ಭದ್ರಾವತಿಯಲ್ಲಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ನಗರಸಭೆಗೆ ಮನವಿ, ಏನಿದು ಪ್ರಕರಣ?

KRS-Party-submitted-memorandum-to-Bhadravathi-Nagarasabhe.webp

SHIVAMOGGA LIVE NEWS | 12 SEPTEMBER 2023 BHADRAVATHI : ಶುದ್ಧ ಕುಡಿಯುವ ನೀರು (Drinking Water) ಘಟಕದ ನಿರ್ವಹಣೆ ಮಾಡದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕರ್ನಾಟಕ ರಾಷ್ಟ್ರ ಪಕ್ಷದ ವತಿಯಿಂದ ನಗರಸಭೆ ಪೌರಾಯುಕ್ತರಿಗೆ ಮನವಿ ಸಲ್ಲಿಸಲಾಯಿತು. ಇದನ್ನೂ ಓದಿ – ಕೆಲಸ ಹುಡುಕ್ತಿರೋರಿಗೆ ಗುಡ್ ನ್ಯೂಸ್, ಶಿವಮೊಗ್ಗ ಸೈನ್ಸ್ ಮೈದಾನದಲ್ಲಿ ಬೃಹತ್ ಉದ್ಯೋಗ ಮೇಳ, 5 ಸಾವಿರ ಕೆಲಸ ಇದೆ ಬಸವೇ‍ಶ್ವರ ವೃತ್ತದಲ್ಲಿ 2019 – 20ನೇ ಸಾಲಿನಲ್ಲಿ 10 ಲಕ್ಷ ರೂ. … Read more

ಭದ್ರಾ ನಾಲೆ ದಂಡೆ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿ, ಕರಕುಚ್ಚಿಯ ಇಬ್ಬರು ಅರೆಸ್ಟ್‌

080923-Srigandha-Thieves-arrest-at-Lakkavalli-by-Bhadravathi-Forest-officials.webp

SHIVAMOGGA LIVE NEWS | 8 SEPTEMBER 2023 BHADRAVATHI : ಭದ್ರಾ ನಾಲೆಯ ದಂಡೆಯ ಮೇಲೆ ಅಕ್ರಮಮವಾಗಿ ಶ್ರೀಗಂಧ (Sandalwood) ಸಾಗಿಸುತ್ತಿದ್ದ ಇಬ್ಬರನ್ನು ಅರಣ್ಯ ಇಲಾಖೆ ಸಿಬ್ಬಂದಿ ಬಂಧಿಸಿದ್ದಾರೆ. ಕರಕುಚ್ಚಿ ಗ್ರಾಮದ ರಾಮು ಹಾಗೂ ಇಲಿಯಾಸ್ ಬಂಧಿತರು. 12.1 ಕೆ.ಜಿ. ಶ್ರೀಗಂಧದ (Sandalwood) ಚಕ್ಕೆ ಹಾಗೂ ಬೈಕ್‌ ಅನ್ನು ವಶಪಡಿಸಿಕೊಂಡಿದ್ದು, ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಇದನ್ನೂ ಓದಿ – ಗೆಜ್ಜೇನಹಳ್ಳಿ ಬಳಿ ಅರಣ್ಯ ಇಲಾಖೆ ಬೋನಿಗೆ ಬಿತ್ತು ಚಿರತೆ ಭದ್ರಾವತಿಯ ಡಿಸಿಎಫ್ ಆಶಿಶ್ ರೆಡ್ಡಿ ಹಾಗೂ … Read more

ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ ತಮಿಳುನಾಡು ಮುಖ್ಯಮಂತ್ರಿ ಪುತ್ರನ ವಿರುದ್ಧ ದೂರು

Bhadravathi-Rural-Police-Station

SHIVAMOGGA LIVE NEWS | 6 SEPTEMBER 2023 BHADRAVATHI : ಹಿಂದು ಧಾರ್ಮಿಕ ಭಾವನೆ ಹಾಗೂ ನಂಬಿಕೆಗಳನ್ನು ಅವಮಾನಿಸಿರುವ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್‌ (MK Stalin) ಅವರ ಪುತ್ರ, ಸಚಿವ ಉದಯನಿಧಿ ವಿರುದ್ಧ ಸೂಕ್ತ ಕ್ರಮ ಜರುಗಿಸುವಂತೆ ಹಿಂದು ಜಾಗರಣ ವೇದಿಕೆ ಜಿಲ್ಲಾ ಸಂಚಾಲಕ ಅರಳಿಹಳ್ಳಿ ದೇವರಾಜ್ ಭದ್ರಾವತಿ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದಾರೆ. ಉದಯನಿಧಿ ಸ್ಟಾಲಿನ್ ಸೆ.2ರಂದು ಹಿಂದು ಸನಾತನ ಧರ್ಮ ಡೆಂಘ ಇದ್ದಂತೆ. ಅದನ್ನು ವಿರೋಧಿಸಿದರೆ ಸಾಲದು, ಅದನ್ನು ಡೆಂಘ ಸೊಳ್ಳೆಗಳು, … Read more

BREAKING NEWS | ಹೊಳೆಹೊನ್ನೂರು ನಾಡ ಕಚೇರಿಗೆ ಸಚಿವರ ದಿಢೀರ್ ಭೇಟಿ

060923-Revenue-Minister-Krishna-Byregowda-Visit-Holehonnuru-in-Bhadravathi-in-Shimoga-district.webp

SHIVAMOGGA LIVE NEWS | 6 SEPTEMBER 2023 HOLEHONNURU : ಶಿವಮೊಗ್ಗ ಪ್ರವಾಸದಲ್ಲಿರುವ ಕಂದಾಯ ಸಚಿವ ಕೃಷ್ಣ ಬೈರೇಗೌಡ (Krishna Byre Gowda) ಅವರು ಇಂದು ಹೊಳೆಹೊನ್ನೂರು ಹೋಬಳಿ ನಾಡ ಕಚೇರಿಗೆ ದಿಢೀರ್ ಭೇಟಿ ನೀಡಿದರು. ಸಕಾಲ ಆ್ಯಪ್, ಪೆನ್ಶನ್ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಉಪ ತಹಶೀಲ್ದಾರ್ ಹಾಗೂ ಗ್ರಾಮಲೆಕ್ಕಿಗರಿಂದ ಮಾಹಿತಿ ಪಡೆದರು.‌ ಈ ಸಂದರ್ಭ ಗ್ರಾಮ ಲೆಕ್ಕಿಗರಿಗೆ ಸೂಕ್ತ ತರಬೇತಿ, ಸಮರ್ಪಕ ಮಾಹಿತಿ ಇಲ್ಲದಿರುವುದು ಗೊತ್ತಾಗಿದೆ. ಸೂಕ್ತ ತರಬೇತಿ ನೀಡದಿರುವುದರ ಬಗ್ಗೆ ಅಧಿಕಾರಿಗಳನ್ನು … Read more

ನಾಟಿ ಮಾಡಿದ್ದ 300 ಅಡಿಕೆ ಗಿಡಗಳು ನಾಶ, ರೈತನಿಗೆ ಜೀವ ಬೆದರಿಕೆ ಆರೋಪ

300-areca-saplings-cut-by-miscreants-at-anaveri-near-Holehonnuru.webp

SHIVAMOGGA LIVE NEWS | 3 SEPTEMBER 2023 HOLEHONNURU : ಅರ್ಧ ಎಕರೆಯಲ್ಲಿ ನಾಟಿ ಮಾಡಿದ್ದ 300 ಅಡಿಕೆ (Areca Plant) ಗಿಡಗಳನ್ನು ನಾಶ ಪಡಿಸಲಾಗಿದೆ. ಲಕ್ಷಾಂತರ ರೂ. ನಷ್ಟ ಅನುಭವಿಸಿರುವ ರೈತ ಹೊಳೆಹೊನ್ನೂರು ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದಾರೆ. ತಮಗೆ ಜೀವ ಬೆದರಿಕೆ ಇದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಆನವೇರಿಯ (Anaveri) ರೈತ ಲೋಕೇಶಪ್ಪ ಜಂಗರಮನಹಳ್ಳಿಯ ಅರ್ಧ ಎಕರೆ ಜಮೀನಿನಲ್ಲಿ 300 ಅಡಿಕೆ ಗಿಡಗಳನ್ನು (Areca Plant) ನೆಟ್ಟಿದ್ದರು. ಜಮೀನು ವಿವಾದದ ಹಿನ್ನೆಲೆ ರಫೀಕ್‌ … Read more

ಆರು ವರ್ಷದ ಬಾಲಕಿ ಮೇಲೆ ಹುಚ್ಚು ನಾಯಿ ದಾಳಿ, ಮನೆಯಿಂದ ಹೊರಬರಲು ಗ್ರಾಮಸ್ಥರಿಗೆ ಭೀತಿ

Straydog-Manace-in-Holebenavalli-near-Holehonnuru.webp

SHIVAMOGGA LIVE NEWS | 3 SEPTEMBER 2023 HOLEHONNURU : ಶಾಲಾ ವಾಹನದಿಂದ ಕೆಳಗಿಳಿದು ಮನೆ ಕಡೆಗೆ ತೆರಳುತ್ತಿದ್ದ ಬಾಲಕಿ ಮೇಲೆ ಹುಚ್ಚು ನಾಯಿ ದಾಳಿ (STRAY DOG) ಮಾಡಿದೆ. ಗಂಭೀರ ಗಾಯಗೊಂಡಿದ್ದ ಬಾಲಕಿಯನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹೊಳೆಹೊನ್ನೂರು ಸಮೀಪದ ಬಿ. ಬೀರನಹಳ್ಳಿ ಗ್ರಾಮ ಪಂಚಾಯಿತ ವ್ಯಾಪ್ತಿಯ ಹೊಳೆಬೆಳಗಲು (Holebelagalu) ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಬೇಬಿ (6) ಗಾಯಗೊಂಡಿದ್ದಾಳೆ. ಶಾಲೆಯಿಂದ ಮನೆಗೆ ಮರಳುವಾಗ ಹುಚ್ಚು ನಾಯಿ ದಾಳಿ ಮಾಡಿದೆ. ಕಳೆದ ಎರಡ್ಮೂರು … Read more

ಭದ್ರಾ ಡ್ಯಾಂನಿಂದ 100 ದಿನ ನೀರು, ಅಚ್ಚುಕಟ್ಟು ರೈತರಿಂದ ಅಹೋರಾತ್ರಿ ಧರಣಿ, ರೈತರ ಆಗ್ರಹವೇನು?

020923-Farmers-Protest-Near-Bhadra-Dam-at-Bhadravathi.webp

SHIVAMOGGA LIVE NEWS | 2 SEPTEMBER 2023 BHADRAVATHI : ಮಳೆ ಇಲ್ಲದೆ ಭದ್ರಾ ಜಲಾಶಯದಲ್ಲಿ (Bhadra Dam) ನಿರೀಕ್ಷಿತ ನೀರಿನ ಸಂಗ್ರಹವಾಗಿಲ್ಲ. ಆದರೂ ಮುಂಗಾರು ಹಂಗಾಮಿಗೆ 100 ದಿನ ನೀರು ಹರಿಸುವ ತೀರ್ಮಾನ ಕೈಗೊಳ್ಳಲಾಗಿದೆ. ಈ ಆದೇಶವನ್ನು ಮರು ಪರಿಶೀಲಿಸಬೇಕು ಎಂದು ರೈತ ಸಂಘದ ನೇತೃತ್ವದಲ್ಲಿ ಭದ್ರಾ ಯೋಜನಾ ವೃತ್ತದ ಅಧೀಕ್ಷಕ ಅಭಿಯಂತರ ಕಚೇರಿ ಎದುರು ಅಹೋರಾತ್ರಿ ಧರಣಿ ನಡೆಸಲಾಯಿತು. ರೈತ ಮುಖಂಡ ಕೆ.ಟಿ.ಗಂಗಾಧರ್‌ ಅವರ ನೇತೃತ್ವದಲ್ಲಿ ಧರಣಿ ನಡೆಸಲಾಗುತ್ತಿದೆ. ಮೊದಲ ದಿನ ಭದ್ರಾವತಿ … Read more

ಭದ್ರಾವತಿಯ ಇಬ್ಬರು ಶಿಕ್ಷಕರು ಅಮಾನತು, ಕಾರಣವೇನು?

DDPI-office-Shimoga.

SHIVAMOGGA LIVE NEWS | 2 SEPTEMBER 2023 BHADRAVATHI : ಪ್ರತ್ಯೇಕ ಪ್ರಕರಣದಲ್ಲಿ ಕರ್ತವ್ಯಲೋಪ ಮತ್ತು ಅನಧಿಕೃತವಾಗಿ ಗೈರಾದ ಮುಖ್ಯ ಶಿಕ್ಷಕ ಸೇರಿದಂತೆ ಇಬ್ಬರನ್ನು ಅಮಾನತುಗೊಳಿಸಿ (suspension) ಡಿಡಿಪಿಐ ಸಿ.ಆರ್ .ಪರಮೇಶ್ವರ್‌ ಆದೇಶಿಸಿದ್ದಾರೆ. ಭದ್ರಾವತಿ ತಾಲೂಕಿನ ಬಿ.ಆರ್.ಪ್ರಾಜೆಕ್ಟ್‌ನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬಿ.ಆರ್. ಶಾಂತರಾಜಪ್ಪ ಮತ್ತು ದೊಡ್ಡಗೊಪ್ಪೇನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ (School) ಸಹ ಶಿಕ್ಷಕಿ ಸವಿತಾ ಕ್ರಿಸ್ತಿನ್ ಮೆಂಡೋನ್ಸಾ ಸೇವೆಯಿಂದ ಅಮಾನತುಗೊಂಡವರು. ಇದನ್ನೂ ಓದಿ – ನಮ್ಮೂರ ಹೆಣ್ಮಕ್ಕಳನ್ನು ಶಾಲೆಗೆ ಕಳುಹಿಸುವುದಿಲ್ಲ … Read more

ಭದ್ರಾವತಿ ಡಿವೈಎಸ್‌ಪಿ ಕಚೇರಿ ಮುಂದೆ ಚಿಕ್ಕಗೊಪ್ಪೇನಹಳ್ಳಿ ಗ್ರಾಮಸ್ಥರ ಪ್ರತಿಭಟನೆ, ಕಾರಣವೇನು?

020923-Bhadaravathi-Chikkagoppenahalli-villagers-protest-at-DYSP-Office.webp

SHIVAMOGGA LIVE NEWS | 2 SEPTEMBER 2023 BHADRAVATHI : ಅಡುಗೆ ಸಹಾಯಕಿಗೆ ಜಾತಿ ನಿಂದನೆ ಮಾಡಿದ ಆರೋಪದ ಹಿನ್ನೆಲೆ ಶಾಲಾಭಿವೃದ್ಧಿ ಸಮಿತಿಯವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಚಿಕ್ಕಗೊಪ್ಪೇನಹಳ್ಳಿ ಗ್ರಾಮಸ್ಥರು ಮತ್ತು ಅಡುಗೆ ಸಹಾಯಕಿಯ (Kitchen Helper)  ಕುಟುಂಬದವರು ಭದ್ರಾವತಿ ಡಿವೈಎಸ್‌ಪಿ ಕಚೇರಿ ಮುಂಭಾಗ ಪ್ರತಿಭಟನೆ (Protest) ನಡೆಸಿದರು. ಗ್ರಾಮದ ಎಕೆ ಕಾಲೋನಿ ನಿವಾಸಿ ರೂಪಾ, ಅಕ್ಷರ ದಾಸೋಹ ಮಾರ್ಗಸೂಚಿ ಅನ್ವಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಡುಗೆ ಸಹಾಯಕಿಯಾಗಿ ನೇಮಕವಾಗಿದ್ದಾರೆ. ಶಾಲಾಭಿವೃದ್ಧಿ ಸಮಿತಿಯವರು … Read more

ಭದ್ರಾವತಿ ಹೊಸ ಸೇತುವೆ ಪಕ್ಕದ ಪೊದೆಯಲ್ಲಿ ಹೆಣ್ಣು ಮಗು ಪತ್ತೆ

Old-Town-Police-Station-Bhadravathi

SHIVAMOGGA LIVE NEWS | 1 SEPTEMBER 2023 BHADRAVATHI : ಹೊಸ ಸೇತುವೆ (Bridge) ಪಕ್ಕದ ಪೊದೆಯಲ್ಲಿ ಸುಮಾರು 5 ರಿಂದ 6 ತಿಂಗಳ ಮಗು (Baby) ಪತ್ತೆಯಾಗಿದೆ. ಸೀಳು ತುಟಿ ಹೊಂದಿರುವ ಹೆಣ್ಣು ಮಗು ಸಿಕ್ಕಿದ್ದು ಡಿಸಿಪಿಯು ಘಟಕ ಮತ್ತು ಭದ್ರಾವತಿ ಹಳೆನಗರ ಪೊಲೀಸ್ ಠಾಣಾಧಿಕಾರಿಗಳು ಮಗುವನ್ನು ರಕ್ಷಿಸಿ ಶಿವಮೊಗ್ಗದ ಮಕ್ಕಳ ಕಲ್ಯಾಣ ಸಮಿತಿಗೆ ದಾಖಲಿಸಿದ್ದಾರೆ. ಇದನ್ನೂ ಓದಿ – ಹಾಲಿನಲ್ಲಿ ವಿಷ ಬೆರೆಸಿ ಹಸುಗೂಸು ಕೊಂದ ಮಲತಾಯಿ – 5 ಫಟಾಫಟ್ ರಾಜ್ಯ ಸುದ್ದಿ … Read more