ಹೊಳೆಹೊನ್ನೂರು ಸುತ್ತಮುತ್ತ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

power cut mescom ELECTRICITY

SHIVAMOGGA LIVE NEWS, 19 DECEMBER 2024 ಹೊಳೆಹೊನ್ನೂರು : ಪಟ್ಟಣದ ವಿದ್ಯುತ್ ವಿತರಣಾ ಕೇಂದ್ರದಲ್ಲಿ ನಿರ್ವಹಣೆ ಕಾರ್ಯ ಇರುವುದರಿಂದ ಡಿ.19ರಂದು ಬೆಳಗ್ಗೆ 9.30ರಿಂದ ಸಂಜೆ 5ರವರೆಗೆ ವಿವಿಧೆಡೆ ವಿದ್ಯುತ್‌ ವ್ಯತ್ಯಯವಾಗಲಿದೆ (Power Cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. ಹೊಳೆಹೊನ್ನೂರು ಪಟ್ಟಣ, ನಾಗತಿಬೆಳಗಲು, ದಾಸರಕಲ್ಲಹಳ್ಳಿ, ಕಾಗೆಕೋಡಮಗ್ಗೆ ಆಗರದಹಳ್ಳಿ, ಯಡಹಳ್ಳಿ, ಅರಹತೊಳಲು, ಸನ್ಯಾಸಿ ಕೋಡಮಗ್ಗೆ ಸಿದ್ದೀಪುರ, ಹನುಮಂತಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಇದನ್ನೂ ಓದಿ » ದೇವರ ದರ್ಶನ … Read more

ದೇವರ ದರ್ಶನ ಮುಗಿಸಿ ಭದ್ರಾವತಿಯಲ್ಲಿ ಮನೆಗೆ ಮರಳಿದ ಕುಟುಂಬಕ್ಕೆ ಕಾದಿತ್ತು ಶಾಕ್‌

Crime-News-General-Image

SHIVAMOGGA LIVE NEWS, 19 DECEMBER 2024 ಭದ್ರಾವತಿ : ಆಂಧ್ರದ ಶ್ರೀ ಶೈಲದಲ್ಲಿ ದೇವರ ದರ್ಶನಕ್ಕೆ ತೆರಳಿದ್ದ ನಿವೃತ್ತ ಪ್ರಾಂಶುಪಾಲರೊಬ್ಬರ ಮನೆಯಲ್ಲಿ ಚಿನ್ನಾಭರಣ (Gold) ಕಳ್ಳತನವಾಗಿದೆ. ಭದ್ರಾವತಿ ಹೊಸಮನೆಯ ಕೇಶವಾಪುರ ಬಡಾವಣೆಯಲ್ಲಿ ಘಟನೆ ಸಂಭವಿಸಿದೆ. ಮನೆಯವರೆಲ್ಲ ಶೀಶೈಲಕ್ಕೆ ತೆರಳಿ ಹಿಂತಿರುಗಿದಾಗ ಮನೆಯ ಬಾಗಿಲಿನ ಇಂಟರ್‌ ಲಾಕ್‌ ಮುರಿದು ಕಳ್ಳತನ ಮಾಡಿರುವುದು ಗೊತ್ತಾಗಿದೆ. ಕಬೋರ್ಡ್‌ ಮತ್ತು ಬೀರುವಿನಲ್ಲಿಟ್ಟಿದ್ದ 15 ಸಾವಿರ ರೂ. ನಗದು, 87 ಗ್ರಾಂ ತೂಕದ ಚಿನ್ನಾಭರಣ ಕಳ್ಳತನ ಮಾಡಿರುವುದು ಬೆಳಕಿಗೆ ಬಂದಿದೆ. ಒಟ್ಟು 4.35 … Read more

ಪೊಲೀಸ್‌ ದಾಳಿ, 20 ಮೆಟ್ರಿಕ್‌ ಟನ್‌ ಮರಳು ವಶಕ್ಕೆ

Holehonnuru-Police-Station-Bhadravathi-jpg

SHIVAMOGGA LIVE NEWS, 13 DECEMBER 2024 ಭದ್ರಾವತಿ : ತಾಲೂಕಿನ ಕಾಟಿಕೆರೆ ಗ್ರಾಮದ ಸಕ್ರೆಬೈಲು ಸಮೀಪ ಭದ್ರಾ ನದಿಯಲ್ಲಿ ಹಾಗೂ ಮಂಗೋಟೆ ಗ್ರಾಮದ ಸಮೀಪ ತುಂಗಾ-ಭದ್ರಾ ನದಿಯಲ್ಲಿ ಅಕ್ರಮವಾಗಿ ಕಳವು ಮಾಡಿ ಸಂಗ್ರಹಿಸಿ ಇಡಲಾಗಿದ್ದ 20 ಮೆಟ್ರಿಕ್ ಟನ್‌ ಮರಳನ್ನು (Sand) ಪೊಲೀಸರು ವಶಪಡಿಸಿಕೊಂಡಿದ್ದಾರೆ. ಖಚಿತ ಮಾಹಿತಿಯ ಮೇರೆಗೆ ಸಿಪಿಐ ಲಕ್ಷ್ಮೀಪತಿ ನೇತೃತ್ವದ ತಂಡ ದಾಳಿ ನಡೆಸಿ, ಕಾಟಿಕೆರೆ ಗ್ರಾಮದ ಸಕ್ರೆಬೈಲು ಸಮೀಪ ಭದ್ರಾ ನದಿ ದಡದಲ್ಲಿ 10 ಮೆಟ್ರಿಕ್ ಟನ್ ಮತ್ತು ಮಂಗೋಟೆ ಗ್ರಾಮದ … Read more

ಭದ್ರಾವತಿ ನಗರಸಭೆ ಮಾಜಿ ಸದಸ್ಯನ ತಲೆಗೆ ಮಚ್ಚಿನೇಟು

Crime-News-General-Image

SHIVAMOGGA LIVE NEWS, 6 DECEMBER 2024 ಭದ್ರಾವತಿ : ಮದ್ಯ ಸೇವಿಸಿ ವಿದ್ಯುತ್‌ ದೀಪಗಳ ವಯರ್‌ ತುಂಡು ಮಾಡಿ, ರಸ್ತೆಯಲ್ಲಿ ಓಡಾಡುತ್ತಿದ್ದವರಿಗೆ ಅವಾಚ್ಯವಾಗಿ ನಿಂದಿಸುತ್ತಿದ್ದ ವ್ಯಕ್ತಿಗೆ ಬುದ್ದಿ ಹೇಳಿದ ನಗರಸಭೆ ಮಾಜಿ ಸದಸ್ಯನ (Member) ಮೇಲೆ ಮಚ್ಚಿನಿಂದ ಹಲ್ಲೆ ನಡೆಸಲಾಗಿದೆ. ಭದ್ರಾವತಿಯ ಹೊಸ ಸಿದ್ದಾಪುರದಲ್ಲಿ ಘಟನೆಯಾಗಿದೆ. ನಗರಸಭೆ ಮಾಜಿ ಸದಸ್ಯ ಅನಿಲ್‌ ಕುಮಾರ್‌ ತಲೆಗೆ ಮಚ್ಚಿನೇಟು ಬಿದ್ದಿದೆ. ರಾತ್ರಿ ವ್ಯಕ್ತಿಯೊಬ್ಬ ಮದ್ಯ ಸೇವಿಸಿ ವಿದ್ಯುತ್‌ ದೀಪಗಳ ವಯರ್‌ ತುಂಡು ಮಾಡುತ್ತಿದ್ದ. ಆಗ ಅನಿಲ್‌ ಕುಮಾರ್‌ ಅವರು … Read more

ಶಿವಮೊಗ್ಗ ಭದ್ರಾವತಿ ಮಧ್ಯೆ ರೈಲ್ವೆ ಮೇಲ್ಸೇತವೆ, ಉದ್ಘಾಟನೆ ಯಾವಾಗ ಗೊತ್ತಾ?

MP-BY-Raghavendra-checks-ROB-at-kadadakatte Flyover

SHIVAMOGGA LIVE NEWS, 5 DECEMBER 2024 ಭದ್ರಾವತಿ : ಕಡದಕಟ್ಟೆಯಲ್ಲಿ ನಿರ್ಮಾಣವಾಗುತ್ತಿರುವ ರೈಲ್ವೆ ಮೇಲ್ಸೇತುವೆ (Flyover) ಕಾಮಗಾರಿಯನ್ನು ಸಂಸದ ಬಿ.ವೈ.ರಾಘವೇಂದ್ರ ಪರಿಶೀಲನೆ ನಡೆಸಿದರು. ಈ ತಿಂಗಳ ಅಂತ್ಯದೊಳಗೆ ಸೇತುವೆ ಕಾಮಗಾರಿ ಪೂರ್ಣಗೊಳ್ಳಲಿದ್ದು, ವಾಹನ ಸಂಚಾರಕ್ಕೆ ಅನುವು ಮಾಡಿಕೊಡುವ ವಿಶ್ವಾಸ ವ್ಯಕ್ತಪಡಿಸಿದರು. ಶಿವಮೊಗ್ಗ – ಭದ್ರಾವತಿ ಹದ್ದಾರಿಯ ಕಡದಕಟ್ಟೆಯಲ್ಲಿ ರೈಲ್ವೆ ಮೇಲ್ಸೇತುವೆ ನಿರ್ಮಿಸಲಾಗುತ್ತಿದೆ. 2022ರ ಜನವರಿಯಲ್ಲಿ 23 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ ಆರಂಭಿಸಲಾಯಿತು. ಈಗ ಮೇಲ್ಸುತುವೆ ಕಾಮಗಾರಿ ಬಹುತೇಕ ಪೂರ್ಣಗೊಳ್ಳುವ ಹಂತಕ್ಕೆ ತಲುಪಿದೆ. ಸಂಸದ ರಾಘವೇಂದ್ರ … Read more

ಜನರ ಸಮಸ್ಯೆ ನೋಡಲಾಗದೆ ರಸ್ತೆ ಗುಂಡಿಗಳನ್ನು ಮುಚ್ಚಿದ ಗ್ರಾಮ ಪಂಚಾಯಿತಿ ಸದಸ್ಯ

pot-holes-colsed-by-grama-panchayat-memeber-at-anaveri.

SHIVAMOGGA LIVE NEWS, 5 DECEMBER 2024 ಹೊಳೆಹೊನ್ನೂರು : ರಸ್ತೆಯಲ್ಲಿನ ಗುಂಡಿಗಳಿಂದ ಗ್ರಾಮಸ್ಥರು ಅನುಭವಿಸುತ್ತಿರುವ ತೊಂದರೆ ಮನಗಂಡ ಆನವೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಟ್ಟಿಗೆಹಳ್ಳಿಯ ಗ್ರಾಮ ಪಂಚಾಯಿತಿ ಸದಸ್ಯ ತಿಪ್ಪೇಶ್ ತಾವೇ ಸ್ವತಃ ಗುಂಡಿಗಳಿಗೆ (Pot Hole) ಮಣ್ಣು ಸುರಿದು ರಸ್ತೆ ದುರಸ್ತಿ ಮಾಡಿದ್ದಾರೆ. ಭದ್ರಾವತಿ ತಾಲೂಕು ಆವೇರಿಯಿಂದ ಇಟ್ಟಿಗೆಹಳ್ಳಿ ಸಂರ್ಪಕ ಕಲ್ಪಿಸುವ ಡಾಂಬ‌ರ್ ರಸ್ತೆ ಹಲವೆಡೆ ಕಿತ್ತುಹೋಗಿತ್ತು. ಮಳೆ ನೀರು ನಿಂತು ರಸ್ತೆಯಲ್ಲಿ ದೊಡ್ಡ ಗಾತ್ರದ ಗುಂಡಿಗಳಾಗಿದ್ದವು. ಇದರಿಂದ ರಸ್ತೆಯಲ್ಲಿ ದ್ವಿಚಕ್ರ ವಾಹನ ಸವಾರರು … Read more

ಭದ್ರಾ ಡ್ಯಾಮ್‌, ಹೊರಗುತ್ತಿಗೆ ನೌಕರರಿಂದ ಮುಷ್ಕರ, ಕಾರಣವೇನು?

Bhadra-Dam-out-source-employees-protest

SHIVAMOGGA LIVE NEWS | 5 DECEMBER 2024 ಭದ್ರಾವತಿ : ಮೂರು ತಿಂಗಳಿಂದ ವೇತನ ಪಾವತಿಸದ ಹಿನ್ನೆಲೆ ಭದ್ರಾ ಜಲಾಶಯದ (DAM) ಹೊರಗುತ್ತಿಗೆ ನೌಕರರು ಪ್ರತಿಭಟನೆ ನಡೆಸಿದರು. ಬಿಆರ್‌ಪಿಯಲ್ಲಿರುವ ಎಂಜಿನಿಯರ್‌ ಕಚೇರಿ ಮುಂಭಾಗ ಧರಣಿ ನಡೆಸಿದರು. ಭದ್ರಾ ಜಲಾಶಯದ ವಿವಿಧ ವಿಭಾಗಗಳಲ್ಲಿ 290ಕ್ಕೂ ಹೆಚ್ಚು ಹೊರಗುತ್ತಿಗೆ ನೌಕರರು ಕಾರ್ಯನಿರ್ವಹಿಸುತ್ತಿದ್ದಾರೆ. ಇವರನ್ನು ಕರ್ತವ್ಯಕ್ಕೆ ನೇಮಿಸಿಕೊಂಡ ಏಜೆನ್ಸಿಯು ಕಳೆದ ಮೂರು ತಿಂಗಳಿಂದ ವೇತನ ಪಾವತಿಸಿಲ್ಲ. ಇದರಿಂದ ಜೀವನ ನಿರ್ವಹಣೆ ಕಷ್ಟವಾಗಿದೆ ಎಂದು ನೌಕರರು ಆರೋಪಿಸಿದ್ದಾರೆ. ಇದನ್ನೂ ಓದಿ » ಮೆಗ್ಗಾನ್‌ … Read more

ರಾತ್ರೋರಾತ್ರಿ ಮನೆ ಮುಂದೆ ಮಾಟ, ಮಂತ್ರ, ಎಲ್ಲಿ?

Bhadravathi-News-Update

SHIVAMOGGA LIVE NEWS, 5 DECEMBER 2024 ಭದ್ರಾವತಿ : ಮನೆಯೊಂದರ ಮುಂಭಾಗ ಕಿಡಿಗೇಡಿಗಳು ವಾಮಾಚಾರ (Black Magic) ನಡೆಸಿರುವ ಶಂಕೆ ವ್ಯಕ್ತವಾಗಿದೆ. ತಾಲೂಕಿನ ಅಂತರಗಂಗೆ ಗ್ರಾಪಂ ವ್ಯಾಪ್ತಿ ರತ್ನಾಪುರ ಗ್ರಾಮದ ಮಂಜ ಎಂಬುವರ ಮನೆ ಮುಂದೆ ಮಾಟಮಂತ್ರ ಮಾಡಲಾಗಿದೆ. ಮಂಜ ಅವರು ಕುಟುಂಬ ಸಮೇತ ದೇವಸ್ಥಾನಕ್ಕೆಂದು ಹೊರಜಿಲ್ಲೆಗೆ ಹೋಗಿದ್ದರು. ಮನೆಯಲ್ಲಿ ಮಕ್ಕಳಿಬ್ಬರು ಇದ್ದು, ಮಧ್ಯರಾತ್ರಿ ಅರಿಶಿಣ, ಕುಂಕುಮ ಸಹಿತ ಪೂಜೆ ಮಾಡಲಾಗಿದೆ. ಸ್ಥಳದಲ್ಲಿ ಮೊಟ್ಟೆಗಳು, ಮೀನುಗಳು, ಮಣ್ಣಿನಿಂದ ಮಾಡಿದ ಗೊಂಬೆಗಳು, ತೆಂಗಿನಕಾಯಿ, ಬಾಳೆಹಣ್ಣು, ಅರಿಶಿಣ, ಕುಂಕುಮ, … Read more

ವಿಐಎಸ್‌ಎಲ್‌, ಭದ್ರಾವತಿಯಲ್ಲಿ ಬಿ.ವಿ.ಶ್ರೀನಿವಾಸ್‌ಗೆ ಮನವಿ

BV-Srinivas-at-Bhadravathi-temple. VISL

SHIVAMOGGA LIVE NEWS | 4 DECEMBER 2024 ಭದ್ರಾವತಿ : ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ (VISL) ಪುನಶ್ಚೇತನಗೊಳಿಸಬೇಕು. ಗುತ್ತಿಗೆ ಕಾರ್ಮಿಕರಿಗೆ ಪೂರ್ಣ ಪ್ರಮಾಣದಲ್ಲಿ ಕೆಲಸ ಕಲ್ಪಿಸಿ ಅವರ ಹಿತರಕ್ಷಣೆ ಮಾಡುವಂತೆ ಯುವ ಕಾಂಗ್ರೆಸ್‌ನ ಮಾಜಿ ರಾಷ್ಟ್ರೀಯ ಅಧ್ಯಕ್ಷ ಬಿ.ವಿ.ಶ್ರೀನಿವಾಸ್‌ ಅವರಿಗೆ ಸುರಗಿತೋಪು ನಿವಾಸಿಗಳು ಮನವಿ ಮಾಡಿದರು. ಸುರಗಿತೋಪು ಚೌಡೇಶ್ವರಿ ದೇವಸ್ಥಾನಕ್ಕೆ ರಾಷ್ಟ್ರೀಯ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಬಿ.ವಿ.ಶ್ರೀನಿವಾಸ್‌ ಭೇಟಿ ನೀಡಿ ಚೌಡೇಶ್ವರಿ ದೇವಿಯ ದರ್ಶನ ಪಡೆದರು. ಈ ಸಂದರ್ಭ ಅವರನ್ನು ಭೇಟಿಯಾದ … Read more

ಸಿಲಿಂಡರ್‌ ಸ್ಪೋಟ, ಭದ್ರಾವತಿ ಗೋಬಿ ಮಂಚೂರಿ ಅಂಗಡಿ ಮಾಲೀಕ ಸಾವು

041224 gobi manchuri merchant succumbed

SHIVAMOGGA LIVE NEWS | 4 DECEMBER 2024 ಭದ್ರಾವತಿ : ಗ್ಯಾಸ್‌ ಸಿಲಿಂಡರ್‌ ಸ್ಪೋಟಗೊಂಡು ಗಂಭೀರ ಗಾಯಗೊಂಡಿದ್ದ ಭದ್ರಾವತಿಯ ಗೋಬಿ (Gobi) ಮಂಚೂರಿ ಅಂಗಡಿ ಮಾಲೀಕ ಕೇಶವಮೂರ್ತಿ (61) ಬೆಂಗಳೂರಿನಲ್ಲಿ ಕೊನೆಯುಸಿರೆಳೆದಿದ್ದಾರೆ. ಭದ್ರಾವತಿಯ ಕಾಳಕಾಂಬ ದೇವಸ್ಥಾನ ರಸ್ತೆಯ ನಿವಾಸಿ ಕೇಶವಮೂರ್ತಿ ಅವರ ಮನೆಯಲ್ಲಿ ಕಳೆದ ವಾರ ಸಿಲಿಂಡರ್‌ ಸೋರಿಕೆಯಾಗಿ ಸ್ಪೋಟ ಸಂಭವಿಸಿತ್ತು. ತೀವ್ರ ಗಾಯಗೊಂಡಿದ್ದ ಕೇಶವಮೂರ್ತಿ ಅವರನ್ನು ಶಿವಮೊಗ ನಾರಾಯಣ ಹೃದಯಾಲಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ … Read more