ಕೊಟ್ಟಿಗೆಯಲ್ಲಿದ್ದ ದನಗಳಿಗೆ ರಾತ್ರಿ ಮೇವು, ನೀರು ಕೊಟ್ಟು ಬಂದಿದ್ದ ಮಾಲೀಕನಿಗೆ ಬೆಳಗ್ಗೆ 5 ಗಂಟೆಗೆ ಕಾದಿತ್ತು ಶಾಕ್

Bhadravathi-Rural-Police-Station

SHIVAMOGGA LIVE NEWS |7 JANUARY 2023 BHADRAVATHI : ರಾತ್ರಿ ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ದನಗಳು (cow missing) ಕಳ್ಳತನವಾಗಿವೆ. ರಾತ್ರಿ ಕೊಟ್ಟಿಗೆಯಲ್ಲಿದ್ದ ದನಗಳಿಗೆ ಮೇವು, ನೀರು ಕೊಟ್ಟು ಬಂದಿದ್ದ ಮಾಲೀಕ, ಬೆಳಗಿದ್ದು ನೋಡಿದಾಗ ದನಗಳು ನಾಪತ್ತೆಯಾಗಿದ್ದವು. ಇದನ್ನೂ ಓದಿ – 19 ವರ್ಷದ ಯುವಕನಿಗೆ 20 ವರ್ಷ ಜೈಲು, 1 ಲಕ್ಷ ರೂ. ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್ ಭದ್ರಾವತಿ ತಾಲೂಕು ನಾಗತಿಬೆಳಗಲು ಗ್ರಾಮದಲ್ಲಿ ಶಂಕರ್ ಎಂಬುವವರ ಮನೆಯಲ್ಲಿ ಘಟನೆ ಸಂಭವಿಸಿದೆ. ಸೋಮವಾರ ರಾತ್ರಿ ಶಂಕರ್ … Read more

19 ವರ್ಷದ ಯುವಕನಿಗೆ 20 ವರ್ಷ ಜೈಲು, 1 ಲಕ್ಷ ರೂ. ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್

Shimoga District Court

SHIVAMOGGA LIVE NEWS |6 JANUARY 2023 SHIMOGA : ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಯುವಕನಿಗೆ ಶಿವಮೊಗ್ಗ ನ್ಯಾಯಾಲಯ (court) ಕಠಿಣ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿದೆ. ಭದ್ರಾವತಿ ತಾಲೂಕಿನ 19 ವರ್ಷದ ಯುವಕನೊಬ್ಬ 6 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ. ಈ ಸಂಬಂಧ ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಇನ್ಸ್ ಪೆಕ್ಟರ್ ಲಕ್ಷ್ಮೀಪತಿ ಅವರು ನ್ಯಾಯಾಲಯಕ್ಕೆ (court) ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಇದನ್ನೂ ಓದಿ – ಶಿವಮೊಗ್ಗದ ವಾಹನ … Read more

ಭದ್ರಾವತಿಯಲ್ಲಿ ಗೋಂಧಿ ಚಾನಲ್ ಏರಿ ಮೇಲೆ ಪೊಲೀಸರ ದಾಳಿ, ಮೂವರು ಅರೆಸ್ಟ್

Police-General-Image

SHIVAMOGGA LIVE NEWS |4 JANUARY 2023 BHADRAVATHI : ಗೋಂಧಿ ಚಾನಲ್ ಏರಿ ಮೇಲೆ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಮೇಲೆ ಪೊಲೀಸರು ದಾಳಿ (raid) ನಡೆಸಿದ್ದಾರೆ. ಅವರಿಂದ ಗಾಂಜಾ, ನಗದು ವಶಕ್ಕೆ ಪಡೆಯಲಾಗಿದೆ. ಖಚಿತ ಮಾಹಿತಿ ಮೇರೆಗೆ ಹೊಸಮನೆ ಠಾಣೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿದ್ದಾರೆ. ಡ್ಯಾನಿ ಅಲಿಯಾಸ್ ಸ್ನೇಕ್ ಡ್ಯಾನಿ, ಯಾಸೀನ್ ಸೇರಿ ಮೂರನ್ನು ಬಂಧಿಸಲಾಗಿದೆ. ಇದನ್ನೂ ಓದಿ – ಅಬ್ಬಿ ಫಾಲ್ಸ್ ನಲ್ಲಿ ಯುವಕ ನೀರು ಪಾಲು, ಮೃತದೇಹ ಪತ್ತೆ ಹೊಸಮನೆ … Read more

ಭದ್ರಾವತಿಗೆ 18 ತಾಲೂಕು ಪಂಚಾಯಿತಿ ಕ್ಷೇತ್ರ ನಿಗದಿ, ಯಾವ್ಯಾವ ಗ್ರಾಮ ಯಾವ ಕ್ಷೇತ್ರಕ್ಕೆ ಸೇರುತ್ತೆ? ಇಲ್ಲಿದೆ ಕಂಪ್ಲೀಟ್ ಲಿಸ್ಟ್

Bhadravathi Name Graphics

SHIVAMOGGA LIVE NEWS |4 JANUARY 2023 BHADRAVATHI : ತಾಲೂಕು ಪಂಚಾಯಿತಿಗೆ 18 ಕ್ಷೇತ್ರಗಳನ್ನು ಸೀಮಾ ನಿರ್ಣಯ ಆಯೋಗ ಪ್ರಕಟಿಸಿದೆ. ಇದಕ್ಕೆ ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. (Bhadravathi Taluk Panchayat) 2021ಕ್ಕೂ ಮೊದಲು ಭದ್ರಾವತಿಯಲ್ಲಿ 19 ಕ್ಷೇತ್ರಗಳಿದ್ದವು. ಪುನರ್ ವಿಂಗಡಣೆ ಬಳಿಕ 14ಕ್ಕೆ ಇಳಿಕೆಯಾಗಿತ್ತು. ಈಗ ಸೀಮಾ ನಿರ್ಣಯ ಆಯೋಗ 18 ಕ್ಷೇತ್ರಗಳನ್ನು ರಚಿಸಿದೆ. (Bhadravathi Taluk Panchayat) ಯಾವ್ಯಾವ ಕ್ಷೇತ್ರಕ್ಕೆ ಯಾವ ಹಳ್ಳಿ ಸೇರುತ್ತೆ? ಕ್ಷೇತ್ರ 1 : ಆನವೇರಿ ಆನವೇರಿ, ದಿಗ್ಗೇನಹಳ್ಳಿ, ಸಿದ್ದರಹಳ್ಳಿ, ಸೈದರಕಲ್ಲಹಳ್ಳಿ, … Read more

ಶಿವಮೊಗ್ಗದಲ್ಲಿ 31 ಜಿಲ್ಲಾ ಪಂಚಾಯಿತಿ ಕ್ಷೇತ್ರ ಪ್ರಕಟ, ಯಾವ್ಯಾವ ಊರು ಯಾವ ಕ್ಷೇತ್ರ ವ್ಯಾಪ್ತಿಗೆ ಒಳಪಟ್ಟಿದೆ? ಇಲ್ಲಿದೆ ಲಿಸ್ಟ್

Zilla-Panchayath-Contituency-update

SHIVAMOGGA LIVE NEWS |4 JANUARY 2023 ಶಿವಮೊಗ್ಗ : ಕರ್ನಾಟಕ ಪಂಚಾಯತ್ (zilla panchayat) ರಾಜ್ ಸೀಮಾ ನಿರ್ಣಯ ಆಯೋಗವು ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಕರಡು ಪ್ರಕಟಿಸಿದೆ. ಶಿವಮೊಗ್ಗ (shimoga) ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಸಂಖ್ಯೆಯನ್ನು 31ಕ್ಕೆ ಸೀಮಿತಗೊಳಿಸಿದೆ. ಹೊಸ ಕ್ಷೇತ್ರಗಳು ಇಲ್ಲ 2021ರಲ್ಲಿ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ (constituency) ಮರು ವಿಂಗಡಣೆ ಮಾಡಲಾಗಿತ್ತು. ಆಗ 5 ಕ್ಷೇತ್ರಗಳನ್ನು ಹೊಸದಾಗಿ ಸೇರ್ಪಡೆ ಮಾಡಲಾಗಿತ್ತು. ಶಿವಮೊಗ್ಗ ತಾಲೂಕಿನಲ್ಲಿ ಹರಮಘಟ್ಟ, ಸಾಗರದಲ್ಲಿ ಕುದರೂರು, ಶಿಕಾರಿಪುರದಲ್ಲಿ ಅಂಬಾರಗೊಪ್ಪ, ಹೊಸನಗರ ತಾಲೂಕಿನಲ್ಲಿ … Read more

ಭದ್ರಾವತಿ ಜೆಡಿಎಸ್ ಅಭ್ಯರ್ಥಿ ನೇತೃತ್ವದಲ್ಲಿ ಹೈಕಮಾಂಡ್ ಭೇಟಿ, ಮಹತ್ವದ ಚರ್ಚೆ

Sharada-Appaji-JP-Yogesh-Karunamurthy-meets-HD-Kumaraswamy

SHIVAMOGGA LIVE NEWS |29 DECEMBER 2022 ಭದ್ರಾವತಿ : ವಿಧಾನಸಭೆ ಚುನಾವಣೆಗೆ ಜೆಡಿಎಸ್ ಸಿದ್ಧತೆ ಆರಂಭಿಸಿದೆ. ಪಕ್ಷದ ಹೈಕಮಾಂಡ್ (high command) ನಾಯಕರನ್ನು ಭೇಟಿಯಾಗಿ ಮಹತ್ವದ ಚರ್ಚೆ ನಡೆಸಿದ್ದಾರೆ. ಭದ್ರಾವತಿ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಶಾರದಾ ಅಪ್ಪಾಜಿಗೌಡ ಅವರ ನೇತೃತ್ವದ ನಿಯೋಗ ಬೆಂಗಳೂರಿನಲ್ಲಿ ಜೆಡಿಎಸ್ ವರಿಷ್ಠರನ್ನು (high command) ಭೇಟಿಯಾಗಿದ್ದಾರೆ. ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಚುನಾವಣಾ ರಣತಂತ್ರದ ಕುರಿತು ಚರ್ಚೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. … Read more

ಮತ್ತೆ ಮುನ್ನಲೆಗೆ ಬಂತು ಶಿವಮೊಗ್ಗ ವಿಮಾನ ನಿಲ್ದಾಣದ ಹೆಸರು ವಿಚಾರ, ಭದ್ರಾವತಿಯಲ್ಲಿ ಮನವಿ ಸಲ್ಲಿಕೆ

KRS-Party-Memorandum-for-Airport-Name.

SHIVAMOGGA LIVE NEWS |29 DECEMBER 2022 ಭದ್ರಾವತಿ : ಶಿವಮೊಗ್ಗದ ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಕುವೆಂಪು ಅವರ ಹೆಸರು (airport name) ಇಡಬೇಕು ಎಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಭದ್ರಾವತಿ ಘಟಕ ಆಗ್ರಹಿಸಿದೆ. ಈ ಕುರಿತು ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸರುವ ಕೆ.ಆರ್.ಎಸ್ ಪಕ್ಷದ ಮುಖಂಡರು, ರಾಷ್ಟ್ರಕವಿ ಕುವೆಂಪು ಅವರ 119ನೇ ಜನ್ಮದಿನ ಆಚರಣೆ ಮಾಡುತ್ತಿದ್ದೇವೆ. ಇಂತಹ ಸಂದರ್ಭ ಕುವೆಂಪು ಅವರ ಹೆಸರನ್ನೆ (airport name) ವಿಮಾನ ನಿಲ್ದಾಣಕ್ಕೆ ಇಡುವುದು ಸೂಕ್ತ ಎಂದು ಮನವಿಯಲ್ಲಿ … Read more

KSRTC ಬಸ್ ನಿಲ್ದಾಣ ಸಮೀಪ ಯುವಕನ ಮೃತದೇಹ ಪತ್ತೆ

New-Town-Police-Station-Bhadravathi

SHIVAMOGGA LIVE NEWS | 28 DECEMBER 2022 ಭದ್ರಾವತಿ : ನಗರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ (bus stand) ಸಮೀಪ ಯುವಕನೊಬ್ಬನ ಮೃತದೇಹ ಪತ್ತೆಯಾಗಿದೆ. ಮೃತನನ್ನು ಮತ್ತಿಘಟ್ಟ ಗ್ರಾಮದ ವಾಸಿ ನಂದೀಶ್ (28) ಎಂದು ಗುರುತಿಸಲಾಗಿದೆ. ಇದನ್ನೂ ಓದಿ – ಮಾಜಿ ಶಾಸಕ ಅಪ್ಪಾಜಿ ಗೌಡ ನಿಕಟವರ್ತಿಗೆ ಜೆಡಿಎಸ್ ಪಕ್ಷದಲ್ಲಿ ಮಹತ್ವದ ಹುದ್ದೆ ಬಸ್ ನಿಲ್ದಾಣ ಸಮೀಪದಲ್ಲಿರುವ ಮದ್ಯದ ಅಂಗಡಿ ಪಕ್ಕದ ಪಂಕ್ಚರ್ ಶಾಪ್ ಬಳಿ ನಂದೀಶನ ಮೃತದೇಹ ಪತ್ತೆಯಾಗಿದೆ. ಸೋಮವಾರ ರಾತ್ರಿ ನಂದೀಶ ಸಾವನ್ನಪ್ಪಿರುವ ಶಂಕೆ … Read more

ಮಾಜಿ ಶಾಸಕ ಅಪ್ಪಾಜಿ ಗೌಡ ನಿಕಟವರ್ತಿಗೆ ಜೆಡಿಎಸ್ ಪಕ್ಷದಲ್ಲಿ ಮಹತ್ವದ ಹುದ್ದೆ

261222 jp yogesh appointed as jds secretary

SHIVAMOGGA LIVE NEWS | 26 DECEMBER 2022 ಭದ್ರಾವತಿ : ಮಾಜಿ ಶಾಸಕ ಎಂ.ಜೆ.ಅಪ್ಪಾಜಿಗೌಡ ಅವರ ನಿಕಟವರ್ತಿ ಯೋಗೇಶ್ ಗೌಡ ಅವರನ್ನು ಜೆಡಿಎಸ್ ಪಕ್ಷದ (jds party) ರಾಜ್ಯ ಕಾರ್ಯದರ್ಶಿಯಾಗಿ ಆಯ್ಕೆ ಮಾಡಲಾಗಿದೆ. ಈ ಸಂಬಂಧ ಜೆಡಿಎಸ್ ರಾಜ್ಯಾಧ್ಯಕ್ಷರು ಆದೇಶ ಹೊರಡಿಸಿದ್ದಾರೆ. ಭದ್ರಾವತಿ ಸಿಂಗನಮನೆ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಮಾಜಿ ಸದಸ್ಯ, ಡಿಸಿಸಿ ಬ್ಯಾಂಕ್ ನಿರ್ದೇಶಕ ಯೋಗೇಶ್ ಗೌಡ ಅವರಿಗೆ ರಾಜ್ಯ ಕಾರ್ಯದರ್ಶಿ ಜವಾಬ್ದಾರಿ ವಹಿಸಲಾಗಿದೆ. ಜಿಲ್ಲೆಯಲ್ಲಿ ಪಕ್ಷದ (jds party) ಸಂಘಟನೆ ದೃಷ್ಟಿಯಿಂದ ಈ … Read more

ಕಾರಲ್ಲಿ ಬಂದು ಬಾಲಕನ ಕಿಡ್ನಾಪ್, ಅಡಕೆ ವ್ಯಾಪಾರಿ ಸೇರಿ ಭದ್ರಾವತಿ, ಶಿವಮೊಗ್ಗ, ಸಾಗರದ ಐವರು ಅರೆಸ್ಟ್

crime name image

SHIVAMOGGA LIVE NEWS | 25 DECEMBER 2022 ಭದ್ರಾವತಿ : ಬಾಲಕನ ಅಪಹರಣ (kidnap case) ಮಾಡಿ ಪೋಷಕರಿಗೆ ಹಣದ ಬೇಡಿಕೆ ಇಟ್ಟಿದ್ದ ಗ್ಯಾಂಗ್ ಒಂದನ್ನು ಭದ್ರಾವತಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಭದ್ರಾವತಿಯ ಬೊಮ್ಮನಕಟ್ಟೆ ನಿವಾಸಿ ಮಹಮದ್ ಅಜರ್ ಎಂಬುವವರ 16 ವರ್ಷದ ಮಗನ ಕಿಡ್ನಾಪ್ (kidnap case) ಮಾಡಲಾಗಿತ್ತು. ಡಿ.22ರಂದು ರಾತ್ರಿ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಬಾಲಕನ ಅಪಹರಣ ಮಾಡಿದ್ದರು. ಅಲ್ಲದೆ ಹಣಕ್ಕೆ ಬೇಡಿಕೆಯನ್ನು ಇಟ್ಟಿದ್ದರು. ಈ ಸಂಬಂಧ ನ್ಯೂ ಟೌನ್ … Read more