ಭದ್ರಾವತಿ ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ, ಹೇಗಿತ್ತು? ಏನೆಲ್ಲ ಇತ್ತು?

Hindu-Mahasabha-Ganesh-procession-in-Bhadravathi

BHADRAVATHI NEWS, 16 SEPTEMBER 2024 : ಹೊಸಮನೆ ಬಡಾವಣೆಯಲ್ಲಿ ಪ್ರತಿಷ್ಠಾಪಿಸಲಾಗಿದ್ದ ಹಿಂದೂ ಮಹಾಸಭಾ ಗಣಪತಿಯ ಅದ್ಧೂರಿ ಮೆರವಣಿಗೆ (Procession) ನಡೆಯಿತು. ಭದ್ರಾವತಿ ನಗರದ ವಿವಿಧೆಡೆ ಮೆರವಣಿಗೆಯಲ್ಲಿ ಸಾಗಿದ ಗಣಪತಿಯನ್ನು ನಗರಸಭೆ ಮುಂಭಾಗ ಭದ್ರಾ ನದಿಯಲ್ಲಿ ವಿಸರ್ಜಿಸಲಾಯಿತು. ಎಲ್ಲೆಲ್ಲಿ ಸಾಗಿತು ಮೆರವಣಿಗೆ? ಬೆಳಗ್ಗೆ ನಗರಸಭೆ ಸದಸ್ಯ ಬಿ.ಕೆ.ಮೋಹನ್ ಪೂಜೆ ಸಲ್ಲಿಸಿ ಮೆರವಣಿಗೆಗೆ ಚಾಲನೆ ನೀಡಿದರು. ಹೊಸಮನೆ ಶಿವಾಜಿ ವೃತ್ತದವರೆಗೂ ತೆರಳಿ ಅಲ್ಲಿಂದ ರಂಗಪ್ಪ ಸರ್ಕಲ್‌ ಮೂಲಕ ಮಾಧವಾಚಾರ್ ವೃತ್ತ, ಹಾಲಪ್ಪ ವೃತ್ತ. ಕೆಎಸ್‌ಆರ್‌ಟಿಸಿ ಮುಖ್ಯ ಬಸ್‌ ನಿಲ್ದಾಣದ … Read more

ಭದ್ರಾವತಿ ರಾಜಕೀಯದಲ್ಲಿ ಬಿಗ್ ಟ್ವಿಸ್ಟ್, ಕೈ ಹಿಡಿದ ಕದಿರೇಶ್

Bhadravathi-BJP-Leader-V-Kadiresh-joins-congress

BHADRAVATHI NEWS, 9 SEPTEMBER 2024 : ಬಿಜೆಪಿಯಿಂದ ಉಚ್ಛಾಟನೆಗೊಂಡ ಮೂವರು ನಗರಸಭೆ ಸದಸ್ಯರು (Members) ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಸಮ್ಮುಖದಲ್ಲಿ ಕಾಂಗ್ರೆಸ್‌ ಪಕ್ಷ ಸೇರ್ಪಡೆಯಾಗಿದ್ದಾರೆ. ಶಾಸಕ ಸಂಗಮೇಶ್ವರ್‌ ಅವರು ತಮ್ಮ ಫೇಸ್‌ಬುಕ್‌ನಲ್ಲಿ ಇದನ್ನು ಪ್ರಕಟಿಸಿ ಪಕ್ಷಕ್ಕೆ ಸ್ವಾಗತಿಸಿದ್ದಾರೆ. ನಗರಸಭೆ ಸದಸ್ಯರಾದ ವಿ.ಕದಿರೇಶ್‌, ಅನಿತಾ ಮಲ್ಲೇಶ್ ಮತ್ತು ಶಶಿಕಲಾ ನಾರಾಯಣಪ್ಪ ಅವರು ಕಾಂಗ್ರೆಸ್‌ ಪಕ್ಷಕ್ಕೆ ಸೇರಿದ್ದಾರೆ. ಬಿಜೆಪಿಯಿಂದ 6 ವರ್ಷ ಉಚ್ಛಾಟನೆ ಕಳೆದ ತಿಂಗಳು ಭದ್ರವತಿ ನಗರಸಭೆ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಮೂವರು … Read more

ಭದ್ರಾವತಿಯ ಅರಬಿಳಚಿಯಲ್ಲಿ ನೀರವ ಮೌನ, ಬಂದೋಬಸ್ತ್‌ ಹೆಚ್ಚಳ, ಈಗ ಹೇಗಿದೆ ಪರಿಸ್ಥಿತಿ?

arabilachi-village-after-the-altercation-during-ganesh-procession

HOLEHONNURU, 8 SEPTEMBER 2024 : ಗಣಪತಿ ವಿಸರ್ಜನೆ ವೇಳೆ ಎರಡು ಗುಂಪಿನ ಮಧ್ಯೆ ಗಲಾಟೆಯಾಗಿದ್ದ ಅರಬಿಳಚಿ ಗ್ರಾಮದಲ್ಲಿ ಪೊಲೀಸ್‌ ಬಂದೋಬಸ್ತ್‌ (Bandobast) ಮುಂದುವರೆದಿದೆ. ಇನ್ನು ಗಲಾಟೆ ಸಂಬಂಧ ತನಿಖೆ ಚುರುಕುಗೊಂಡಿದ್ದು ಹಲವರ ಬಂಧನವಾಗಿದೆ. ಕೆಲವರು ಮನೆ ತೊರೆದಿದ್ದಾರೆ. ಅರಬಿಳಚಿ ಗ್ರಾಮದಲ್ಲಿ ಶನಿವಾರ ಗಣಪತಿ ವಿಸರ್ಜನೆ ಮೆರವಣಿಗೆ ಸಂದರ್ಭ ಡೊಳ್ಳಿನ ತಂಡದ ವಿಚಾರವಾಗಿ ಎರಡು ಗಣಪತಿ ಸಂಘಟನೆಗಳ ಮಧ್ಯೆ ಗಲಾಟೆಯಾಗಿತ್ತು. ಈ ಹಿನ್ನೆಲೆ ಭಾನುವಾರವು ಗ್ರಾಮದಲ್ಲಿ ಬಂದೋಬಸ್ತ್‌ ಮುಂದುವರೆದಿದೆ. ಎರಡು ಕೆಎಸ್‌ಆರ್‌ಪಿ ತುಕಡಿ ನಿಯೋಜನೆ ಮಾಡಲಾಗಿದೆ. ಹೊಳೆಹೊನ್ನೂರು … Read more

ಗಣಪತಿ ಮೆರವಣಿಗೆಯಲ್ಲಿ ಡೊಳ್ಳಿನ ವಿಚಾರಕ್ಕೆ ಗಲಾಟೆ, ಪೊಲೀಸ್‌ ಸೇರಿ ಹಲವರಿಗೆ ಗಾಯ

Police-Jeep-With-Light-New.

HOLEHONNURU, 8 SEPTEMBER 2024 : ಗಣಪತಿ ವಿಸರ್ಜನ ಪೂರ್ವ ಮೆರವಣಿಗೆ (Procession) ವೇಳೆ ಡೊಳ್ಳು ಬಾರಿಸುವ ವಿಚಾರಕ್ಕೆ ಎರಡು ಗುಂಪಿನ ಮಧ್ಯೆ ಗಲಾಟೆಯಾಗಿದೆ. ಪೊಲೀಸ್‌ ಕಾನ್‌ಸ್ಟೇಬಲ್‌ ಸೇರಿದ ಹಲವರು ಗಾಯಗೊಂಡಿದ್ದಾರೆ. ಭದ್ರಾವತಿ ತಾಲೂಕು ಅರಬಿಳಚಿ ಕ್ಯಾಂಪ್‌ನಲ್ಲಿ ಶನಿವಾರ ರಾತ್ರಿ ಘಟನೆ ಸಂಭವಿಸಿದೆ. ವಿಷಯ ತಿಳಿದು ಹಿರಿಯ ಪೊಲೀಸ್‌ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ತಿಳಿಗೊಳಿಸಿದರು. ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಕೈ ಕೈ ಮಿಲಾಯಿಸಿದ್ದಾರೆ. ಈ ಸಂದರ್ಭ ಪೊಲೀಸ್‌ ಕಾನ್‌ಸ್ಟೇಬಲ್‌ ಸೇರಿ ಗ್ರಾಮಸ್ಥರು ಗಾಯಗೊಂಡಿದ್ದಾರೆ. ಘಟನಾ … Read more

ಭದ್ರಾವತಿಯಲ್ಲಿ ಎಂಟು ಅಡಿ ಆಳದ ತೊಟ್ಟಿಗೆ ಬಿದ್ದ ಹಸು

cow-rescued-at-bhadravathi.

BHADRAVATHI, 4 SEPTEMBER 2024 : ನೀರಿನ ತೊಟ್ಟಿಗೆ ಬಿದ್ದಿದ್ದ ಹಸುವೊಂದನ್ನು ಭದ್ರಾವತಿ ಅಗ್ನಿಶಾಮಕ ದಳ ಸಿಬ್ಬಂದಿ ರಕ್ಷಿಸಿದ್ದಾರೆ (RESCUED). ಹೊಳೆಗಂಗೂರು ಗ್ರಾಮದಲ್ಲಿ ಸೋಮವಾರ ಸಂಜೆ ಹಸುವೊಂದು ನೀರಿನ ತೊಟ್ಟಿಗೆ ಬಿದ್ದಿತ್ತು. ಹೊಳೆಗಂಗೂರು ಗ್ರಾಮದಲ್ಲಿ ಮನೆ ಕಟ್ಟುತ್ತಿದ್ದು ಅದಕ್ಕಾಗಿ ಎಂಟು ಅಡಿ ಆಳದ ಸಂಪ್ ನಿರ್ಮಾಣ ಮಾಡಲಾಗಿತ್ತು. ಅದರ ಕೆಲಸ ಪೂರ್ಣಗೊಳ್ಳದ ಹಿನ್ನೆಲೆ ಅಡಿಕೆ ದಬ್ಬೆ ಹಾಕಿ ಮುಚ್ಚಲಾಗಿತ್ತು. ಮಾಮೂಲಿಯಂತೆ ಕೊಟ್ಟಿಗೆಗೆ ಹೋಗಬೇಕಿದ್ದ ಹಸು ಅಕಸ್ಮಾತ್ ಸಂಪ್ ಮೇಲೆ ಮುಚ್ಚಿದ್ದ ಅಡಿಕೆ ದಬ್ಬೆ ಮೇಲೆ ಕಾಲಿಟ್ಟಿದ್ದು, ಸಂಪ್‌ಗೆ … Read more

‘ಸಂಜೆ 6 ಗಂಟೆಗೆ ಮನೆ ಸೇರದಿದ್ದರೆ ಊರು ಬಿಡಬೇಕುʼ, ಕಸ್ತೂರಿ ರಂಗನ್‌ ವರದಿ ಬಗ್ಗೆ ಮಿನಿಸ್ಟರ್‌ ಮಹತ್ವದ ಹೇಳಿಕೆ

minister-madhu-bangarappa-about-kasturi-rangan-report.

SHIMOGA, 3 SEPTEMBER 2024 : ಡಾ. ಕಸ್ತೂರಿ ರಂಗನ್‌ ವರದಿಯನ್ನು (Report) ಯಥಾವತ್ತಾಗಿ ಜಾರಿಗೊಳಿಸಲು ಸಾಧ್ಯವಿಲ್ಲ. ಪರಿಷ್ಕರಣೆಯಾಗದೆ ವರದಿ ಜಾರಿಗೊಳಿಸಿದರೆ ಅರಣ್ಯ ಪ್ರದೇಶದ ನಿವಾಸಿಗಳು ಊರು ಬಿಡುವಂತಹ ಸ್ಥಿತಿ ಎದುರಾಗಲಿದೆ ಎಂದು ಸಚಿವ ಮಧು ಬಂಗಾರಪ್ಪ ಆತಂಕ ವ್ಯಕ್ತಪಡಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಮಧು ಬಂಗಾರಪ್ಪ, ಕಸ್ತೂರಿ ರಂಗನ್‌ ವರದಿ ಪರಿಷ್ಕರಣೆ ಕುರಿತು ತಿಳಿಸಿದರು. ಮಿನಿಸ್ಟರ್‌ ಹೇಳಿದ 4 ಪಾಯಿಂಟ್‌ ರಾಜ್ಯದಲ್ಲಿ ಗುಡ್ಡ ಕುಸಿತ ಪ್ರಕರಣಗಳಿಂದ ಎಚ್ಚೆತ್ತುಕೊಂಡ ಕೇಂದ್ರ ಸರ್ಕಾರ ತರಾತುರಿಯಲ್ಲಿ ಕಸ್ತೂರಿ ರಂಗನ್ ವರದಿ … Read more

ಭದ್ರಾವತಿ ನಗರಸಭೆಯ ಮೂವರು ಬಿಜೆಪಿ ಸದಸ್ಯರು ಆರು ವರ್ಷ ಪಕ್ಷದಿಂದ ಉಚ್ಛಾಟನೆ

BJP-Office-Shimoga

SHIMOGA NEWS, 3 SEPTEMBER 2024 : ಭದ್ರಾವತಿ ನಗರಸಭೆಯ ಮೂವರು ಬಿಜೆಪಿ ಸದಸ್ಯರನ್ನು ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಛಾಟನೆ (Expelled) ಮಾಡಲಾಗಿದೆ. ಇತ್ತೀಚೆಗೆ ನಡೆದ ನಗರಸಭೆ ಉಪಾಧ್ಯಕ್ಷರ ಚುನಾವಣೆಯಲ್ಲಿ ಪಕ್ಷದ ವಿಪ್ ಉಲ್ಲಂಘನೆ ಮಾಡಿರುವ ಆರೋಪದ ಹಿನ್ನೆಲೆ ಈ ಕ್ರಮ ಕೈಗೊಳ್ಳಲಾಗಿದೆ. ಪಕ್ಷದ ಹಿರಿಯ ಮುಖಂಡರೂ ಆದ ವಿ.ಕದಿರೇಶ್, ಅನಿತಾ ಮಲ್ಲೇಶ್ ಹಾಗೂ ಲಲಿತಾ ನಾರಾಯಣಪ್ಪ ಅವರನ್ನು ಪಕ್ಷದ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್ ಅವರು ಉಚ್ಛಾಟನೆ ಮಾಡಿದ್ದಾರೆ. ಚುನಾವಣೆಗೆ ಪಕ್ಷದಿಂದ ವಿಪ್ ಜಾರಿಗೊಳಿಸಲಾಗಿತ್ತು. ಆದರೆ ಪಕ್ಷದ … Read more

ಹನುಮಂತ ದೇವರ ಕಾರಣಿಕ, ಈ ಬಾರಿ ಹೊರಬಿತ್ತು ಎಚ್ಚರಿಕೆಯ ಸಂದೇಶ, ಏನದು?

mydolalu-karnika-at-hanumantha-devara-temple

HOLEHONNURU, 31 AUGUST 2024 : ಆಕಾಶ ಮೇಲೇರಿತು, ಸಿಡಿಲು ಸಿಡಿದೀತು ಎಚ್ಚರ.. ಇದು ಹೊಳೆಹೊನ್ನೂರು ಸಮೀಪದ ಮೈದೊಳಲು ಗ್ರಾಮದ ಹನುಮಂತ ದೇವರ ಕಾರ್ಣಿಕ (Karnika) ವಾಕ್ಯ. ಪ್ರತಿ ವರ್ಷ ಶ್ರಾವಣ ಮಾಸದಲ್ಲಿ ಈ ದೇಗುಲದಲ್ಲಿ ಕಾರ್ಣಿಕೋತ್ಸವ ನಡೆಯಲಿದೆ. ಕಾರ್ಣಿಕ ವಾಕ್ಯ ಆಧರಿಸಿ ರೈತರು ವರ್ಷದ ಮಳೆ, ಬೆಳೆಯ ಅಂದಾಜು ಮಾಡುವುದು ವಾಡಿಕೆ. ಶುಕ್ರವಾರ ಈ ಬಾರಿಯ ಕಾರ್ಣಿಕೋತ್ಸವ ನಡೆಯಿತು. ಗೋದೂಳಿ ಲಗ್ನದಲ್ಲಿ ಗಂಗೆ ಪೂಜೆ ಬಳಿಕ ಪಿಳ್ಳೆಮಟ್ಟಿ ಗುಡ್ಡದಲ್ಲಿ ಎತ್ತರದ ಕಂಬವೇರಿದ ಗಣಮಗ ಕಾರಣಿಕ ನುಡಿದರು. … Read more

ಸೇತುವೆಯಿಂದ ಕೆಳಗೆ ಹಾರಿದ ಕಾರು | ಬಸ್‌ ಗುದ್ದಿ ಎಮ್ಮೆಗಳು ಸಾವು – 3 ಫಟಾಫಟ್‌ ನ್ಯೂಸ್‌

car incident near agaradalli at holehonnuru station limits

FATAFAT CRIME NEWS, 28 AUGUST 2024 ಇದನ್ನೂ ಓದಿ ⇒ ಭದ್ರಾವತಿ ನಗರಸಭೆಗೆ ನೂತನ ಉಪಾಧ್ಯಕ್ಷ, ಕುತೂಹಲ ಮೂಡಿಸಿದ ಮೂವರು ಬಿಜೆಪಿ ಸದಸ್ಯರ ನಡೆ ಇದನ್ನೂ ಓದಿ ⇒ ಸಾಗರದಲ್ಲಿ ಸಾಲಬಾಧೆಗೆ ರೈತ ಆತ್ಮಹತ್ಯೆ

ಭದ್ರಾವತಿ ನಗರಸಭೆಗೆ ನೂತನ ಉಪಾಧ್ಯಕ್ಷ, ಕುತೂಹಲ ಮೂಡಿಸಿದ ಮೂವರು ಬಿಜೆಪಿ ಸದಸ್ಯರ ನಡೆ

bhadravathi-nagara-sabhe-mani-upadyaksha.

BHADRAVATHI NEWS, 27 AUGUST 2024 : ತೀವ್ರ ಕುತೂಹಲ ಮೂಡಿಸಿದ್ದ ಭದ್ರಾವತಿ ನಗರಸಭೆ ಉಪಾಧ್ಯಕ್ಷ ಹುದ್ದೆ ಕಾಂಗ್ರೆಸ್‌ ಪಾಲಾಗಿದೆ. 11ನೇ ವಾರ್ಡ್‌ನ ನಗರಸಭೆ ಸದಸ್ಯ ಮಣಿ ನೂತನ ಉಪಾಧ್ಯಕ್ಷರಾಗಿ (Vice President) ಆಯ್ಕೆಯಾದರು. ಒಟ್ಟು 35 ಮತಗಳ ಪೈಕಿ ಮಣಿ ಕಾಂಗ್ರೆಸ್‌ ಪಕ್ಷದ 18 ನಗರಸಭೆ ಸದಸ್ಯರು ಮತ್ತು ಶಾಸಕ ಸಂಗಮೇಶ್ವರ ಮತ ಸೇರಿ ಒಟ್ಟು 19 ಮತ ಪಡೆದು ವಿಜಯಶಾಲಿಯಾದರು. ನೂತನ ಉಪಾಧ್ಯಕ್ಷ ಮಣಿ ಅವರಿಗೆ ಶಾಸಕ ಬಿ.ಕೆ.ಸಂಗಮೇಶ್ವರ್‌ ಸೇರಿದಂತೆ ಕಾಂಗ್ರೆಸ್‌ ಸದಸ್ಯರು, ಮುಖಂಡರು, … Read more