ದೇಗುಲದ ಆವರಣದಲ್ಲಿ ವೃದ್ಧೆ ಹತ್ಯೆ, ಸಣ್ಣ ಸುಳಿವಿಲ್ಲದ ಕೇಸ್ ಭೇದಿಸಿದ ಭದ್ರಾವತಿ ಪೊಲೀಸ್, ಕೊಲೆಗೇನು ಕಾರಣ?

Old-Lady-Murder-case-paper-town-police-arrest-one

SHIVAMOGGA LIVE NEWS | 18 DECEMBER 2022 ಭದ್ರಾವತಿ : ಭಿಕ್ಷೆ ಬೇಡಿ ಜೀವನ ನಡೆಸುತ್ತಿದ್ದ ವೃದ್ಧೆಯೊಬ್ಬಳ (murder in temple) ಉಸಿರಗಟ್ಟಿಸಿ ಕೊಲೆ ಮಾಡಿ, ಆಕೆಯ ಮೂಗುತಿ, ಓಲೆ ಕದ್ದೊಯ್ದಿದ್ದ ಆರೋಪಿಯನ್ನು ಭದ್ರಾವತಿ ಪೊಲೀಸರು ಬಂಧಿಸಿದ್ದಾರೆ. ಸಣ್ಣ ಸಾಕ್ಷಿಯು ಇಲ್ಲದ ಪ್ರಕರಣವನ್ನು ಭೇದಿಸಿ, ಆರೋಪಿಯನ್ನು ಜೈಲಿಗಟ್ಟಲಾಗಿದೆ. ಭದ್ರಾವತಿ ತಾಲೂಕು ಸುಣ್ಣದ ಹಳ್ಳಿಯ ವೃದ್ಧೆ ಶಂಕ್ರಮ್ಮ (70) ಮೃತರು. ಗ್ರಾಮದ ಶ್ರೀ ಅಂತರ ಘಟ್ಟಮ್ಮ ದೇವಸ್ಥಾನದ ಕಾಂಪೌಂಡ್ ಒಳಗೆ ಶಂಕ್ರಮ್ಮ ಅವರನ್ನು ಉಸಿರುಗಟ್ಟಿಸಿ ಕೊಲೆ (murder … Read more

14 ರೌಡಿಗಳ ಮನೆಗಳ ಮೇಲೆ ಪೊಲೀಸರಿಂದ ದಿಢೀರ್ ದಾಳಿ

Bhadravathi News Graphics

SHIVAMOGGA LIVE NEWS | 15 DECEMBER 2022 ಭದ್ರಾವತಿ : ರೌಡಿಗಳ ಮನೆಗಳ ಮೇಲೆ ಪೊಲೀಸರು ದಿಢೀರ್ ದಾಳಿ (raid on rowdy houses) ನಡೆಸಿ, ಪರಿಶೀಲನೆ ನಡೆಸಿದರು. ಈ ವೇಳೆ ಓರ್ವ ರೌಡಿಯ ಮನೆಯಲ್ಲಿ ಮಾರಕಾಸ್ತ್ರಗಳು ಸಿಕ್ಕಿದ್ದು, ಅವುಗಳನ್ನು ವಶಕ್ಕೆ ಪಡೆಯಲಾಗಿದೆ. ಹೆಚ್ಚುವರಿ ರಕ್ಷಣಾಧಿಕಾರಿ ವಿಕ್ರಮ ಅಮಟೆ ಅವರ ನೇತೃತ್ವದಲ್ಲಿ ಭದ್ರಾವತಿಯ 14 ರೌಡಿಗಳ ಮನೆಗಳ ಮೇಲೆ ದಾಳಿ ನಡೆಸಲಾಗಿದೆ. ಭದ್ರಾವತಿ ಪೊಲೀಸರು ದಾಳಿ ನಡೆಸಿ ರೌಡಿಗಳಿಗೆ (raid on rowdy houses) ಎಚ್ಚರಿಕೆ … Read more

ಶಿವಮೊಗ್ಗ ಡಿಸಿ ಕಚೇರಿ ಮುಂದೆ ಮಂಡಿಯೂರಿ ಪ್ರತಿಭಟನೆ, ಕಾರಣವೇನು?

Kneel-Down-protest-in-Shimoga-for-VISL

SHIVAMOGGA LIVE NEWS | 14 DECEMBER 2022 ಶಿವಮೊಗ್ಗ : ಭದ್ರಾವತಿಯ ವಿಐಎಸ್ಎಲ್ ಕಾರ್ಖಾನೆಗೆ ಸರ್ಕಾರ ಬಂಡಾವಳ ಹೂಡಿಕೆ ಮಾಡಬೇಕು. ಕಾರ್ಖಾನೆಯನ್ನು ಖಾಸಗೀಕರಣ ಮಾಡಬಾರದು ಎಂದು ಆಗ್ರಹಿಸಿ ಸಿಐಟಿಯು ಸಂಘಟನೆ ವತಿಯಿಂದ ಮಂಡಿಯೂರಿ (kneel down) ವಿಭಿನ್ನವಾಗಿ ಪ್ರತಿಭಟನೆ ನಡೆಸಲಾಯಿತು. ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಸಿಐಟಿಯು ಸಂಘಟನೆಯ ಪ್ರಮುಖರು ಮಂಡಿಯೂರಿ (kneel down) ಪ್ರತಿಭಟನೆ ನಡೆಸಿದರು. ವಿಐಎಸ್ಎಲ್ ಕಾರ್ಖಾನೆಗೆ 800 ಕೋಟಿ ರೂ. ಬಂಡವಾಳ ಹೂಡಿಕೆ ಮಾಡುವುದಾಗಿ 2015ರಲ್ಲಿ ಕೇಂದ್ರ ಉಕ್ಕು ಸಚಿವ ನರೇಂದ್ರ ಸಿಂಗ್ … Read more

ಭದ್ರಾವತಿ – ಶಿವಮೊಗ್ಗ ನಡುವೆ ಕೈಕೊಟ್ಟ ಇಂಟರ್ ಸಿಟಿ ರೈಲು ಇಂಜಿನ್

Intercity-Train-Stopped-at-kadadakatte-in-Bhadravath

SHIVAMOGGA LIVE NEWS | 12 DECEMBER 2022 ಭದ್ರಾವತಿ : ಬೆಂಗಳೂರು – ತಾಳಗುಪ್ಪ ಇಂಟರ್ ಸಿಟಿ ರೈಲಿನ ಇಂಜಿನ್ ನಲ್ಲಿ (engine problem) ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ಭದ್ರಾವತಿ ನಿಲ್ದಾಣದಿಂದ ಸ್ವಲ್ಪ ದೂರ ಬಂದು ರೈಲು ನಿಂತಿತ್ತು. ಪ್ರಯಾಣಿಕರು ಗೊಂದಲಕ್ಕೀಡಾಗಿದ್ದರು. ಭದ್ರಾವತಿ ನಿಲ್ದಾಣಕ್ಕೆ 7.26ಕ್ಕೆ ಆಗಮಿಸಿದ್ದ ರೈಲು 7.27ಕ್ಕೆ ಹೊರಟಿತ್ತು. ಕಡದಕಟ್ಟೆ ಬಳಿ ರೈಲ್ವೆ ಇಂಜಿನ್ ಫೇಲ್ ಆಗಿ ನಿಂತಿತ್ತು. ಹಾಗಾಗಿ ಮುಂದೇನು ಎಂದು ತೋಚದೆ ಪ್ರಯಾಣಿಕರು ಸಂಕಷ್ಟಕ್ಕೀಡಾಗಿದ್ದರು. ಕೆಲವು ಪ್ರಯಾಣಿಕರು ರೈಲು ಇಳಿದು … Read more

ಕ್ಷೇತ್ರ ಪರಿಚಯ | ಭದ್ರಾವತಿ – ಯಾರೆ ಗೆದ್ದರು ಇಲ್ಲಿ ಜನರ ಬೇಡಿಕೆ ಒಂದೇ

Kshetra-Parichaya-Bhadravathi-Taluk

SHIVAMOGGA LIVE NEWS | 8 DECEMBER 2022 ಭದ್ರಾವತಿ : ಒಂದು ಕಾಲದಲ್ಲಿ ಶಿವಮೊಗ್ಗ ಜಿಲ್ಲೆಯ ಕೈಗಾರಿಕ ಹಬ್ ಆಗಿದ್ದ ಕ್ಷೇತ್ರ, ಭದ್ರಾವತಿ. ಇಲ್ಲಿ ವಿಧಾನಸಭೆ ಚುನಾವಣೆಗಳಲ್ಲಿ ಪಕ್ಷಗಳ ಹಣಾಹಣಿಗಿಂತಲು ವ್ಯಕ್ತಿ ಪ್ರತಿಷ್ಠೆಯೆ ಪ್ರಮುಖ ಪಾತ್ರ ವಹಿಸುತ್ತದೆ. ಈ ಬಾರಿ ತುಸು ವಿಭಿನ್ನ ಚಿತ್ರಣವಿದೆ. ಮಾಜಿ ಶಾಸಕ ಅಪ್ಪಾಜಿ ಗೌಡ ಅವರು ಇಲ್ಲದೆ ಈ ಚುನಾವಣೆ ನಡೆಯುತ್ತಿದೆ. Bhadravathi Legislative Assembly 1957ರಲ್ಲಿ ಭದ್ರಾವತಿ ಕ್ಷೇತ್ರದಲ್ಲಿ ಮೊದಲ ಚುನಾವಣೆ ನಡೆಯಿತು. ಆ ಬಳಿಕ ಕ್ಷೇತ್ರವು 14 … Read more

ಮೀನು ಸಾಕಾಣಿಕೆ ಮಾಡಬೇಕಿದ್ದ ಗುತ್ತಿಗೆದಾರ ಕೆರೆಯ ನೀರು ಖಾಲಿ ಮಾಡಿ, ಮಣ್ಣು ತೆಗೆದು ಮಾರಿದ

Bhadravathi News Graphics

SHIVAMOGGA LIVE NEWS | 5 DECEMBER 2022 ಭದ್ರಾವತಿ : ಕೆರೆಯ ನೀರನ್ನು ಖಾಲಿ ಮಾಡಿ, ಮಣ್ಣು ತೆಗೆದು ಮಾರಾಟ ಮಾಡುತ್ತಿದ್ದ ಆರೋಪದ ಹಿನ್ನೆಲೆ ಗುತ್ತಿಗೆದಾರನ ವಿರುದ್ಧ ಪ್ರಕರಣ ದಾಖಲಾಗಿದೆ. (lake scam) ನಜೀರ್ ಅಹಮದ್ ಎಂಬುವವರು ಭದ್ರಾವತಿ ತಾಲೂಕು ಸಿದ್ದಾಪುರ ಕೆರೆಯಲ್ಲಿ (lake scam) ನೀರು ಖಾಲಿ ಮಾಡಿ, ಮಣ್ಣು ತೆಗೆಸುತ್ತಿದ್ದರು. ಹಿಟಾಚಿ ಬಳಸಿ 15 ರಿಂದ 20 ಅಡಿಯಷ್ಟು ಮಣ್ಣು ತೆಗೆದಿದ್ದಾರೆ ಎಂದು ಗ್ರಾಮಸ್ಥರು ದೂರಿದ್ದರು. ಈ ಹಿನ್ನಲೆ ತಹಶೀಲ್ದಾರ್ ನೇತೃತ್ವದಲ್ಲಿ ಅಧಿಕಾರಿಗಳು … Read more

ಶಿವಮೊಗ್ಗದಲ್ಲಿ ಬ್ಯಾಂಕಿಗೆ ಲಕ್ಷ ಲಕ್ಷ ರೂ. ವಂಚನೆ | ಟ್ರಾಕ್ಟರ್ ಡಿಕ್ಕಿ, ವ್ಯಕ್ತಿ ಸಾವು – 3 CRIME NEWS

Three-Top-Crime-News-Update.j

SHIVAMOGGA LIVE NEWS | 5 DECEMBER 2022 ನಕಲಿ ದಾಖಲೆ ನೀಡಿ ಬ್ಯಾಂಕಿನಿಂದ ಲಕ್ಷ ಲಕ್ಷ ಸಾಲ ಶಿವಮೊಗ್ಗ : ನಕಲಿ ದಾಖಲೆಗಳನ್ನು (fake documents) ಒದಗಿಸಿ ಕೆನರಾ ಬ್ಯಾಂಕಿನಿಂದ ಲಕ್ಷ ಲಕ್ಷ ರೂ. ಸಾಲ ಪಡೆಯಲಾಗಿದೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಇಬ್ಬರು ಆರೋಪಿಗಳ ವಿರುದ್ಧ ಬ್ಯಾಂಕಿನ ಶೇಷಾದ್ರಿಪುರಂ ಬ್ರಾಂಚ್ ಮ್ಯಾನೇಜರ್ ಕೋಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಗೋಪಾಳದಲ್ಲಿ ನಿವೇಶನ ಖರೀದಿಸಿ, ಮನೆ ಕಟ್ಟುವ ಸಲುವಾಗಿ 16 ಲಕ್ಷ ರು. ಸಾಲ ಪಡೆಯಲಾಗಿದೆ. … Read more

ಮುಸ್ಲಿಂ ಹೆಣ್ಮಕ್ಕಳಿಗೆ ಪ್ರತ್ಯೇಕ ಕಾಲೇಜ್ ವಿವಾದ, ಭದ್ರಾವತಿಯಲ್ಲಿ ಸಿಎಂ ಹೇಳಿಕೆ, ಏನಂದ್ರು?

Chief-MInister-Basavaraja-Bommai-Press-Meet-in-Shimoga

SHIVAMOGGA LIVE NEWS | 1 DECEMBER 2022 ಶಿವಮೊಗ್ಗ : ಹಿಂದೂ ಸಂಘಟನೆಗಳ ತೀವ್ರ ವಿರೋಧದ ಹಿನ್ನೆಲೆ ಮುಸ್ಲಿಂ ಹೆಣ್ಣು ಮಕ್ಕಳಿಗೆ (Muslim Ladies College) ಪ್ರತ್ಯೇಕ ಕಾಲೇಜು ಸ್ಥಾಪನೆ ವಿಚಾರದಿಂದ ಸರ್ಕಾರ ಹಿಂದೆ ಸರಿದಿದೆ. ಈ ಕುರಿತು ಭದ್ರಾವತಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿಕೆ ನೀಡಿದ್ದಾರೆ. ‘ಸರ್ಕಾರದ ಮುಂದೆ ಯಾವುದೆ ಪ್ರಸ್ತಾವನೆ ಇಲ್ಲ. ಸಚಿವರು ಕೂಡ ಈ ಕುರಿತು ಸ್ಪಷ್ಟನೆ ನೀಡಿದ್ದಾರೆ. ಯಾರು ಹೇಳಿಕೆ ನೀಡಿದ್ದಾರೆಯೋ ಅವರನ್ನು ಕರೆಯಿಸಿ ಮಾತನಾಡುತ್ತೇನೆ’ ಎಂದು ಸಿಎಂ … Read more

10 ನಾಯಿಗಳ ದಾಳಿ, 4 ವರ್ಷದ ಬಾಲಕ ಸಾವು, ಕೇಸ್ ದಾಖಲು

Stray-Dog-Attack-General-Image

SHIVAMOGGA LIVE NEWS | 1 DECEMBER 2022 ಭದ್ರಾವತಿ : ಬೀದಿ ನಾಯಿಗಳ ದಾಳಿಗೆ (stray dogs attack) ನಾಲ್ಕು ವರ್ಷದ ಬಾಲಕ ಸಾವನ್ನಪ್ಪಿದ್ದಾನೆ. ತೀವ್ರ ಗಾಯಗೊಂಡಿದ್ದ ಬಾಲಕನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲು ಕರೆ ತರುವಾಗ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾನೆ. ಭದ್ರಾವತಿ ತಾಲೂಕು ದೊಣಬಘಟ್ಟ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಇಲ್ಲಿನ ಸೈಯದ್ ನಸ್ರುಲ್ಲಾ ಮತ್ತು ಶೇರ್ ಬಾನು ದಂಪತಿ ಪುತ್ರ ಸೈಯದ್ ಅರ್ಷದ್ ಮದನಿ (4) ಸಾವನ್ನಪ್ಪಿದ್ದಾನೆ. (stray dogs attack) ಜಮೀನಿಗೆ ಹೋಗುವಾಗ ದಾಳಿ … Read more

‘VISLಗೆ ಸಾವಿರಾರು ಕೋಟಿ ಬರುತ್ತೆ ಅಂದಿದ್ದರು, ಒಂದು ಕೋಟಿಯೂ ಹೂಡಿಕೆಯಾಗಲಿಲ್ಲ’

BK-Sangameshwara-In-Shimoga-Protest-March.

SHIVAMOGGA LIVE NEWS | 29 NOVEMBER 2022 ಶಿವಮೊಗ್ಗ : ಗಣಿ ನೀಡಿದರೆ ವಿಐಎಸ್ಎಲ್ ಕಾರ್ಖಾನೆಗೆ (visl factory) ಸಾವಿರಾರು ಕೋಟಿ ರೂ. ಹೂಡಿಕೆಯಾಗಲಿದೆ ಎಂದು ಬಿಜೆಪಿಯವರು ನಂಬಿಸಿದ್ದರು. ಆದರೆ ಈತನಕಒಂದೇ ಒಂದು ಕೋಟಿಯು ಹೂಡಿಕೆಯಾಗಿಲ್ಲ ಎಂದು ಶಾಸಕ ಬಿ.ಕೆ.ಸಂಗಮೇಶ್ವರ್ ಅವರು ಆರೋಪಿಸಿದರು. ಶಿವಮೊಗ್ಗದ ಎನ್ಇಎಸ್ ಶಿಕ್ಷಣ ಸಂಸ್ಥೆ ಮೈದಾನದಲ್ಲಿ ಶರಾವತಿ ಮುಳುಗಡೆ ಸಂತ್ರಸ್ಥರ ಕಾಂಗ್ರೆಸ್ ಜಾಗ್ರತಾ ಸಮಿತಿ ಆಯೋಜಿಸಿದ್ದ ಮಲೆನಾಡ ಜನಾಕ್ರೋಶ ಸಮಾವೇಶದಲ್ಲಿ ಮಾತನಾಡಿದ ಸಂಗಮೇಶ್ವರ್ ಅವರು, ವಿಐಎಸ್ಎಲ್ ಕಾರ್ಖಾನೆಗೆ (visl factory) ಹಣ … Read more