ಶಂಕರಘಟ್ಟದಲ್ಲಿ ಅತಿಥಿ ಉಪನ್ಯಾಸಕರ ಪ್ರತಿಭಟನೆ, ಪ್ರಮುಖ ಬೇಡಿಕೆ ಈಡೇರಿಕೆಗೆ ಪಟ್ಟು

Guest-Lecturers-protest-at-Kuvempu-University-shankaraghatta.

SHIVAMOGGA LIVE NEWS | 18 JULY 2024 EDUCATION NEWS : ವೇತನ, ಸೇವಾ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ (Protest) ಈಡೇರಿಸುವಂತೆ ಆಗ್ರಹಿಸಿ ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾಲಯದ ಆಡಳಿತ ಕಚೇರಿ ಮುಂಭಾಗ ಅತಿಥಿ ಉಪನ್ಯಾಸಕರು ಪ್ರತಿಭಟನೆ ನಡೆಸಿದರು. ಅತಿಥಿ ಉಪನ್ಯಾಸಕರ ಬೇಡಿಕಗಳೇನು? ಡಿಮಾಂಡ್‌ 1 : ಅತಿಥಿ ಉಪನ್ಯಾಸಕರಿಗೆ ಸರ್ಕಾರ ಆದೇಶಿಸಿರುವಂತೆ ಸವಲತ್ತು ಮತ್ತು ವೇತನವನ್ನು ಕೂಡಲೇ ಜಾರಿಗೊಳಿಸಬೇಕು. ಈ ವರ್ಷದ ಜನವರಿ ತಿಂಗಳಿಂದ ಅನ್ವಯವಾಗುವಂತೆ ಬಾಕಿ ವೇತನ ಪಾವತಿಸಬೇಕು. 11 ತಿಂಗಳು ವೇತನ … Read more

ಭದ್ರಾ ಜಲಾಶಯದ ನೀರಿನ ಮಟ್ಟ ಒಂದೇ ದಿನ ನಾಲ್ಕೂವರೆ ಅಡಿ ಹೆಚ್ಚಳ, ಇವತ್ತು ಎಷ್ಟಿದೆ ಒಳ ಹರಿವು?

Bhadra-Dam-General-Image

SHIVAMOGGA LIVE NEWS | 18 JULY 2024 DAM LEVEL : ಜಲಾನಯನ ಪ್ರದೇಶದಲ್ಲಿ ಮಳೆ ಮುಂದುವರೆದಿದ್ದು, ಭದ್ರಾ ಜಲಾಶಯದ ಒಳ ಹರಿವು ಏರಿಕೆಯಾಗಿದೆ. ಇವತ್ತು ಜಲಾಶಯಕ್ಕೆ 42,165 ಒಳ ಹರಿವು ಇದೆ. ಕಳೆದ 24 ಗಂಟೆಯಲ್ಲಿ ಭದ್ರಾ ಜಲಾಶಯದ ನೀರಿನ ಮಟ್ಟ 4.4 ಅಡಿ ಏರಿಕೆಯಾಗಿದೆ.          ಇವತ್ತು ನೀರಿನ ಮಟ್ಟ 153 ಅಡಿಗೆ ತಲುಪಿದೆ. ಒಟ್ಟು 71.5 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ ಈಗ 36.740 ಟಿಎಂಸಿ ನೀರು ಸಂಗ್ರಹವಾಗಿದೆ. ಚಿಕ್ಕಮಗಳೂರು, … Read more

ಭದ್ರಾ ಜಲಾಶಯದ ನೀರಿನ ಮಟ್ಟ 3.9 ಅಡಿ ಏರಿಕೆ, ಇವತ್ತು ಎಷ್ಟಿದೆ ಒಳ ಹರಿವು?

Bhadra-Dam-General-Image

SHIVAMOGGA LIVE NEWS | 17 JULY 2024 DAM LEVEL : ಜಲಾನಯನ ಪ್ರದೇಶದಲ್ಲಿ ಮಳೆ ಮುಂದುವರೆದಿದ್ದು, ಭದ್ರಾ ಜಲಾಶಯಕ್ಕೆ ಉತ್ತಮ ಒಳ ಹರಿವು ಇದೆ. ಇವತ್ತು 34,544 ಕ್ಯೂಸೆಕ್‌ ಒಳ ಹರಿವು ದಾಖಲಾಗಿದೆ. 169 ಕ್ಯೂಸೆಕ್‌ ಹೊರ ಹರಿವು ಇದೆ. ಕಳೆದ 24 ಗಂಟೆಯಲ್ಲಿ ಜಲಾಶಯದ ನೀರಿನ ಮಟ್ಟ 3.9 ಅಡಿ ಏರಿಕೆಯಾಗಿದೆ. ಇವತ್ತು ಜಲಾಶಯದ ನೀರಿನ ಮಟ್ಟ 148.6 ಅಡಿಗೆ ತಲುಪಿದೆ. ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಇವತ್ತು ಕೂಡ ಮಳೆಯಾಗುತ್ತಿದೆ. ಆದ್ದರಿಂದ ಭದ್ರಾ … Read more

ಭದ್ರಾ ಜಲಾಶಯದ ಒಳ ಹರಿವು ಭಾರಿ ಹೆಚ್ಚಳ, ನೀರಿನ ಮಟ್ಟ 3.4 ಅಡಿ ಏರಿಕೆ

Bhadra-Dam-General-Image

SHIVAMOGGA LIVE NEWS | 16 JULY 2024 DAM LEVEL : ಹಿನ್ನೀರು ಭಾಗದಲ್ಲಿ ಮಳೆ ಪ್ರಮಾಣ ಹೆಚ್ಚಾಗಿದ್ದು ಭದ್ರಾ ಜಲಾಶಯದ ಒಳ ಹರಿವು ಭಾರಿ ಪ್ರಮಾಣದಲ್ಲಿ ಏರಿಕೆಯಾಗಿದೆ. ಇವತ್ತು ಭದ್ರಾ ಡ್ಯಾಮ್‌ಗೆ 27,839 ಕ್ಯೂಸೆಕ್‌ ಒಳ ಹರಿವು ದಾಖಲಾಗಿದೆ. ಜಲಾಶಯದ ನೀರಿನ ಮಟ್ಟ 144.7 ಅಡಿಗೆ ತಲುಪಿದೆ. ಒಂದೇ ದಿನದಲ್ಲಿ 3.4 ಅಡಿ ಏರಿಕೆಯಾಗಿದೆ. 166 ಕ್ಯೂಸೆಕ್‌ ಹೊರ ಹರಿವು ಇದೆ. ಜಲಾನಯನ ಪ್ರದೇಶದಲ್ಲಿ ಮಳೆ ಇನ್ನೂ ಮುಂದುವರೆದಿದ್ದು ಜಲಾಶಯದ ಒಳ ಹರಿವು ಮತ್ತಷ್ಟು … Read more

ಗೋಡೆ ಕೊರೆದು ಅಂಗಡಿಗಳಲ್ಲಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ, ನಗದು ಕಳವು

shops-theft-at-arahatolalu-village

SHIVAMOGGA LIVE NEWS | 15 JULY 2024 HOLEHONNURU : ರೋಲಿಂಗ್‌ ಷಟರ್‌ ಮುರಿದು, ಗೋಡೆ ಕೊರೆದು ಎಲೆಕ್ಟ್ರಿಕಲ್‌ ಅಂಗಡಿ ಮತ್ತು ಆಭರಣದ ಮಳಿಗೆಯಲ್ಲಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ (Theft) ಮಾಡಲಾಗಿದೆ. ಹೊಳೆಹೊನ್ನೂರು ಸಮೀಪದ ಅರಹತೊಳಲು ಗ್ರಾಮದಲ್ಲಿ ಭಾನುವಾರ ಘಟನೆ ಸಂಭವಿಸಿದೆ. ರೇಣುಕಾಂಬಾ ಎಲೆಕ್ಟ್ರಿಕಲ್‌ ಅಂಗಡಿ ಹಿಂಬಾಗಿಲಿನ ರೋಲಿಂಗ್ ಷಟರ್ ಮುರಿದು ಒಳನುಗ್ಗಿ 5 ಲಕ್ಷ ರೂ. ನಗದು ದೋಚಿದ್ದಾರೆ. ಎಲೆಕ್ಟ್ರಿಕಲ್‌ ಅಂಗಡಿ ಶೌಚಗೃಹದ ಒಳಗಿಂದ ಪಕ್ಕದಲ್ಲಿನ ಪ್ರಕಾಶ್ ಆಭರಣದ ಅಂಗಡಿ ಗೋಡೆ … Read more

ಭದ್ರಾ ಜಲಾಶಯದ ಒಳ ಹರಿವು ಹೆಚ್ಚಳ, ನೀರಿನ ಮಟ್ಟ 2 ಅಡಿ ಏರಿಕೆ

Bhadra-Dam-General-Image

SHIVAMOGGA LIVE NEWS | 15 JULY 2024 DAM LEVEL : ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆ ಭದ್ರಾ ಜಲಾಶಯಕ್ಕೆ ಒಳ ಹರಿವು ಹೆಚ್ಚಳವಾಗಿದೆ. ಭಾನುವಾರಕ್ಕಿಂತಲು ಇವತ್ತು ಒಂದೂವರೆ ಸಾವಿರ ಕ್ಯೂಸೆಕ್‌ ಹೆಚ್ಚು ನೀರು ಹರಿದು ಬರುತ್ತಿದೆ. ಭದ್ರಾ ಜಲಾಶಯಕ್ಕೆ ಇವತ್ತು 16,041 ಕ್ಯೂಸೆಕ್‌ ಒಳ ಹರಿವು ಇದೆ. ಕಳೆದ 24 ಗಂಟೆಯಲ್ಲಿ ಜಲಾಶಯದ ನೀರಿನ ಮಟ್ಟ 2 ಅಡಿ ಏರಿಕೆಯಾಗಿದೆ. ಇವತ್ತು ಜಲಾಶಯದ ನೀರಿನ ಮಟ್ಟ 141.3 ಅಡಿಗೆ ತಲುಪಿದೆ. 162 ಕ್ಯೂಸೆಕ್‌ … Read more

ಭದ್ರಾ ಜಲಾಶಯದ ಒಳ ಹರಿವು ಮತ್ತೆ ಏರಿಕೆ, ಇವತ್ತು ಎಷ್ಟು ನೀರು ಹರಿದು ಬರುತ್ತಿದೆ?

Bhadra-Dam-General-Image

SHIVAMOGGA LIVE NEWS | 14 JULY 2024 DAM LEVEL : ಹಿನ್ನೀರು ಭಾಗದಲ್ಲಿ ಮಳೆಯಾಗುತ್ತಿರುವ ಹಿನ್ನೆಲೆ ಭದ್ರಾ ಜಲಾಶಯದ ಒಳ ಹರಿವು ಏರಿಕೆಯಾಗಿದೆ. ಇವತ್ತು ಜಲಾಶಯಕ್ಕೆ 14,570 ಕ್ಯೂಸೆಕ್‌ ಒಳ ಹರಿವು ದಾಖಲಾಗಿದೆ. 161 ಕ್ಯೂಸೆಕ್‌ ಹೊರ ಹರಿವು ಇದೆ. ಪ್ರಸ್ತುತ ಜಲಾಶಯದ ನೀರಿನ ಮಟ್ಟ 139.3 ಅಡಿಗೆ ತಲುಪಿದೆ. ಇದನ್ನೂ ಓದಿ ⇓ ಶಿವಮೊಗ್ಗದಿಂದ ಮತ್ತೊಂದು ಮಹಾನಗರಕ್ಕೆ ಹಾರಲಿದೆ ಹೊಸ ವಿಮಾನ, ಯಾವ ಊರಿಗೆ? ಯಾವಾಗಿಂದ ಶುರು?

ಭದ್ರಾ ಜಲಾಶಯದ ಒಳ ಹರಿವು ಭಾರಿ ಇಳಿಕೆ, ಇವತ್ತು ಎಷ್ಟಿದೆ ನೀರಿನ ಮಟ್ಟ?

Bhadra-Dam-General-Image

SHIVAMOGGA LIVE NEWS | 12 JULY 2024 DAM LEVEL : ಹಿನ್ನೀರು ಭಾಗದಲ್ಲಿ ಮಳೆ ಕೊರತೆ ಪರಿಣಾಮ ಭದ್ರಾ ಜಲಾಶಯದ ಒಳ ಹರಿವು ಇಳಿಕೆಯಾಗಿದೆ. ಇವತ್ತು 5737 ಕ್ಯೂಸೆಕ್‌ ಒಳ ಹರಿವು ಇದೆ. 159 ಕ್ಯೂಸೆಕ್‌ ಹೊರ ಹರಿವು ಇದೆ. ಭದ್ರಾ ಜಲಾಶಯ ಸದ್ಯ 136.9 ಅಡಿ ಭರ್ತಿಯಾಗಿದೆ. ಪ್ರಸ್ತುತ 24.727 ಟಿಎಂಸಿ ನೀರು ಇದೆ. ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಕಳೆದ ಎರಡ್ಮೂರು ದಿನದಿಂದ ಮಳೆ ಸಂಪೂರ್ಣ ಕ್ಷೀಣಿಸಿದೆ. ಹಾಗಾಗಿ ಒಳ ಹರಿವು ಪ್ರಮಾಣ … Read more

ಶಂಕರಘಟ್ಟದಲ್ಲಿ ವಿದ್ಯಾರ್ಥಿ ಆತ್ಮಹತ್ಯೆ ಯತ್ನ, ಕುವೆಂಪು ವಿವಿಯಲ್ಲಿ ತರಗತಿ ಬಹಿಷ್ಕಾರ, ಮೆರವಣಿಗೆ

Kuvempu-University-Students-Protest

SHIVAMOGGA LIVE NEWS | 11 JULY 2024 SHANKARAGHATTA : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕುವೆಂಪು ವಿಶ್ವವಿದ್ಯಾಲಯದ ಸ್ನಾತಕೋತ್ತರ ವಿದ್ಯಾರ್ಥಿಗಳು (Students) ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು. ಶಂಕರಘಟ್ಟದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್‌ನಲ್ಲಿ ಎಲ್ಲಾ ವಿಭಾಗದ ವಿದ್ಯಾರ್ಥಿಗಳು ಮೆರವಣಿಗೆ ನಡೆಸಿದರು. ಆಡಳಿತ ಭವನದ ಮುಂಭಾಗ ಧರಣಿ ನಡೆಸಿದರು. ಆತ್ಮಹತ್ಯೆ ಯತ್ನದ ಬೆನ್ನಿಗೆ ಹೋರಾಟ ಕುವೆಂಪು ವಿವಿಯಲ್ಲಿನ ಹಗರಣಗಳಿಂದ ಮನನೊಂದು ವಿದ್ಯಾರ್ಥಿಯೊಬ್ಬ (ಕುಟುಂಬದವರ ಮನವಿ ಮೇರಗೆ ಹೆಸರು, ಊರು ಪ್ರಕಟಿಸುತ್ತಿಲ್ಲ) ಬುಧವಾರ ಆತ್ಮಹತ್ಯೆಗೆ ಯತ್ನಿಸಿದ್ದ. ಇದರ … Read more

ಭದ್ರಾ ಜಲಾಶಯದ ಒಳ ಹರಿವು ಮತ್ತಷ್ಟು ಇಳಿಕೆ, ಇವತ್ತು ಎಷ್ಟು ನೀರು ಬರ್ತಿದೆ?

Bhadra-Dam-General-Image

SHIVAMOGGA LIVE NEWS | 11 JULY 2024 DAM LEVEL : ಜಲಾನಯನ ಪ್ರದೇಶದಲ್ಲಿ ಮಳೆ ತೀವ್ರ ಪ್ರಮಾಣದಲ್ಲಿ ಕಡಿಮೆಯಾದ ಹಿನ್ನೆಲೆ ಭದ್ರಾ ಜಲಾಶಯದ ಒಳ ಹರಿವು ದಿನೇ ದಿನೆ ಇಳಿಕೆಯಾಗುತ್ತಿದೆ. ಇವತ್ತು ಭದ್ರಾ ಡ್ಯಾಂಗೆ 6,246 ಕ್ಯೂಸೆಕ್‌ ಒಳ ಹರಿವು ದಾಖಲಾಗಿದೆ. 158 ಕ್ಯೂಸೆಕ್‌ ಹೊರ ಹರಿವು ಇದೆ. ಜಲಾಶಯದಲ್ಲಿ ನೀರಿನ ಮಟ್ಟ 136 ಅಡಿಗೆ ಏರಿಕೆಯಾಗಿದೆ. ಈವರೆಗೂ 24.245 ಟಿಎಂಸಿಯಷ್ಟು ನೀರಿನ ಸಂಗ್ರಹವಾಗಿದೆ. ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆ ಕಡಿಮೆಯಾಗಿದೆ. ಹಾಗಾಗಿ ಜಲಾಶಯದ … Read more