ತೋಟದಲ್ಲಿ 120 ಅಡಿಕೆ ಮರಗಳಿಂದ ಗೊನೆ ಕದ್ದ ಖದೀಮರು

Areca-Farm-Adike-tota-in-Shimoga

SHIVAMOGGA LIVE NEWS | 8 DECEMBER 2023 BHADRAVATHI : ಮರದಿಂದ ಅಡಿಕೆ ಗೊನೆ ಕೊಯ್ದು ಕಳ್ಳತನ (Areca theft) ಮಾಡಲಾಗಿದೆ. ತೋಟದಲ್ಲಿರುವ ಸುಮಾರು 120 ಮರಗಳಲ್ಲಿ ಗೊನೆ ಕಳವು ಮಾಡಲಾಗಿದೆ. ಇದರಿಂದ 50 ಸಾವಿರ ರೂ. ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ. ಭದ್ರಾವತಿ ತಾಲೂಕು ಕಂಬದಾಳು ಹೊಸೂರು ಗ್ರಾಮದ ಬಸಪ್ಪ ಎಂಬುವವರ ತೋಟದಲ್ಲಿ ಘಟನೆ ಸಂಭವಿಸಿದೆ. ತೋಟದಲ್ಲಿ ಬಸಪ್ಪ ಅವರು ಪರಿಶೀಲನೆ ನಡೆಸಿದಾಗ ಅಡಿಕೆ ಮರಗಳಿಂದ ಗೊನೆ ಕಳ್ಳತನವಾಗಿರುವ (Areca theft) ಅನುಮಾನ ಬಂದಿದೆ. ಈ … Read more

ಭದ್ರಾವತಿಯಲ್ಲಿ ಮದ್ಯ ಸೇವಿಸಿದ್ದವನಿಗೆ 11 ಸಾವಿರ ರೂ. ದಂಡ, ಕಾರಣವೇನು?

New-Town-Police-Station-Bhadravathi

SHIVAMOGGA LIVE NEWS | 7 DECEMBER 2023 BHADRAVATHI : ಮದ್ಯ ಸೇವಿಸಿ ಹೆಲ್ಮೆಟ್‌ ಧರಿಸಿದ ದ್ವಿಚಕ್ರ ವಾಹನ ಚಲಾಯಿಸಿದ ಅರೋಪದ ಹಿನ್ನೆಲೆ ಬೈಕ್‌ ಸವಾರನಿಗೆ 11 ಸಾವಿರ ರೂ. ದಂಡ ವಿಧಿಸಲಾಗಿದೆ. ಭದ್ರಾವತಿಯ ಜಯಶ್ರೀ ಸರ್ಕಲ್‌ನಲ್ಲಿ ವಾಹನ ತಪಾಸಣೆ ವೇಳೆ ಈತ ಸಿಕ್ಕಿಬಿದ್ದಿದ್ದ. ಭದ್ರಾವತಿ ನ್ಯೂ ಟೌನ್‌ ಠಾಣೆಯಲ್ಲಿ ಲಘು ಪ್ರಕರಣ ದಾಖಲಿಸಲಾಗಿತ್ತು. ಭದ್ರಾವತಿ ನ್ಯಾಯಾಲಯದ ಪ್ರಿನ್ಸಿಪಲ್‌ ಸಿವಿಲ್‌ ನ್ಯಾಯಾಧೀಶರು ವಾಹನ ಸವಾರ ರಬ್ಬರ್‌ ಕಾಡು ನಿವಾಸಿ ಕುಮಾರ್‌ ಎಂಬಾತನಿಗೆ 11 ಸಾವಿರ ರೂ. … Read more

ದಿಢೀರ್‌ ಹಾಫ್‌ ಹೆಲ್ಮೆಟ್‌ ಕಾರ್ಯಾಚರಣೆ, ಭದ್ರಾವತಿ ರಂಗಪ್ಪ ಸರ್ಕಲ್‌ನಲ್ಲಿ ಜಿಲ್ಲಾ ರಕ್ಷಣಾಧಿಕಾರಿಯಿಂದ ಜನ ಜಾಗೃತಿ

051223-Police-seized-Half-helmets-in-Bhadravathi.webp

SHIVAMOGGA LIVE NEWS | 5 DECEMBER 2023 BHADRAVATHI : ನಗರದ ರಂಗಪ್ಪ ಸರ್ಕಲ್‌ ಮತ್ತು ಅಂಡರ್‌ ಬ್ರಿಡ್ಜ್‌ ಬಳಿ ಪೊಲೀಸರು ಹಾಫ್‌ ಹೆಲ್ಮೆಟ್‌ (half helmet) ವಿರುದ್ಧ ಕಾರ್ಯಾಚರಣೆ ನಡೆಸಿದರು. ಇದೆ ವೇಳೆ ವಾಹನ ಸವಾರರಲ್ಲಿ ಸಂಚಾರ ನಿಯಮ ಕುರಿತು ಜಾಗೃತಿ ಮೂಡಿಸಲಾಯಿತು. ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌ ಅವರ ನೇತೃತ್ವದಲ್ಲಿ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸಂಚಾರ ನಿಯಮ ಪಾಲನೆ, ಹಾಫ್‌ ಹೆಲ್ಮೆಟ್‌ (half helmet) ಧರಿಸದಂತೆ ಸಾರ್ವಜನಿಕರಿಗೆ ಸೂಚನೆ ನೀಡಲಾಯಿತು. ಇದನ್ನೂ ಓದಿ – ಬೆಂಗಳೂರು … Read more

ಪೊಲೀಸ್‌ ಕ್ವಾರ್ಟರ್ಸ್‌ನ ಬೃಹತ್‌ ಗೇಟ್‌ ಕಳಚಿ ಬಿದ್ದು ಬಾಲಕನ ತಲೆಗೆ ಗಾಯ

Bhadravathi Name Graphics

SHIVAMOGGA LIVE NEWS | 4 DECEMBER 2023 BHADRAVATHI : ಬೃಹತ್‌ ಗೇಟ್‌ ಕಳಚಿ ಬಿದ್ದು ಆಟವಾಡುತ್ತಿದ್ದ ಬಾಲಕನ ತಲೆಗೆ ಗಾಯವಾಗಿದೆ. ಭದ್ರಾವತಿಯ ಮಿಲಿಟರಿ ಕ್ಯಾಂಪ್‌ ಪೊಲೀಸ್‌ ವಸತಿ ಸಮುಚ್ಛಯದಲ್ಲಿ (Quarters) ಘಟನೆ ಸಂಭವಿಸಿದೆ. ವಸತಿ ಸಮುಚ್ಛಯದಲ್ಲಿರುವ ಪೊಲೀಸ್‌ ಸಿಬ್ಬಂದಿಯ ಮಕ್ಕಳು ಮನೆ ಮುಂಭಾಗದ ಮೈದಾನದಲ್ಲಿ ಆಟವಾಡುತ್ತಿದ್ದರು. ಈ ವೇಳೆ ವಸತಿ ಸಮುಚ್ಛಯದ (Quarters) ಬೃಹತ್‌ ಗೇಟ್‌ ಕಳಚಿ ಬಿದ್ದಿದೆ. ನೇಮಿತ್‌ (8) ಎಂಬಾತ ಗೇಟಿನ ಅಡಿ ಸಿಲುಕಿದ್ದ. ಆತನ ತಲೆಗೆ ಬಲವಾದ ಪೆಟ್ಟು ಬಿದ್ದಿದೆ. ಕೂಡಲೆ … Read more

ಬೈಕುಗಳು ಮುಖಾಮುಖಿ ಡಿಕ್ಕಿ, ಕಾರೇಹಳ್ಳಿಯ ವ್ಯಕ್ತಿ ಸಾವು

ACCIDENT-NEWS-GENERAL-IMAGE.

SHIVAMOGGA LIVE NEWS | 4 DECEMBER 2023 BHADRAVATHI : ಬೈಕ್‌ಗಳು (bikes) ಮುಖಾಮುಖಿ ಡಿಕ್ಕಿಯಾಗಿದ್ದು ಓರ್ವ ಸವಾರ ಸಾವನ್ನಪ್ಪಿದ್ದು ಮತ್ತೊಬ್ಬನಿಗೆ ಗಂಭೀರ ಗಾಯವಾಗಿದೆ. ಭದ್ರಾವತಿ ತಾಲೂಕಿನ ಗಡಿ ಭಾಗದಲ್ಲಿರುವ ತಾರೀಕೆರೆ ತಾಲೂಕಿಗೆ ಹೊಂದಿಕೊಂಡಿರುವ ಮಳಲಿಚನ್ನೇನಹಳ್ಳಿಯಲ್ಲಿ ಘಟನೆ ಸಂಭವಿಸಿದೆ. ಕಾರೇಹಳ್ಳಿ ಗ್ರಾಮದ ಸುರೇಶ್‌ (42) ಮೃತಪಟ್ಟಿದ್ದಾರೆ. ಮೃತರಿಗೆ ಪತ್ನಿ, ಇಬ್ಬರು ಮಕ್ಕಳು ಇದ್ದಾರೆ. ಬೊಮ್ಮೇನಹಳ್ಳಿಯ ಗೋಪಿ ಎಂಬಾತ ಗಾಯಗೊಂಡಿದ್ದಾರೆ. ಗೋಪಿಯನ್ನು ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ- ಬೈಕ್‌ನಲ್ಲಿ ತೆರಳುತ್ತಿದ್ದ ವ್ಯಕ್ತಿ ಅಡ್ಡಗಟ್ಟಿ ಪೆಟ್ರೋಲ್‌ ಸುರಿದು ಬೆಂಕಿ … Read more

ಭದ್ರಾವತಿಯಲ್ಲಿ ರೈಲು ಹತ್ತಿದ ಮಹಿಳೆಗೆ ಶಿವಮೊಗ್ಗದಲ್ಲಿ ಕಾದಿತ್ತು ಶಾಕ್‌, ರೈಲ್ವೆ ಪೊಲೀಸರಿಂದಾಗಿ ಸದ್ಯ ನಿರಾಳ

Railway-Police-recover-gold-and-handed-over-to-owner-in-Shimoga.

SHIVAMOGGA LIVE NEWS | 2 DECEMBER 2023 SHIMOGA : ರೈಲ್ವೆ ನಿಲ್ದಾಣದ ಪ್ಲಾಟ್‌ಫಾರಂನಲ್ಲಿ ಮಹಿಳೆಯೊಬ್ಬರು ಬಿಟ್ಟು ಹೋಗಿದ್ದ ಬ್ಯಾಗ್‌ ಅನ್ನು ರೈಲ್ವೆ ಪೊಲೀಸರು ಸುರಕ್ಷಿತವಾಗಿ ವಾರಸುದಾರರಿಗೆ ತಲುಪಿಸಿದ್ದಾರೆ. ಬ್ಯಾಗ್‌ನಲ್ಲಿ ಲಕ್ಷಾಂತರ ಮೌಲ್ಯದ ಚಿನ್ನಾಭರಣವಿತ್ತು. ಭದ್ರಾವತಿ ರೈಲ್ವೆ ನಿಲ್ದಾಣದಲ್ಲಿ ಘಟನೆ ಸಂಭವಿಸಿದೆ. ಘಟನೆ ಸಂಭವಿಸಿದ್ದು ಹೇಗೆ? ಸ್ಫೂರ್ತಿ ಎಂಬುವವರು ಇವತ್ತು ಭದ್ರಾವತಿಯ ತಮ್ಮ ಮನೆಯಿಂದ ಸಾಗರದಲ್ಲಿರುವ ತವರು ಮನೆಗೆ ತೆರಳುತ್ತಿದ್ದರು. ಭದ್ರಾವತಿ ರೈಲ್ವೆ ನಿಲ್ದಾಣದಲ್ಲಿ ತಾಳಗುಪ್ಪ ಇಂಟರ್‌ಸಿಟಿ ರೈಲು ಹತ್ತಿದ್ದರು. ಶಿವಮೊಗ್ಗ ತಲುಪುವ ಹೊತ್ತಿಗೆ ಬ್ಯಾಗ್‌ … Read more

BREAKING NEWS – ಸಿಡಿಲು ಬಡಿದು ಜಮೀನಿನಲ್ಲಿ ಸಹೋದರರು ಸಾವು

291123 Brothers Succumbed to heavy lightening at Bhadravathi Hunasekatte

SHIVAMOGGA LIVE NEWS | 29 NOVEMBER 2023 BHADRAVATHI : ಜಮೀನಿನಲ್ಲಿ ಸಿಡಿಲು ಬಡಿದು ಸಹೋದರರಿಬ್ಬರು ಸಾವನ್ನಪ್ಪಿದ್ದಾರೆ. ಭದ್ರಾವತಿ ತಾಲೂಕು ಹುಣಸೆಕಟ್ಟೆ ಜಂಕ್ಷನ್‌ ಬಳಿ ಮಂಗಳವಾರ ರಾತ್ರಿ ಘಟನೆ ಸಂಭವಿಸಿದೆ. ಗೌಳಿಗರ ಕ್ಯಾಂಪ್‌ ನಿವಾಸಿಗಳಾದ ಬೀರು (32) ಮತ್ತು ಸುರೇಶ್‌ (35) ಮೃತ ದುರ್ದೈವಿಗಳು. ಜಮೀನಿನಲ್ಲಿ ಭತ್ತ ಕಟಾವು ಮಾಡಿ ರಾಶಿ ಹಾಕಲಾಗಿತ್ತು. ಕಳೆದ ರಾತ್ರಿ ಮಳೆಯಾಗಿದ್ದರಿಂದ ಭತ್ತದ ರಾಶಿಯನ್ನು ರಕ್ಷಿಸಲು ಜಮೀನಿಗೆ ತೆರಳಿದ್ದರು. ಈ ಸಂದರ್ಭ ಸಿಡಿಲು ಬಡಿದಿದೆ. ಬಹು ಹೊತ್ತಿನ ತನಕ ಮಕ್ಕಳು … Read more

ಶಿವಮೊಗ್ಗ, ಭದ್ರಾವತಿ, ಶಿಕಾರಿಪುರದ ವಿವಿಧೆಡೆ ಮಳೆ ಅಬ್ಬರ, ಎಲ್ಲೆಲ್ಲಿ ಮಳೆಯಾಗುತ್ತಿದೆ?

Rain-at-Shimoga-Kote-Road

SHIVAMOGGA LIVE NEWS | 28 NOVEMBER 2023 SHIMOGA : ಭಾರಿ ಬಿಸಿಲಿನಿಂದ ಕಂಗೆಟ್ಟಿದ್ದ ಶಿವಮೊಗ್ಗ ಮತ್ತು ಭದ್ರವಾತಿ ಜನರಿಗೆ ವರುಣ ತುಸು ನೆಮ್ಮದಿ ನೀಡಿದ್ದಾನೆ. ಎರಡು ತಾಲೂಕಿನ ವಿವಿಧೆಡೆ ಮಳೆ ಅಬ್ಬರಿಸುತ್ತಿದೆ. ಶಿವಮೊಗ್ಗ ನಗರ ಮತ್ತು ತಾಲೂಕಿನ ವಿವಿಧೆಡೆ ಮಳೆ ಸುರಿಯುತ್ತಿದೆ. ಮಾಚೇನಹಳ್ಳಿ, ಮಲವಗೊಪ್ಪ, ಹರಿಗೆ, ವಿದ್ಯಾನಗರ ಸುತ್ತಮುತ್ತ ಮಳೆಯಾಗುತ್ತಿದೆ. ಇನ್ನು, ಭದ್ರಾವತಿ ತಾಲೂಕಿನ ವಿವಿಧೆಡೆಯು ಮಳೆಯಾಗುತ್ತಿರುವ ವರದಿಯಾಗಿದೆ. ಭದ್ರಾವತಿ ಪಟ್ಟಣ, ಅರೆಬಿಳಚಿ, ದಾಸರಕಲ್ಲಹಳ್ಳಿ, ಮಂಗೋಟೆಯಲ್ಲಿ ಜೋರು ಮಳೆಯಾಗುತ್ತಿದೆ. PHOTO : ಶಿವಮೊಗ್ಗ – … Read more

ಭದ್ರಾವತಿ ಕಾರೇಹಳ್ಳಿ ಬಳಿ ಬೋನಿಗೆ ಬಿತ್ತು ಚಿರತೆ

241123 Leopard Caught at Karehalli in BHADRAVATHI

SHIVAMOGGA LIVE NEWS | 24 NOVEMBER 2023 BHADRAVATHI : ಅರಣ್ಯ ಇಲಾಖೆ ಇರಿಸಿದ್ದ ಬೋನ್‌ಗೆ ಗಂಡು ಚಿರತೆ ಸೆರೆಯಾಗಿದೆ. ಭದ್ರಾವತಿ ತಾಲೂಕು ಕಾರೇಹಳ್ಳಿಯಲ್ಲಿ ಚಿರತೆ ಸೆರೆ ಸಿಕ್ಕಿದೆ‌. ಮಧ್ಯರಾತ್ರಿ ಚಿರತೆ ಸೆರೆಯಾಗಿದೆ. ಸ್ಥಳೀಯರು ಗಮನಿಸಿ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು‌. ಈಚೆಗೆ ಕಾರೇಹಳ್ಳಿಯ ಧನಂಜಯ ಎಂಬುವವರ ಮನೆ ಬಳಿ ಸಾಕು ನಾಯಿ ಮೇಲೆ ಚಿರತೆಯೊಂದು ದಾಳಿ ನಡೆಸಿತ್ತು. ಚೈನ್ ಹಾಕಿ ಕಟ್ಟಲಾಗಿದ್ದ ನಾಯಿಯನ್ನು ಎಳೆದು ಸಾಯಿಸಿ ಅರ್ಧ ತಿಂದು ಬಿಟ್ಟು ಹೋಗಿತ್ತು. ಮಾಹಿತಿ : … Read more

ಭದ್ರಾವತಿಯಲ್ಲಿ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿದೆ ಡೆಂಗಿ, ಯಾವ್ಯಾವ ವರ್ಷ ಎಷ್ಟಿತ್ತು ಪ್ರಕರಣ?

151123-Mosquito-Dengue-cases-in-bhadravathi.webp

SHIVAMOGGA LIVE NEWS | 15 NOVEMBER 2023 BHADRAVATHI : ನಗರದಲ್ಲಿ ವರ್ಷದಿಂದ ವರ್ಷಕ್ಕೆ ಡೆಂಗಿ (Dengue) ಪ್ರಕರಣ ಹೆಚ್ಚಾಗುತ್ತಿದ್ದು ಜನರಲ್ಲಿ ಆತಂಕ ಮೂಡಿಸಿದೆ. ಈ ಮಧ್ಯೆ ನಗರಸಭೆ ವತಿಯಿಂದ ಜಾಗೃತಿ ಮೂಡಿಸಲಾಗುತ್ತಿದ್ದು, ಜನ ಎಚ್ಚೆತ್ತುಕೊಂಡರೆ ಡೆಂಗಿಯಿಂದ ಪರಾಗಬಹುದಾಗಿದೆ. ವರ್ಷದಿಂದ ವರ್ಷಕ್ಕೆ ಹೆಚ್ಚಳ ಭದ್ರಾವತಿಯಲ್ಲಿ ಈ ವರ್ಷ ಜನರಿಯಿಂದ ಅಕ್ಟೋಬರ್‌ ತಿಂಗಳ ಕೊನೆಯವರೆಗೆ 82 ಡೆಂಗಿ (Dengue) ಪ್ರಕರಣ ವರದಿಯಾಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 72 ಪ್ರಕರಣ ಇತ್ತು. 2021ರಲ್ಲಿ 78 ಡೆಂಗಿ ಪ್ರಕರಣಗಳು … Read more