ದೇಗುಲದ ಆವರಣದಲ್ಲಿ ವೃದ್ಧೆ ಹತ್ಯೆ, ಸಣ್ಣ ಸುಳಿವಿಲ್ಲದ ಕೇಸ್ ಭೇದಿಸಿದ ಭದ್ರಾವತಿ ಪೊಲೀಸ್, ಕೊಲೆಗೇನು ಕಾರಣ?
SHIVAMOGGA LIVE NEWS | 18 DECEMBER 2022 ಭದ್ರಾವತಿ : ಭಿಕ್ಷೆ ಬೇಡಿ ಜೀವನ ನಡೆಸುತ್ತಿದ್ದ ವೃದ್ಧೆಯೊಬ್ಬಳ (murder in temple) ಉಸಿರಗಟ್ಟಿಸಿ ಕೊಲೆ ಮಾಡಿ, ಆಕೆಯ ಮೂಗುತಿ, ಓಲೆ ಕದ್ದೊಯ್ದಿದ್ದ ಆರೋಪಿಯನ್ನು ಭದ್ರಾವತಿ ಪೊಲೀಸರು ಬಂಧಿಸಿದ್ದಾರೆ. ಸಣ್ಣ ಸಾಕ್ಷಿಯು ಇಲ್ಲದ ಪ್ರಕರಣವನ್ನು ಭೇದಿಸಿ, ಆರೋಪಿಯನ್ನು ಜೈಲಿಗಟ್ಟಲಾಗಿದೆ. ಭದ್ರಾವತಿ ತಾಲೂಕು ಸುಣ್ಣದ ಹಳ್ಳಿಯ ವೃದ್ಧೆ ಶಂಕ್ರಮ್ಮ (70) ಮೃತರು. ಗ್ರಾಮದ ಶ್ರೀ ಅಂತರ ಘಟ್ಟಮ್ಮ ದೇವಸ್ಥಾನದ ಕಾಂಪೌಂಡ್ ಒಳಗೆ ಶಂಕ್ರಮ್ಮ ಅವರನ್ನು ಉಸಿರುಗಟ್ಟಿಸಿ ಕೊಲೆ (murder … Read more