ಅಡಿಕೆ ತಟ್ಟೆ ಕಾರ್ಖಾನೆಯಲ್ಲಿ ರಾತ್ರಿ ಮೊಬೈಲ್‌ ಟಾರ್ಚ್‌ ಹಾಕಿ ಚೆಕ್‌ ಮಾಡಿದ ಮಾಲೀಕನಿಗೆ ಕಾದಿತ್ತು ಬಿಗ್‌ ಶಾಕ್

Crime-News-General-Image

SHIVAMOGGA LIVE NEWS | 8 JUNE 2024 BHADRAVATHI : ಮಾಲೀಕ ಹೊರ ಹೋಗಿದ್ದ ಸಂದರ್ಭ ಅಡಿಕೆ ತಟ್ಟೆ (Adike Plate) ತಯಾರಿಸುವ ಫ್ಯಾಕ್ಟರಿಯಲ್ಲಿ ಲಕ್ಷಾಂತರ ಮೌಲ್ಯದ ವಸ್ತುಗಳನ್ನು ಕಳ್ಳತನ ಮಾಡಿ ನೌಕರರು ಪರಾರಿಯಾಗಿದ್ದಾರೆ. ನೇಪಾಳ ದೇಶದ ಕಾರ್ಮಿಕರು ಚಿದಾನಂದ ಎಂಬುವವರು ಭದ್ರಾವತಿ ತಾಲೂಕು ಗೌಡರಹಳ್ಳಿಯ ತೋಟವೊಂದರಲ್ಲಿ ಅಡಿಕೆ ತಟ್ಟೆ ತಯಾರಿಸುವ ಫ್ಯಾಕ್ಟರಿ ನಡೆಸುತ್ತಿದ್ದಾರೆ. ನೇಪಾಳ ದೇಶದ ಕಾರ್ಮಿಕರು ಇಲ್ಲಿ ಕೆಲಸ ಮಾಡುತ್ತಿದ್ದರು. ಈಚೆಗೆ 40 ಸಾವಿರ ರೂ. ಹಣ ನೀಡುವಂತೆ ಕಾರ್ಮಿಕರು ಚಿದಾನಂದ ಬಳಿ … Read more

ಭದ್ರಾವತಿಯಲ್ಲಿ ಆಂಜನೇಯ ಸ್ವಾಮಿಯ ವೈಭವದ ರಥೋತ್ಸವ, ಏನೆಲ್ಲ ಪೂಜೆ ನಡೆಯಿತು?

Bhadravathi-Old-town-Anjaneya-Ratotsava

SHIVAMOGGA LIVE NEWS | 30 MAY 2024 BHADRAVATHI : ಹಳೇನಗರದ ಕಂಚಿನಬಾಗಿಲು ಶ್ರೀ ಆಂಜನೇಯಸ್ವಾಮಿ ದೇವರ ಮಹಾ ರಥೋತ್ಸವವು (Ratotsava) ವೈಭವದಿಂದ ನಡೆಯಿತು. ರಥೋತ್ಸವ ಅಂಗವಾಗಿ ಮೂಲ ದೇವರಿಗೆ ಅಭಿಷೇಕ ನಂತರ ವಿಶೇಷ ಅಲಂಕಾರ ಮಾಡಲಾಯಿತು. ಚಂದ್ರಶೇಖರ ಉಡುಪ ಮತ್ತು ದೇವಾಲಯದ ಪ್ರಧಾನ ಅರ್ಚಕ ಪವನಕುಮಾರ್‌ ಅವರ ಪೌರೋಹಿತ್ಯದಲ್ಲಿ ಪೂಜಾ ಕೈಂಕರ್ಯಗಳು ನಡೆಯಿತು. ಆಂಜನೇಯಸ್ವಾಮಿಯ ರಜತ ಉತ್ಸವ ಮೂರ್ತಿಯನ್ನು ದೇವಾಲಯದ ಪ್ರಾಕಾರದಲ್ಲಿ ಮಂಗಳವಾದ್ಯ ಸಹಿತವಾಗಿ ಪ್ರದಕ್ಷಿಣೆ ಮಾಡಿ, ನಂತರ ಉತ್ಸವ ಮೂರ್ತಿಯನ್ನು ಅಡ್ಡಪಲ್ಲಕ್ಕಿಯಲ್ಲಿರಿಸಿ ರಾಜಬೀದಿ … Read more

ಹುಬ್ಬಳ್ಳಿಯಿಂದ ಭದ್ರಾವತಿಗೆ ಮರಳಿದ ಕುಟುಂಬಕ್ಕೆ ಕಾದಿತ್ತು ಆಘಾತ, ದಾಖಲಾಯ್ತು ಪ್ರಕರಣ

Crime-News-General-Image

SHIVAMOGGA LIVE NEWS | 30 MAY 2024 BHADRAVATHI : ಮನೆಯಲ್ಲಿ ಯಾರೂ ಇಲ್ಲದ ವೇಳೆ ಬಾಗಿಲಿನ ಲಾಕ್‌ (Lock) ಮುರಿದು ಕಳ್ಳತನ ಮಾಡಲಾಗಿದೆ. ಕುಟುಂಬದವರು ಸಂಬಂಧಿಯ ಮದುವೆ ಸಮಾರಂಭ ಮುಗಿಸಿ ಹುಬ್ಬಳ್ಳಿಯಿಂದ ಭದ್ರಾವತಿಯ ಹೊಸಮನೆ ಬಡಾವಣೆಯ ಕೇಶವಾಪುರಕ್ಕೆ ಮರಳಿದಾಗ ವಿಷಯ ಬೆಳಕಿಗೆ ಬಂದಿದೆ. ಇದನ್ನೂ ಓದಿ – ಹೊಳೆಹೊನ್ನೂರು ಬಳಿ ತುಂಗಭದ್ರ ನದಿ ದಂಡೆ ಮೇಲೆ ಅಧಿಕಾರಿಗಳು, ಪೊಲೀಸರಿಂದ ದಾಳಿ ಶಕೀಲ್‌ ಅಹಮದ್‌ ಅವರ ಮನೆಯಲ್ಲಿ ಕಳ್ಳತನವಾಗಿದೆ. ಮೇ 18ರಂದು ಕುಟುಂಬದವರು ಹುಬ್ಬಳ್ಳಿಗೆ ತೆರಳಿದ್ದರು. ಮೇ … Read more

ಹೊಳೆಹೊನ್ನೂರು ಬಳಿ ತುಂಗಭದ್ರ ನದಿ ದಂಡೆ ಮೇಲೆ ಅಧಿಕಾರಿಗಳು, ಪೊಲೀಸರಿಂದ ದಾಳಿ

-SAND-MINING-FILE-PHOTO.

SHIVAMOGGA LIVE NEWS | 30 MAY 2024 HOLEHONNURU : ತುಂಗಭದ್ರ ನದಿಯಲ್ಲಿ ಅಕ್ರಮವಾಗಿ ಮರಳು ಗಣಿಗಾರಿಕೆ ನಡೆಸುತ್ತಿರುವ ಆರೋಪದ ಹಿನ್ನೆಲೆ ಭದ್ರಾವತಿ ತಾಲೂಕು ಸಿದ್ಲಿಪುರದಲ್ಲಿ ಅಧಿಕಾರಿಗಳು ದಾಳಿ (RAID) ನಡೆಸಿದ್ದಾರೆ. ಮರಳು ಸಾಗಣೆಗೆ ಅವಕಾಶ ಮಾಡಿಕೊಟ್ಟ ತೋಟದ ಮಾಲೀಕರ ವಿರುದ್ಧ ಹೊಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಕ್ರಮ ಮರಳು ಗಣಿಗಾರಿಕೆ ಸಾರ್ವಜನಿಕರಿಂದ ನಿರಂತರ ದೂರುಗಳ ಹಿನ್ನೆಲೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ಪೊಲೀಸರ ಜೊತೆಗೆ ದಾಳಿ ನಡೆಸಿದ್ದರು. ಅಧಿಕಾರಿಗಳನ್ನು ನೋಡಿ ಕೆಲಸ … Read more

ರಾತ್ರೋರಾತ್ರಿ ಶೆಡ್‌ನಿಂದ ನಾಲ್ಕು ಕುರಿಗಳು ಮಿಸ್ಸಿಂಗ್‌, ಸಿಸಿಟಿವಿ ಪರಿಶೀಲಿಸಿದಾಗ ಕಾದಿತ್ತು ಆಘಾತ

crime name image

SHIVAMOGGA LIVE NEWS | 29 MAY 2024 BHADRAVATHI : ಕುರಿ ಶೆಡ್‌ನ ಬೀಗ ಮುರಿದು ನಾಲ್ಕು ಕುರಿಗಳನ್ನು (Sheep) ಕಳವು ಮಾಡಲಾಗಿದೆ. ಭದ್ರಾವತಿ ತಾಲೂಕು ಬೆಳ್ಳಿಗೆರೆ ಗ್ರಾಮದ ಅಡಿಕೆ ತೋಟದಲ್ಲಿದ್ದ ಕುರಿ ಶೆಡ್‌ನಲ್ಲಿ ಕೃತ್ಯ ನಡೆದಿದೆ. ಮೇ 25ರಂದು ಬೆಳಗ್ಗೆ ಮಾಲೀಕ ರಾಮಚಂದ್ರ ಅವರು ಕುರಿಗಳಿಗೆ ಮೇವು ಹಾಕಲು ಬಂದಾಗ ನಾಲ್ಕು ಕುರಿಗಳು ಕಳುವಾಗಿರುವುದು ಗೊತ್ತಾಗಿದೆ. ಇದನ್ನೂ ಓದಿ – ಮನೆಯಲ್ಲಿ ಮಲಗಿದ್ದ ಸ್ಥಿತಿಯಲ್ಲೆ ಅರಣ್ಯ ರಕ್ಷಕನ ಮೃತದೇಹ ಪತ್ತೆ ಶೆಡ್‌ನಲ್ಲಿ ಒಟ್ಟು 7 ಕುರಿಗಳನ್ನು … Read more

ಭದ್ರಾವತಿಯಲ್ಲಿ ಗಂಗೆ ಪೂಜೆಗೆ ತರೆಳಿದ್ದವರ ಮೇಲೆ ಹೆಜ್ಜೇನು ದಾಳಿ

Bhadravathi News Graphics

SHIVAMOGGA LIVE NEWS | 23 MAY 2024 BHADRAVATHI : ಜಾತ್ರೆ ಸಂದರ್ಭ ಗಂಗೆ ಪೂಜೆಗೆ ತೆರಳಿದ್ದವರ ಮೇಲೆ ಹೆಜ್ಜೇನು (Honey Bee) ದಾಳಿ ನಡೆಸಿವೆ. ಘಟನೆಯಲ್ಲಿ 50ಕ್ಕೂ ಹೆಚ್ಚು ಭಕ್ತರು ಗಾಯಗೊಂಡಿದ್ದಾರೆ. ಭದ್ರಾವತಿ ತಾಲೂಕು ಬಾಬಳ್ಳಿ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಗಾಯಾಳುಗಳಿಗೆ ಭದ್ರಾವತಿ ಮತ್ತು ಶಿವಮೊಗ್ಗದ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗಿದೆ. ಬಾಬಳ್ಳಿ ಗ್ರಾಮದ ಶ್ರೀ ರಂಗನಾಥ ಸ್ವಾಮಿ ಜಾತ್ರೆ ಅಂಗವಾಗಿ ಗಂಗೆ ಪೂಜೆಗೆ ತೆರಳಿದ್ದಾಗ ಘಟನೆ ಸಂಭವಿಸಿದೆ. ಇದನ್ನೂ ಓದಿ – ಶಿವಮೊಗ್ಗ – ಆಗುಂಬೆ … Read more

ಭದ್ರಾ ಜಲಾಶಯದಿಂದ ಇವತ್ತು ರಾತ್ರಿ ನದಿಗೆ ನೀರು, ಕಾರಣವೇನು?

Bhadra-Dam-General-Image

SHIVAMOGGA LIVE NEWS | 22 MAY 2024 BHADRAVATHI : ಗದಗ ಮತ್ತು ಹಾವೇರಿ ಜಿಲ್ಲೆಯಲ್ಲಿ ಕುಡಿಯುವ ನೀರಿಗಾಗಿ ತುಂಗಭದ್ರಾ ನದಿಯನ್ನೇ ಅವಲಂಬಿಸಿರುವವರಿಗಾಗಿ ಭದ್ರಾ ಜಲಾಶಯದಿಂದ (Bhadra Dam) 1 ಟಿಎಂಸಿ ನೀರು ಹರಿಸಲಾಗುತ್ತದೆ. ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ಹೇಗಿರುತ್ತೆ ಮಳೆ? ಎಷ್ಟಿರುತ್ತೆ ತಾಪಮಾನ? ಇಲ್ಲಿದೆ ಇಡೀ ದಿನದ ಹವಾಮಾನ ವರದಿ ತುಂಗಭದ್ರಾ ನದಿ ದಂಡೆಯಲ್ಲಿರುವ ನಗರ ಮತ್ತು ಗ್ರಾಮಗಳಿಗೆ ಕುಡಿಯುವ ನೀರಿನ ಅಭಾವ ಕಾಣಿಸಿಕೊಂಡಿರುವ ಈ ಹಿನ್ನೆಲೆ ನೀರು ಹರಿಸಲಾಗುತ್ತಿದೆ. ಮೇ … Read more

ಹೊಳೆಹೊನ್ನೂರಿನಲ್ಲಿ ಜೋರು ಮಳೆಗೆ ತಗ್ಗು ಪ್ರದೇಶ, ಮನೆಗಳು ಜಲಾವೃತ

night-rain-in-shimoga

SHIVAMOGGA LIVE NEWS | 20 MAY 2024 HOLEHONNURU : ಜೋರು ಮಳೆಗೆ ಹೊಳೆಹೊನ್ನೂರು ಪಟ್ಟಣದ ವಿವಿಧೆಡೆ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ (Drowned). ಇದರಿಂದ ಜನರು ಸಂಕಷ್ಟಕ್ಕೀಡಾಗಿದ್ದಾರೆ. ಮನೆಗಳಿಗೆ ನೀರು ನುಗ್ಗಿದೆ. ಹೊಳೆಹೊನ್ನೂರು ಪಟ್ಟಣದ ಚನ್ನಗಿರಿ ರಸ್ತೆ, ಮಿಯಾಜಾನ್‌ ಕಾಲೋನಿ, ಅಂಬೇಡ್ಕರ್‌ ನಗರದ ಮುಖ್ಯ ರಸ್ತೆಯಲ್ಲಿ ಚರಂಡಿ ವ್ಯವಸ್ಥೆ ಇಲ್ಲ. ಹಾಗಾಗಿ ಕಸ ತುಂಬಿಕೊಂಡು ನೀರು ಮುಂದೆ ಸಾಗದೆ ರಸ್ತೆ ಮೇಲೆ ಹರಿಯುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.   ಇದನ್ನೂ ಓದಿ – ಶಿವಮೊಗ್ಗದಲ್ಲಿ ಕೃತ್ತಿಕ … Read more

ಹೊಳೆಹೊನ್ನೂರಿನಲ್ಲಿ ಅಂತರಘಟ್ಟಮ್ಮ ದೇವಿ ರಥೋತ್ಸವ | ಹೊನ್ನವಿಲೆಯಲ್ಲಿ ಜಾತ್ರೆ ಸಂಭ್ರಮ

Holehonnuru-antaraghattamma-ratotsava.

SHIVAMOGGA LIVE NEWS | 18 MAY 2024 HOLEHONNURU : ಶ್ರೀ ಅಂತರಘಟ್ಟಮ್ಮ ದೇವಿಯ ರಥೋತ್ಸವ (Rathotsava) ವಿಜೃಂಭಣೆಯಿಂದ ನೆರವೇರಿತು. ವಿವಿಧೆಡೆಯಿಂದ ಬಂದಿದ್ದ ಭಕ್ತರು ದೇವಿಗೆ ಪೂಜೆ ಸಲ್ಲಿಸಿದರು. ರಥ ಎಳೆದು ದೇವಿಯ ಕೃಪೆ ಬೇಡಿದರು. ರಥೋತ್ಸವಕ್ಕೂ ಮುನ್ನ ದೇವಿಗೆ ಪಂಚಾಮೃತ ಅಭಿಷೇಕ, ಕುಂಕುಮಾರ್ಚನೆ, ಮಹಾ ಮಂಗಳಾರತಿ ನೆರವೇರಿತು. ಮಹಿಳೆಯರು ಮಡಿಲಕ್ಕಿ ಅರ್ಪಿಸಿದರು. ಗ್ರಾಮದ ಪ್ರಮುಖ ಬೀದಿಗಳಲ್ಲಿ ಉತ್ಸವ ಮೂರ್ತಿಯ ಮೆರವಣಿಗೆ ನೆರವೇರಿಸಲಾಯಿತು. ಬಳಿಕ ಪುಷ್ಪಾಲಂಕಾರ ಮಾಡಿದ್ದ ರಥದಲ್ಲಿ ದೇವಿಯನ್ನು ಕೂರಿಸಿ ರಥೋತ್ಸವ ನೆರವೇರಿಸಲಾಯಿತು. ಇದನ್ನೂ … Read more

ಪ್ಲಾಸ್ಟಿಕ್‌ ನುಂಗಿ ನಿತ್ರಾಣಗೊಂಡಿದ್ದ ಹಾವು, ಮಾರುದ್ದದ್ದ ಪ್ಲಾಸ್ಟಿಕ್‌ ಹೊರತೆಗೆದ ಉರಗ ರಕ್ಷಕ

Snake-swallowed-plastic-rescued-at-Bhadravathi-by-Prahalad-Rao.

SHIVAMOGGA LIVE NEWS | 17 MAY 2024 BHADRAVATHI : ಹಾವಿನ ಹೊಟ್ಟೆ ಸೇರಿದ್ದ ಪ್ಲಾಸ್ಟಿಕ್‌ (Plastic) ಹೊರ ತೆಗೆದು ಉರಗ ರಕ್ಷಕರೊಬ್ಬರು ಅದರ ಪ್ರಾಣ ಉಳಿಸಿದ್ದಾರೆ. ಭದ್ರಾವತಿಯ ಬಸವೇಶ್ವರ ಸರ್ಕಲ್‌ನಲ್ಲಿ ಕೆರೆಗೊಡ್ಡು ಹಾವು ಕಪ್ಪೆಯ ಜೊತೆಗೆ ಪ್ಲಾಸ್ಟಿಕ್‌ ನುಂಗಿತ್ತು. ಹೊರಳಾಡಲಾಗದೆ, ಅತ್ತಿತ್ತ ಚಲಿಸದೆ ನಿತ್ರಾಣಗೊಂಡು ಲಾರಿಯೊಂದರ ಅಡಿ ಸೇರಿತ್ತು. ವಿಷಯ ತಿಳಿಯುತ್ತಿದ್ದಂತೆ ಉರಗ ರಕ್ಷಕ ಪ್ರಹ್ಲಾದ್‌ ರಾವ್‌ ಅವರು ಹಾವು ಹಿಡಿದು ಪ್ಲಾಸ್ಟಿಕ್‌ ಹೊರ ತೆಗೆದಿದ್ದರೆ. ಶಿವಮೊಗ್ಗ ಲೈವ್.ಕಾಂ ಜೊತೆಗೆ ಮಾತನಾಡಿದ ಪ್ರಹ್ಲಾದ್‌ ರಾವ್‌, … Read more