ಭದ್ರಾವತಿಯಲ್ಲಿ ಕರಾಳ ದಿನ ಆಚರಣೆಗೆ ನಿರ್ಧಾರ, ಶಿವಮೊಗ್ಗದವರೆಗೆ ಬೈಕ್‌ ಜಾಥಾ

110823 VISL Factory Bhadravathi

SHIVAMOGGA LIVE NEWS | 11 JANUARY 2024 BHADRAVATHI : ವಿಐಎಸ್‌ಎಲ್ ಕಾರ್ಖಾನೆಯನ್ನು 2023ರ ಜ.16ರಂದು ಕೇಂದ್ರ ಸರ್ಕಾರ ಮುಚ್ಚಲು ಆದೇಶಿಸಿತ್ತು. ಈ ಆದೇಶಕ್ಕೆ ಒಂದು ವರ್ಷ ಪೂರೈಸುತ್ತಿರುವ ಹಿನ್ನಲೆ ಅಂದು ಭದ್ರಾವತಿಯಲ್ಲಿ ಕರಾಳ ದಿನವನ್ನಾಗಿ ಆಚರಿಸಲಾಗುತ್ತಿದೆ. ಅಂದು ಸಂಜೆ 5ಗಂಟೆಗೆ ನಗರದೆಲ್ಲೆಡೆ ಪಂಜಿನ ಮೆರವಣಿಗೆ ನಡೆಸಲಾಗುತ್ತಿದೆ ಎಂದು ವಿಐಎಸ್ ಎಲ್ ಗುತ್ತಿಗೆ ಕಾರ್ಮಿಕರ ಸಂಘದ ಅಧ್ಯಕ್ಷ ಎಚ್.ಜಿ.ಸುರೇಶ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಇದನ್ನೂ ಓದಿ – ಶಿವಮೊಗ್ಗ ನಗರದಲ್ಲಿ ಜ.12ರಂದು ವಾಹನ ಸಂಚಾರ ಮಾರ್ಗ ಬದಲಾವಣೆ, ವಿವಿಧೆಡೆ … Read more

ಭದ್ರಾವತಿಯಲ್ಲಿ ಓ.ಸಿ, ಮಟ್ಕಾ, ಇಸ್ಪೀಟ್‌ ದಂಧೆ, ಶಿವಮೊಗ್ಗದಲ್ಲಿ ಜೆಡಿಎಸ್‌, ಬಿಜೆಪಿ ಆಕ್ರೋಶ

Bhadravathi-Leaders-meet-Shimoga-SP

SHIVAMOGGA LIVE NEWS | 10 JANUARY 2024 SHIMOGA : ಭದ್ರಾವತಿಯಲ್ಲಿ ನಡೆಯುತ್ತಿರುವ ಓ.ಸಿ, ಮಟ್ಕಾ ಸೇರಿದಂತೆ ವಿವಿಧ ಅಕ್ರಮ ದಂಧೆಗಳಿಗೆ ಕಡಿವಾಣ ಹಾಕಬೇಕು ಎಂದು ಆಗ್ರಹಿಸಿ ಜೆಡಿಎಸ್‌ ಮತ್ತು ಬಿಜೆಪಿ ಪಕ್ಷದ ಮುಖಂಡರು ಜಿಲ್ಲಾ ರಕ್ಷಣಾಧಿಕಾರಿಗೆ ಮನವಿ ಸಲ್ಲಿಸಿದರು. ತಾಲೂಕಿನಲ್ಲಿ ಓ.ಸಿ., ಮಟ್ಕಾ, ಇಸ್ಪೀಟ್‌ ದಂಧೆ ಎಗ್ಗಿಲ್ಲದೆ ನಡೆಯುತ್ತಿದೆ. ಈ ಕುರಿತು ಪೊಲೀಸ್‌ ಠಾಣೆಗೆ ದೂರು ನೀಡಿದರೂ ಕ್ರಮ ಕೈಗೊಂಡಿಲ್ಲ. ಬದಲಾಗಿ ದೂರು ನೀಡಿದವರ ವಿರುದ್ಧವೆ ಸುಳ್ಳು ಮೊಕದಮೆ ಮತ್ತು ಜಾತಿ ನಿಂದನೆ ಪ್ರಕರಣ … Read more

ಭದ್ರಾ ಎಡದಂಡೆ ನಾಲೆಗೆ ಇವತ್ತಿನಿಂದ ನೀರು, ಬಲದಂಡೆಯ ವೇಳಾಪಟ್ಟಿ ಬದಲು, ರೈತರಿಗೆ 3 ಪ್ರಮುಖ ಸೂಚನೆ

Bhadra-Dam-General-Images

SHIVAMOGGA LIVE NEWS | 10 JANUARY 2024 SHIMOGA : ರೈತರ ಒತ್ತಾಯದ ಹಿನ್ನೆಲೆ ಬೇಸಿಗೆ ಹಂಗಾಮಿಗೆ ಭದ್ರಾ ಜಲಾಶಯದ ಬಲದಂಡೆ ನಾಲೆಗೆ ಜ.20ರ ಬದಲು ಜ.15ರಿಂದಲೇ ನೀರು ಹರಿಸಲು ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಧಿಕಾರ ತೀರ್ಮಾನಿಸಿದೆ. ಇನ್ನೊಂದೆಡೆ ಎಡದಂಡೆ ನಾಲೆಗೆ ಇಂದಿನಿಂದ ನೀರು ಹರಿಸಲಾಗುತ್ತಿದೆ. ನಾಲೆಗಳಿಗೆ  ನೀರು ಹರಿಸುವ ಕುರಿತು ಪ್ರಾಧಿಕಾರ ವೇಳಾಪಟ್ಟಿ ಪ್ರಕಟಿಸಿದೆ. ಎಡದಂಡೆ ನಾಲೆಯ ವೇಳೆಪಟ್ಟಿ ಜ.10 ರಿಂದ 25ರವರಗೆ (16 ದಿನ) ನೀರು ಹರಿಸಲಾಗುತ್ತದೆ. ಜ.26 ರಿಂದ ಫೆ.9ರವರೆಗೆ (15 ದಿನ) … Read more

ಹೊಳೆಹೊನ್ನೂರು ಸುತ್ತಮುತ್ತ ವಿವಿಧ ಗ್ರಾಮಗಳಲ್ಲಿ ನಾಳೆ ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್‌ ಇರಲ್ಲ

power cut mescom ELECTRICITY

SHIVAMOGGA LIVE NEWS | 9 JANUARY 2024 HOLEHONNURU : ತುರ್ತು ಕಾಮಗಾರಿಯ ಹಿನ್ನೆಲೆ ಜನವರಿ 10ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆವರೆಗೆ ವಿವಿಧ ಗ್ರಾಮಗಳಲ್ಲಿ ವಿದ್ಯುತ್‌ ಪೂರೈಕೆ ವ್ಯತ್ಯಯವಾಗಲಿದೆ. ಆನವೇರಿ, ಮೈದೊಳಲು, ಮಲ್ಲಾಪುರ, ನಿಂಬೆಗೊಂದಿ, ಅರಿಶಿಣಘಟ್ಟ, ಎಸ್‌.ಕೆ. ಹಳ್ಳಿ, ಗುಡುಮ ಘಟ್ಟ, ಮಲ್ಲಿಗೇನಹಳ್ಳಿ, ಮಂಗೋಟೆ ಹಾಗೂ ಸುತ್ತಮುತ್ತಲ ಗ್ರಾಮಗಳಲ್ಲಿ ವಿದ್ಯುತ್‌ ವ್ಯತ್ಯಯವಾಗಲಿದೆ. ಇದನ್ನೂ ಓದಿ – ರಸ್ತೆಗೆ ಹಾಲು ಚೆಲ್ಲಿ ರೈತರ ಆಕ್ರೋಶ, ಶಿವಮೊಗ್ಗ – ಭದ್ರಾವತಿ ಹೆದ್ದಾರಿಯಲ್ಲಿ ಬಹು ಹೊತ್ತು ಟ್ರಾಫಿಕ್‌ … Read more

ಭದ್ರಾ ಜಲಾಶಯದಿಂದ ನಾಲೆಗಳಿಗೆ ನೀರು ಹರಿಸಲು ದಿನಾಂಕ ಪ್ರಕಟ, ಆನ್‌ ಆಫ್‌ ಮಾದರಿ ಪಾಲನೆಗೆ ನಿರ್ಧಾರ

Bhadra-Dam-General-Image

SHIVAMOGGA LIVE NEWS | 6 JANUARY 2024 SHIMOGA : ಭದ್ರಾ ಜಲಾಶಯದ ಎಡದಂಡೆ ಮತ್ತು ಬಲದಂಡೆ ನಾಲೆಗಳಲ್ಲಿ ನೀರು ಹರಿಸಲು ದಿನಾಂಕ ನಿಗದಿಪಡಿಸಲಾಗಿದೆ. ಜ.10ರಿಂದ ಎಡದಂಡೆ ಮತ್ತು ಜ.20ರಿಂದ ಬಲದಂಡೆ ನಾಲೆಗೆ ನೀರು ಹರಿಸಲು ನಿರ್ಧರಿಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅಧ್ಯಕ್ಷತೆಯಲ್ಲಿ ಮಲವಗೊಪ್ಪದ ಭದ್ರಾ ಅಚ್ಚುಕಟ್ಟು ಅಭಿವೃದ್ಧಿ ಪ್ರಾಧಿಕಾರ ಕಚೇರಿಯಲ್ಲಿ ನಡೆದ ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಆನ್‌ ಆಫ್‌ ಮಾದರಿ ನಾಲೆಗಳಿಗೆ ನೀರು … Read more

ಭದ್ರಾವತಿ ಆಕಾಶವಾಣಿಯಲ್ಲಿ ಜ.3ರಿಂದ ವಿಶೇಷ ಸರಣಿ ಕಾರ್ಯಕ್ರಮ, ಸಮಯ ಪ್ರಕಟ

111023-Bhadravathi-Radio-FM-Radio.webp

SHIVAMOGGA LIVE NEWS | 2 JANUARY 2023 BHADRAVATHI : ಸ್ವಚ್ಛ ಭಾರತ ಅಭಿಯಾನದ ಕುರಿತು ಭದ್ರಾವತಿ ಆಕಾಶವಾಣಿ ಕೆಂದ್ರದಿಂದ ವಿಶೇಷ ಸರಣಿ ಕಾರ್ಯಕ್ರಮ ಸ್ವಚ್ಛತೆಯಡೆಗೆ ನಮ್ಮ ಪಯಣ ಆರಂಭಿಸಲಾಗುತ್ತಿದೆ. ಜ.3 ರಿಂದ ಬೆಳಗ್ಗೆ 8.30ಕ್ಕೆ ಕಾರ್ಯಕ್ರಮ ಪ್ರಸಾರವಾಗಲಿದೆ ಎಂದು ಕಾರ್ಯಕ್ರಮ ಮುಖಸ್ಥ ಎಸ್‌.ಆರ್‌.ಭಟ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮೊದಲ ದಿನ ಜಿಲ್ಲಾ ಪಂಚಾಯಿತಿ ಸಿಇಒ ಸ್ನೇಹಲ್‌ ಸುಧಾಕರ್‌ ಲೋಖಂಡೆ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ವಿವಿಧ ಗ್ರಾಮ ಪಂಚಾಯಿತಿಗಳ ಪಿಡಿಒಗಳು, ಫಲಾನುಭವಿಗಳು ತಮ್ಮ ಅಭಿಪ್ರಾಯ ಹಂಚಿಕೊಳ್ಳಲಿದ್ದಾರೆ. FM103.5 … Read more

ಭದ್ರಾ ನಾಲೆಗೆ ನೀರು ಹರಿಸುವಂತೆ ಒತ್ತಾಯ, ರೈತರ ಧರಣಿ

Bhadra-Dam-General-Image

SHIVAMOGGA LIVE NEWS | 2 JANUARY 2023 SHIMOGA : ಭದ್ರಾ ನಾಲೆಗೆ ನೀರು ಹರಿಸುವಂತೆ ಆಗ್ರಹಿಸಿ‌ ಮಲವಗೊಪ್ಪದ ಕಾಡಾ ಕಚೇರಿ‌ ಎದುರು ಭದ್ರಾ ಅಚ್ಚುಕಟ್ಟು ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ರೈತರು ಧರಣಿ ನಡೆಸಿದರು. ಬೆಳೆಗಳು ಒಣಗುತ್ತಿದೆ. ಶೀಘ್ರ ನೀರು ಹರಿಸಬೇಕು. ನಾಲೆಯಲ್ಲಿ ಬೆಳೆದಿರುವ ಗಿಡಗಂಟಿಗಳನ್ನು ಸ್ವಚ್ಛಗೊಳಿಸಬೇಕು ಎಂದು ಒತ್ತಾಯಿಸಿದರು. ರೈತರಾದ ಆರ್. ಸಂತೋಷ್, ರಾಜ್ ಆದರ್ಶ, ಶಿವಕುಮಾರ್, ಚಿತ್ರನಾಯಕ, ನಿಜಗುಣಮೂರ್ತಿ, ಅಮೋಘವರ್ಷ, ರಂಜಿತ್, ರುದ್ರೇಶ್, ಶಾಂತಕುಮಾರ , ಗುರುಶಾಂತ, ಮಲ್ಲಿಕಾರ್ಜುನ ಮೂರ್ತಿ, ಎಂ.ಡಿ. ಸುರೇಶ್, ಟಿ … Read more

ಶಿವಮೊಗ್ಗ, ಭದ್ರಾವತಿಯಲ್ಲಿ ಮಹಿಳೆಯರ ಆಕ್ರೋಶ, ಮುಖಂಡರ ಬಿಡುಗಡೆಗೆ ಆಗ್ರಹ

Karave-women-wing-protest-in-Shimoga-and-bhadravathi.

SHIVAMOGGA LIVE NEWS | 2 JANUARY 2023 SHIMOGA / BHADRAVATHI : ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಬಂಧನ ಖಂಡಿಸಿ ಮತ್ತು ಬಿಡುಗಡೆಗೆ ಆಗ್ರಹಿಸಿ ಕನ್ನಡ ಪರ ಸಂಘಟನೆಗಳ ಒಕ್ಕೂಟ ಮತ್ತು ಕರವೇ ಮಹಿಳಾ ಘಟಕದ ವತಿಯಿಂದ ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು. ಕನ್ನಡದ ನಾಡು, ನುಡಿಗೆ ಧಕ್ಕೆಯಾದಾಗ ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ದಿಟ್ಟತನದ ಹೋರಾಟ ನಡೆಸುತ್ತಿದ್ದಾರೆ. ಅನ್ಯ ಭಾಷೆಯ ನಾಮಫಲಕ ತೆರವುಗೊಳಿಸುವಂತೆ ಹೋರಾಟ ಆರಂಭಿಸುತ್ತಿದ್ದಂತೆ ಅವರನ್ನು ಬಂಧಿಸಿರುವುದು ದುರದೃಷ್ಟಕರ. … Read more

ಬೈಕ್‌, ಬೊಲೇರೋ ಮುಖಾಮುಖಿ ಡಿಕ್ಕಿ ಇಬ್ಬರು ಯುವಕರು ಸಾವು

ACCIDENT-NEWS-GENERAL-IMAGE.

SHIVAMOGGA LIVE NEWS | 1 JANUARY 2023 BHADRAVATHI : ಬೈಕ್‌ ಮತ್ತು ಬೊಲೇರೊ ವಾಹನ ಮುಖಾಮುಖಿ ಡಿಕ್ಕಿಯಾಗಿದ್ದು ಘಟನೆಯಲ್ಲಿ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ. ಭಾನುವಾರ ರಾತ್ರಿ ಭದ್ರಾವತಿ ತಾಲೂಕು ಸೀಗೆಬಾಗಿಯಲ್ಲಿ ಘಟನೆ ಸಂಭವಿಸಿದೆ. ಭದ್ರಾವತಿ ತಾಲೂಕು ಹೊನ್ನವಿಲೆಯ ರಮೇಶ್‌ (23) ಮತ್ತು ಚೇತನ್‌ (23) ಮೃತರು. ಹೊನ್ನವಿಲೆಯಿಂದ ಬೈಕ್‌ನಲ್ಲಿ ಭದ್ರಾವತಿಗೆ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ. ಬೊಲೇರೊ ಪಿಕಪ್‌ ವಾಹನ ಚಾಲಕನಿಗೆ ಗಾಯವಾಗಿದೆ. ಆತನನ್ನು ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ … Read more

ಭದ್ರಾವತಿ ಬೈಪಾಸ್‌ ರಸ್ತೆಯಲ್ಲಿ ಕವರ್‌ನಲ್ಲಿ ಚಿನ್ನದ ನಾಣ್ಯ ಮಾರಾಟ, ಕೊಡಗಿನಿಂದ ಬಂದ ಯುವಕ, ಮುಂದೇನಾಯ್ತು?

Bhadravathi News Graphics

SHIVAMOGGA LIVE NEWS | 27 DECEMBER 2023 BHADRAVATHI : ಜಮೀನಿನಲ್ಲಿ ಚಿನ್ನದ ನಾಣ್ಯ ಸಿಕ್ಕಿದೆ ಎಂದು ನಂಬಿಸಿ ಕೊಡುಗು ಜಿಲ್ಲೆಯ ವಿರಾಜಪೇಟೆಯ ವ್ಯಕ್ತಿಯೊಬ್ಬರಿಗೆ 10 ಲಕ್ಷ ರೂ. ವಂಚಿಸಲಾಗಿದೆ. ಭದ್ರಾವತಿ ಬೈಪಾಸ್‌ ರಸ್ತೆಯಲ್ಲಿ ಸಿದ್ದಾಪುರ ಬಳಿ ಹಣ ಪಡೆದು ಮೋಸ ಮಾಡಲಾಗಿದೆ. ಫೋನ್‌ನಲ್ಲಿ ನಡೆಯಿತು ಚರ್ಚೆ ಭದ್ರಾವತಿಯ ರಾಜು ಎಂಬಾತ ಶಶಿಕುಮಾರ್‌ಗೆ ಕರೆ ಮಾಡಿ ಜಮೀನಿನಲ್ಲಿ ಚಿನ್ನದ ನಾಣ್ಯಗಳು ಸಿಕ್ಕಿವೆ ಎಂದು ನಂಬಿಸಿದ್ದ. ನ.21ರಂದು ಶಶಿಕುಮಾರ್‌ಗೆ ಎರಡು ಚಿನ್ನದ ನಾಣ್ಯಗಳನ್ನು ನೀಡಿದ್ದ. ಪರಿಶೀಲಿಸಿದಾಗ ಅವು … Read more