ವಿಐಎಸ್ಎಲ್ ಕುರಿತು ಕಾರ್ಮಿಕರ ನಿಯೋಗಕ್ಕೆ ಮುಖ್ಯಮಂತ್ರಿ ಬೊಮ್ಮಾಯಿ ಮಹತ್ವದ ಭರವಸೆ

VISL-Workers-Meet-CM-Basavaraja-Bommai

SHIVAMOGGA LIVE NEWS | 18 MARCH 2023 SHIKARIPURA : VISL ಕಾರ್ಖಾನೆಯನ್ನು (Factory) ಯಾವುದೆ ಕಾರಣಕ್ಕು ಮುಚ್ಚಲು ಬಿಡುವುದಿಲ್ಲ. ಕಾರ್ಖಾನೆ ಮುಚ್ಚದಿರುವ ಕುರಿತು ಕೇಂದ್ರದ ನಾಯಕರೊಂದಿಗೆ ಚರ್ಚೆ ನಡೆಸಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಶಿಕಾರಿಪುರದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ, ಶಂಕುಸ್ಥಾಪನೆ ಕಾರ್ಯಕ್ರಮಕ್ಕೆ ಆಗಮಿಸಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ವಿಐಎಸ್ಎಲ್ ಗುತ್ತಿಗೆ ಕಾರ್ಮಿಕರ ಸಂಘದ ವತಿಯಿಂದ ಮನವಿ ಸಲ್ಲಿಸಲಾಯಿತು. ವಿಐಎಸ್ಎಲ್ ಕಾರ್ಖಾನೆಯನ್ನು (Factory) ಮುಚ್ಚಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ. … Read more

ಶಿವಮೊಗ್ಗಕ್ಕೆ ರಾಜ್ಯದಲ್ಲಿ ಎರಡನೇ ಬಹುಮಾನ, ಭದ್ರಾವತಿ, ಸೊರಬ, ಸಾಗರಕ್ಕೂ ಸಿಕ್ಕಿದೆ ಪ್ರಶಸ್ತಿ

zilla-pachayath-shivamogga

SHIVAMOGGA LIVE NEWS | 17 MARCH 2023 SHIMOGA : ಮಹಾತ್ಮ ಗಾಂಧಿ ನರೇಗಾ ಯೋಜನೆಯ ಅನುಷ್ಟಾನದಲ್ಲಿ ಶಿವಮೊಗ್ಗ ಜಿಲ್ಲಾ ಪಂಚಾಯಿತಿಗೆ ರಾಜ್ಯದಲ್ಲಿ ದ್ವಿತೀಯ ಬಹುಮಾನ (PRIZE) ಲಭಿಸಿದೆ. ತಾಲೂಕು ಪಂಚಾಯಿತಿ ವಿಭಾಗದಲ್ಲಿ ಭದ್ರಾವತಿ ತಾಲೂಕಿಗೆ ಮೂರನೇ ಸ್ಥಾನ ಲಭಿಸಿದೆ. 2022 – 23ನೇ ಸಾಲಿನ ಮಹಾತ್ಮ ಗಾಂಧಿ ನೆರೇಗಾ ಯೋಜನೆಯ ಅನುಷ್ಟಾನದಲ್ಲಿ ಶಿವಮೊಗ್ಗ ಜಿಲ್ಲಾ ಪಂಚಾಯಿತಿ, ಭದ್ರಾವತಿ ತಾಲೂಕು ಪಂಚಾಯಿತಿಗೆ ಬಹುಮಾನ (PRIZE) ಲಭಿಸಿದೆ. ಇನ್ನು, ಕೃಷಿ ಸ್ನೇಹಿ ಪಂಚಾಯತ್ ಪುರಸ್ಕಾರ ವಿಭಾಗದಲ್ಲಿ ಸೊರಬ … Read more

ಮೈಸೂರಿನಲ್ಲೂ VISL ಪರ ಧರಣಿ, ರಾಜ ಮನೆತನದ ಗಮನ ಸೆಳೆಯಲು ಯತ್ನ, ಕಾರಣವೇನು?

VISL-protest-in-Mysore-near-Palace

SHIVAMOGGA LIVE NEWS | 16 MARCH 2023 MYSORE : ವಿಐಎಸ್ಎಲ್ ಕಾರ್ಖಾನೆ ಉಳಿಸುವಂತೆ ಒತ್ತಾಯಿಸಿ ರಾಜ ಮನೆತನದ ಗಮನ ಸೆಳೆಯಲು ಭದ್ರಾವತಿಯ ವ್ಯಾಪಾರಿಯೊಬ್ಬರು ಮೈಸೂರಿನಲ್ಲಿ (Mysore) ಧರಣಿ ನಡೆಸಿದರು. ಗಾಂಧಿ ವೃತ್ತದ ಮಹಾತ್ಮ ಗಾಂಧಿ ಪ್ರತಿಮೆ ಬಳಿ ಧರಣೆ ಮಾಡಿದರು. ಭದ್ರಾವತಿಯ ವ್ಯಾಪಾರಿ ದಯಾನಂದ್ ಅವರು ಮೈಸೂರಿನಲ್ಲಿ (Mysore) ರಾಜಮನೆತನದ ಗಮನ ಸೆಳೆಯಲು ಪ್ರಯತ್ನಿಸಿದ್ದಾರೆ. ಅವರ ಹೋರಾಟ ವಿಐಎಸ್ಎಲ್ ಕಾರ್ಮಿಕರು ಮತ್ತು ಭದ್ರವತಿಯಲ್ಲಿ ಜನ ಮೆಚ್ಚುಗೆ ಪಡೆದಿದೆ. ಗಮನ ಸೆಳೆಯಲು ಕಾರಣವೇನು? ವಿಐಎಸ್ಎಲ್ ಕಾರ್ಖಾನೆಯನ್ನ … Read more

ಬೈಕ್ ಬಣ್ಣ ಬದಲು, ಸೈಲೆನ್ಸರ್ ಮಾರ್ಪಾಡು, ಯುವಕನಿಗೆ ಕೋರ್ಟ್ ದಂಡ

Crime-News-General-Image

SHIVAMOGGA LIVE NEWS | 3 MARCH 2023 BHADRAVATHI : ಬೈಕಿನ ಬಣ್ಣ ಮತ್ತು ಸೈಲೆನ್ಸರ್ ಬದಲಾಯಿಸಿ (modification), ಹೆಲ್ಮೆಟ್ ಧರಸಿದೆ ಚಾಲನೆ ಮಾಡುತ್ತಿದ್ದ ಸವಾರನಿಗೆ ನ್ಯಾಯಾಲಯ ದಂಡ ವಿಧಿಸಿದ್ದಾರೆ. ಏನಿದು ಪ್ರಕರಣ? ಭದ್ರಾವತಿ ಜಯಶ್ರೀ ಸರ್ಕಲ್ ಬಳಿ ಫೆ.23ರಂದು ಹೆಲ್ಮೆಟ್ ಧರಿಸದೆ ಬೈಕ್ ಚಲಾಯಿಸುತ್ತಿದ್ದ ಯುವಕನನ್ನು ನ್ಯೂಟೌನ್ ಠಾಣೆ ಪಿಎಸ್ಐ ರಂಗನಾಥ್ ಅವರು ತಡೆದು ದಾಖಲೆ ಪರಿಶೀಲಿಸಿದ್ದರು. ಬೈಕಿನ ಆರ್.ಸಿ.ಪುಸ್ತಕದಲ್ಲಿ ನಮೂದಾಗಿದ್ದ ಬೈಕಿನ ಬಣ್ಣವನ್ನು ಕಪ್ಪು ಬಣ್ಣಕ್ಕೆ ಬದಲಾಯಿಸಲಾಗಿತ್ತು (modification). ಸೈಲೆನ್ಸರ್ ಅನ್ನು ಕೂಡ … Read more

ಭದ್ರಾವತಿಯಲ್ಲಿ ಕಾಂಗ್ರೆಸ್, ಜೆಡಿಎಸ್ ಪಕ್ಷಗಳ ಅಣಕು ಶವಯಾತ್ರೆ, ರಸ್ತೆ ತಡೆ

Bhadravathi-BJP-Protest-against-Congress-JDS-Party

SHIVAMOGGA LIVE NEWS | 1 MARCH 2023 BHADRAVATHI : ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಸಂಸದ ಬಿ.ವೈ.ರಾಘವೇಂದ್ರ ಅವರ ಅಣಕು ಶವಯಾತ್ರೆ ಮಾಡಿ, ಪ್ರತಿಕೃತಿ (Effigy) ದಹಿಸಿ ವಿಕೃತಿ ಮೆರೆದವರನ್ನು ಕೂಡಲೆ ಬಂಧಿಸಬೇಕು ಎಂದು ಆಗ್ರಹಿಸಿ ಭದ್ರಾವತಿ ಬಿಜೆಪಿ ಮಂಡಲದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷಗಳ ಅಣಕು (Effigy) ಶವಯಾತ್ರೆ ನಡೆಸಿ ಭದ್ರಾವತಿ ಹಳೆ ಸೇತುವೆ ಬಳಿ ಮಂಗಳವಾರ ಬಿಜೆಪಿ ಕಾರ್ಯಕರ್ತರು ರಸ್ತೆ ತಡೆ ನಡೆಸಿದರು. ಎಂಪಿಎಂ, ವಿಐಎಸ್ಎಲ್ ಕಾರ್ಖಾನೆಗಳ … Read more

ಭದ್ರಾವತಿಯಲ್ಲಿ ಅಣಕು ಶವಯಾತ್ರೆ, ನಡು ರಸ್ತೆಯಲ್ಲೇ ಪ್ರತಿಕೃತಿ ದಹನ, ಆಕ್ರೋಶ

VISL-wokers-burn-effigy-of-BS-Yedyurappa-and-BY-Raghavendra-in-Bhadravathi

SHIVAMOGGA LIVE NEWS | 28 FEBRUARY 2023 BHADRAVATHI : ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ, ಕಾರ್ಖಾನೆ ಪುನಶ್ಚೇತನಕ್ಕೆ ಮನವಿ ಮಾಡಲು ಅವಕಾಶ ಕಲ್ಪಿಸದ ಸ್ಥಳೀಯ ರಾಜಕಾರಣಿಗಳ ವಿರುದ್ಧ ಗುತ್ತಿಗೆ ನೌಕರರು ಆಕ್ರೋಶ ವ್ಯಕ್ತಪಡಿಸಿದರು. ಭದ್ರಾವತಿಯಲ್ಲಿ ಅಣಕು ಶವಯಾತ್ರೆ (Effigy) ಕೈಗೊಂಡು ಪ್ರತಿಭಟನೆ ನಡೆಸಿದರು. ಭದ್ರಾವತಿಯ ಪ್ರಮುಖ ರಸ್ತೆಗಳಲ್ಲಿ ಕಳೆದ ರಾತ್ರಿ ಅಣಕು ಶವಯಾತ್ರೆ ನಡೆಸಲಾಯಿತು. ಬಿಜೆಪಿ ಸರ್ಕಾರ ಮತ್ತು ಮುಖಂಡರ ವಿರುದ್ಧ ಘೋಷಣೆ ಕೂಗಿದ ಕಾರ್ಮಿಕರು ಬಳಿಕ ನಡುರಸ್ತೆಯಲ್ಲೆ ಪ್ರತಿಕೃತಿಗಳಿಗೆ ಬೆಂಕಿ ಹಚ್ಚಿ … Read more

ವಿಮಾನ ನಿಲ್ದಾಣದವರೆಗೆ ಪಾದಯಾತ್ರೆಗೆ ಪಟ್ಟು, ಭದ್ರಾವತಿಯಲ್ಲಿ ಪೊಲೀಸ್ ಸರ್ಪಗಾವಲು

VISL-Workers-Plans-for-Padayathre-to-Airport

SHIVAMOGGA LIVE NEWS | 27 FEBRURARY 2023 BHADRAVATHI : ವಿಮಾನ ನಿಲ್ದಾಣ ಉದ್ಘಾಟನೆ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಭೇಟಿ ಹಿನ್ನೆಲೆ ವಿಐಎಸ್ಎಲ್ ಕಾರ್ಮಿಕರು ಪಾದಯಾತ್ರೆ ನಡೆಸಲು ನಿರ್ಧರಿಸಿದ್ದಾರೆ. ಹಾಗಾಗಿ ವಿಐಎಸ್ಎಲ್ ಕಾರ್ಖಾನೆ ಮುಂದೆ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ವಿಐಎಸ್ಎಲ್ ಕಾರ್ಖಾನೆ ಮುಂದೆ ಗುತ್ತಿಗೆ ಕಾರ್ಮಿಕರು ಕಳೆದ ಒಂದು ತಿಂಗಳಿನಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಕಾರ್ಖಾನೆ ಮುಚ್ಚುವ ನಿರ್ಧಾರ ಕೈಬಿಡಬೇಕು, ಬಂಡವಾಳ ಹೂಡಿಕೆ ಮಾಡಬೇಕು, ಕಾರ್ಖಾನೆ ಪುನಶ್ಚೇತನ ಮಾಡಬೇಕು ಎಂದು ಕಾರ್ಮಿಕರು … Read more

ಶಿವಮೊಗ್ಗ ಜಿಲ್ಲೆಗೆ 50 ವರ್ಷದ ಹಿಂದೆಯೇ ವಿಮಾನ ಬರುತ್ತಿತ್ತು, ಎಲ್ಲಿ ಲ್ಯಾಂಡ್ ಆಗುತ್ತಿದ್ದವು ಗೊತ್ತಾ?

Bhadravathi-VISL-Run-Way-and-Flight-Model

SHIVAMOGGA LIVE NEWS | 26 FEBRURARY 2023 SHIMOGA / BHADRAVATHI : ಸೋಗಾನೆಯ ವಿಮಾನ ನಿಲ್ದಾಣ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದೆ. ಟ್ರಯಲ್ ರನ್ ಗೆ ಬಂದ ವಿಮಾನಗಳನ್ನು ಕಂಡು ಜನರು ಪುಳಕಿತರಾಗಿದ್ದಾರೆ. ಆದರೆ ಜಿಲ್ಲೆಯಲ್ಲಿ ಇದಕ್ಕೂ ಮೊದಲು ಒಂದು ರನ್ ವೇ (Run Way) ಇತ್ತು. ಅಲ್ಲಿಗೆ ದೇಶ, ವಿದೇಶದಿಂದ ವಿಮಾನಗಳು ಬಂದು ಲ್ಯಾಂಡ್ ಆಗುತ್ತಿದ್ದವು. ವಿಮಾನ ಎಲ್ಲಿ ಲ್ಯಾಂಡ್ ಆಗುತ್ತಿದ್ದವು? ಭದ್ರಾವತಿಯ ಹೊಸ ನಂಜಾಪುರ ಗ್ರಾಮದ ಬಳಿ ರನ್ ವೇ ನಿರ್ಮಸಲಾಗಿತ್ತು. ಗಟ್ಟಿಮುಟ್ಟು … Read more

ಭದ್ರಾವತಿ ಬಂದ್, ಸೇತುವೆ ಮೇಲೆ ಟ್ರಾಫಿಕ್ ಜಾಮ್, ಜನರಿಗೆ ತಟ್ಟಿತು ಹೋರಾಟದ ಬಿಸಿ

Bhadravathi-VISL-Protest-Traffic-Jam-in-City.

SHIVAMOGGA LIVE NEWS | 24 FEBRURARY 2023 BHADRAVATHI : ಭದ್ರಾವತಿ ಬಂದ್ ಹಿನ್ನೆಲೆ ವಿಐಎಸ್ಎಲ್ ಕಾರ್ಮಿಕರು ಪ್ರತಿಭಟನೆ ಆರಂಭಿಸಿದ್ದಾರೆ. ನಗರದ ಪ್ರಮುಖ ವೃತ್ತಗಳನ್ನು ಬಂದ್ ಮಾಡಿರುವುದರಿಂದ ಸಂಚಾರ ದಟ್ಟಣೆ (Traffic Jam) ಉಂಟಾಗಿದೆ. ಶಾಲೆ, ಕಾಲೇಜು, ಕಚೇರಿಗೆ ತೆರಳುವವರಿಗೆ ಬಂದ್ ಬಿಸಿ ತಟ್ಟಿದೆ. ನಗರದ ಬಸ್ ನಿಲ್ದಾಣ, ಡಾ. ಅಂಬೇಡ್ಕರ್ ವೃತ್ತ, ರಂಗಪ್ಪ ಸರ್ಕಲ್ ಗಳಲ್ಲಿ ಕಾರ್ಮಿಕರು ಪ್ರತಿಭಟನೆ ನಡೆಸಿದರು. ಈ ಸರ್ಕಲ್ ಗಳಲ್ಲಿ ಕಾರ್ಮಿಕರು ಗುಂಪುಗೂಡಿದ್ದರಿಂದ ವಾಹನ ಸಂಚಾರ ಕಷ್ಟವಾಗಿತ್ತು. ಇದರಿಂದ ನಗರದ … Read more

ಭದ್ರಾವತಿ ಬಂದ್, ಸರ್ಕಲ್ ನಲ್ಲಿ ಟೈರ್ ಗೆ ಬೆಂಕಿ, ಹೇಗಿದೆ ಸದ್ಯದ ಪರಿಸ್ಥಿತಿ?

Bhadravathi-Bandh-by-VISL-Workers.

SHIVAMOGGA LIVE NEWS | 24 FEBRURARY 2023 BHADRAVATHI : ವಿಐಎಸ್ಎಲ್ ಕಾರ್ಖಾನೆ ಮುಚ್ಚುವ ಪ್ರಕ್ರಿಯೆ ಹಿಂಪಡೆಯಬೇಕು ಎಂದು ಆಗ್ರಹಿಸಿ ಇವತ್ತು ಭದ್ರಾವತಿ ಬಂದ್ ಗೆ (Bandh) ಕರೆ ನೀಡಲಾಗಿದೆ. ವಿಐಎಸ್ಎಲ್ ಕಾರ್ಮಿಕರು ರಸ್ತೆಗಿಳಿದಿದ್ದು, ಅಂಗಡಿಗಳನ್ನು ಬಂದ್ ಮಾಡುವಂತೆ ಜನರಲ್ಲಿ ಮನವಿ ಮಾಡುತ್ತಿದ್ದಾರೆ. ಇನ್ನು, ಬಸ್ ನಿಲ್ದಾಣದ ಮುಂಭಾಗ ಸರ್ಕಲ್ ನಲ್ಲಿ ಟೈರ್ ಗೆ ಬೆಂಕಿ ಹಚ್ಚಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಹೇಗಿದೆ ಬಂದ್ ವಾತಾವರಣ? ಭದ್ರಾವತಿಯಲ್ಲಿ ಬೆಳಗ್ಗೆ 6 ಗಂಟೆಯಿಂದ ಸಂಜೆ 6 … Read more