ಭದ್ರಾವತಿಯಲ್ಲಿ ಕೊಲೆ ಕೇಸ್‌, ಐವರು ಅರೆಸ್ಟ್‌, ಹತ್ಯೆಗೆ ಕಾರಣ ಬಾಯಿಬಿಟ್ಟ ಆರೋಪಿಗಳು

paper-Town-police-arrest-5-in-mohammed-mujahid-case

SHIVAMOGGA LIVE | 24 JULY 2023 BHADRAVATHI : ಮನೆ ಗೇಟ್‌ನಲ್ಲಿಯೇ ರೌಡಿ ಶೀಟರ್‌ ಮಹ್ಮದ್‌ ಮುಜಾಹಿದ್‌ ಹತ್ಯೆ ಮಾಡಿದ್ದ ಐವರು ಆರೋಪಿಗಳನ್ನು ಪೇಪರ್‌ ಟೌನ್‌ ಠಾಣೆ ಪೊಲೀಸರು ಬಂಧಿಸಿದ್ದಾರೆ (Arrest). ವಿಚಾರಣೆ ವೇಳೆ ಆರೋಪಿಗಳು ಹತ್ಯೆಗೆ ಕಾರಣ ಬಾಯಿಬಿಟ್ಟಿದ್ದಾರೆ. ಯಾರನ್ನೆಲ್ಲ ಬಂಧಿಸಲಾಗಿದೆ? ಹಿರಿಯೂರಿನ ಸಂತೋಷ್‌ ಕುಮಾರ್‌ ಅಲಿಯಾಸ್‌ ಗುಂಡ ಅಲಿಯಾಸ್‌ ಕರಿಯಾ (33), ಹೊಸಮನೆಯ ಸುರೇಂದ್ರ ಅಲಿಯಾಸ್‌ ಆಟೋ ಸೂರಿ (36), ಕುವೆಂಪು ನಗರದ ಮಂಜುನಾಥ ಅಲಿಯಾಸ್‌ ಬಿಡ್ಡ (33), ಭೂತನಗುಡಿಯ ವಿಜಯ್‌ ಕುಮಾರ್‌ … Read more

ಮನೆ ಗೇಟ್‌ ಮುಂದೆಯೆ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ, ಹತ್ಯೆಯಾದವನು ಯಾರು?

Bhadravathi-New-town-limits-mujahid-case

SHIVAMOGGA LIVE | 21 JULY 2023 BHADRAVATHI : ಪತ್ನಿ ಮನೆಯಿಂದ ಹೊರೆಗೆ ಬಂದಿದ್ದ ರೌಡಿ ಶೀಟರ್‌ ಮೇಲೆ ದಾಳಿ (Attack) ನಡೆಸಿ ಹತ್ಯೆ ಮಾಡಲಾಗಿದೆ. ಮುಜ್ಜು ಅಲಿಯಾಸ್‌ ಮುಜಾಹಿದ್‌ (35) ಹತ್ಯೆಯಾದವನು. ಭದ್ರಾವತಿಯ ಬೊಮ್ಮನಕಟ್ಟೆ ಬಡಾವಣೆ ಸಮೀಪ ಘಟನೆ ಸಂಭವಿಸಿದೆ. ಪತ್ನಿಯ ಮನೆಯಿಂದ ಹೊರ ಬಂದ ವೇಳೆ ಮುಜಾಹಿದ್‌ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಗೇಟ್‌ ಮುಂದೆಯೇ ಮುಜಾಹಿದ್‌ ಮುಖ ಮತ್ತು ಕೈ ಮೇಲೆ ಮಾರಕಾಸ್ತ್ರಗಳಿಂದ ದಾಳಿ (Attack) ಮಾಡಲಾಗಿದೆ. ಗೇಟ್‌ ಪಕ್ಕದಲ್ಲೇ ಮುಜಾಹಿದ್‌ನ … Read more

ಬೈಕ್‌ ಚಲಾಯಿಸಿ ಸಿಕ್ಕಿಬಿದ್ದ ಮಗ, ಅಪ್ಪನಿಗೆ 25 ಸಾವಿರ ದಂಡ, ಕಾರಣವೇನು?

Police-Jeep-at-Shimoga-General-Image

SHIVAMOGGA LIVE | 21 JULY 2023 BHADRAVATHI : ಅಪ್ರಾಪ್ತನಿಗೆ ದ್ವಿಚಕ್ರ ವಾಹನವನ್ನು (Bike Ride) ಚಾಲನೆಗೆ ನೀಡಿದ ಕಾರಣ ಬಾಲಕನ ತಂದೆಗೆ ಭದ್ರಾವತಿ ಜೆಎಂಎಫ್‌ಸಿ ನ್ಯಾಯಾಲಯ 25 ಸಾವಿರ ರೂ. ದಂಡ ವಿಧಿಸಿದೆ. ಜು.19ರಂದು ಹುತ್ತಾ ಕಾಲೋನಿ ಬಳಿ ಬೈಕ್‌ ಚಲಾಯಿಸಿಕೊಂಡು (Bike Ride) ಬಂದ ಅಪ್ರಾಪ್ತನನ್ನು ನ್ಯೂ ಟೌನ್‌ ಠಾಣೆ ಪಿಎಸ್‌ಐ ರಮೇಶ್‌ ಅಡ್ಡಗಟಿದ್ದರು. ಬಾಲಕನ ಬಳಿ ಯಾವುದೆ ದಾಖಲೆಗಳು ಇರಲಿಲ್ಲ. ಆತನಿಗೆ 18 ವರ್ಷವಾಗಿಲ್ಲ ಅನ್ನುವುದು ಖಾತ್ರಿಯಾಗಿದೆ. ಕೂಡಲೆ ಬಾಲಕನ ತಂದೆ … Read more

ಶಿವಮೊಗ್ಗಕ್ಕೆ ರಾಜ್ಯಪಾಲ ಥಾವರ್‌ ಚೆಂದ್‌ ಗೆಹ್ಲೋಟ್‌, 2 ದಿನ ಪ್ರವಾಸ, ಎಲ್ಲಿಗೆಲ್ಲ ಭೇಟಿ ನೀಡಲಿದ್ದಾರೆ?

Karnataka-Governer-Thawar-Chand-Gehlot-in-Kuvempu-University

SHIVAMOGGA LIVE | 19 JULY 2023 SHIMOGA : ರಾಜ್ಯಪಾಲ (Governor) ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಎರಡು ದಿನ ಶಿವಮೊಗ್ಗ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಜು.21 ಮತ್ತು 22ರಂದು ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಈ ವೇಳೆ ಎರಡು ವಿಶ್ವವಿದ್ಯಾಲಯಗಳ ಘಟಿಕೋತ್ಸವದಲ್ಲಿ ಭಾಗವಹಿಸಲಿದ್ದಾರೆ. ರಾಜ್ಯಪಾಲರ ಭೇಟಿಯ ವಿವರ ರಾಜ್ಯಪಾಲ (Governor) ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಜು.21ರಂದು ಬೆಳಗ್ಗೆ 9 ಗಂಟೆಗೆ ಬೆಂಗಳೂರಿನ ರಾಜಭವನದಿಂದ ನಿರ್ಗಮಿಸಲಿದ್ದಾರೆ. ಚಿತ್ರದುರ್ಗ ಮಾರ್ಗವಾಗಿ ಮಧ್ಯಾಹ್ನ 1.45ಕ್ಕೆ ಶಿವಮೊಗ್ಗ ತಲುಪಲಿದ್ದಾರೆ. ನಗರದ … Read more

ನಿಂತಿದ್ದ ಕ್ಯಾಂಟರ್‌ಗೆ ತೀರ್ಥಹಳ್ಳಿಯಲ್ಲಿ ಓಮ್ನಿ ಡಿಕ್ಕಿ | ಭದ್ರಾವತಿಯಲ್ಲಿ ಐವರಿಗೆ ತಲಾ 10 ಸಾವಿರ ರೂ. ದಂಡ

190723 Omni Car hits canter in Thirthahalli

SHIVAMOGGA LIVE | 19 JULY 2023 ನಿಂತಿದ್ದ ಕ್ಯಾಂಟರ್‌ಗೆ ಓಮ್ನಿ ಕಾರು ಡಿಕ್ಕಿ THIRTHAHALLI : ರಸ್ತೆ ಬದಿ ನಿಂತಿದ್ದ ಕ್ಯಾಂಟರ್‌ ಲಾರಿಗೆ ಹಿಂಬದಿಯಿಂದ ಓಮ್ನಿ ಕಾರು (Omni Car) ಡಿಕ್ಕಿ ಹೊಡೆದಿದೆ. ತೀರ್ಥಹಳ್ಳಿಯ ಮೇಲಿನ ಕುರುವಳ್ಳಿ ಬಳಿ ಕೊಪ್ಪ – ಶೃಂಗೇರಿ ಹೆದ್ದಾರಿಯಲ್ಲಿ ಕಳೆದ ರಾತ್ರಿ ಘಟನೆ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗದ ನಜ್ಜುಗುಜ್ಜಾಗಿದೆ. ಸ್ಥಳೀಯರು ಕಾರಿನಲ್ಲಿ ಸಿಲುಕಿದ್ದ ಚಾಲಕನನ್ನು ರಕ್ಷಿಸಿದ್ದಾರೆ. ಚಾಲಕನ ಸ್ಥಿತಿ ಗಂಭೀರವಾಗಿದ್ದು ಆತನನ್ನು ತೀರ್ಥಹಳ್ಳಿಯ ಜೆ.ಸಿ.ಆಸ್ಪತ್ರೆಗೆ ರವಾನಿಸಲಾಗಿತ್ತು. ತೀರ್ಥಹಳ್ಳಿ … Read more

ಗುಟ್ಕಾ ಜಗಿದು ಕಂಡಲ್ಲೆಲ್ಲ ಉಗುಳುವವರೆ ಹುಷಾರ್‌, ಕೋರ್ಟಲ್ಲಿ ಗೋಡೆಗೆ ಉಗಿದವನಿಗೆ ತಕ್ಕ ಪಾಠ ಕಲಿಸಿದ ಜಡ್ಜ್‌

Bhadravathi-Judge-Punishes-youth-for-spitting-gutka-in-court-premises

SHIVAMOGGA LIVE | 18 JULY 2023 BHADRAVATHI : ಗುಟ್ಕಾ ತಿಂದು ಕಂಡ ಕಂಡಲ್ಲಿ ಉಗುಳುವವರಿಗೇನು (spitting gutka) ಕಮ್ಮಿಯಿಲ್ಲ. ನ್ಯಾಯಾಲಯದ ಆವರಣದಲ್ಲಿ ಗುಟ್ಕಾ ಜಗಿದು ಗೋಡೆಗೆ ಉಗಿದ ವ್ಯಕ್ತಿಯೊಬ್ಬನಿಗೆ ನ್ಯಾಯಾಧೀಶರು ತಕ್ಕ ಪಾಠ ಕಲಿಸಿದ್ದಾರೆ. ಆತನಿಂದಲೇ ಗೋಡೆ ಸ್ವಚ್ಛಗೊಳಿಸಿದ್ದಾರೆ. ಭದ್ರಾವತಿ ನ್ಯಾಯಾಲಯದಲ್ಲಿ ಸೋಮವಾರ ಘಟನೆ ಸಂಭವಿಸಿದೆ. ಹಿರಿಯ ಸಿವಿಲ್‌ ನ್ಯಾಯಾಲಯದ ಹೊರ ಆವರಣದಲ್ಲಿ ವ್ಯಕ್ತಿಯೊಬ್ಬ ಗುಟ್ಕಾ ಜಗಿದು ಗೋಡೆ ಮೇಲೆ ಉಗುಳಿದ್ದ (spitting gutka). ಇದನ್ನು ಗಮನಿಸಿದ ನ್ಯಾಯಾಧೀಶರು ಆತನನ್ನು ಕರೆಸಿ ಬುದ್ದಿವಾದ ಹೇಳಿದ್ದಾರೆ. … Read more

ಭದ್ರಾವತಿ | ಒಂದು ಬೈಕ್‌ ನಾಪತ್ತೆ ಕೇಸ್‌, ತನಿಖೆ ನಡೆಸಿದ ಪೊಲೀಸರಿಗೆ ಸಿಕ್ತು ನಾಲ್ಕು ಬೈಕ್‌, ಒಬ್ಬ ಅರೆಸ್ಟ್‌

Bhadravathi-New-Town-Station-police-arrest-bike-thief-with-4-bikes

SHIVAMOGGA LIVE | 8 JULY 2023 BHADRAVATHI : ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಬಳಿ ನಿಲ್ಲಿಸಿದ್ದ ಬೈಕ್‌ ಕಳ್ಳತನ (Bike Theft) ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ಆರೋಪಿಯನ್ನು ಬಂಧಿಸಿದ್ದು, ಆತನಿಂದ ನಾಲ್ಕು ಬೈಕ್‌ಗಳನ್ನು ವಶಕ್ಕೆ ಪಡೆಯಲಾಗಿದೆ. ಭದ್ರಾವತಿಯ ದಾನವಾಡಿಯ ಉಮೇಶ್‌ (41) ಬಂಧಿತ. ಜೂ.2ರಂದು ಚನ್ನಗಿರಿ ನಿವಾಸಿ ಗಂಗಾಧರಪ್ಪ ಎಂಬುವವರು ಭದ್ರಾವತಿಯ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಬಳಿ ನಿಲ್ಲಿಸಿದ್ದ ಪ್ಲಾಟೀನ ಬೈಕ್‌ ಕಳ್ಳತನವಾಗಿತ್ತು. ಈ ಸಂಬಂಧ ನ್ಯೂ ಟೌನ್‌ ಠಾಣೆಯಲ್ಲಿ ಪ್ರಕರಣ … Read more

ಶಂಕರಘಟ್ಟದ ಕುವೆಂಪು ವಿವಿ ಕ್ಯಾಂಪಸ್‌ನಲ್ಲಿ ಮತ್ತೆ ಪ್ರತಿಭಟನೆ, ಕುಲಪತಿಗೆ ಮುತ್ತಿಗೆ ಯತ್ನ, ಕಾರಣವೇನು?

NSUI-held-protest-in-Kuvempu-University-Shankaraghattta

SHIVAMOGGA LIVE | 7 JULY 2023 SHANKARAGHATTA : ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಿ ಅಕ್ರಮದ ತನಿಖೆ, ವಿದ್ಯಾರ್ಥಿ ವೇತನ ಬಿಡುಗಡೆಯಾಗದಿರುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಎನ್‌ಎಸ್‌ಯುಐ ಸಂಘಟನೆ ನೇತೃತ್ವದಲ್ಲಿ ಕುವೆಂಪು ವಿಶ್ವವಿದ್ಯಾಲಯದ ಸ್ನಾತಕೋತ್ತರ ವಿಭಾಗದ ವಿದ್ಯಾರ್ಥಿಗಳು ಪ್ರತಿಭಟನೆ (Protest) ನಡೆಸಿದರು. ಶಂಕರಘಟ್ಟದ ಕುವೆಂಪು ವಿಶ್ವವಿದ್ಯಾಲದಯ ಆಡಳಿತ ಭವನದ ಮುಂದೆ ವಿದ್ಯಾರ್ಥಿಗಳು ಪ್ರತಿಭಟನೆ (Protest) ನಡೆಸಿದರು. ವಿದ್ಯಾರ್ಥಿಗಳ ಡಿಮಾಂಡ್‌ ಏನು? ಅತಿಥಿ ಉಪನ್ಯಾಸಕರ ನೇಮಕಾತಿ ವೇಳೆ ನಿಯಮಗಳನ್ನು ಗಾಳಿಗೆ ತೂರಲಾಗಿದ್ದು, ತನಿಖೆ ನಡೆಸಬೇಕು. ವಿದ್ಯಾರ್ಥಿ … Read more

ಶಂಕರಘಟ್ಟದಲ್ಲಿ ಮಳೆಯಲ್ಲು ವಿದ್ಯಾರ್ಥಿಗಳ ಪ್ರತಿಭಟನಾ ಮೆರವಣಿಗೆ, 2 ಬೇಡಿಕೆ ಈಡೇರಿಸುವಂತೆ ಪಟ್ಟು

Kuvempu-University-Students-Protest-in-Shankaraghatta

SHIVAMOGGA LIVE | 6 JULY 2023 SHANKARAGHATTA : ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಕುವೆಂಪು ವಿಶ್ವವಿದ್ಯಾಲಯದ ಸ್ನಾತಕೋತ್ತರ ವಿದ್ಯಾರ್ಥಿಗಳು (Students) ಪ್ರತಿಭಟನೆ ನಡೆಸಿದರು. ತರಗತಿಗಳನ್ನು ಬಹಿಷ್ಕರಿಸಿ ಸುರಿವ ಮಳೆಯನ್ನು ಲೆಕ್ಕಿಸದೆ ಮೆರವಣಿಗೆ ನಡೆಸಿದರು. ವಿದ್ಯಾರ್ಥಿಗಳದ್ದು ಎರಡು ಬೇಡಿಕೆ ಬೇಡಿಕೆ 1 : ವಿದ್ಯಾರ್ಥಿ ವೇತನದ ವ್ಯವಸ್ಥೆಯಲ್ಲಿ ಹಲವು ದೋಷಗಳಾಗಿವೆ. ದ್ವಿತೀಯ ವರ್ಷದ ವಿದ್ಯಾರ್ಥಿಗಳ ಫಲಿತಾಂಶವನ್ನು ಯುಯುಸಿಎಂಎಸ್‌ ವಿಳಂಬ ಮಾಡಿದೆ. ಇದೆ ಕಾರಣಕ್ಕೆ ತಾಂತ್ರಿಕ ದೋಷದಿಂದಾಗಿ ಪ್ರಥಮ ವರ್ಷದ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನದಲ್ಲಿ ತಾಂತ್ರಿಕ ದೋಷ ಉಂಟಾಗಿದೆ. … Read more

ಭದ್ರಾವತಿ ನಗರಸಭೆಗೆ ನೂತನ ಅಧ್ಯಕ್ಷೆ, ಸದಸ್ಯರಾಗಿ ಮೊದಲ ಅವಧಿಯಲ್ಲೆ ಒಲಿದ ಮಹತ್ವದ ಹುದ್ದೆ

New-President-to-Bhadravathi-Nagarasabhe

SHIVAMOGGA LIVE | 4 JULY 2023 BHADRAVATHI : ನಗರಸಭೆ ಅಧ್ಯಕ್ಷೆಯಾಗಿ (President) 30ನೇ ವಾರ್ಡ್‌ ಸದಸ್ಯೆ ಶ್ರುತಿ ವಂಸತಕುಮಾರ್‌ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನೂತನ ಅಧ್ಯಕ್ಷೆಗೆ ಶಾಸಕ ಬಿ.ಕೆ.ಸಂಗಮೇಶ್ವರ್‌ ಸೇರಿದಂತೆ ಕಾಂಗ್ರೆಸ್‌ ಪಕ್ಷದ ಮುಖಂಡರು, ಕಾರ್ಯಕರ್ತರು, ನಗರಸಭೆ ಸದಸ್ಯರು ಶುಭ ಕೋರಿದರು. ತೆರವಾಗಿದ್ದ ನಗರಸಭೆ ಅಧ್ಯಕ್ಷ (President) ಸ್ಥಾನಕ್ಕೆ ಚುನಾವಣೆಗೆ ಶ್ರುತಿ ವಸಂತಕುಮಾರ್‌ ಅವರ ಹೊರತು ಮತ್ತಿನ್ಯಾರು ನಾಮಪತ್ರ ಸಲ್ಲಿಸಿರಲಿಲ್ಲ. ಈ ಹಿನ್ನೆಲೆ ಚುನಾವಣಾಧಿಕಾರಿಯಾದ ಉಪ ವಿಭಾಗಾಧಿಕಾರಿ ರವಿಚಂದ್ರ ನಾಯಕ್‌ ಅವರು, ಶ್ರುತಿ ವಸಂತ ಕುಮಾರ್‌ … Read more