ಬೆಳಗ್ಗೆಯಿಂದ ಈ ಊರಲ್ಲಿ ಚಲಾವಣೆಯಾಗಿದ್ದು ಎರಡೇ ಮತ, ಮತಗಟ್ಟೆಯಿಂದ ನೂರು ಮೀಟರ್‌ ದೂರ ಉಳಿದ ಜನ

Voting-Bahishkara-at-Kanasinakatte-Village

SHIVAMOGGA LIVE NEWS | 10 MAY 2023 BHADRAVATHI : ಮೂಲ ಸೌಕರ್ಯಕ್ಕೆ ಆಗ್ರಹಿಸಿ ಕನಸಿನಕಟ್ಟೆ ಗ್ರಾಮಸ್ಥರು ಮತದಾನ ಬಹಿಷ್ಕಾರಿಸಿದ್ದಾರೆ (Boycott). ಗ್ರಾಮದಲ್ಲಿ ಸ್ಥಾಪಿಸಿರುವ ಬೂತ್‌ನಲ್ಲಿ ಬೆಳಗ್ಗೆಯಿಂದ ಇಬ್ಬರು ಮಾತ್ರ ಮತದಾನ ಮಾಡಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಕ್ಷೇತ್ರ ವ್ಯಾಪ್ತಿಯ ಭದ್ರಾವತಿ ತಾಲೂಕಿನ ಕನಸಿಕಟ್ಟೆ ಗ್ರಾಮದಲ್ಲಿ ಮತದಾನ ಬಹಿಷ್ಕರಿಸಲಾಗಿದೆ. ರಾಜಕೀಯ ನಾಯಕರು ಊರೊಳಗೆ ಪ್ರವೇಶಿಸಬಾರದು ಎಂದು ಬ್ಯಾನರ್‌ ಹಾಕಿದ್ದರು. ಹೀಗಿದ್ದೂ ಗ್ರಾಮಸ್ಥರ ಮನವೊಲಿಸಲು ಯಾರೊಬ್ಬರು ಬಂದಿಲ್ಲ. ಎರಡು ಮತ ಮಾತ್ರ ಚಲಾವಣೆ ಕನಸಿನಕಟ್ಟೆ ಗ್ರಾಮದ ಬೂತ್‌ನಲ್ಲಿ 1021 … Read more

ಶಿವಮೊಗ್ಗ ಜೈಲಿನಿಂದ ಪೊಲೀಸ್‌ ಭದ್ರತೆಯಲ್ಲಿ ಭದ್ರಾವತಿ ಠಾಣೆಗೆ ತೆರಳಿ ದೂರು ನೀಡಿದ ಕೈದಿ, ಕಾರಣವೇನು?

Shimoga-Central-Jail-Prison

SHIVAMOGGA LIVE NEWS | 26 APRIL 2023 BHADRAVATHI : ಶಿವಮೊಗ್ಗದ ಕೇಂದ್ರ ಕಾರಾಗೃಹದಲ್ಲಿರುವ ವಿಚಾರಣಾಧೀನ ಕೈದಿಯೊಬ್ಬ (Prisoner) ಪೊಲೀಸ್‌ ಭದ್ರತೆಯಲ್ಲಿ ಭದ್ರಾವತಿ ಗ್ರಾಮಾಂತರ ಠಾಣೆಗೆ ತೆರಳಿ ದೂರು ನೀಡಿದ್ದಾನೆ. ಶಿವಮೊಗ್ಗದ ಪೋಕ್ಸೋ ನ್ಯಾಯಾಲಯದ ನ್ಯಾಯಾಧೀಶರ ಆದೇಶದ ಮೇರೆಗೆ ದೂರು ನೀಡಲು ಅವಕಾಶ ಕಲ್ಪಿಸಲಾಗಿತ್ತು. ಏನಿದು ಪ್ರಕರಣ? ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಯುವಕನನ್ನು ಬಂಧಿಸಲಾಗಿದೆ (Prisoner). ಶಿವಮೊಗ್ಗದ ಕೇಂದ್ರ ಕಾರಾಗೃಹದಲ್ಲಿ ಬಂಧಿತನಾಗಿದ್ದಾನೆ. ನ್ಯಾಯಾಧೀಶರ ಆದೇಶದ ಮೇರೆಗೆ ದೂರು ನೀಡಲು ಅವಕಾಶ ಕಲ್ಪಿಸಲಾಗಿತ್ತು. ಡಿಎಆರ್‌ … Read more

ಸೊಳ್ಳೆ ಬತ್ತಿ ತರಲು ಹೋಗಿದ್ದಾಗ ಕಿರಿಕ್‌, ಯುವಕನ ಕೈಗೆ ಚಾಕುವಿನಿಂದ ಹಲ್ಲೆ ಆರೋಪ, ದೂರು, ಪ್ರತಿದೂರು ದಾಖಲು

Bhadravathi-Old-Town-Police-Station

SHIVAMOGGA LIVE NEWS | 26 APRIL 2023 BHADRAVATHI : ಕ್ಷುಲಕ ವಿಚಾರಕ್ಕೆ ಯುವಕರ ಮಧ್ಯೆ ಗಲಾಟೆಯಾಗಿದ್ದು ಭದ್ರಾವತಿಯಲ್ಲಿ ದೂರು ಪ್ರತಿದೂರು (Counter Complaint) ದಾಖಲಾಗಿದೆ. ಓರ್ವ ಯುವಕನಿಗೆ ಚಾಕುವಿನಿಂದ ಹಲ್ಲೆ ಮಾಡಲಾಗಿದ್ದು, ಭದ್ರಾವತಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಭದ್ರಾವತಿಯ ಭೂತನಗುಡಿ ನೇತಾಜಿ ಆಟೋ ನಿಲ್ದಾಣದ ಬಳಿ ಘಟನೆ ಸಂಭವಿಸಿದೆ. ಜಬಿ ಮತ್ತು ಸಂಜಯ್‌ ಎಂಬುವವರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಫೋಟೊಗ್ರಾಫರ್‌ ಕೃಷ್ಣಮೂರ್ತಿ ಎಂಬಾತ ದೂರು ನೀಡಿದ್ದಾರೆ. ರಾತ್ರಿ 11.30ಕ್ಕೆ ಆಟೋ ನಿಲ್ದಾಣದ … Read more

ಅಪಘಾತದಿಂದ ಮಿದುಳು ನಿಷ್ಕ್ರಿಯ, ಭದ್ರಾವತಿ ಯುವಕನ ಹೃದಯ, ಶ್ವಾಸಕೋಶ, ಮೂತ್ರಪಿಂಡ ಸೇರಿ ಅಂಗಾಂಗ ದಾನ

Bhadravathi News Graphics

SHIVAMOGGA LIVE NEWS | 26 APRIL 2023 BHADRAVATHI / UDUPI : ಅಪಘಾತದಲ್ಲಿ ಗಂಭೀರ ಗಾಯಗೊಂಡು ಮಿದುಳು (Brain) ನಿಷ್ಕ್ರಿಯಗೊಂಡಿದ್ದ ಯುವಕನ ಅಂಗಾಂಗ ದಾನ ಮಾಡಲು ಕುಟುಂಬದವರು ನಿರ್ಧರಸಿದ್ದಾರೆ. ಏಳು ಮಂದಿಗೆ ಅಂಗಾಂಗ ದಾನ ಮಾಡಲಾಗಿದೆ. ಭದ್ರಾವತಿ ತಾಲೂಕು ಕೆಂಚನಹಳ್ಳಿ ಗ್ರಾಮದ ನೀರಗುಂಡಿ ರಾಜಪ್ಪ ಎಂಬುವವರ ಮಗ ಉಲ್ಲಾಸ್‌.ಆರ್‌ (21) ಅವರ ಅಂಗಾಂಗ ದಾನ ಮಾಡಲಾಗಿದೆ. ಏ.22ರಂದು ಉಲ್ಲಾಸ್‌ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು. ಏ.23ರಂದು ಆತನನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆಗೆ … Read more

ಭದ್ರಾ ಜಲಾಶಯದಿಂದ ಏ.27ರಿಂದ ಪ್ರತಿದಿನ ಸಾವಿರ ಕ್ಯೂಸೆಕ್‌ ನೀರು ಹೊರಕ್ಕೆ, ಎಷ್ಟು ದಿನ? ಕಾರಣವೇನು?

Bhadra-Dam-General-Image

SHIVAMOGGA LIVE NEWS | 26 APRIL 2023 BHADRAVATHI : ಹಾವೇರಿ ಜಿಲ್ಲೆ ರಾಣೆಬೆನ್ನೂರು, ಬ್ಯಾಡಗಿ ಮತ್ತು ಹಿರೇಕೆರೂರು ಪಟ್ಟಣಗಳಿಗೆ ಅಲ್ಲದೇ ನದಿಯ ಪಕ್ಕದಲ್ಲಿ ಬರುವ ಗ್ರಾಮಗಳಿಗೆ ಕುಡಿಯುವ ನೀರಿಗಾಗಿ ಭದ್ರಾ ಜಲಾಶಯದಿಂದ (Bhadra Dam) ತುಂಗಾ-ಭದ್ರಾ ನದಿಗೆ 1 ಟಿ.ಎಂ.ಸಿ. ನೀರನ್ನು ಹರಿಸಲು ಆದೇಶಿಲಾಗಿದೆ. ಪ್ರಾದೇಶಿಕ ಆಯುಕ್ತರ ಅದೇಶದನ್ವಯ ಏ.27 ರ ಸಂಜೆ 6 ರಿಂದ ಮೇ 9ರ ಬೆಳಗ್ಗೆ 6 ರವರೆಗೆ ಪ್ರತಿ ದಿನ 1 ಸಾವಿರ ಕ್ಯೂಸೆಕ್‌ನಂತೆ ಒಟ್ಟು 11,574 ಕ್ಯೂಸೆಕ್‌ … Read more

ಚಾಕುವಿನಿಂದ ಇರಿದು ಯುವಕನ ಮರ್ಡರ್, ತಡರಾತ್ರಿ ಇಬ್ಬರು ಪೊಲೀಸ್ ವಶಕ್ಕೆ

200123 Police Jeep With Light jpg

SHIVAMOGGA LIVE NEWS | 22 APRIL 2023 BHADRAVATHI : ಚಾಕುವಿನಿಂದ ಇರಿದು ಯುವಕನನ್ನು (Youth) ಹತ್ಯೆ ಮಾಡಲಾಗಿದೆ. ಕಳೆದ ರಾತ್ರಿ ಭದ್ರಾವತಿಯ ಹೊಸಮನೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಹೊಸಮನೆಯ ಸತ್ಯಸಾಯಿ ನಗರದ ನಿವಾಸಿ ನವೀನ್ (22) ಕೊಲೆಯಾದವನು. ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಇದನ್ನೂ ಓದಿ – ತೀರ್ಥಹಳ್ಳಿಯ ರೈತನ ಮಗಳು ರಾಜ್ಯಕ್ಕೆ ಸಕೆಂಡ್‌ ರ‍್ಯಾಂಕ್‌, ಶಿವಮೊಗ್ಗದ ನೇಹಶ್ರೀ 3ನೇ ರ‍್ಯಾಂಕ್‌, ಜಿಲ್ಲೆಗೆ ಎಷ್ಟನೆ ಸ್ಥಾನ … Read more

ಶಿವಮೊಗ್ಗ, ಭದ್ರಾವತಿಯಲ್ಲಿ ಗುಡುಗು ಸಹಿತ ಮಳೆ, ನಿಟ್ಟುಸಿರು ಬಿಟ್ಟ ಜನ

Rain-At-Shimoga-City

SHIVAMOGGA LIVE NEWS | 20 APRIL 2023 SHIMOGA / BHADRAVATHI : ಬಾರಿ ಬಿಸಿಲಿನಿಂದಾಗಿ ಕಾದ ಕಾವಲಿಯಂತಾಗಿದ್ದ ಶಿವಮೊಗ್ಗ, ಭದ್ರಾವತಿಯಲ್ಲಿ ಮಳೆಯಾಗುತ್ತಿದೆ (Rain). ಗುಡುಗು ಸಹಿತ ಮಳೆ ಸುರಿಯುತ್ತಿರುವುದರಿಂದ ಜನರು ತುಸು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಶಿವಮೊಗ್ಗ ರಿಪೋರ್ಟ್‌ : ಸಂಜೆ ವೇಳೆಗೆ ಮೋಡ ಕವಿದ ವಾತಾವರಣ ನಿರ್ಮಾಣವಾಗಿತ್ತು. ಗಾಳಿ, ಗುಡುಗು ಸಹಿತ ಜೋರಾಗಿ ಮಳೆಯ (Rain) ಸುರಿಯಲು ಆರಂಭವಾಗಿದೆ. ಇದರಿಂದ ಶಿವಮೊಗ್ಗ ನಗರದಲ್ಲಿ ತಂಪು ವಾತಾವರಣ ನಿರ್ಮಾಣವಾಗಿದೆ. ಭದ್ರಾವತಿ ರಿಪೋರ್ಟ್‌ : ಗುಡುಗು, … Read more

ಬಿಜೆಪಿ ಪಟ್ಟಿ, ಭದ್ರಾವತಿಯಲ್ಲಿ ಅಭ್ಯರ್ಥಿ ಮನೆ ಬಳಿ ಪಟಾಕಿ ಸಿಡಿಸಿ, ಸಿಹಿ ಹಂಚಿದ ಬೆಂಬಲಿಗರು

Celebration-at-Mangote-Village-in-Bhadravathi

SHIVAMOGGA LIVE NEWS | 12 APRIL 2023 BHADRAVATHI : ವಿಧಾನಸಭೆ ಚುನಾವಣೆಗೆ ಭದ್ರಾವತಿಯಲ್ಲಿ ಮಂಗೋಟೆ ರುದ್ರೇಶ್ ಅವರನ್ನು ಬಿಜೆಪಿ ಕಣಕ್ಕಿಳಿಸಿದೆ. ವಿಚಾರ ತಿಳಿಯುತ್ತಿದ್ದಂತೆ ಮಂಗೋಟೆ ಗ್ರಾಮದಲ್ಲಿ ಅವರ ಆಪ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು (Celebration). ಭದ್ರಾವತಿಯ ಮಂಗೋಟೆ ಗ್ರಾಮದಲ್ಲಿ ರುದ್ರೇಶ್ ಅವರ ಮನೆ ಬಳಿ ಗ್ರಾಮಸ್ಥರು, ಕುಟುಂಬದವರು ಸಂಭ್ರಮಾಚಾರಣೆ ಮಾಡಿದರು. ಪಟಾಕಿ ಸಿಡಿಸಿ, ಪರಸ್ಪರ ಸಿಹಿ ಹಂಚಿಕೊಂಡು ಖುಷಿಪಟ್ಟರು (Celebration). ಮಂಗೋಟೆ ರುದ್ರೇಶ್‍ ಅವರ ಪರವಾಗಿ ಘೋಷಣೆ ಕೂಗಿದರು. ಇದನ್ನೂ ಓದಿ … Read more

ಭದ್ರಾವತಿಯ ಹೊಳೆಹೊನ್ನೂರು ರಸ್ತೆಯಲ್ಲಿ ಓಲ್ಡ್ ಟೌನ್ ಪೊಲೀಸರ ದಾಳಿ

Bhadravathi-Old-Town-Police-Station

SHIVAMOGGA LIVE NEWS | 8 APRIL 2023 BHADRAVATHI : ಗಾಂಜಾ ಮಾರಾಟ ಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ (Raid) ನಡೆಸಿ ಮೂವರನ್ನು ಬಂಧಿಸಿದ್ದಾರೆ. ಭದ್ರಾವತಿ ತಾಲೂಕು ಹೊಳೆಹೊನ್ನೂರು ರಸ್ತೆಯ ಲಕ್ಷ್ಮಿ ಸಾಮಿಲ್ ಬಳಿ ದಾಳಿ ನಡೆಸಲಾಯಿತು. ಸೀಗೆಬಾಗಿಯ ರೋಷನ್ (27), ವೀರಾಪುರದ ಮೊಹಮ್ಮದ್ ಇಬ್ರಾಹಿಂ ಮೀರ ಅಲಿಯಾಸ್ ಟಕ್ಕರ್ (24), ಭದ್ರಾ ಕಾಲೋನಿಯ ಮಂಜುನಾಥ್ ಅಲಿಯಾಸ್ ಕ್ಯಾತೆ (27) ಬಂಧಿತರು. ಆರೋಪಿಗಳಿಂದ 7 ಸಾವಿರ ರೂ. ಮೌಲ್ಯದ 195 ಗ್ರಾಂ ಒಣ … Read more

BREAKING NEWS | ಕಾಂಗ್ರೆಸ್ ಮೊದಲ ಪಟ್ಟಿ, ಶಿವಮೊಗ್ಗ ಜಿಲ್ಲೆಯ 3 ಕ್ಷೇತ್ರಕ್ಕೆ ಅಭ್ಯರ್ಥಿ ಪ್ರಕಟ, 4 ಕ್ಷೇತ್ರದಲ್ಲಿ ಇನ್ನೂ ಸಸ್ಪೆನ್ಸ್

Congress-Party-Flag

SHIVAMOGGA LIVE NEWS | 25 MARCH 2023 BENGALURU : ವಿಧಾನ ಸಭೆ ಚುನಾವಣೆಗೆ ಸ್ಪರ್ಧಿಸುವ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ (congress list) ಬಿಡುಗಡೆಯಾಗಿದೆ. ಮೊದಲ ಹಂತದಲ್ಲಿ 124  ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಪ್ರಕಟಿಸಲಾಗಿದೆ. ಈ ಪೈಕಿ ಶಿವಮೊಗ್ಗ ಜಿಲ್ಲೆಯ ಮೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಘೋಷಿಸಾಗಿದೆ. ಯಾವ್ಯಾವ ಕ್ಷೇತ್ರಕ್ಕೆ ಅಭ್ಯರ್ಥಿ ಪ್ರಕಟ? ನಿರೀಕ್ಷೆಯಂತೆ ಸೊರಬ ವಿಧಾನಸಭೆ ಕ್ಷೇತ್ರದಿಂದ ಮಧು ಬಂಗಾರಪ್ಪ, ಭದ್ರಾವತಿಯಿಂದ ಬಿ.ಕೆ.ಸಂಗಮೇಶ್ವರ, ಸಾಗರದಿಂದ ಬೇಳೂರು ಗೋಪಾಲಕೃಷ್ಣ ಅವರ ಹೆಸರನ್ನು ಪ್ರಕಟಿಸಲಾಗಿದೆ. ಮೂರು ಕ್ಷೇತ್ರದ … Read more