ವಿಐಎಸ್ಎಲ್ ಕುರಿತು ಕಾರ್ಮಿಕರ ನಿಯೋಗಕ್ಕೆ ಮುಖ್ಯಮಂತ್ರಿ ಬೊಮ್ಮಾಯಿ ಮಹತ್ವದ ಭರವಸೆ
SHIVAMOGGA LIVE NEWS | 18 MARCH 2023 SHIKARIPURA : VISL ಕಾರ್ಖಾನೆಯನ್ನು (Factory) ಯಾವುದೆ ಕಾರಣಕ್ಕು ಮುಚ್ಚಲು ಬಿಡುವುದಿಲ್ಲ. ಕಾರ್ಖಾನೆ ಮುಚ್ಚದಿರುವ ಕುರಿತು ಕೇಂದ್ರದ ನಾಯಕರೊಂದಿಗೆ ಚರ್ಚೆ ನಡೆಸಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಶಿಕಾರಿಪುರದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ, ಶಂಕುಸ್ಥಾಪನೆ ಕಾರ್ಯಕ್ರಮಕ್ಕೆ ಆಗಮಿಸಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ವಿಐಎಸ್ಎಲ್ ಗುತ್ತಿಗೆ ಕಾರ್ಮಿಕರ ಸಂಘದ ವತಿಯಿಂದ ಮನವಿ ಸಲ್ಲಿಸಲಾಯಿತು. ವಿಐಎಸ್ಎಲ್ ಕಾರ್ಖಾನೆಯನ್ನು (Factory) ಮುಚ್ಚಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ. … Read more