ಭದ್ರಾವತಿಯಲ್ಲಿ ವಿವಿಧ ಶಾಲೆಗಳ ಸಾವಿರಾರು ವಿದ್ಯಾರ್ಥಿಗಳಿಂದ ಮೆರವಣಿಗೆ, ಘೋಷಣೆ, ಕಾರಣವೇನು?

Students-Protes-in-Front-of-VISL-at-Bhadravathi

SHIVAMOGGA LIVE NEWS | 23 FEBRURARY 2023 BHADRAVATHI : ವಿಐಎಸ್ಎಲ್ ಕಾರ್ಖಾನೆ ಮುಚ್ಚುವ ಆದೇಶ ಹಿಂಪಡೆದು, ಪುನಶ್ಚೇತನ ಮಾಡಬೇಕು ಎಂದು ಆಗ್ರಹಿಸಿ ಸಾವಿರಾರು ವಿದ್ಯಾರ್ಥಿಗಳ ಮೆರವಣಿಗೆ (students procession) ನಡೆಸಿದರು. ವಿಐಎಸ್ಎಲ್ ಕಾರ್ಖಾನೆ ಮುಂಭಾಗದಿಂದ ಘೋಷಣೆ ಕೂಗುತ್ತಾ ಮೆರವಣಿಗೆ ಮಾಡಿದರು. ಭದ್ರಾವತಿಯ ವಿವಿಧ ಅನುದಾನ ರಹಿತ ಖಾಸಗಿ ಶಾಲೆಗಳ ಆಡಳಿತ ಮಂಡಳಿ, ಶಿಕ್ಷಕರು, ವಿದ್ಯಾರ್ಥಿಗಳು ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ಹೇಗಿತ್ತು ಮೆರವಣಿಗೆ? ಸಾವಿರಾರು ವಿದ್ಯಾರ್ಥಿಗಳು ಶಾಲೆಯ ಸಮವಸ್ತ್ರದಲ್ಲಿಯೇ ಆಗಮಿಸಿದ್ದರು. ಕೆಲವು ಶಾಲೆಗಳು ಬ್ಯಾಂಡ್ ಟ್ರೂಪ್ ಮೆರವಣಿಗೆಯಲ್ಲಿ … Read more

‘ಸಿದ್ದರಾಮಯ್ಯ ಸಿಎಂ ಆಗ್ತಾರೆ’ ಅಂದವನ ಬಟ್ಟೆ ಹರಿದು, ಕಲ್ಲಲ್ಲಿ ಹೊಡೆದರು

Crime-News-General-Image

SHIVAMOGGA LIVE NEWS | 22 FEBRURARY 2023 BHADRAVATHI : ಸಿದ್ದರಾಮಯ್ಯ ಅವರು 2023ರಲ್ಲಿ ಮುಖ್ಯಮಂತ್ರಿಯಾಗಲಿದ್ದಾರೆ (Chief Minister) ಎಂದ ಯುವಕನ ಮೇಲೆ ಪರಿಚಯದವರೆ ಹಲ್ಲೆ ನಡೆಸಿದ್ದಾರೆ. ಬಟ್ಟೆ ಹರಿದು, ಕಲ್ಲಿನಿಂದ ಹೊಡೆದು ಗಾಯಗೊಳಿಸಿದ್ದಾರೆ. ಭದ್ರಾವತಿ ಮಲ್ಲಿಗೇನಹಳ್ಳಿ ಕ್ಯಾಂಪ್ ಬಳಿ ಘಟನೆ ನಡೆದಿದೆ. ಮಲ್ಲಿಗೇನಹಳ್ಳಿಯ ಆಕಾಶ್ (28) ಎಂಬಾತನ ಮೇಲೆ ಹಲ್ಲೆಯಾಗಿದೆ. ‘ಸಿದ್ದರಾಮಯ್ಯ ಸಿಎಂ ಆಗ್ತಾರೆ’ ಮಲ್ಲಿಗೇನಹಳ್ಳಿ ಕ್ಯಾಂಪ್ ನಿಂದ ಸ್ವಲ್ಪ ದೂರ ಆಕಾಶ್ ಬರುತ್ತಿರುವಾಗ ಐವರು ಪರಿಚಿತರು ಸಿಕ್ಕಿದ್ದಾರೆ. ಅವರೊಂದಿಗೆ ಮಾತನಾಡುವಾಗ 2013ರಲ್ಲಿ ಸಿದ್ದರಾಮಯ್ಯ … Read more

ಭದ್ರಾವತಿ ಬಂದ್ ಗೆ ದಿನಾಂಕ ನಿಗದಿ, ಅವತ್ತು ಹೇಗಿರುತ್ತೆ ಹೋರಾಟ?

Bhadravathi Name Graphics

SHIVAMOGGA LIVE NEWS | 21 FEBRURARY 2023 BHADRAVATHI : ವಿಐಎಸ್ಎಲ್ ಪುನಶ್ಚೇತನಕ್ಕೆ ಆಗ್ರಹಿಸಿ ವಿವಿಧ ಸಂಘಟನೆಗಳು, ನಾಗರಿಕರ ಬೆಂಬಲದೊಂದಿಗೆ ಭದ್ರಾವತಿ ಸ್ವಯಂ ಪ್ರೇರಿತ ಬಂದ್ (bandh) ಮಾಡಲು ಕಾರ್ಮಿಕರು ನಿರ್ಧರಿಸಿದ್ದಾರೆ. ಫೆ.24ರಂದು ಭದ್ರಾವತಿ ಬಂದ್ ಗೆ ಕರೆ ನೀಡಲಾಗಿದೆ. ಇದನ್ನೂ ಓದಿ – ಭದ್ರಾವತಿಯಲ್ಲಿ ಕಾರ್ಮಿಕರಿಂದ ವಿಐಎಸ್ಎಲ್ ಕಾರ್ಖಾನೆ ಅಪ್ಪಿಕೋ ಚಳವಳಿ ಫೆ.24ರಂದು ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೆ ಪಟ್ಟಣದಲ್ಲಿ ಬಂದ್ (bandh) ಮಾಡಲು ತೀರ್ಮಾನಿಸಲಾಗಿದೆ. ಆ ದಿನ ಬೆಳಗ್ಗೆ 9 ಗಂಟೆಯಿಂದ … Read more

ಭದ್ರಾವತಿ ಕಲಾವಿದನ ಕೈಚಳಕ, 1 ಗ್ರಾಂ ಚಿನ್ನದಿಂದ ಶಿವಲಿಂಗ, ಪ್ರಭಾವಳಿ ರಚನೆ

Gold-Shivalinga-By-Sachin-Varnekar-in-Bhadravathi

SHIVAMOGGA LIVE NEWS | 18 FEBRURARY 2023 BHADRAVATHI : ಶಿವರಾತ್ರಿ ಅಂಗವಾಗಿ ಕಲಾವಿದ, ಇಂಟರ್ ನ್ಯಾಷನಲ್ ಬುಕ್ ಆಫ್ ರೆಕಾರ್ಡ್ಸ್ ಪ್ರಶಸ್ತಿ ಪುರಸ್ಕೃತ ಭದ್ರಾವತಿಯ ಸಚಿನ್ ವರ್ಣೇಕರ್ ಅವರು ಚಿನ್ನದ ಪ್ರಭಾವಳಿಯೊಂದಿಗೆ ಶಿವಲಿಂಗದ (Gold Shivalinga) ಕಲಾಕೃತಿ ಸಿದ್ಧಪಡಿಸಿದ್ದಾರೆ. 1.670 ಗ್ರಾಂ ಚಿನ್ನ ಉಪಯೋಗಿ ಈ ಶಿವಲಿಂಗವನ್ನು (Gold Shivalinga) ರಚಿಸಲಾಗಿದೆ. 1 ಸೆಂಟಿ ಮೀಟರ್ ಎತ್ತರದ ಶಿವಲಿಂಗ, 2.5 ಸೆಂಟಿಮೀಟರ್ ಎತ್ತರ ಮತ್ತು ಅಗಲದ ಪ್ರಭಾವಳಿಯನ್ನು ಸಿದ್ಧಪಡಿಸಿದ್ದಾರೆ. ಕಲಾಕೃತಿಯು ಅತ್ಯಂತ ಆಕರ್ಷಕವಾಗಿ ಮೂಡಿ … Read more

ಭದ್ರಾವತಿಯಲ್ಲಿ ಕಾರ್ಮಿಕರಿಂದ ವಿಐಎಸ್ಎಲ್ ಕಾರ್ಖಾನೆ ಅಪ್ಪಿಕೋ ಚಳವಳಿ

VISL-Wokers-held-Appiko-chalavali-in-Bhadravathi

SHIVAMOGGA LIVE NEWS | 18 FEBRURARY 2023 BHADRAVATHI : ವಿಐಎಸ್ಎಲ್ ಉಳಿವಾಗಿ ಕಾರ್ಮಿಕರು ನಡೆಸುತ್ತಿರುವ ಪ್ರತಿಭಟನೆ 30 ದಿನ ಪೂರೈಸಿದೆ. ಈವರೆಗು ಪೆಂಡಾಲ್ ನಿರ್ಮಿಸಿ ಪ್ರತಿಭಟನೆ ನಡೆಸುತ್ತಿದ್ದ ಕಾರ್ಮಿಕರು, ಈಗ ವಿಭಿನ್ನ ರೀತಿಯಲ್ಲಿ ಕಾರ್ಖಾನೆಯೊಂದಿಗಿನ ತಮ್ಮ ಸಂಬಂಧವನ್ನು ಜಗತ್ತಿಗೆ ಸಾರುವ ಪ್ರಯತ್ನ ಮಾಡಿದರು. ಪಟ್ಟಣದಲ್ಲಿ ಕಾರ್ಖಾನೆಯನ್ನು ಅಪ್ಪಿಕೋ ಚಳವಳಿ (Appiko Chalavali) ನಡೆಸಲಾಯಿತು. ಶುಕ್ರವಾರ ಮಧ್ಯಾಹ್ನ ಕಾರ್ಮಿಕರು ವಿಐಎಸ್ಎಲ್ ಗೇಟ್, ಕಾಂಪೌಂಡ್ ಸುತ್ತುವರೆದು, ಅಪ್ಪಿಕೊಂಡರು. ‘ಕಾರ್ಖಾನೆಯೊಂದಿಗೆ ತಮಗೆ ಅವಿನಾಭಾವ ಸಂಬಂಧವಿದೆ. ಇದು ತಾಯಿ ಮಕ್ಕಳ … Read more

ಭದ್ರಾವತಿಯಿಂದ ಬೈಕ್ ಜಾಥಾ, ಶಿವಮೊಗ್ಗದ ಪ್ರಮುಖ ವೃತ್ತಗಳಲ್ಲಿ ರಸ್ತೆ ತಡೆ, ಕಾರ್ಮಿಕರ ಆಕ್ರೋಶ

170223 VISL Workers Held Protest in Shimoga City

SHIVAMOGGA LIVE NEWS | 17 FEBRURARY 2023 SHIMOGA : ಭದ್ರಾವತಿ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ (VISL) ಪುನಶ್ಚೇತನಕ್ಕೆ ಆಗ್ರಹಿಸಿ ಗುತ್ತಿಗೆ ಕಾರ್ಮಿಕರು ಇವತ್ತು ಶಿವಮೊಗ್ಗದವರೆಗೆ ಜಾಥಾ ನಡೆಸಿದರು. ಅಲ್ಲದೆ ಪ್ರಮುಖ ವೃತ್ತಗಳಲ್ಲಿ ಮಾನವ ಸರಪಳಿ ನಡೆಸಿ, ಪ್ರತಿಭಟನಾ ಸಭೆ ಮಾಡಿದರು. ಭದ್ರಾವತಿಯಿಂದ ಬೈಕ್ ಜಾಥಾ ಗುತ್ತಿಗೆ ಕಾರ್ಮಿಕರು ಭದ್ರಾವತಿ ವಿಐಎಸ್ಎಲ್ (VISL) ಕಾರ್ಖಾನೆಯಿಂದ ಶಿವಮೊಗ್ಗದವರೆಗೆ ಬೈಕ್ ಜಾಥಾ ನಡೆಸಿದರು. ನೂರಾರು ಬೈಕುಗಳಲ್ಲಿ ಕಾರ್ಮಿಕರು, ಅವರ ಕುಟುಂಬದವರು ಜಾಥಾದಲ್ಲಿ ಪಾಲ್ಗೊಂಡಿದ್ದರು. ಮೀನಾಕ್ಷಿ ಭವನದವರೆಗೆ … Read more

ಬಾಕ್ಸ್ ತುಂಬಾ ದುಡ್ಡಿದೆ ಅಂತಾ ಕೊಟ್ಟರು, ಎಣಿಸಲು ತೆಗೆದಾಗ ಕಾದಿತ್ತು ಶಾಕ್, ಇಂತವರ ಬಗ್ಗೆ ಹುಷಾರ್

Crime-News-General-Image

SHIVAMOGGA LIVE NEWS | 16 FEBRURARY 2023 BHADRAVATHI : ಒಂದಕ್ಕೆ ಎರಡರಷ್ಟು ಹಣ (Double Money) ಕೊಡುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಗೆ 9.85 ಲಕ್ಷ ರೂ. ವಂಚಿಸಲಾಗಿದೆ (Fraud). ಈ ಸಂಬಂಧ ಭದ್ರಾವತಿ ಪೇಪರ್ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ನಿತೀಶ್ ಪಂಡಿತ್ ವಂಚನೆಗೊಳಗಾದವರು. ಚಿಕ್ಕಮಗಳೂರಿನ ಜಾಫರ್ ಮತ್ತು ಮಠೇಶ್ ಎಂಬುವವರು ವಂಚನೆ ಮಾಡಿದ್ದಾರೆ ಎಂದು ನಿತೇಶ್ ಪಂಡಿತ್ ದೂರು ನೀಡಿದ್ದಾರೆ. ವಂಚನೆ ನಡೆದಿದ್ದು ಹೇಗೆ? ನಿತೀಶ್ ಪಂಡಿತ್ ಗೆ … Read more

ಶಿವಮೊಗ್ಗ ಜಿಲ್ಲೆಯಿಂದ ಮಾಯವಾದ ಟಾಪ್ 5 ಕಾರ್ಖಾನೆಗಳಿವು, ಈಗ ಜಿಲ್ಲೆಗಿರುವುದು ಒಂದೆ ಆರ್ಥಿಕ ಮೂಲ, ಯಾವುದದು?

Factories-Closed-in-Shimoga-Bhadravatahi-Thumbnail-smg-live

SHIVAMOGGA LIVE NEWS | 14 FEBRUARY 2023 SHIMOGA : ಕೆಲವು ದಶಕದ ಹಿಂದೆ ದೇಶದ ಕೈಗಾರಿಕೆ ಭೂಪಟದಲ್ಲಿ (Shimoga Industries) ಶಿವಮೊಗ್ಗ ಜಿಲ್ಲೆಗೆ ಪ್ರಮುಖ ಸ್ಥಾನವಿತ್ತು. ಇಲ್ಲಿ ಉತ್ಪಾದನೆಯಾಗುತ್ತಿದ್ದ ವಸ್ತುಗಳು ಗುಣಮಟ್ಟಕ್ಕೆ ಹೆಸರಾಗಿದ್ದವು. ಈ ಕೈಗಾರಿಕೆಗಳಿಂದಾಗಿ ಶಿವಮೊಗ್ಗ ಆರ್ಥಿಕವಾಗಿಯು ಸಬಲವಾಗಿತ್ತು. ನಾನಾ ಕಾರಣಕ್ಕೆ ಕೈಗಾರಿಕೆಗಳು ಬಂದ್ (Shimoga Industries) ಆದವು. ಇವುಗಳ ಮೇಲೆ ಅವಲಂಬಿತವಾಗಿದ್ದ ಲಕ್ಷಾಂತರ ಜನರು ಜೀವನಕ್ಕಾಗಿ ಪರ್ಯಾಯ ಉದ್ಯೋಗ ಹುಡುಕುವಂತಾಯಿತು. ಹಲವರು ವಲಸೆ ಹೋದರು. ಈಗ ವಿಐಎಸ್ಎಲ್ ಸಂಪೂರ್ಣ ಬಂದ್ ಆಗುವ … Read more

ಶಿವಮೊಗ್ಗದಲ್ಲಿ ಸಿಎಂ, VISL ಬಗ್ಗೆ ಮಹತ್ವದ ಸಭೆಯ ಭರವಸೆ, ಯಾರೆಲ್ಲ ಪಾಲ್ಗೊಳ್ಳಲಿದ್ದಾರೆ? ಸಿಎಂ ಹೇಳಿದ್ದೇನು?

CM-Basavaraja-Bommai-about-VISL

SHIVAMOGGA LIVE NEWS | 8 FEBRURARY 2023 SHIMOGA : ಭದ್ರಾವತಿಯ ವಿಐಎಸ್ಎಲ್ ಕಾರ್ಖಾನೆ (VISL) ಪುನಶ್ಚೇತನ ಸಂಬಂಧ ಬೆಂಗಳೂರಿನಲ್ಲಿ ಸಭೆ ನಡೆಸಲಾಗುತ್ತದೆ. ಕಾರ್ಖಾನೆ ಪುನಾರಂಭ ಕುರಿತು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraja Bommai) ಅವರು ತಿಳಿಸಿದರು. ಶಿವಮೊಗ್ಗ ಹೆಲಿಪ್ಯಾಡ್ ನಲ್ಲಿ (Helipad) ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ವಿಐಎಸ್ಎಲ್ ಕಾರ್ಮಿಕರ ಮುಷ್ಕರ ತಮ್ಮ ಗಮನದಲ್ಲಿದೆ. ಇವತ್ತು ಕಾರ್ಮಿಕರ ನಿಯೋಗದೊಂದಿಗೆ ಭೇಟಿಯಾಗುತ್ತೇನೆ ಎಂದು ತಿಳಿಸಿದರು. ಬೆಂಗಳೂರಿನಲ್ಲಿ … Read more

ಭದ್ರಾವತಿಯಲ್ಲಿ ಡಿಕೆಶಿ, VISL ಕುರಿತು ಯಡಿಯೂರಪ್ಪ, ಸಂಸದ ರಾಘವೇಂದ್ರಗೆ ಪ್ರಶ್ನೆ, ಏನೆಲ್ಲ ಪ್ರಸ್ತಾಪಿಸಿದರು?

DK-Shivakumar-Press-meet-in-Bhadravathi-VISL

SHIVAMOGGA LIVE NEWS | 8 FEBRURARY 2023 BHADRAVATHI : ಬಿಜೆಪಿ ಅಧಿಕಾರಕ್ಕೆ ಬಂದರೆ ವಿಐಎಸ್ಎಲ್ (VISL) ಉಳಿಸಿಕೊಳ್ಳುವುದಾಗಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಭರವಸೆ ಕೊಟ್ಟಿದ್ದರು. ಅವರು ಮಾತು ಉಳಿಸಿಕೊಳ್ಳುವಲ್ಲಿ ವಿಫಲರಾಗಿದ್ದಾರೆ. ಈ ಭಾರಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದ್ದು ವಿಐಎಸ್ಎಲ್ ಮತ್ತು ಎಂಪಿಎಂ ಕಾರ್ಖಾನೆಗಳನ್ನು ಹೇಗಾದರು ಮಾಡಿ ಉಳಿಸಿಕೊಳ್ಳುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು. ಭದ್ರಾವತಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಡಿ.ಕೆ.ಶಿವಕುಮಾರ್ (DK Shivakumar) ಅವರು, ರಾಜ್ಯದಲ್ಲಿ  ಕಾಂಗ್ರೆಸ್ ಪಕ್ಷ 150ಕ್ಕೂ ಹೆಚ್ಚು … Read more