BREAKING NEWS – ಭದ್ರಾವತಿ ತಾಲೂಕಿನ ಶಾಲೆ, ಕಾಲೇಜುಗಳಿಗೆ ನಾಳೆ ರಜೆ

BHADRAVATHI-BREAKING-NEWS.jpg

BHADRAVATHI, 30 JULY 2024 : ಜೋರು ಮಳೆ ಹಿನ್ನೆಲೆ ಭದ್ರಾವತಿ ತಾಲೂಕಿನ ಶಾಲೆ, ಕಾಲೇಜುಗಳಿಗೆ ರಜೆ (HOLIDAY) ಘೋಷಿಸಲಾಗಿದೆ. ತಾಲೂಕಿನ ವ್ಯಾಪಕ ಮಳೆಯಾಗುತ್ತಿದೆ. ಜು.31ರಂದು ಭಾರಿ ಮಳೆಯಾಗುವ ಮುನ್ಸೂಚನೆ ಇರುವುದರಿಂದ ರಜೆ ಘೋಷಿಸಲಾಗಿದೆ ಎಂದು ಆದೇಶದಲ್ಲಿ ತಹಶೀಲ್ದಾರ್‌ ತಿಳಿಸಿದ್ದಾರೆ. ಈಗಾಗಲೇ ತೀರ್ಥಹಳ್ಳಿ, ಸಾಗರ, ಹೊಸನಗರ ತಾಲೂಕುಗಳಿಗೆ ರಜೆ ಘೋಷಿಸಲಾಗಿತ್ತು. ಇದನ್ನೂ ಓದಿ ⇓ ಶಿವಮೊಗ್ಗ ಜಿಲ್ಲೆಯ ವಿವಿಧ ಠಾಣೆಯ ಸಬ್‌ ಇನ್ಸ್‌ಪೆಕ್ಟರ್‌ಗಳ ವರ್ಗಾವಣೆ, ಯಾರೆಲ್ಲ ವರ್ಗವಾಗಿದ್ದಾರೆ?

BREAKING NEWS – ಭದ್ರಾ ಡ್ಯಾಂನ ನಾಲ್ಕು ಗೇಟ್‌ಗಳು ಓಪನ್‌

bhadra-dam-gates-lifted

BHADRAVATHI, 30 JULY 2024 : ಭದ್ರಾ ಜಲಾಶಯ (Bhadra Dam) ಗರಿಷ್ಠ ಮಟ್ಟಕ್ಕೆ ಭರ್ತಿಯಾಗಿದೆ. ಈ ಹಿನ್ನೆಲೆ ನಾಲ್ಕು ಕ್ರಸ್ಟ್‌ ಗೇಟ್‌ಗಳನ್ನು ಮೇಲೆತ್ತಲಾಗಿದೆ. ಬೆಳಗ್ಗೆ 9.30ಕ್ಕೆ ನಾಲ್ಕು ಕ್ರಸ್ಟ್‌ ಗೇಟ್‌ಗಳನ್ನು ಮೇಲೆತ್ತಲಾಯಿತು. ಹಾಲ್ನೊರೆಯಂತೆ ನೀರು ಹೊಳೆಗೆ ಹರಿಯಿತು. ಇದನ್ನು ಕಣ್ತುಂಬಿಕೊಳ್ಳಲು ವಿವಿಧೆಡೆಯ ಜನರು ಜಲಾಶಯದ ಮುಂದೆ ಆಗಮಿಸಿದ್ದರು. ಪ್ರತಿ ಗೇಟ್‌ ಮೇಲೆತ್ತಿದಾಗಲೂ ಜನರು ಶಿಳ್ಳೆ, ಚಪ್ಪಾಳೆ ಹೊಡೆದು ಸಂಭ್ರಮಿಸಿದರು. ಎಷ್ಟಿದೆ ಒಳ ಮತ್ತು ಹೊರ ಹರಿವು? ಇವತ್ತು ಭದ್ರಾ ಜಲಾಶಯಕ್ಕೆ 20,774 ಕ್ಯೂಸೆಕ್‌ ಒಳ ಹರಿವು … Read more

BREAKING NEWS – ಯಾವುದೇ ಕ್ಷಣ ಭದ್ರಾ ಜಲಾಶಯದ ಗೇಟುಗಳು ಓಪನ್‌, ನಾಲೆಗಳಿಗು ನೀರು

Bhadra-dam-General-Image

SHIMOGA, 30 JULY 2024 : ಯಾವುದೇ ಸಂದರ್ಭ ಭದ್ರಾ ಜಲಾಶಯದ (BHADRA DAM) ಗೇಟ್‌ಗಳನ್ನು ಮೇಲೆತ್ತುವ ಸಾಧ್ಯತೆ ಇದೆ. ಜಲಾಶಯ ಭರ್ತಿಯಾಗಿರುವ ಹಿನ್ನೆಲೆ ಕ್ರಸ್ಟ್‌ ಗೇಟ್‌ಗಳ ಮೂಲಕ ನದಿಗೆ ನೀರು ಹರಿಸಲು ತೀರ್ಮಾನಿಸಲಾಗಿದೆ. ಇವತ್ತು ಬೆಳಗ್ಗೆ ಭದ್ರಾ ಜಲಾಶಯದ ಗೇಟ್‌ಗಳ ಮೂಲಕ ನದಿಗೆ ನೀರು ಹರಿಸಲಾಗುತ್ತಿದೆ ಎಂದು ತಿಳಿದು ಬಂದಿದೆ. ಈಗಾಗಲೆ ಸಾಮಾಜಿಕ ಜಲಾತಾಣಗಳಲ್ಲಿ ಮಾಹಿತಿ ವೈರಲ್‌ ಆಗಿದೆ. ಸುತ್ತಮುತ್ತಲ ವಿವಿಧೆಡೆಯ ಜನರು ಈ ಕ್ಷಣ ಕಣ್ತುಂಬಿಕೊಳ್ಳಲು ಭದ್ರಾ ಜಲಾಶಯದ ಬಳಿ ಜಮಾಯಿಸಲಿದ್ದಾರೆ. ನಾಲೆಗಳಿಗೆ ನೀರು … Read more

ವಿಐಎಸ್‌ಎಲ್‌ ಕಾರ್ಮಿಕರಿಂದ ಕೇಂದ್ರ ಸಚಿವ ಕುಮಾರಸ್ವಾಮಿ ಹೆಸರಿನಲ್ಲಿ ಪೂಜೆ, ಸಂಕಲ್ಪ

VISL-workers-pray-for-HD-kumaraswamy

BHADARAVATHI, 29 JULY 2024 : ಕೇಂದ್ರದ ಬೃಹತ ಕೈಗಾರಿಕೆ ಮತ್ತು ಉಕ್ಕು ಸಚಿವ (Minister) ಹೆಚ್‌.ಡಿ.ಕುಮಾರಸ್ವಾಮಿ ಅವರು ಆಸ್ಪತ್ರೆಗೆ ದಾಖಲಾಗಿ ಬಿಡುಗಡೆಯಾಗಿದ್ದಾರೆ. ಅವರು ಶೀಘ್ರ ಗುಣವಾಗಲಿ, ಆರೋಗ್ಯ ಸುಧಾರಿಸಲಿ ಎಂದು ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯ ಕಾರ್ಮಿಕರು ದೇವರ ಮೊರೆ ಹೋಗಿದ್ದಾರೆ. ವಿಐಎಸ್‌ಎಲ್‌ ಕಾರ್ಖಾನೆ ಪ್ರವೇಶ ದ್ವಾರದಲ್ಲಿರುವ ಗಣಪತಿ ದೇವಸ್ಥಾನದಲ್ಲಿ ಕಾರ್ಮಿಕರು ಮತ್ತು ಗುತ್ತಿಗೆ ಕಾರ್ಮಿಕರು ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಅವರ ಹೆಸರಿನಲ್ಲಿ ಪೂಜೆ ಸಲ್ಲಿಸಿ, ಸಂಕಲ್ಪ ಮಾಡಿದರು. ಇಂದು ಬೆಳಗ್ಗೆ ಗುತ್ತಿಗೆ ಕಾರ್ಮಿಕರು … Read more

ಭದ್ರಾ ಜಲಾಶಯ, ಮೊದಲ ಅಲರ್ಟ್‌ ಪ್ರಕಟಿಸಿದ ನಿಗಮ, ಏನಿದು ಅಲರ್ಟ್‌?

Bhadra-dam-General-Image

BHADRAVATHI, 26 JULY 2024 : ಭದ್ರಾ ಜಲಾಶಯಕ್ಕೆ ಒಳ ಹರಿವು ಏರಿಕೆಯಾಗಿದ್ದು, ನೀರಿನ ಮಟ್ಟ ಹೆಚ್ಚಳವಾಗುತ್ತಿದೆ. ಯಾವುದೇ ಸಂದರ್ಭ ಕ್ರಸ್ಟ್‌ ಗೇಟ್‌ ಮೂಲಕ ನೀರು ಹೊರ ಬಿಡುವ ಸಾಧ್ಯತೆ ಇದೆ. ಹಾಗಾಗಿ ನೀರಾವರಿ ನಿಗಮದ ವತಿಯಿಂದ ಮೊದಲ ಅಲರ್ಟ್‌ (Alert) ಪ್ರಕಟಿಸಲಾಗಿದೆ. ಏನಿದೆ ಮೊದಲ ಅಲರ್ಟ್‌ನಲ್ಲಿ? ಭದ್ರಾ ಜಲಾಶಯದ ಜಲಾನಯನ ಪ್ರದೇಶದಲ್ಲಿ ಸತತ ಮಳೆಯಾಗುತ್ತಿದೆ. ಒಳ ಹರಿವಿನ ಪ್ರಮಾಣ ಹೆಚ್ಚಾಗುತ್ತಿದೆ. ಜು.26ರಂದು ಜಲಾಶಯದ ನೀರಿನ ಮಟ್ಟ 174.3 ಅಡಿಗೆ ತಲುಪಿದೆ. ಒಳ ಹರಿವಿನ ಪ್ರಮಾಣ 35 … Read more

12 ಲಕ್ಷದ ಚಿನ್ನ, ಬೆಳ್ಳಿ, 5 ಲಕ್ಷ ಹಣ, ಗ್ರಾಮ ಪಂಚಾಯಿತಿ ಅ‍ಧ್ಯಕ್ಷನ ಬಳಿ ಕೋಟಿ ರೂ. ಮೀರಿದ ಅಕ್ರಮ ಸಂಪಾದನೆ

Money-Gold-found-at-antaragange-gp-presiden-house.

SHIVAMOGGA LIVE NEWS | 22 JULY 2024 LOKAYUKTA RAID : ಆದಾಯಕ್ಕಿಂತಲು ಹೆಚ್ಚು ಆಸ್ತಿ ಸಂಪಾದನೆ ಮಾಡಿರುವ ದೂರಿನ ಹಿನ್ನೆಲೆ ಲೋಕಾಯುಕ್ತ ಅಧಿಕಾರಿಗಳು ಭದ್ರಾವತಿಯ ಅಂತರಗಂಗೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಬಿ.ನಾಗೇಶ್‌ಗೆ ಸಂಬಂಧಿಸಿದ ಐದು ಕಡೆಗಳಲ್ಲಿ ಜುಲೈ 19ರಂದು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದರು. ಈ ಸಂದರ್ಭ ಏನೆಲ್ಲ ಪತ್ತೆಯಾಗಿದೆ ಎಂಬುದರ ಪಟ್ಟಿಯನ್ನು ಲೋಕಾಯುಕ್ತ ಬಿಡುಗಡೆ ಮಾಡಿದೆ. ದಾಳಿಯಲ್ಲಿ ಏನೆಲ್ಲ ಸಿಕ್ತು? ನಾಗೇಶ್‌ಗೆ ಸಂಬಂಧಿಸಿದಂತೆ 2 ಖಾಲಿ ನಿವೇಶನಗಳು, 2 ಮನೆಗಳು, 5.14 ಎಕರೆ … Read more

ಶಿವಮೊಗ್ಗದಲ್ಲಿ ಚಕ್ರ, ಸಾವೇಹಕ್ಲು ಸಂತ್ರಸ್ಥರ ಹೋರಾಟ | ಕೂಡಲಿಯಲ್ಲಿ ಚಾತುರ್ಮಾಸ್ಯ – 3 ಫಟಾಫಟ್‌ ಸುದ್ದಿ

chakra-savehaklu-victims-protest-in-Shimoga-dc-office.

SHIVAMOGGA LIVE NEWS | 21 JULY 2024 SHIMOGA : ಚಕ್ರ, ಸಾವೆಹಕ್ಲು ಮುಳುಗಡೆ ಸಂತ್ರಸ್ತರಿಗೆ ಸರ್ಕಾರ ನೀಡಿರುವ ಜಮೀನನ್ನು ಅಕ್ರಮವಾಗಿ ಮಾರಾಟ ಮಾಡಲು ಯತ್ನಿಸುತ್ತಿರುವವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಚಕ್ರ, ಸಾವೆಹಕ್ಲು ಮುಳುಗಡೆ ಸಂತ್ರಸ್ತ ಪುನರ್ವಸತಿ ಹೋರಾಟ ಸಮಿತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ (protest) ನಡೆಸಿ, ಮನವಿ ಸಲ್ಲಿಸಲಾಯಿತು. ಇದನ್ನೂ ಓದಿ ⇓ ಹೊಸನಗರದಲ್ಲಿ ತಗ್ಗಿದ ಮಳೆ ಅಬ್ಬರ, ಚಕ್ರ, ಸಾವೇಹಕ್ಲುವಿನಿಂದ ನೀರು ಹೊರಕ್ಕೆ, ಎಲ್ಲೆಲ್ಲಿ ಎಷ್ಟಾಗಿದೆ ಮಳೆ?

ಸಿಟಿ ಸೆಂಟರ್‌ನಿಂದ ಹೊರ ಬಂದ ಹೊನ್ನಾಳಿ ವ್ಯಕ್ತಿಗೆ ಕಾದಿತ್ತು ಆಘಾತ | ಭದ್ರಾವತಿಯಲ್ಲಿ ಸಿಕ್ಕಿಬಿದ್ದ ವೈರ್‌ ವಂಚಕ

City-Center-Mall-Shimoga-City-Night-View.

SHIVAMOGGA LIVE NEWS | 20 JULY 2024 SHIMOGA : ಸಿಟಿ ಸೆಂಟರ್‌ (CITY CENTRE) ಪಕ್ಕದಲ್ಲಿ ನೆಹರು ರಸ್ತೆಯಲ್ಲಿ ನಿಲ್ಲಿಸಿದ್ದ ಬೈಕ್‌ ಕಳ್ಳತನವಾಗಿದೆ. ಹೊನ್ನಾಳಿಯ ಹಾಲೇಶ್‌ ಎಂಬುವವರು ತಮ್ಮ ಸ್ಪ್ಲೆಂಡರ್‌ ಬೈಕ್‌ ಅನ್ನು ಸಿಟಿ ಬಸ್‌ ಸ್ಟಾಪ್‌ ಪಕ್ಕದ ಪಾರ್ಕಿಂಗ್‌ ಜಾಗದಲ್ಲಿ ನಿಲ್ಲಿಸಿದ್ದರು. ಸಂಜೆ 5.30ರ ಹೊತ್ತಿಗೆ ಸಿಟಿ ಸೆಂಟರ್‌ ಮಾಲ್‌ಗೆ ಹೋಗಿ ಸಂಜೆ 6 ಗಂಟೆಗೆ ಹಿಂತಿರುಗಿದಾಗ ಪಾರ್ಕಿಂಗ್‌ ಸ್ಥಳದಲ್ಲಿ ಬೈಕ್‌ ಇರಲಿಲ್ಲ. ಎಲ್ಲೆಡೆ ಹುಡುಕಿದರೂ ಬೈಕ್‌ ಸಿಕ್ಕಿರಲಿಲ್ಲ. ಏಪ್ರಿಲ್‌ 2ರಂದು ಘಟನೆ … Read more

ಶಿವಮೊಗ್ಗ, ಭದ್ರಾವತಿಯಲ್ಲಿ ಲೋಕಾಯುಕ್ತ ದಾಳಿ, ಕೋಟಿ ಕೋಟಿಯ ಮನೆ, ಚಿನ್ನಾಭರಣ ಪತ್ತೆ, ಇಲ್ಲಿದೆ ಪಟ್ಟಿ

Lokayukta-Raid-on-Horticulture-department-assitant-director

SHIVAMOGGA LIVE NEWS | 19 JULY 2024 LOKAYUKTA RAID : ಆದಾಯಕ್ಕಿಂತಲು ಹೆಚ್ಚು ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆ ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಎಸ್.ಪ್ರಕಾಶ್ ಮತ್ತು ಭದ್ರಾವತಿ ತಾಲೂಕು ಅಂತರಗಂಗೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಬಿ.ನಾಗೇಶ್ ಅವರ ಮನೆಗಳ ಮೇಲೆ ಇವತ್ತು ಬೆಳಗ್ಗೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದರು. ಇವತ್ತು ರಾಜ್ಯದ 12 ಕಡೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದರು. 12 ಪ್ರತ್ಯೇಕ ಪ್ರಕರಣ ದಾಖಲಾಗಿದೆ. ಈ ಸಂದರ್ಭ ಅಪಾರ ಪ್ರಮಾಣದ ಆಸ್ತಿಪಾಸ್ತಿ … Read more

ಬೆಳ್ಳಂಬೆಳಗ್ಗೆ ಶಿವಮೊಗ್ಗ, ಭದ್ರಾವತಿಯಲ್ಲಿ ಲೋಕಾಯುಕ್ತ ದಾಳಿ, ಯಾರ ಮನೆ ಮೇಲೆ ದಾಳಿಯಾಗಿದೆ?

Lokayukta-Raid-on-Horticulture-department-assitant-director

SHIVAMOGGA LIVE NEWS | 19 JULY 2024 SHIMOGA : ಶಿವಮೊಗ್ಗ ಮತ್ತು ಭದ್ರಾವತಿ ಸೇರಿದಂತೆ ರಾಜ್ಯದ 12 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ (Raid) ನಡೆಸಿದ್ದಾರೆ. ಮನೆಯಲ್ಲಿ ದಾಖಲೆಗಳ ಪರಿಶೀಲನೆ, ಶೋಧ ಕಾರ್ಯ ನಡೆಸುತ್ತಿದ್ದಾರೆ. ಶಿವಮೊಗ್ಗ ಮತ್ತು ಭದ್ರಾವತಿಯಲ್ಲಿ ದಾಳಿ ರಾಜ್ಯದ ವಿವಿಧೆಡೆ ದಾಳಿ ಲೋಕಾಯುಕ್ತ ಅಧಿಕಾರಿಗಳು ಇವತ್ತು ರಾಜ್ಯದ ವಿವಿಧೆಡೆ ದಾಳಿ ನಡೆಸಿದ್ದಾರೆ. ಬೆಂಗಳೂರು, ತುಮಕೂರು, ಯದಗಿರಿ ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ಒಟ್ಟು 12 ಅಧಿಕಾರಿಗಳು, ಜನಪ್ರತಿನಿಧಿಗಳಿಗೆ ಸಂಬಂಧಪಟ್ಟ ಸ್ಥಳಗಳ ಮೇಲೆ ದಾಳಿ … Read more