ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ, KSRTC ಬಸ್ ತಡೆದು ಆಕ್ರೋಶ
SHIVAMOGGA LIVE NEWS | 27 DECEMBER 2023 HOLEHONNURU : ಕೆಎಸ್ಆರ್ಟಿಸಿ ಬಸ್ಸುಗಳು ನಿಲುಗಡೆ ನೀಡದಿರುವುದನ್ನು ಖಂಡಿಸಿ ವಿದ್ಯಾರ್ಥಿಗಳು ದಿಢೀರ್ ಪ್ರತಿಭಟನೆ ನಡೆಸಿದರು. ಸರ್ಕಾರಿ ಬಸ್ಸುಗಳನ್ನು ತಡೆದು ಆಕ್ರೋಶ ವ್ಯಕ್ತಪಡಿಸಿದರು. ಹೊಳೆಹೊನ್ನೂರು ಸಮೀಪ ಕೈಮರ ಸರ್ಕಲ್ನಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಈ ಮಾರ್ಗದಲ್ಲಿ ಹಾದು ಹೋಗುವ ಬಸ್ಸುಗಳು ವಿದ್ಯಾರ್ಥಿಗಳನ್ನು ಕಂಡರೆ ನಿಲುಗಡೆ ನೀಡುತ್ತಿಲ್ಲ. ಹಾಗಾಗಿ ನಿತ್ಯ ಶಾಲೆ, ಕಾಲೇಜಿಗೆ ತಡವಾಗಿ ತೆರಳುವಂತಾಗಿದೆ ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು. ಇನ್ನು, ಕೆಎಸ್ಆರ್ಟಿಸಿ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಸಮಸ್ಯೆಗೆ … Read more