ಮಾತಿಗೆ ಮಾತು ಬೆಳೆದು ತಂದೆಯ ಹೊಟ್ಟೆಗೆ ಇರಿದು ಕೊಂದ ಅಪ್ರಾಪ್ತ

Incident-at-Arabilachi-village-in-Bhadravathi

SHIVAMOGGA LIVE NEWS | 22 JUNE 2024 HOLEHONNURU : ಮಾತಿಗೆ ಮಾತು (Altercation) ಬೆಳೆದು ಅಪ್ರಾಪ್ತನೊಬ್ಬ ತನ್ನ ತಂದೆಗೆ ಇರಿದು ಕೊಲೆ ಮಾಡಿದ್ದಾನೆ. ಹೊಳೆಹೊನ್ನೂರು ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಶುಕ್ರವಾರ ಸಂಜೆ ಘಟನೆ ಸಂಭವಿಸಿದೆ. 53 ವರ್ಷದ ವ್ಯಕ್ತಿ ಮೃತಪಟ್ಟಿದ್ದಾರೆ. ಹರಿತ ಆಯುಧದಿಂದ ವ್ಯಕ್ತಿಯ ಹೊಟ್ಟೆಗೆ ಇರಿಯಲಾಗಿದೆ. ತೀವ್ರ ರಕ್ತಸ್ರಾವವಾಗಿ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹೊಳೆಹೊನ್ನೂರು ಠಾಣೆ ಇನ್ಸ್‌ಪೆಕ್ಟರ್‌ ಲಕ್ಷ್ಮಿಪತಿ ಮತ್ತು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. (ಅಪ್ರಾಪ್ತನ ಪ್ರಕರಣವಾಗಿರುವ ಹಿನ್ನೆಲೆ, ಆತನ … Read more

‘VISL ಕುರಿತು ಈಗಾಗಲೇ ಮಹತ್ವದ ಸಭೆ ನಡೆಸಿದ್ದಾರೆ ಸಚಿವ ಕುಮಾರಸ್ವಾಮಿʼ

Bhadravathi-Sharada-Appaji-and-VISL

SHIVAMOGGA LIVE NEWS | 21 JUNE 2024 BHADRAVATHI : ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಸಚಿವರಾಗಿ ಅಧಿಕಾರ ವಹಿಸಿಕೊಂಡ ಮರುದಿನವೆ ಹೆಚ್‌.ಡಿ.ಕುಮಾರಸ್ವಾಮಿ ಅವರು ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ (VISL) ಪುನಶ್ಚೇತನ ಕುರಿತು ಅಧಿಕಾರಿಗಳ ಸಭೆ ನಡೆಸಿದ್ದಾರೆ. ಹಾಗಾಗಿ ಕುಮಾರಸ್ವಾಮಿ ಅವರ ಅವಧಿಯಲ್ಲಿ ಕಾರ್ಖಾನೆಗೆ ಅಗತ್ಯ ಬಂಡವಾಳ ಹೂಡಿಕೆ ಮಾಡುವ ವಿಶ್ವಾಸವಿದೆ ಎಂದು ಜೆಡಿಎಸ್‌ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಶಾರದಾ ಅಪ್ಪಾಜಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಧಿಕಾರ … Read more

ಭದ್ರಾವತಿಯಲ್ಲಿ ಪೊಲೀಸ್‌ ದಾಳಿ, ಕಾರು ಸಹಿತ ಓರ್ವ ಅರಸ್ಟ್‌

Police-nab-one-at-bhadravathi

SHIVAMOGGA LIVE NEWS | 19 JUNE 2024 BHADRAVATHI : ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದಡಿ ಭದ್ರಾವತಿಯ ಟೌನ್ ಅನ್ವ‌ರ್ ಕಾಲೋನಿಯ ಮೋಮಿನ್ ಮೊಹಲ್ಲಾದ ಸಾಬೀತ್ ( 23) ಎಂಬಾತನನ್ನು ಪೊಲೀಸರು (Police) ಬಂಧಿಸಿದ್ದಾರೆ. ಸಾಬೀತ್‌ ಎಂಬಾತ ಕಾರು ನಿಲ್ಲಿಸಿಕೊಂಡು ಗಾಂಜಾ ಮಾರಾಟ ಮಾಡುತ್ತಿದ್ದ. ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದರು. ಆರೋಪಿಯಿಂದ 28 ಸಾವಿರ ರೂ. ಮೌಲ್ಯದ 1 ಕೆಜಿ 135 ಗ್ರಾಂ ತೂಕದ ಒಣ ಗಾಂಜಾ ಹಾಗೂ 6 … Read more

ಭದ್ರಾವತಿ ನಗರದ ವಿವಿಧೆಡೆ ಇವತ್ತು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್‌ ಇರಲ್ಲ, ಎಲ್ಲಲ್ಲಿ?

power cut mescom ELECTRICITY

SHIVAMOGGA LIVE NEWS | 19 JUNE 2024 BHADRAVATHI : ನಗರದ ಮೆಸ್ಕಾಂ ಉಪ ವಿಭಾಗದ ಭದ್ರಾವತಿ ಘಟಕ ವ್ಯಾಪ್ತಿಯಲ್ಲಿ ವಿದ್ಯುತ್ ಮಾರ್ಗಗಳ ತುರ್ತು ನಿರ್ವಹಣಾ ಕಾರ್ಯ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆ ಜೂ.19ರಂದು ಬೆಳಗ್ಗೆ 10ರಿಂದ ಸಂಜೆ 6ರ ವರೆಗೆ ವಿದ್ಯುತ್ ವ್ಯತ್ಯಯ (Power Cut) ಉಂಟಾಗಲಿದೆ. ಎಲ್ಲೆಲ್ಲಿ ಕರೆಂಟ್‌ ಇರಲ್ಲ? ಹೊಸಮನೆ, ಎನ್‌ಎಂಸಿ, ಭೋವಿ ಕಾಲೊನಿ, ಸಂತೆ ಮೈದಾನ, ಕೇಶವಪುರ, ತಮ್ಮಣ್ಣ ಕಾಲೋನಿ, ಸುಭಾಷ್ ನಗರ, ವಿಜಯನಗರ, ಕುವೆಂಪು ನಗರ, ಹನುಮಂತ ನಗರ, ಶಿವಾಜಿ … Read more

ಭದ್ರಾ ಜಲಾಶಯದ ಒಳ ಹರಿವು ಕುಸಿತ, ಅಚ್ಚುಕಟ್ಟು ಭಾಗದ ರೈತರಲ್ಲಿ ಆತಂಕ, ಇವತ್ತು ಎಷ್ಟಿದೆ ನೀರಿನ ಮಟ್ಟ?

Bhadra-Dam-General-Image.

SHIVAMOGGA LIVE NEWS | 18 JUNE 2024 BHADARAVATHI : ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆ ಸಂಪೂರ್ಣ ತಗ್ಗಿದೆ. ಹಾಗಾಗಿ ಭದ್ರಾ ಜಲಾಶಯದ (Dam) ಒಳ ಹರಿವು ಕುಸಿತ ಕಂಡಿದೆ. ಇದು ಅಚ್ಚುಕಟ್ಟು ಭಾಗದ ರೈತರಲ್ಲಿ ಆತಂಕ ಮೂಡಿಸಿದೆ. ಜೂ.18ರಂದು ಭದ್ರಾ ಜಲಾಶಯದ ಒಳ ಹರಿವು 446 ಕ್ಯೂಸೆಕ್‌ ಇದೆ. 186 ಅಡಿ ಗರಿಷ್ಠ ಸಾಮರ್ಥ್ಯದ ಜಲಾಶಯದಲ್ಲಿ ಇವತ್ತಿಗೆ ನೀರಿನ ಮಟ್ಟ 118.11 ಅಡಿಯಷ್ಟು ಇದೆ. ಒಳ ಹರಿವು ಕಡಿಮೆ ಇರುವುದರಿಂದ ನೀರಿನ ಮಟ್ಟ … Read more

ಕಾರು, ಬೈಕ್‌ ಮುಖಾಮುಖಿ ಡಿಕ್ಕಿ, ಮೂವರು ಯುವಕರ ಸ್ಥಿತಿ ಗಂಭೀರ

Car-and-Bike-mishap-near-yedehalli-in-Bhadravathi-taluk

SHIVAMOGGA LIVE NEWS | 13 JUNE 2024 BHADRAVATHI : ಕಾರು (Car) ಮತ್ತು ಬೈಕ್‌ ಮುಖಾಮುಖಿ ಡಿಕ್ಕಿಯಾಗಿ ಮೂವರು ಗಂಭೀರ ಗಾಯಗೊಂಡಿದ್ದಾರೆ. ಭದ್ರಾವತಿ ತಾಲೂಕು ಯಡೆಹಳ್ಳಿ ಬಳಿ ಘಟನೆ ಸಂಭವಿಸಿದೆ. ಶಿವಮೊಗ್ಗದ ಕಡೆಯಿಂದ ತೆರಳುತ್ತಿದ್ದ ಕಾರು ಮತ್ತು ಎದುರಿನಿಂದ ಬಂದ್‌ ಬೈಕ್‌ ಡಿಕ್ಕಿಯಾಗಿದೆ. ಘಟನೆಯಲ್ಲಿ ರಾಕೇಶ್‌, ರಾಜೇಶ್‌ ಮತ್ತು ಕೀರ್ತಿ ಎಂಬವವರಿಗೆ ಗಂಭೀರ ಗಾಯವಾಗಿದೆ. ಅಪಘಾತದ ಬಳಿಕ ಮೂವರು ರಸ್ತೆಯಲ್ಲಿ ಬಿದ್ದು ಹೊರಳಾಡುತ್ತಿರುವ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಯುವಕರು ಹೊಳೆಬೈರನಹಳ್ಳಿ ಗ್ರಾಮದರು ಎಂದು … Read more

ಶಿವಮೊಗ್ಗದಲ್ಲಿ ಸುರಿವ ಮಳೆಯಲ್ಲು ವಿದ್ಯಾರ್ಥಿಗಳ ಹೋರಾಟ, ಭದ್ರಾವತಿಯಲ್ಲಿ ಮೆರವಣಿಗೆ

NSUI-Protest-against-NEET-Exam-scam

SHIVAMOGGA LIVE NEWS | 10 JUNE 2024 SHIMOGA : ನೀಟ್‌ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಸಾಧ್ಯತೆ ಇದೆ. ಆದ್ದರಿಂದ ಉನ್ನತ ಮಟ್ಟದ ತನಿಖೆ ನಡೆಸಬೇಕು. ಈಗ ನಡೆದಿರುವ ಪರೀಕ್ಷೆ ರದ್ದುಗೊಳಿಸಿ ಮರು ಪರೀಕ್ಷೆ ನಡೆಸಬೇಕು ಎಂದು ‌ಎನ್‌ಎಸ್‌ಯುಐ ಸಂಘಟನೆ (Students) ಆಗ್ರಹಿಸಿದೆ. ಸುರಿವ ಮಳೆಯಲ್ಲೂ ಮಹಾವೀರ ಸರ್ಕಲ್‌ನಲ್ಲಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು ಮತ್ತು ಎನ್‌ಎಸ್‌ಯುಐ ಕಾರ್ಯಕರ್ತರು, ನೀಟ್‌ ಪರೀಕ್ಷೆಯಲ್ಲಿ ಅಕ್ರಮವಾಗಿರುವ ಅನುಮಾನವಿದೆ. 67 ವಿದ್ಯಾರ್ಥಿಗಳು ಪ್ರಥಮ ರಾಂಕ್‌ ಪಡೆದಿದ್ದಾರೆ. ಒಂದೇ ಪರೀಕ್ಷಾ ಕೇಂದ್ರದ 8 … Read more

ಕುಮಾರಸ್ವಾಮಿಗೆ ಉಕ್ಕು ಖಾತೆ, ಭದ್ರಾವತಿಯಲ್ಲಿ ಚಿಗುರೊಡೆದ ನಿರೀಕ್ಷೆ, ಇಲ್ಲಿದೆ ಕಂಪ್ಲೀಟ್‌ ರಿಪೋರ್ಟ್‌

HD-Kumaraswamy-and-VISL-Bhadravathi

SHIVAMOGGA LIVE NEWS | 10 JUNE 2024 BHADRAVATHI : ನರೇಂದ್ರ ಮೋದಿ ಕ್ಯಾಬಿನೆಟ್‌ನಲ್ಲಿ ಹೆಚ್‌.ಡಿ.ಕುಮಾರಸ್ವಾಮಿ ಅವರಿಗೆ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ (Minister Of Steel) ಲಭಿಸಿದೆ. ಇದು ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯ (ವಿಐಎಸ್‌ಎಲ್) ನೌಕರರಲ್ಲಿ ಸಂತಸ ಮೂಡಿಸಿದೆ. ಕಾರ್ಖಾನೆ ಪುನಶ್ಚೇತನದ ನಿರೀಕ್ಷೆ ಗರಿಗೆದರಿದೆ. ಭದ್ರಾವತಿಯ ವಿಐಎಸ್‌ಎಲ್‌ ಕಾರ್ಖಾನೆಯನ್ನು ನಿರ್ವಹಿಸುತ್ತಿರುವ ಭಾರತೀಯ ಉಕ್ಕು ಪ್ರಾಧಿಕಾರವು ಉಕ್ಕು ಸಚಿವಾಲಯದ ಅಡಿ ಕಾರ್ಯನಿರ್ವಹಿಸುತ್ತದೆ. ‌ಈಗ ಹೆಚ್‌.ಡಿ.ಕುಮಾರಸ್ವಾಮಿ ಇದೇ ಉಕ್ಕು ಖಾತೆಯ ಸಚಿವರಾಗಿದ್ದಾರೆ. … Read more

ಪುರಾತನ ದೇಗುಲದಿಂದ ಹುಂಡಿ ಹೊತ್ತೊಯ್ದು, ಕಾಣಿಕೆ ಹಣ ಕದ್ದು, ಹುಂಡಿ ಬಿಸಾಡಿ ಹೋದ ಖದೀಮರು

Hundi-theft-at-sanyasikodamaggi-temple

SHIVAMOGGA LIVE NEWS | 10 JUNE 2024 HOLEHONNURU : ದೇವಸ್ಥಾನದಲ್ಲಿ ಕಾಣಿಕೆ ಹುಂಡಿ (HUNDI) ಕಳ್ಳತನ ಮಾಡಲಾಗಿದೆ. ಸನ್ಯಾಸಿಕೋಡಮಗ್ಗೆ ಗ್ರಾಮದ ಪುರಾತನ ಶ್ರೀ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಘಟನೆ ಸಂಭವಿಸಿದೆ. ದೇವಸ್ಥಾನದ ಹುಂಡಿಯಲ್ಲಿ ಸುಮಾರು 1.5 ಲಕ್ಷ ರೂ. ಇತ್ತು ಎಂದು ಆರೋಪಿಸಲಾಗಿದೆ. ಅರ್ಚಕ ಕೃಷ್ಣಮೂರ್ತಿ ಅವರು ಭಾನುವಾರ ಬೆಳಗ್ಗೆ ದೇವಸ್ಥಾನದ ಬಾಗಿಲು ತೆರೆದಾಗ ಕಾಣಿಕೆ ಹುಂಡಿ ಕಾಣೆಯಾಗಿತ್ತು. ತಕ್ಷಣ ಅರ್ಚಕರು ಗ್ರಾಮಸ್ಥರಿಗೆ ತಿಳಿಸಿದ್ದು, ನಂತರ ಸುತ್ತಮುತ್ತಲು ಹುಡುಕಿದಾಗ ಗ್ರಾಮದಿಂದ ಹೊಳೆಗೆ ಹೋಗುವ ರಸ್ತೆ ಪಕ್ಕದಲ್ಲಿ … Read more

ಈ ಮೇಲ್‌ ಚೆಕ್‌ ಮಾಡಿದ ಇಂಜಿನಿಯರ್‌ಗೆ ಕಾದಿತ್ತು ಆಘಾತ, ನೀವೂ ಆಗಬಹುದು ಇವರ ಮುಂದಿನ ಟಾರ್ಗೆಟ್‌

SMS-Fraud-Shimoga-CEN-Police-Station.

SHIVAMOGGA LIVE NEWS | 8 JUNE 2024 SHIMOGA : ಫೆಡೆಕ್ಸ್‌ ಆಫೀಸರ್‌ ಮತ್ತು ನಾರ್ಕೊಟಿಕ್‌ ಕಂಟ್ರೋಲ್‌ ಬ್ಯೂರೊ ಅಧಿಕಾರಿ (Officer) ಅಂತೆ ನಟಿಸಿ ಭದ್ರಾವತಿ ಮೂಲದ 28 ವರ್ಷದ ಇಂಜಿನಿಯರ್‌ಗೆ 9 ಲಕ್ಷ ರೂ. ವಂಚಿಸಲಾಗಿದೆ. ಇಂಜಿನಿಯರ್‌ಗೆ ಗೊತ್ತಾಗದ ಹಾಗೆ ಆಕೆಯ ಹೆಸರಿನಲ್ಲಿ ಪರ್ಸನಲ್‌ ಲೋನ್‌ ಪಡೆದು, ಆಕೆಯ ಸಂಬಳದ ಹಣವನ್ನೂ ವರ್ಗಾಯಿಸಿಕೊಂಡು ವಂಚಿಸಲಾಗಿದೆ. ಪಾರ್ಸಲ್‌ನಲ್ಲಿ ಡ್ರಗ್ಸ್‌, ಲ್ಯಾಪ್‌ಟಾಪ್‌, ಪಾಸ್‌ಪೋರ್ಟ್‌ ಅಪರಿಚಿತ ನಂಬರ್‌ನಿಂದ ಯುವತಿಗೆ (ಇಂಜಿನಿಯರ್)‌ ಕರೆ ಮಾಡಿದ್ದ ವ್ಯಕ್ತಿಯೊಬ್ಬ, ತಮ್ಮ ಹೆಸರಿನಲ್ಲಿ ಅಂತಾರಾಷ್ಟ್ರೀಯ … Read more