯುತ್‌ ಶಾಕ್‌ಗೆ ಯುವಕ ಸಾವು, ಹೇಗಾಯ್ತು ಘಟನೆ?

Kanasinakatte-Youth-Darshan-succumbed Electricity

SHIVAMOGGA LIVE NEWS, 6 JANUARY 2025 ಹೊಳೆಹೊನ್ನೂರು : ಪಂಪ್‌ಸೆಟ್‌ ಸ್ವಿಚ್‌ ಆಫ್‌ ಮಾಡಲು ತೆರಳಿದ್ದಾಗ ವಿದ್ಯುತ್‌ ಪ್ರವಹಿಸಿ (Electricity) ಯುವಕನೊಬ್ಬ ಸಾವನ್ನಪ್ಪಿದ್ದಾನೆ. ಕನಸಿನಕಟ್ಟೆ ಗ್ರಾಮದ ದರ್ಶನ್‌ (20) ಮೃತ ಯುವಕ. ಭಾನುವಾರ ಸಂಜೆ ತಮ್ಮ ಜಮೀನಿನಲ್ಲಿ ಘಟನೆ ಸಂಭವಿಸಿದೆ. ನೀರು ಹಾಯಿಸಲು ದರ್ಶನ್‌ ತಮ್ಮ ತೋಟಕ್ಕೆ ತೆರಳಿದ್ದರು. ಈ ಸಂದರ್ಭ ಪಂಪ್‌ಸೆಟ್‌ನ ಸ್ವಿಚ್‌ ಆಫ್‌ ಮಾಡುವಾಗ ವಿದ್ಯುತ್‌ ಶಾಕ್‌ ತಗುಲಿದೆ ಎಂದು ಹೇಳಲಾಗುತ್ತಿದೆ. ನೆರೆಹೊರೆ ಜಮೀನಿನವರು ಇದನ್ನು ಗಮನಿಸಿ ಕುಟುಂಬದವರಿಗೆ ವಿಷಯ ತಿಳಿಸಿದ್ದಾರೆ. ಹೊಳೆಹೊನ್ನೂರು … Read more

ಬಿರಿಯಾನಿ ತಿನ್ನಲು ಹೋಗಿದ್ದ ವ್ಯಕ್ತಿ ಮೇಲೆ ಮಚ್ಚು, ಬಿಯರ್‌ ಬಾಟಲಿಯಿಂದ ದಾಳಿ

Holehonnuru-Police-Station-Bhadravathi-jpg

SHIVAMOGGA LIVE NEWS, 3 JANUARY 2024 ಹೊಳೆಹೊನ್ನೂರು : ಹೊಸ ವರ್ಷದ ಸಂದರ್ಭ ಬಿರಿಯಾನಿ ತಿನ್ನಲು (Biryani) ಬಾರ್‌ಗೆ ಹೋಗಿದ್ದ ವ್ಯಕ್ತಿಯೊಬ್ಬರ ಮೇಲೆ ಮಚ್ಚು ಮತ್ತು ಬಿಯರ್‌ ಬಾಟಲಿಯಿಂದ ಹಲ್ಲೆ ನಡೆಸಲಾಗಿದೆ. ಹೊಳೆಹೊನ್ನೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ವ್ಯಕ್ತಿ, ಹೆಚ್ಚಿನ ಚಿಕಿತ್ಸೆಗಾಗಿ ಮೆಗ್ಗಾನ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೊಳೆಹೊನ್ನೂರಿನ ಉಪ್ಪಾರರ ಬೀದಿಯ ರವಿ ಹಲ್ಲೆಗೊಳಗಾದವರು. ಕನಸಿನಕಟ್ಟೆ ರಸ್ತೆಯಲ್ಲಿರುವ ಬಾರ್‌ನಲ್ಲಿ ಘಟನೆ ಸಂಭವಿಸಿದೆ. ಇದನ್ನೂ ಓದಿ » ಹೊಸ ವರ್ಷದ ರಾತ್ರಿಯ ಅಪಘಾತ ಪ್ರಕರಣಕ್ಕೆ ಟ್ವಿಸ್ಟ್‌, ಕಾರು ಚಾಲಕನ … Read more

ವರ್ಷದ ಮೊದಲ ದಿನವೇ 1 ಲಕ್ಷ ರೂ. ಲಂಚ ಪಡೆಯುತ್ತಿದ್ದ ಅಧಿಕಾರಿ ಅರೆಸ್ಟ್‌, ಸಿಕ್ಕಿಬಿದ್ದಿದ್ದು ಹೇಗೆ?

Lokayuktha-Raid-General-Image

SHIVAMOGGA LIVE NEWS, 1 JANUARY 2025 ಶಿವಮೊಗ್ಗ : ಗುತ್ತಿಗೆದಾರರೊಬ್ಬರಿಗೆ ಹಣ ಮಂಜೂರು ಮಾಡಲು 1.20 ಲಕ್ಷ ರೂ. ಲಂಚ ಪಡೆಯುತ್ತಿದ್ದ ಅಧಿಕಾರಿಯೊಬ್ಬರ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ (RAID) ನಡೆಸಿದ್ದಾರೆ. ಲಂಚದ ಹಣವನ್ನು ವಶಕ್ಕೆ ಪಡೆದು, ಇಬ್ಬರು ಅಧಿಕಾರಿಗಳನ್ನು ಬಂಧಿಸಿದ್ದಾರೆ. ಬಿಲ್‌ ಮಂಜೂರು ಮಾಡಲು ಲಂಚ ಭದ್ರಾವತಿ ತಾಲೂಕು ಗೋಂದಿಯ ಭದ್ರಾ ಬಲದಂಡೆ ನಾಲೆಯ ಸಿಲ್ಟ್‌ ತೆಗೆಯುವ ಕಾಮಗಾರಿಯು 2024ರ ಜನವರಿಯಲ್ಲಿ ಪೂರ್ಣಗೊಂಡಿತ್ತು. ಆದರೆ ಟೆಂಡರ್‌ ಹಣ 9.16 ಲಕ್ಷ ರೂ. ಗುತ್ತಿಗೆದಾರರಿಗೆ ಮಂಜೂರಾಗಿರಲಿಲ್ಲ. … Read more

ಭದ್ರಾವತಿ ಸ್ಪೋಟ ಕೇಸ್‌, ಒಬ್ಬ ಸಾವು, ಅವಶೇಷಗಳಡಿ ಮೃತದೇಹ ಪತ್ತೆ

Bhadravathi-rice-mill-incident-raghu-body-found

SHIVAMOGGA LIVE NEWS | 20 DECEMBER 2024 ಭದ್ರಾವತಿ : ಗಣೇಶ್‌ ರೈಸ್‌ ಮಿಲ್‌ನಲ್ಲಿ (Rice Mill) ಬಾಯ್ಲರ್‌ ಸ್ಪೋಟದ ಬಳಿಕ ನಾಪತ್ತೆಯಾಗಿದ್ದ ರಘು ಅವರ ಮೃತದೇಹ ತಡರಾತ್ರಿ ಪತ್ತೆಯಾಗಿದೆ. ಅವಶೇಷಗಳ ಅಡಿಯಲ್ಲಿ ರಘು ಅವರ ಮೃತದೇಹ ಸಿಕ್ಕಿದೆ. ಇದನ್ನೂ ಓದಿ » ಭದ್ರಾವತಿ ಬಾಯ್ಲರ್‌ ಸ್ಫೋಟ, ಈವರೆಗಿನ 5 ಪ್ರಮುಖ ಪಾಯಿಂಟ್‌ ಇಲ್ಲಿದೆ ಬಾಯ್ಲರ್‌ ಸ್ಪೋಟಗೊಂಡ ಸ್ಥಳದಲ್ಲಿದ್ದ ರಘು ನಾಪತ್ತೆಯಾಗಿದ್ದರು. ಅವರಿಗಾಗಿ ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ಶೋಧ ಕಾರ್ಯ ನಡೆಸಲಾಗುತ್ತಿತ್ತು. ತಡರಾತ್ರಿ ಮೃತದೇಹ ಪತ್ತೆಯಾಗಿದೆ. ರಘವಿನ … Read more

ಭದ್ರಾವತಿ ಬಾಯ್ಲರ್‌ ಸ್ಪೋಟ, ಜಿಲ್ಲಾ ರಕ್ಷಣಾಧಿಕಾರಿ ಮೊದಲ ಪ್ರತಿಕ್ರಿಯೆ, ಏನೆಲ್ಲ ತಿಳಿಸಿದರು?

SP-Mithun-Kumar-IPS-first-reaction-about-bhadravathi-rice-mill-boiler-incident

SHIVAMOGGA LIVE NEWS, 19 DECEMBER 2024 ಭದ್ರಾವತಿ : ರೈಸ್‌ ಮಿಲ್‌ನಲ್ಲಿ ಬಾಯ್ಲರ್‌ ಸ್ಪೋಟ ಪ್ರಕರಣ ಸಂಬಂಧ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್‌ ಕುಮಾರ್‌ ಮೊದಲ ಪ್ರತಿಕ್ರಿಯೆ (First Reaction) ನೀಡಿದ್ದಾರೆ. ರಕ್ಷಣಾಧಿಕಾರಿ ಹೇಳಿದ್ದೇನು? ವಾಟ್ಸಪ್‌ ಮೂಲಕ ಮಾಧ್ಯಮಗಳಿಗೆ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌ ಮಾಹಿತಿ ನೀಡಿದ್ದಾರೆ. ಭದ್ರಾವತಿ ಹೊಸಮನೆ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಬಾಯ್ಲರ್‌ ಸ್ಫೋಟ ಸಂಭವಿಸಿದೆ. 7 ಮಂದಿ ಗಾಯಗೊಂಡಿದ್ದು, ಎಲ್ಲರು ಅಪಾಯದಿಂದ ಪಾರಾಗಿದ್ದಾರೆ. ಎಲ್ಲರಿಗು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ರಘು ಎಂಬಾತ ನಾಪತ್ತೆಯಾಗಿದ್ದು, … Read more

BREAKING NEWS – ಭದ್ರಾವತಿಯ ರೈಸ್‌ ಮಿಲ್‌ನಲ್ಲಿ ಭಾರಿ ಸ್ಫೋಟ

Incident-at-Bhadravathi-Rice-Mill.

SHIVAMOGGA LIVE NEWS, 19 DECEMBER 2024 ಭದ್ರಾವತಿ : ರೈಸ್‌ ಮಿಲ್‌ (Rice Mill) ಒಂದರಲ್ಲಿ ಬಾಯ್ಲೆರ್‌ ಸ್ಪೋಟಗೊಂಡಿದೆ. ದೊಡ್ಡ ಪ್ರಮಾಣದ ಹಾನಿ ಸಂಭವಿಸಿರುವ ಮಾಹಿತಿ ಲಭ್ಯವಾಗಿದೆ. ಭದ್ರಾವತಿಯ ಚನ್ನಗಿರಿ ರಸ್ತೆಯಲ್ಲಿರುವ ರೈಸ್‌ ಮಿಲ್‌ನಲ್ಲಿ ಘಟನೆ ಸಂಭವಿಸಿದೆ. ಸ್ಪೋಟದ ರಭಸಕ್ಕೆ ರೈಸ್‌ ಮಿಲ್‌ ಸಂಪೂರ್ಣ ಹಾನಿಯಾಗಿದೆ. ಮಿಲ್‌ ಒಳಗಿದ್ದ ವಸ್ತುಗಳು ಬಹು ದೂರದವರೆಗೆ ಹಾರಿ ಹೋಗಿ ಬಿದ್ದಿವೆ. ಸ್ಪೋಟದ ಸಂದರ್ಭ ರೈಸ್‌ ಮಿಲ್‌ನಲ್ಲಿ ಕಾರ್ಮಿಕರು ಮತ್ತು ಜನರು ಇದ್ದರು ಎಂದು ಹೇಳಲಾಗುತ್ತಿದೆ. ಘಟನೆಯಾದ ತಕ್ಷಣ ಪೊಲೀಸರು, … Read more

ಭದ್ರಾವತಿ ಆಕಾಶವಾಣಿಯಲ್ಲಿ ಗೋಡೆ ಚಿತ್ರ ಉದ್ಘಾಟನೆ, ಏನಿದು ಗೋಡೆ ಚಿತ್ರ?

Shimoga-Tourism-wall-painting-at-Bhadravathi-akashavani

SHIVAMOGGA LIVE NEWS, 19 DECEMBER 2024 ಭದ್ರಾವತಿ : ಇಲ್ಲಿನ ಆಕಾಶವಾಣಿ (AIR) ಕೇಂದ್ರದಲ್ಲಿ 60ನೇ ವರ್ಷದ ವಜ್ರ ಮಹೋತ್ಸವದ ಹಿನ್ನೆಲೆ ಶಿವಮೊಗ್ಗ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣಗಳ (Tourism) ಗೋಡೆ ಚಿತ್ರವನ್ನು ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯ ನಿರ್ಹಣಾಧಿಕಾರಿ ಹೇಮಂತ್.ಎನ್ ಉದ್ಘಾಟಿಸಿದರು. ಸಾರ್ವಜನಿಕ ಸ್ಥಳಗಳಲ್ಲಿ ಇಂತಹ ಚಿತ್ರಗಳನ್ನು ಹಾಕುವುದರಿಂದ ಪ್ರವಾಸೋದ್ಯಮದ ಬೆಳವಣಿಗೆ ಸಾಧ್ಯ. ಆಕಾಶವಾಣಿ ಇಂತಹ ಪ್ರಯತ್ನ ಮಾಡಿರುವುದು ಸ್ವಾಗತಾರ್ಹ. ಎನ್‌.ಹೇಮಂತ್‌, ಜಿಲ್ಲಾ ಪಂಚಾಯಿತಿ ಸಿಇಒ ಆಕಾಶವಾಣಿ 60 ರ ಸಂಭ್ರಮದಲ್ಲಿ ಇಂತಹ ಚಟುವಟಿಕೆ … Read more