ಭದ್ರಾವತಿ ವಿಐಎಸ್‌ಎಲ್‌ ಕಾರ್ಖಾನೆಯಲ್ಲಿ ಉತ್ಪಾದನೆ ಆರಂಭ

290823-Production-work-begins-at-Bhadravathi-VISL.webp

SHIVAMOGGA LIVE NEWS | 29 AUGUST 2023 BHADRAVATHI : ವಿಐಎಸ್‌ಎಲ್‌ (VISL) ಕಾರ್ಖಾನೆ ಎನ್‌ಆರ್‌ಎಂ ಘಟಕಕ್ಕೆ ಪೂಜೆ ಸಲ್ಲಿಸಿ ಚಾಲನೆ ನೀಡಲಾಯಿತು. ಸೋಮವಾರದಿಂದ ಘಟಕದಲ್ಲಿ ಕೆಲಸ ಆರಂಭವಾಗಿದೆ. ಅಧಿಕಾರಿಗಳು, ಕಾರ್ಮಿಕರು ಕಾರ್ಖಾನೆಯ ಎನ್‌ಆರ್‌ಎಂ ಘಟಕದಲ್ಲಿ ಪೂಜೆ ಸಲ್ಲಿಸಿದರು. ಬಳಿಕ ಕೆಲಸ ಆರಂಭ ಮಾಡಲಾಯಿತು. ಕಳೆದ ವಾರ ಬಿಲಾಯ್‌ ಘಟಕದಿಂದ ಕಾರ್ಖಾನೆಗೆ 19 ವ್ಯಾಗನ್‌ ಬ್ಲೂಮ್‌ಗಳನ್ನು ಸರಬರಾಜು ಮಾಡಲಾಗಿತ್ತು. ಇದನ್ನೂ ಓದಿ- VISL ಕಾರ್ಮಿಕರ ಜೊತೆ ಸಂಸದ ರಾಘವೇಂದ್ರ ಮಹತ್ವದ ಮೀಟಿಂಗ್‌, ಏನೆಲ್ಲ ಹೇಳಿದರು? ಪೂಜೆ ವೇಳೆ … Read more

ಶಿವಮೊಗ್ಗದಿಂದ ಹೊಳೆಹೊನ್ನೂರು ತನಕ ಸದ್ಭಾವನಾ ಪಾದಯಾತ್ರೆ

Sadhbavana-Yathre-from-Shimoga-to-Holehonnuru-by-BJP-Yuva-Morcha-BY-Raghavendra.

SHIVAMOGGA LIVE NEWS | 27 AUGUST 2023 SHIMOGA : ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಪ್ರತಿಮೆ ಧ್ವಂಸ (Vandalized) ಖಂಡಿಸಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಸದ್ಭಾವನಾ ಯಾತ್ರೆ (Padayathre) ನಡೆಯಿತು. ಗಾಂಧಿ ಪಾರ್ಕ್‌ನಲ್ಲಿ ಗಾಂಧಿ ಪ್ರತಿಮೆ ಮುಂಭಾಗ ಸಂಸದ ಬಿ.ವೈ.ರಾಘವೇಂದ್ರ ಅವರು ಸದ್ಭಾವನಾ ಯಾತ್ರೆಗೆ ಚಾಲನೆ ನೀಡಿ ಪಾದಯಾತ್ರೆಯಲ್ಲಿ ಭಾಗವಹಿಸಿದರು. ಮಹಾತ್ಮ ಗಾಂಧೀಜಿ ಪತ್ರಿಮೆ ಧ್ವಂಸ ಖಂಡಿಸಿ ಶಿವಮೊಗ್ಗದಿಂದ ಹೊಳೆಹೊನ್ನೂರಿನವರೆಗೆ ಬಿಜೆಪಿ ಯುವ ಮೋರ್ಚಾದ ವತಿಯಿಂದ ಪಾದಯಾತ್ರೆ ನಡೆಸಲಾಯಿತು. ಇದೆ ವೇಳೆ ಮಾತನಾಡಿದ ಸಂಸದ … Read more

ಹೊಳೆಹೊನ್ನೂರು ಗಾಂಧಿ ಪ್ರತಿಮೆ ಧ್ವಂಸ ಕೇಸ್‌, ಚಿತ್ರದುರ್ಗದ ಇಬ್ಬರು ಅರೆಸ್ಟ್‌, ಆರೋಪಿಗಳ ಹಿನ್ನೆಲೆ ಏನು?

Mahatma-Gandhi-Statue-Vandalized-at-Holehonnuru

SHIVAMOGGA LIVE NEWS | 24 AUGUST 2023 HOLEHONNURU : ಗಾಂಧಿ ಪ್ರತಿಮೆ (Gandiji Statue) ಧ್ವಂಸ ಪ್ರಕರಣದ ತನಿಖೆ ನಡೆಸಿದ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳು ಚಿತ್ರದುರ್ಗ ಜಿಲ್ಲೆಯವರು ಎಂದು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌ ತಿಳಿಸಿದ್ದಾರೆ. ಹೊಳೆಹೊನ್ನೂರು ಪೊಲೀಸ್‌ ಠಾಣೆಯಲ್ಲಿ ಸುದಿಗೋಷ್ಠಿ ನಡೆಸಿದ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌, ಚಿತ್ರದುರ್ಗ ಜಿಲ್ಲೆಯ ಪಂಡರಹಳ್ಳಿಯ ಗಣೇಶ್‌ (24) ಮತ್ತು ವಿನಯ್‌ (25) ಬಂಧಿತರು. ಇದನ್ನೂ ಓದಿ – ಹೊಳೆಹೊನ್ನೂರು ಗಾಂಧಿ ಪ್ರತಿಮೆ ಧ್ವಂಸ, ಸಿಎಂ … Read more

ವಿಐಎಸ್‌ಎಲ್‌ ಕಾರ್ಖಾನೆಗೆ ರೈಲಿನಲ್ಲಿ ಬಂತು ಬ್ಲೂಮ್‌, ಆಡಳಿತ ಮಂಡಳಿ, ಕಾರ್ಮಿಕರಿಂದ ಪೂಜೆ

230823 VISL Gets 19 wagon of Bloom

SHIVAMOGGA LIVE NEWS | 23 AUGUST 2023 BHADRAVATHI : ವಿಐಎಸ್‌ಎಲ್‌ ಕಾರ್ಖಾನೆಯಲ್ಲಿ ಉತ್ಪಾದನೆ ಪುನಾರಂಭವಾಗುವುದು ಖಚಿತವಾಗಿದೆ. ರೈಲಿನ ಮೂಲಕ ಕಚ್ಛಾ ವಸ್ತು ಬಂದಿದ್ದು ಕಾರ್ಖಾನೆಯನ್ನು ತಲುಪಿದೆ. ಆಡಳಿತ ಮಂಡಳಿ ಮತ್ತು ಕಾರ್ಮಿಕರು ಕಚ್ಛಾ ವಸ್ತುವಿಗೆ ವಿಶೇಷ ಪೂಜೆ ಸಲ್ಲಿಸಿ, ಕಾರ್ಖಾನೆಯ ಸಮಸ್ಯೆ ಪರಿಹಾರವಾಗಲಿ ಎಂದು ಪ್ರಾರ್ಥಿಸಿದರು. ಕಾರ್ಖಾನೆಗೆ ಬಂತು ಬ್ಲೂಮ್‌ ಉಕ್ಕು ಪ್ರಾಧಿಕಾರದ ಬಿಲಾಯ್‌ ಘಟಕದಿಂದ ವಿಐಎಸ್‌ಎಲ್‌ಗೆ ಕಚ್ಛಾ ವಸ್ತು ಪೂರೈಕೆ ಮಾಡಲಾಗಿದೆ. ಗೂಡ್ಸ್‌ ರೈಲಿನ 19 ವ್ಯಾಗನ್‌ಗಳಲ್ಲಿ ಬ್ಲೂಮ್‌ಗಳನ್ನು ರವಾನಿಸಲಾಗಿದೆ. ಕಾರ್ಖಾನೆಯ ಆಡಳಿತ ಮಂಡಳಿ … Read more

ಹೊಳೆಹೊನ್ನೂರು ಗಾಂಧಿ ಪ್ರತಿಮೆ ಧ್ವಂಸ, ಸಿಎಂ ಸಿದ್ದರಾಮಯ್ಯ ಆಕ್ರೋಶ

Mahatma-Gandhi-Statue-Vandalized-at-Holehonnuru

SHIVAMOGGA LIVE NEWS | 21 AUGUST 2023 HOLEHONNURU : ಮಹಾತ್ಮ ಗಾಂಧಿ ಪ್ರತಿಮೆ (Gandhi Statue) ಧ್ವಂಸಗೊಳಿಸಿದ (Vandalized) ಕೃತ್ಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಖಂಡಿಸಿದ್ದಾರೆ. ಈ ಕುರಿತು ಟ್ವೀಟ್‌ ಮಾಡಿರುವ ಸಿಎಂ, ಕೃತ್ಯದ ಹಿಂದಿರುವವರನ್ನು ಕಠಿಣ ಶಿಕ್ಷೆಗೆ ಒಪಡಿಸಲಾಗುತ್ತದೆ ಎಂದು ತಿಳಿಸಿದ್ದಾರೆ. ಸಿಎಂ ಟ್ವೀಟ್‌ನಲ್ಲಿ ಏನಿದೆ? ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರಿನಲ್ಲಿ ಮಹಾತ್ಮ ಗಾಂಧಿಯವರ ಪ್ರತಿಮೆ ದ್ವಂಸಗೊಳಿಸಿರುವ ದೇಶವಿರೋಧಿ ಕೃತ್ಯವನ್ನು ತೀವ್ರವಾಗಿ ಖಂಡಿಸುತ್ತೇನೆ. ಈ ನೆಲದ ಸ್ವಾತಂತ್ರ್ಯ ಚಳವಳಿಯ ಹಿನ್ನೆಲೆ, ಸಂವಿಧಾನ ಮತ್ತು ಕಾನೂನಿನ … Read more

ಹೊಳೆಹೊನ್ನೂರು ಗಾಂಧಿ ಪ್ರತಿಮೆ ಧ್ವಂಸ, ಜಿಲ್ಲಾ ರಕ್ಷಣಾಧಿಕಾರಿ ಹೇಳಿದ್ದೇನು?

Mahatma-Gandhi-Statue-Vandalized-at-Holehonnuru

SHIVAMOGGA LIVE NEWS | 21 AUGUST 2023 HOLEHONNURU : ಗಾಂಧಿ ಪ್ರತಿಮೆ (Gandhi Statue) ಧ್ವಂಸ ಪ್ರಕರಣದ ತನಿಖೆ ಚುರುಕುಗೊಂಡಿದೆ. ವಿಷಯ ತಿಳಿಯುತ್ತಿದ್ದಂತೆ ಪೊಲೀಸ್‌ ಇಲಾಖೆ ಎಚ್ಚೆತ್ತುಕೊಂಡಿದ್ದು, ಕಿಡಿಗೇಡಿಗಳ ಪತ್ತೆಗೆ ಬಲೆ ಬೀಸಿದೆ. ಈ ಮಧ್ಯೆ ತನಿಖೆ ಕುರಿತು ಮಾಧ್ಯಮಗಳಿಗೆ ಜಿಲ್ಲಾ ರಕ್ಷಣಾಧಿಕಾರಿ (Shimoga SP) ಮಿಥುನ್‌ ಕುಮಾರ್‌ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ – ಹೊಳೆಹೊನ್ನೂರಿನಲ್ಲಿ ಸ್ಥಳೀಯರಿಂದ ರಸ್ತೆ ತಡೆ, ಬಿಗುವಿನ ವಾತಾವರಣ, ಕಿಡಿಗೇಡಿಗಳ ಬಂಧನಕ್ಕೆ ಆಗ್ರಹ ‘ಹೊಳೆಹೊನ್ನೂರು ಪಟ್ಟಣದ ಸರ್ಕಲ್‌ನಲ್ಲಿ ಮಹಾತ್ಮ ಗಾಂಧಿ … Read more

ಹೊಳೆಹೊನ್ನೂರಿನಲ್ಲಿ ಸ್ಥಳೀಯರಿಂದ ರಸ್ತೆ ತಡೆ, ಬಿಗುವಿನ ವಾತಾವರಣ, ಕಿಡಿಗೇಡಿಗಳ ಬಂಧನಕ್ಕೆ ಆಗ್ರಹ

Protest-at-Holehonnuru-over-gandh-statue-vandalized

SHIVAMOGGA LIVE NEWS | 21 AUGUST 2023 HOLEHONNURU : ರಾಷ್ಟ್ರಪಿತ ಮಹಾತ್ಮ ಗಾಂಧೀಜಿ (Gandhi Statue) ಪ್ರತಿಮೆ ಧ್ವಂಸಗೊಳಿಸಿದ ಕಿಡಿಗೇಡಿಗಳನ್ನು ಬಂಧಿಸುವಂತೆ ಆಗ್ರಹಿಸಿ ಸ್ಥಳೀಯರು ಪ್ರತಿಭಟನೆ ನಡೆಸಿದರು. ಹೊಳೆಹೊನ್ನೂರು ಗಾಂಧಿ ಸರ್ಕಲ್‌ ಬಳಿ ರಸ್ತೆ ತಡೆ ನಡೆಸಿದರು. ಹೊಳೆಹೊನ್ನೂರಿನ ಗಾಂಧಿ ಸರ್ಕಲ್‌ನಲ್ಲಿರುವ ಗಾಂಧಿ ಪ್ರತಿಮೆಯನ್ನು (Gandhi Statue) ಕಡಿಗೇಡಿಗಳು ಧ್ವಂಸಗೊಳಿಸಿದ್ದರು. ಬೈಕಿನಲ್ಲಿ ಬಂದ ದುಷ್ಕರ್ಮಿಗಳು ಕೃತ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಇದನ್ನೂ ಓದಿ – ರಾತ್ರೋರಾತ್ರಿ ಹೊಳೆಹೊನ್ನೂರಿನಲ್ಲಿ ಮಹಾತ್ಮ ಗಾಂಧೀಜಿ ಪ್ರತಿಮೆ ಧ್ವಂಸ, ಆಕ್ರೋಶ ವಿಚಾರ … Read more

ರಾತ್ರೋರಾತ್ರಿ ಹೊಳೆಹೊನ್ನೂರಿನಲ್ಲಿ ಮಹಾತ್ಮ ಗಾಂಧೀಜಿ ಪ್ರತಿಮೆ ಧ್ವಂಸ, ಆಕ್ರೋಶ

Mahatma-Gandhi-Statue-Vandalized-at-Holehonnuru

SHIVAMOGGA LIVE NEWS | 21 AUGUST 2023 HOLEHONNURU : ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಪ್ರತಿಮೆಯನ್ನು (Gandhi Statue) ಕಿಡಿಗೇಡಿಗಳು ಧ್ವಂಸಗೊಳಿಸಿದ್ದಾರೆ. ತಡರಾತ್ರಿ ಕೃತ್ಯ ನಡೆದಿದ್ದು ವಿಚಾರ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ದುಷ್ಕೃತ್ಯ ಎಸಗಿದವರ ಪತ್ತೆಗೆ ಬಲೆ ಬೀಸಿದ್ದಾರೆ. ಹೊಳೆಹೊನ್ನೂರು ಪಟ್ಟಣದ ಗಾಂಧಿ ಸರ್ಕಲ್‌ನಲ್ಲಿದ್ದ (Gandhi Circle) ಮಹಾತ್ಮ ಗಾಂಧೀಜಿ ಪ್ರತಿಮೆಯನ್ನು ಹಾನಿಗೊಳಿಸಲಾಗಿದೆ. ಬೈಕಿನಲ್ಲಿ ಬಂದ ಇಬ್ಬರು ದುಷ್ಕೃತ್ಯ ಎಸಗಿದ್ದಾರೆ ಎಂದು ಹೇಳಲಾಗುತ್ತಿದೆ. ವಿಚಾರ ತಿಳಿಯುತ್ತಿದ್ದಂತೆ ಜನರು ಗುಂಪುಗೂಡಿದ್ದು, ಕಿಡಿಗೇಡಿಗಳ … Read more

ಭದ್ರಾವತಿ, ತೀರ್ಥಹಳ್ಳಿಯಲ್ಲಿ ಪೊಲೀಸರಿಂದ ಪ್ರತ್ಯೇಕ ದಾಳಿ, ನಾಲ್ವರು ಅರೆಸ್ಟ್‌

90823-Two-Arrest-near-edehalli-lake-in-Thirthahalli-Taluk.

SHIVAMOGGA LIVE NEWS | 19 AUGUST 2023 BHADRAVATHI / THIRTHAHALLI : ಪ್ರತ್ಯೇಕ ಪ್ರಕರಣಗಳಲ್ಲಿ ಭದ್ರಾವತಿ (Bhadravathi) ಮತ್ತು ತೀರ್ಥಹಳ್ಳಿಯಲ್ಲಿ (Thirthahalli) ಪೊಲೀಸರು ದಾಳಿ ನಡೆಸಿ ಗಾಂಜಾ ಸಹಿತ ಆರೋಪಿಗಳನ್ನು ಬಂಧಿಸಲಾಗಿದೆ. ಹಳೆ ಬಾರಂದೂರಿನಿಂದ ಭದ್ರಾವತಿಗೆ ಗಾಂಜಾ ಹಳೆ ಬಾರಂದೂರು ಕಡೆಯಿಂದ ಭದ್ರಾವತಿಗೆ ಗಾಂಜಾ ಸಾಗಣೆ ಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ವೀರಾಪುರದ ಇಬ್ರಾಹಿಂ ಅಲಿಯಾಸ್‌ ಇಬ್ಬು ಮೀರಾ ಅಲಿಯಾಸ್‌ ಟಕ್ಕರ್‌ (21), ಕಡದಕಟ್ಟೆಯ ಸಂತೋಷ್‌ ಕುಮಾರ್‌ (30) … Read more

ಶಿವಮೊಗ್ಗ, ಭದ್ರಾವತಿಯಲ್ಲಿ ಪೊಲೀಸರಿಂದ ರಾತ್ರಿ ದಿಢೀರ್‌ ಏರಿಯಾ ಡಾಮಿನೇಷನ್‌ ಗಸ್ತು, ಹಲವರು ವಶಕ್ಕೆ

Area-Domination-by-Police-in-Shimoga-and-Bhadravathi

SHIVAMOGGA LIVE NEWS | 18 AUGUST 2023 SHIMOGA : ದಿಢೀರ್‌ ಏರಿಯಾ ಡಾಮಿನೇಷನ್‌ (Area Domination) ವಿಶೇಷ ಗಸ್ತು (Patrol) ನಡೆಸಿದ ಪೊಲೀಸರು ಶಿವಮೊಗ್ಗ ಮತ್ತು ಭದ್ರಾವತಿಯಲ್ಲಿ (Bhadravathi) ಹಲವರನ್ನು ವಶಕ್ಕೆ ಪಡೆದು 105 ಲಘು ಪ್ರಕರಣ ದಾಖಲು ಮಾಡಿದ್ದಾರೆ. ಇದೇ ವೇಳೆ ಗಾಂಜಾ ಸೇವನೆ ಮಾಡಿರುವ ಐವರು ಪತ್ತೆಯಾಗಿದ್ದಾರೆ. ಶಿವಮೊಗ್ಗ – ಎ ಮತ್ತು ಬಿ, ಭದ್ರಾವತಿ ಉಪ ವಿಭಾಗಗಳಲ್ಲಿ ಪೊಲೀಸ್‌ ಇಲಾಖೆ ವತಿಯಿಂದ ದಿಢೀರ್‌ ಏರಿಯಾ ಡಾಮಿನೇಷನ್‌ ವಿಶೇಷ ಗಸ್ತು ನಡೆಸಲಾಯಿತು. … Read more