ಸಿಂಗನಮನೆ, ಶಾಂತಿನಗರದಲ್ಲಿ ಇಬ್ಬರು ವಶಕ್ಕೆ, ಭದ್ರಾವತಿಯಲ್ಲಿ ವೈದ್ಯಕೀಯ ಪರೀಕ್ಷೆ ಬಳಿಕ ಅರೆಸ್ಟ್‌, ಕಾರಣವೇನು?

Singanamane-Board-in-Bhadaravathi-Taluk.webp

SHIVAMOGGA LIVE NEWS | 11 NOVEMBER 2023 BHADRAVATHI : ಪ್ರತ್ಯೇಕ ಪ್ರಕರಣದಲ್ಲಿ ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಭದ್ರಾವತಿಯಲ್ಲಿ ವೈದ್ಯಕೀಯ ಪರೀಕ್ಷೆ ನಂತರ ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿ, ಬಂಧಿಸಿದ್ದಾರೆ (Arrest). ಭದ್ರಾವತಿ ತಾಲೂಕು ಸಿಂಗನಬಿದರೆಯಲ್ಲಿ ದಾವಣಗೆರೆಯ ಕಿರಣ್‌, ಶಾಂತಿನಗರದಲ್ಲಿ ಜೀಶಾನ್‌ ಎಂಬಾತನನ್ನು ವಶಕ್ಕೆ ಪಡೆಯಲಾಗಿತ್ತು. ಸಿಂಗನಮನೆ ಪ್ರಕರಣ ಸಿಂಗನಮನೆ ಗ್ರಾಮದ ಸ್ಮಶಾನದ ಸಮೀಪ ದಾವಣಗೆರೆ ಜಿಲ್ಲೆಯ ಕಿರಣ್‌ ಎಂಬಾತನನ್ನು ವಶಕ್ಕೆ ಪಡೆಯಲಾಗಿತ್ತು. ಅನುಮಾನಾಸ್ಪದವಾಗಿ ವರ್ತಿಸುತ್ತಿರುವ ಕುರಿತು ಗಸ್ತು ತಿರುಗುತ್ತಿದ್ದ ಭದ್ರಾವತಿ … Read more

ಖಾಸಗಿ ಬಸ್‌ ಪಲ್ಟಿ, ಹೊಳೆಹೊನ್ನೂರು ಸಮೀಪ ಗದ್ದೆಗೆ ಉರುಳಿದ ಬಸ್‌

Private-Bus-incident-near-Kallihal-at-Holehonnuru

SHIVAMOGGA LIVE NEWS | 9 NOVEMBER 2023 HOLEHONNURU : ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್‌ (Bus) ರಸ್ತೆ ಪಕ್ಕದ ಜಮೀನಿಗೆ ಪಲ್ಟಿಯಾಗಿದೆ. ಅದೃಷ್ಟವಶಾತ್‌ ಯಾವುದೆ ಪ್ರಾಣ ಹಾನಿ ಸಂಭವಿಸಿಲ್ಲ. ವಿಚಾರ ತಿಳಿಯುತ್ತಿದ್ದಂತೆ ಸ್ಥಳದಲ್ಲಿ ದೊಡ್ಡ ಸಂಖ್ಯೆಯ ಜನ ಜಮಾಯಿಸಿದ್ದರು. ಹೊಳೆಹೊನ್ನೂರು ಸಮೀಪದ ಅರಹತೊಳಲು – ಕಲ್ಲಿಹಾಳ್‌ ಮಾರ್ಗ ಮಧ್ಯೆ ಘಟನೆ ಸಂಭವಿಸಿದೆ. ಬಸ್ಸಿನಲ್ಲಿ ಆರು ಮಂದಿ ಇದ್ದರು ಎಂದು ತಿಳಿದು ಬಂದಿದೆ. ಕೆಲವರಿಗೆ ಸಣ್ಣಪುಟ್ಟ ಗಾಯವಾಗಿದೆ. ಅವರಿಗೆ ಮಾರಶೆಟ್ಟಿಹಳ್ಳಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ … Read more

ಭದ್ರಾವತಿ ನಗರದ ವಿವಿಧೆಡೆ ಎರಡು ದಿನ ಕುಡಿಯುವ ನೀರು ಪೂರೈಕೆ ವ್ಯತ್ಯಯ

Drinking-Water-Tap

SHIVAMOGGA LIVE NEWS | 1 NOVEMBER 2023 BHADRAVATHI : ಶುದ್ದೀಕರಣ ಘಟಕದಲ್ಲಿ ಎರಡು ದಿನಗಳಿಂದ ಜಾಕ್ವೆಲ್‌ನ ಶುದ್ದೀಕರಣ ಮತ್ತು 120 ಎಚ್‌ ಪಿ ಸಾಮರ್ಥ್ಯದ ಜಿಎಸ್ಎಲ್‌ಆರ್ ಸಂಪಿನಲ್ಲಿ ಹೂಳು ತೆಗೆಯುವ ಕಾರ್ಯ ನಿರ್ವಹಿಸಲಾಗುತ್ತಿದೆ. ಆದ್ದರಿಂದ ನ.1 ಹಾಗೂ 2ರಂದು ಹಳೇನಗರ ವ್ಯಾಪ್ತಿಯಲ್ಲಿ ಕುಡಿಯುವ ನೀರು (Drinking Water) ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ನಗರಸಭೆ ಪೌರಾಯುಕ್ತ ಮನುಕುಮಾರ್ ತಿಳಿಸಿದ್ದಾರೆ. ಇದನ್ನೂ ಓದಿ- ಶಿವಮೊಗ್ಗದಲ್ಲಿ ಅಂಟಿಗೆ ಪಂಟಿಗೆ ಕಲಾ ಪ್ರದರ್ಶನ, ಮನೆ ಮನೆಗೆ ಕರೆಸಿಕೊಳ್ಳಲು ಇದೆ ಅವಕಾಶ

BREAKING NEWS – ಭದ್ರಾವತಿಯಲ್ಲಿ ಯುವಕನ ಕೊಲೆ

BHADRAVATHI-BREAKING-NEWS.jpg

SHIVAMOGGA LIVE NEWS | 21 OCTOBER 2023 BHADRAVATHI : ವೈಯಕ್ತಿಕ ಕಾರಣಕ್ಕೆ ಭದ್ರಾವತಿಯ ಗೌಡ್ರಳ್ಳಿಯ ತೋಟವೊಂದರಲ್ಲಿ ವ್ಯಕ್ತಿಯೊಬ್ಬರ ಹತ್ಯೆ ಮಾಡಲಾಗಿದೆ. ಸಯ್ಯದ್‌ ರಾಜಿಖ್‌ (30) ಎಂಬಾತನ ಹತ್ಯೆಯಾಗಿದೆ. ಮಾರಕಾಸ್ತ್ರಗಳಿಂದ ದಾಳಿ (ATTACK) ನಡೆಸಲಾಗಿದೆ. ಗಂಭೀರ ಗಾಯಗೊಂಡಿದ್ದ ಸಯ್ಯದ್‌ ರಾಜಿಖ್‌ ಮೃತಪಟ್ಟಿದ್ದಾನೆ. ಕಳೆದ ರಾತ್ರಿ ಘಟನೆ ಸಂಭವಿಸಿದ್ದು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ – ಶಿವಮೊಗ್ಗದಲ್ಲಿ ರೈಲ್ವೆ ಗೇಟ್‌ಗೆ ಡಿಕ್ಕಿಯಾಗಿ ಪಲ್ಟಿ ಹೊಡೆದ ಕಾರು

ಡಾಬರ್‌ ಮ್ಯಾನ್‌ ನಾಯಿ ಎಳೆದೊಯ್ದು ಅರೆಬರೆ ತಿಂದ ಚಿರತೆ

201023-leopard-general-image.webp

SHIVAMOGGA LIVE NEWS | 20 OCTOBER 2023 BHADRAVATHI : ಮನೆ ಮುಂದೆ ಕಟ್ಟಿದ್ದ ಡಾಬರ್‌ ಮ್ಯಾನ್‌ ನಾಯಿಯನ್ನು ಎಳೆದೊಯ್ದಿರುವ ಚಿರತೆಯೊಂದು (Leopard) ಅರೆಬರೆ ತಿಂದು ಪರಾರಿಯಾಗಿದೆ. ಭದ್ರಾವತಿ ತಾಲೂಕು ಕಾರೇಹಳ್ಳಿ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಧನಂಜಯ ಎಂಬುವವರ ಮನೆ ಮುಂದೆ ಕಟ್ಟಿದ್ದ ನಾಯಿ ಮೇಲೆ ಚಿರತೆ ದಾಳಿ ನಡೆಸಿದೆ. ಇದನ್ನೂ ಓದಿ- ಸಿಗಂದೂರು ಚೌಡೇಶ್ವರಿ ಸೇರಿ ನವದೇವಿ ದರ್ಶನ, ಭದ್ರಾವತಿ FMನಲ್ಲಿ ನವರಾತ್ರಿ ವಿಶೇಷ ಕಾರ್ಯಕ್ರಮ, ಟೈಮಿಂಗ್‌ ಏನು? ಡಾಬರ್‌ ಮ್ಯಾನ್‌ ನಾಯಿಯನ್ನು ಚೈನ್ ಹಾಕಿ ಮನೆ … Read more

ವಿಐಎಸ್‌ಎಲ್‌ ಶತಮಾನೋತ್ಸವ, ಭದ್ರಾವತಿಯಲ್ಲಿ ನಟ ದೊಡ್ಡಣ್ಣ ನೇತೃತ್ವದಲ್ಲಿ ಮಹತ್ವದ ಮೀಟಿಂಗ್‌

Actor-Doddanna-meeting-about-VISL-in-Bhadravathi.

SHIVAMOGGA LIVE NEWS | 19 OCTOBER 2023 BHADRAVATHI : ವಿಐಎಸ್‌ಎಲ್‌ ಶತಾಮಾನೋತ್ಸವ ಸಂಭ್ರಮ ಕಾರ್ಯಕ್ರಮದ ಹಿನ್ನೆಲೆ ಭದ್ರಾವತಿ ನ್ಯೂಟೌನ್ ಶಾರದಾ ಮಂದಿರದಲ್ಲಿ ಪೂರ್ವಭಾವಿ ಸಭೆ (Meeting) ಆಯೋಜಿಸಲಾಗಿತ್ತು. ನಟ, ವಿಐಎಸ್‌ಎಲ್‌ ಶತಮಾನೋತ್ಸವ ಸಮಿತಿ ಅಧ್ಯಕ್ಷ ದೊಡ್ಡಣ್ಣ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕಾರ್ಯಕ್ರಮದ ರೂಪುರೇಷೆ ಕುರಿತು ಚರ್ಚೆ ನಡೆಸಲಾಯಿತು. ಇದೆ ವೇಳೆ ಮಾತನಾಡಿದ ನಟ ದೊಡ್ಡಣ್ಣ, ನವೆಂಬರ್‌ 3 ರಿಂದ 5ರವರೆಗೆ ವಿಐಎಸ್‌ಎಲ್‌ನಲ್ಲಿ ಅದ್ಧೂರಿ ಕಾರ್ಯಕ್ರಮ ಆಯೋಜಿಸಲಾಗಿದೆ. ಮೈಸೂರು ಅರಸ ಯದುವೀರ್‌ ಅವರು ಆಗಮಿಸಲಿದ್ದಾರೆ. ರಾಷ್ಟ್ರಪತಿ … Read more

ಸಿಗಂದೂರು ಚೌಡೇಶ್ವರಿ ಸೇರಿ ನವದೇವಿ ದರ್ಶನ, ಭದ್ರಾವತಿ FMನಲ್ಲಿ ನವರಾತ್ರಿ ವಿಶೇಷ ಕಾರ್ಯಕ್ರಮ, ಟೈಮಿಂಗ್‌ ಏನು?

111023-Bhadravathi-Radio-FM-Radio.webp

SHIVAMOGGA LIVE NEWS | 11 OCTOBER 2023 BHADRAVATHI : ನವರಾತ್ರಿ ಸಂದರ್ಭ ಭದ್ರಾವತಿ ಎಫ್‌.ಎಂ.ನಲ್ಲಿ ಪ್ರತಿದಿನ ಬೆಳಿಗ್ಗೆ 9.30 ರಿಂದ 10 ಗಂಟೆವರೆಗೆ ರಾಜ್ಯದ ಒಂಭತ್ತು ದೇವಿಯರ ಪರಿಚಯ ಕಾರ್ಯಕ್ರಮ ಪ್ರಸಾರವಾಗಲಿದೆ. ಆಯಾ ದೇವಾಲಯದ ಇತಿಹಾಸ ಮತ್ತು ಮಹತ್ವ ಕುರಿತು ವಿಶೇಷ ಪರಿಚಯಾತ್ಮಕ ಕಾರ್ಯಕ್ರಮ ಪ್ರಸಾರವಾಗಲಿದೆ. ಬಾದಾಮಿ ಬನಶಂಕರಿ, ಹೊರನಾಡ ಅನ್ನಪೂರ್ಣೇಶ್ವರಿ, ಹಾಸನದ ಹಾಸನಾಂಬ, ಸಿಗಂದೂರಿನ ಚೌಡೇಶ್ವರಿ, ಕೊಲ್ಲೂರಿನ ಮೂಕಾಂಬಿಕೆ, ಶಿರಸಿಯ ಮಾರಿಕಾಂಬಾ, ಕಟೀಲಿನ ದುರ್ಗಾ ಪರಮೇಶ್ವರಿ, ಶೃಂಗೇರಿಯ ಶಾರದಾಂಬೆ, ಮೈಸೂರಿನ ಚಾಮುಂಡೇಶ್ವರಿ ಕುರಿತ ವಿಶೇಷ … Read more

ನಿಗದಿತ ಸಮಯಕ್ಕೆ ಮಾಹಿತಿ ನೀಡದ ಅಧಿಕಾರಿಗೆ 25 ಸಾವಿರ ದಂಡ

Bhadravathi News Graphics

SHIVAMOGGA LIVE NEWS | 11 OCTOBER 2023 BHADRAVATHI : ನೌಕರನ ವೇತನ ಸಂಬಂಧ ಮಾಹಿತಿ ನೀಡದ ಸಾರ್ವಜನಿಕ ಮಾಹಿತಿ ಅಧಿಕಾರಿಗೆ ಮಾಹಿತಿ ಆಯೋಗ 25 ಸಾವಿರ ರೂ. ದಂಡ (Fine) ವಿಧಿಸಿದೆ. ಮೈಸೂರು ಕಾಗದ ಕಾರ್ಖಾನೆಯ (ಎಂಪಿಎಂ) ಸಾರ್ವಜನಿಕ ಮಾಹಿತಿ ಅಧಿಕಾರಿಯೂ ಆಗಿರುವ ಮುಖ್ಯ ಆಡಳಿತಾಧಿಕಾರಿ ಜಿ.ಎಸ್ ಶ್ರೀನಿವಾಸ್‌ ಅವರಿಗೆ ದಂಡ (Fine) ವಿಧಿಸಲಾಗಿದೆ. ಇದನ್ನೂ ಓದಿ- WhatsAppನಲ್ಲಿ Instagram ರೀತಿಯ ಫೀಚರ್‌, ಇನ್ಮುಂದೆ ನಿಮ್ಮದೆ ಚಾನಲ್‌ ಮಾಡಬಹುದು ಏನಿದು ಪ್ರಕರಣ? ನಿವೃತ್ತ ನೌಕರ ಟಿ.ಜಿ.ಬಸವರಾಜಯ್ಯ ಅವರು … Read more

ಭದ್ರಾವತಿಯಲ್ಲಿ ಯುವಕನಿಗೆ ಇರಿತ, ಘಟನೆ ಕುರಿತು ರಕ್ಷಣಾಧಿಕಾರಿ ಹೇಳಿದ್ದೇನು?

IPS-Mithun-Kumar-about-Bhadravathi-youth-incident.

SHIVAMOGGA LIVE NEWS | 10 OCTOBER 2023 BHADRAVATHI : ಯುವಕನಿಗೆ ಇರಿತ ಪ್ರಕರಣ ಸಂಬಂಧ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌ ಮಾಧ್ಯಮಗಳಿಗೆ (Media) ಸ್ಪಷ್ಟನೆ ನೀಡಿದ್ದಾರೆ. ಮೊಬೈಲ್‌ ಫೋನ್‌ ಅಡವಿಡುವ ವಿಚಾರ ಮತ್ತು ವೈಯಕ್ತಿಕ ಕಾರಣಕ್ಕೆ ಘಟನೆ ನಡೆದಿದೆ ಎಂದು ತಿಳಿಸಿದ್ದಾರೆ. ಆಗಿದ್ದೇನು? ಭದ್ರಾವತಿ ಹನುಮಂತನಗರದಲ್ಲಿ ನಂದಾ ಎಂಬಾತನಿಗೆ ಸೋಮವಾರ ಇರಿಯಲಾಗಿತ್ತು. ಕೂಡಲೆ ಆತನನ್ನು ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ವಿಷಯ ತಿಳಿಯುತ್ತಲೆ ವಿವಿಧ ಸಂಘಟನೆ ಮುಖಂಡರು ಆಸ್ಪತ್ರೆಗೆ ಭೇಟಿ ನೀಡಿದ್ದರು. ಕಠಿಣ ಕ್ರಮ … Read more

ಹೊಳೆಹೊನ್ನೂರು ಸಮೀಪ ಭೀಕರ ಅಪಘಾತ, ಮೂವರು ಯುವಕರ ದೇಹ ಛಿದ್ರ ಛಿದ್ರ

Holehonnuru-bike-truck-incident-police-visit.

SHIVAMOGGA LIVE NEWS | 1 OCTOBER 2023 HOLEHONNURU : ಲಾರಿ ಮತ್ತು ಎರಡು ಬೈಕುಗಳ (BIKES) ನಡುವೆ ಡಿಕ್ಕಿ ಸಂಭವಿಸಿದ್ದು ಮೂವರು ಯುವಕರು ದಾರುಣವಾಗಿ ಸಾವನ್ನಪ್ಪಿದಾರೆ. ಲಾರಿ ಚಕ್ರ ಅಡಿಗೆ ಸಿಲುಕಿದ್ದ ದೇಹಗಳು ಗುರುತು ಸಿಗದಷ್ಟು ಛಿದ್ರವಾಗಿವೆ. ಹೊಳೆಹೊನ್ನೂರು ಸಮೀಪದ ಕಲ್ಲಿಹಾಳ್‌ – ಅರಹತೊಳಲು ಬಳಿ ಶನಿವಾರ ರಾತ್ರಿ ಘಟನೆ ಸಂಭವಿಸಿದೆ. ಒಂದೇ ಬೈಕಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅವರು ಗುರುತು ಪತ್ತೆಯಾಗಿಲ್ಲ. ಮತ್ತೊಂದು ಬೈಕಿನಲ್ಲಿದ್ದ ಭದ್ರಾವತಿ ತಾಲೂಕು ಅರದೊಟ್ಲು ಗ್ರಾಮದ … Read more