25 ಕೆ.ಜಿ ಅಕ್ಕಿ, 5 ಕೆ.ಜಿ ಟೊಮೆಟೊ, ದಿನಸಿ ಪೂರೈಸುವಂತೆ ಪ್ರಾಂಶುಪಾಲರಿಗೆ ಅತಿಥಿ ಉಪನ್ಯಾಸಕರ ಮನವಿ, ಕಾರಣವೇನು?

Holehonnuru-College-guest-lecturers-memorandum-to-principal

SHIVAMOGGA LIVE | 2 AUGUST 2023 HOLEHONNURU : ಸಂಬಳ ಇಲ್ಲದ ಅತಿಥಿ ಉಪನ್ಯಾಸಕರು (Guest Lecturers ) ವಿಭಿನ್ನವಾಗಿ ತಮ್ಮ ಅಳಲು ತೋಡಿಕೊಂಡಿದ್ದಾರೆ. ಮೂರು ತಿಂಗಳಿನಿಂದ ಸಂಬಳ ಇಲ್ಲ, ಜೀವನ ನಡೆಸುವುದು ಕಷ್ಟವಾಗುತ್ತಿದೆ. ಸಂಬಳ ಕೊಡುವವರೆಗೂ ಪ್ರತಿ ತಿಂಗಳ ರೇಷನ್ ಕೊಡುವಂತೆ ಪಟ್ಟಿ ಮಾಡಿ ಪ್ರಾಂಶುಪಾಲರ ಮೂಲಕ ಶಿಕ್ಷಣ ಇಲಾಖೆಗೆ ಬೇಡಿಕೆ ಸಲ್ಲಿಸಿದ್ದಾರೆ. ಮೂರು ತಿಂಗಳಿನಿಂದ ಸಂಬಳವಿಲ್ಲ ರಾಜ್ಯಾದ್ಯಂತ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ (Guest Lecturers ) ಮೂರು ತಿಂಗಳಿನಿಂದ ಸಂಬಳ ಆಗಿಲ್ಲ. … Read more

VISL ಕಾರ್ಮಿಕರಿಗೆ ಗುಡ್‌ ನ್ಯೂಸ್‌ ನೀಡಿದ ಸಂಸದ, ಉತ್ಪಾದನಾ ಚುಟುವಟಿಕೆ ಪುನಾರಂಭಕ್ಕೆ ದಿನಾಂಕ ಫಿಕ್ಸ್‌

BY-Raghavendra-and-Bhadravathi-VISL

SHIVAMOGGA LIVE | 1 AUGUST 2023 BHADRAVATHI : ವಿಐಎಸ್‌ಎಲ್‌ ಕಾರ್ಖಾನೆಯಲ್ಲಿ (VISL) ಉತ್ಪಾದನಾ ಚಟುವಟಿಕೆ ಪುನಾರಂಭಕ್ಕೆ ಸೇಲ್‌ ಆಡಳಿತ ಮಂಡಳಿ ಅನುಮತಿ ನೀಡಿದೆ. ಆ.10ರಿಂದ ಬಾರ್‌ ಮಿಲ್‌ ಕೆಲಸ ಆರಂಭವಾಗಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್‌ ಷಾ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಮತ್ತು ಉಕ್ಕು ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರ ನಿರ್ದೇಶನದ ಬಳಿಕ ಸೇಲ್‌ ಆಡಳಿತ ಮಂಡಳಿ ವಿಐಎಸ್‌ಎಲ್‌ (VISL) ಕಾರ್ಖಾನೆಯಲ್ಲಿ ಉತ್ಪಾದನಾ ಚುಟವಟಿಕೆ ಪುನಾರಂಭ … Read more

ಜಲಪಾತದಲ್ಲಿ ಜಾರಿಬೀಳುವ ಮುನ್ನ ಸೆಲ್ಫಿ ವಿಡಿಯೋ, ಮದುವೆ ಶಾಸ್ತ್ರದ ಬಳಿಕ ಭದ್ರಾವತಿಯಲ್ಲಿ ಶರತ್‌ ಅಂತ್ಯಕ್ರಿಯೆ

Bhadravathi-Sharath-at-Arishinagundi-Falls

SHIVAMOGGA LIVE | 31 JULY 2023 BHADRAVATHI : ಅರಿಶಿನಗುಂಡಿ ಜಲಪಾತದಲ್ಲಿ (Arasinagundi Falls) ಕಾಲು ಜಾರಿ ಬಿದ್ದು ಸಾವನ್ನಪ್ಪಿದ ಶರತ್‌ ಅಂತ್ಯಕ್ರಿಯೆ ಹುಟ್ಟೂರಿನಲ್ಲಿ ನೆರವೇರಿತು. ತಮಿಳು ಗೌಂಡರ್‌ ಸಂಪ್ರದಾಯದಂತೆ ವಿಧಿವಿಧಾನಗಳನ್ನು ನೆರವೇರಿಸಲಾಯಿತು. ತಡರಾತ್ರಿ ಮೃತದೇಹ ಮನೆಗೆ ಜು.23ರಂದು ಅರಿಶಿನಗುಂಡಿ ಜಲಪಾತದಲ್ಲಿ (Arasinagundi Falls) ಶರತ್‌ ಕಾಲು ಜಾರಿ ಬಿದ್ದಿದ್ದ. ಇದರ ವಿಡಿಯೋ ವೈರಲ್‌ ಆಗಿತ್ತು. ಶರತ್‌ಗಾಗಿ ತೀವ್ರ ಹುಡುಕಾಟ ನಡೆದಿತ್ತು. ಜು.30ರಂದು ಶರತ್‌ ಮೃತದೇಹ ಪತ್ತೆಯಾಗಿತ್ತು. ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ಭದ್ರಾವತಿಯ ಕೆ.ಹೆಚ್.ನಗರಕ್ಕೆ … Read more

ಭದ್ರಾವತಿ ನಗರ ಕಾಂಗ್ರೆಸ್‌ಗೆ ಎಸ್‌.ಕುಮಾರ್‌ ಸಾರಥ್ಯ, ಪಕ್ಷ ಸಂಘಟನೆ ಕುರಿತು ಹೇಳಿದ್ದೇನು?

K-Kumar-is-the-new-congress-city-president-Bhadravathi.

SHIVAMOGGA LIVE | 31 JULY 2023 BHADRAVATHI : ನಗರದಲ್ಲಿ ಪಕ್ಷವನ್ನು ಬಲಿಷ್ಠವಾಗಿ ಸಂಘಟಿಸಿ, ಮುಂದಿನ ಚುನಾವಣೆಗಳಲ್ಲಿ ಉತ್ತಮ ಸಾಧನೆ ಮಾಡಲಾಗುತ್ತದೆ ಎಂದು ಕಾಂಗ್ರೆಸ್‌ ಪಕ್ಷದ (Congress Party) ನಗರ ಘಟಕದ ನೂತನ ಅಧ್ಯಕ್ಷ ಎಸ್‌.ಕುಮಾರ್‌ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಸ್‌.ಕುಮಾರ್‌, ಮುಖಂಡರು, ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ನಗರಸಭೆ ವ್ಯಾಪ್ತಿಯ 35 ವಾರ್ಡ್‌ಗಳಲ್ಲಿ ಕಾಂಗ್ರೆಸ್‌ ಪಕ್ಷವನ್ನು ಸಂಘಟನೆ ಮಾಡಲಾಗುತ್ತದೆ. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ (Congress Party) ಹೆಚ್ಚು ಮತಗಳು ಲಭಿಸಲಿದೆ. ಇದಕ್ಕಾಗಿ ಕಾರ್ಯತಂತ್ರ ಸಿದ್ಧವಾಗಿವೆ. … Read more

VISL ಕಾರ್ಮಿಕರ ಜೊತೆ ಸಂಸದ ರಾಘವೇಂದ್ರ ಮಹತ್ವದ ಮೀಟಿಂಗ್‌, ಏನೆಲ್ಲ ಹೇಳಿದರು?

BY-Raghavendra-Meets-VISL-workers-at-VISL-Guest-House

SHIVAMOGGA LIVE | 31 JULY 2023 BHADRAVATHI : ವಿಐಎಸ್‌ಎಲ್‌ ಗುತ್ತಿಗೆ ಕಾರ್ಮಿಕರಿಗೆ (workers) 13 ದಿನ ಮಾತ್ರ ಕೆಲಸ ನೀಡಲಾಗುತ್ತಿದೆ. ಕಾರ್ಮಿಕರಿಗೆ ಹೆಚ್ಚಿನ ಅವಧಿ ಕೆಲಸ ನೀಡಲು 75 ಕೋಟಿ ರೂ. ಅನುದಾನ ಅಗತ್ಯವಿದೆ. ಈ ಹಣ ಹೊಂದಿಸಲು ಪ್ರಯತ್ನವಾಗುತ್ತಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು. ವಿಐಎಸ್‌ಎಲ್‌ ಅತಿಥಿ ಗೃಹದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ, ಕಾರ್ಮಿಕರಿಗೆ (workers) 24 ದಿನ ಉದ್ಯೋಗ ಕೊಡಲಾಗುತ್ತಿತ್ತು. ಈಗ ಕೆಲಸದ ದಿನಗಳನ್ನು 13 ದಿನಕ್ಕೆ ಇಳಿಕೆ ಮಾಡಲಾಗಿದೆ. … Read more

ಜಲಪಾತದ ಬಳಿ ಶರತ್‌ ಮೃತದೇಹ ಪತ್ತೆ, ಮನೆಗೆ ಬಂದ ಸಂಸದ ರಾಘವೇಂದ್ರಗೆ ಕುಟುಂಬದಿಂದ ‘ಒಂದು ಮನವಿʼ

BY-Raghavendra-visit-Sharth-house-at-Bhadravathi

SHIVAMOGGA LIVE | 30 JULY 2023 BHADRAVATHI : ಕೊಲ್ಲೂರು ಸಮೀಪ ಅರಿಶಿನಗುಂಡಿ ಜಲಪಾತ (Falls) ವೀಕ್ಷಣೆ ವೇಳೆ ಕಾಲು ಜಾರಿ ಬಿದ್ದು ನಾಪತ್ತೆಯಾಗಿದ್ದ ಭದ್ರಾವತಿಯ ಶರತ್‌ ಮೃತದೇಹ ಪತ್ತೆಯಾಗಿದೆ. ಶರತ್‌ ಬಿದ್ದಿದ್ದ ಜಾಗದಿಂದ 200 ಮೀಟರ್‌ ದೂರದಲ್ಲಿ ಪೊಟರೆಯಲ್ಲಿ ಮೃತದೇಹ ಸಿಕ್ಕಿದೆ. ವಿಚಾರ ತಿಳಿಯುತ್ತಿದ್ದಂತೆ ಭದ್ರಾವತಿಯಲ್ಲಿರುವ ಶರತ್‌ ಮನೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದರು. ಏನಿದು ಪ್ರಕರಣ? ಭದ್ರಾವತಿಯ ಶರತ್‌ ಮತ್ತು ಆತನ ಸ್ನೇಹಿತ ಜು.23ರಂದು ಕೊಲ್ಲೂರು ಸಮೀಪ ಅರಿಶಿನಗುಂಡಿ … Read more

ಭದ್ರಾವತಿ VISL ಕುರಿತು ಸಿಎಂ ಸಿದ್ದರಾಮಯ್ಯ ಮಹತ್ವದ ಪತ್ರ, 5 ಪ್ರಮುಖಾಂಶ ಪ್ರಸ್ತಾಪ, ಏನದು?

CM-Siddaramaiah-drafts-letter-to-Steel-Minister-about-VISL

SHIVAMOGGA LIVE | 30 JULY 2023 BHADRAVATHI : ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ (ವಿಐಎಸ್‌ಎಲ್‌) ಮುಚ್ಚುವ ನಿರ್ಧಾರವನ್ನು ಕೇಂದ್ರ ಸರ್ಕಾರ ಪುನರ್‌ ಪರಿಶೀಲಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಉಕ್ಕು ಸಚಿವ ಜ್ಯೋತಿರಾದಿತ್ಯ ಸಿಂಧಿಯಾಗೆ ಮನವಿ ಮಾಡಿದ್ದಾರೆ (Letter). ಜು.27ರಂದು ಬರೆದಿರುವ ಪತ್ರದಲ್ಲಿ (Letter) ವಿಐಎಸ್‌ಎಲ್‌ ಕಾರ್ಖಾನೆ ಪುನಾರಂಭದ ಕುರಿತು ಕೇಂದ್ರ ಸರ್ಕಾರ ತನ್ನ ಬದ್ಧತೆ ಪ್ರದರ್ಶಿಸಬೇಕು ಎಂದು ಒತ್ತಾಯಿಸಿದ್ದಾರೆ. ಸಿಎಂ ಪತ್ರದಲ್ಲಿರುವ ಪ್ರಮುಖ 5 ಪಾಯಿಂಟ್‌ ಕರ್ನಾಟಕ ಸರ್ಕಾರದ ಅಧೀನದಲ್ಲಿದ್ದ ವಿಐಎಸ್‌ಎಲ್‌ … Read more

ಭದ್ರಾವತಿ VISL ಕಾರ್ಖಾನೆ ಆವರಣದಲ್ಲಿ ಚಿರತೆ ಪ್ರತ್ಯಕ್ಷ, ಕಾರ್ಮಿಕರಲ್ಲಿ ಆತಂಕ

Leopard-Found-in-VISL-at-Bhadravathi

SHIVAMOGGA LIVE | 25 JULY 2023 BHADRAVATHI : ವಿಐಎಸ್‌ಎಲ್‌ ಕಾರ್ಖಾನೆ ಆವರಣದಲ್ಲಿ ಚಿರತೆ ಪ್ರತ್ಯಕ್ಷವಾಗಿದೆ. ಕಾರ್ಮಿಕರು ಚಿರತೆಯ ವಿಡಿಯೋ ಚಿತ್ರೀಕರಣ ಮಾಡಿದ್ದಾರೆ. ಚಿರತೆ (Leopard) ಪ್ರತ್ಯಕ್ಷವಾಗಿರುವ ವಿಚಾರ ತಿಳಿದು ಕಾರ್ಮಿಕರು ಆತಂಕಕ್ಕೀಡಾಗಿದ್ದಾರೆ. ಇದನ್ನೂ ಓದಿ – ಶಿವಮೊಗ್ಗ ತುಂಗಾ ನದಿ ಹೊಸ ಸೇತುವೆ ಮೇಲಿಂದ ಜಿಗಿದು ಯುವಕನ ಹುಚ್ಚಾಟ, ವಿಡಿಯೋ ವೈರಲ್‌ ಕಾರ್ಖಾನೆಯ ಬಿಜಿ ವೇಯಿಂಗ್‌ ಬ್ರಿಡ್ಜ್‌ ಸಮೀಪ ಚಿರತೆ (Leopard) ಕಾಣಿಸಿಕೊಂಡಿದೆ. ಅಲ್ಲಿ ಕೆಲಸ ನಿರ್ವಹಿಸುತ್ತಿದ್ದ ಸಿಬ್ಬಂದಿ ವಿಡಿಯೋ ಚಿತ್ರೀಕರಣ ಮಾಡಿಕೊಂಡಿದ್ದಾರೆ. ವಿಚಾರ ತಿಳಿಯುತ್ತಿದ್ದಂತೆ … Read more

BREAKING NEWS | ಶಿವಮೊಗ್ಗ, ಭದ್ರಾವತಿಯಲ್ಲಿ ಹೆಲ್ಮೆಟ್‌ ಅಂಗಡಿಗಳ ಮೇಲೆ ಪೊಲೀಸ್‌ ದಾಳಿ

Half-helmet-shops-raid-in-Shimoga-and-Bhadravathi

SHIVAMOGGA LIVE | 25 JULY 2023 SHIMOGA : ಹಾಫ್‌ ಹೆಲ್ಮೆಟ್‌ (Half Helmet) ಧರಿಸಿ ವಾಹನ ಚಲಾಯಿಸುತ್ತಿದ್ದವರ ವಿರುದ್ಧ ಶಿವಮೊಗ್ಗದಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು ಹೆಲ್ಮೆಟ್‌ ಮಾರಾಟ ಮಳಿಗೆಗಳ ಮೇಲೂ ದಾಳಿ ನಡೆಸಿದ್ದಾರೆ. ಶಿವಮೊಗ್ಗ ಮತ್ತು ಭದ್ರಾವತಿಯಲ್ಲಿ ಪ್ರತ್ಯೇಕ ಕಾರ್ಯಾಚರಣೆ ನಡೆಸಿ ಐಎಸ್‌ಐ ಪ್ರಮಾಣಿತವಲ್ಲದ ಹಾಫ್‌ ಹೆಲ್ಮೆಟ್‌ಗಳನ್ನು ವಶಕ್ಕೆ ಪಡೆದಿದ್ದಾರೆ. ಪೂರ್ವ ಮತ್ತು ಪಶ್ಚಿಮ ಸಂಚಾರ ಠಾಣೆ ಪೊಲೀಸರು ಶಿವಮೊಗ್ಗ ನಗರದ ವಿವಿಧ ಹೆಲ್ಮೆಟ್‌ ಅಂಗಡಿಗಳ ಮೇಲೆ ದಾಳಿ ನಡೆಸಿದರು. 600 ಹಾಫ್‌ ಹೆಲ್ಮೆಟ್‌ಗಳನ್ನು … Read more

ಭದ್ರ ಜಲಾಶಯಕ್ಕೆ ಇವತ್ತು ಒಳ ಹರಿವು ಎಷ್ಟಿದೆ? ನೀರಿನ ಸಂಗ್ರಹ ಎಷ್ಟು ಅಡಿಗೆ ತಲುಪಿದೆ?

Bhadra-Dam-General-Image

SHIVAMOGGA LIVE | 25 JULY 2023 BHADRAVATHI : ಚಿಕ್ಕಮಗಳೂರು ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆ ಭದ್ರಾ ಜಲಾಶಯದ (Dam Level) ನೀರಿನ ಸಂಗ್ರಹ ಮಟ್ಟ ಹೆಚ್ಚಳವಾಗುತ್ತಿದೆ. ಭದ್ರಾ ಜಲಾಶಯಕ್ಕೆ ಜು.25ರಂದು 31,425 ಕ್ಯೂಸೆಕ್‌ ಒಳ ಹರಿವು ಇದೆ. ಇದನ್ನೂ ಓದಿ – ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ ಒಂದೇ ದಿನ 3.70 ಅಡಿ ಹೆಚ್ಚಳ, ಇವತ್ತು ಎಷ್ಟಿದೆ ಒಳ ಹರಿವು? ನೀರಿನ ಸಂಗ್ರಹ (Dam Level) ಮಟ್ಟ 152.9 ಮೀಟರ್‌ಗೆ ತಲುಪಿದೆ. ಗರಿಷ್ಠ ನೀರಿನ ಸಂಗ್ರಹ … Read more