ಓವರ್ ಟೇಕ್ ಮಾಡುವಾಗ ಅಪಘಾತ, ದೇವಸ್ಥಾನದ ಹುಂಡಿ ಕದ್ದೊಯ್ದ ಕಳ್ಳರು | 3 CRIME NEWS

Fata-Fata-News-General.jpg

SHIVAMOGGA LIVE NEWS | 26 NOVEMBER 2022 ಮನೆ ಆವರಣದಲ್ಲಿ ನಿಲ್ಲಿಸಿದ್ದ ಬೈಕ್ ನಾಪತ್ತೆ, ಕೇಸ್ ದಾಖಲು ಶಿವಮೊಗ್ಗ : ಕೆಲಸ ಮುಗಿಸಿ ತಂದು ಮನೆಯ ಆವರಣದಲ್ಲಿ ನಿಲ್ಲಿಸಿದ್ದ ಬೈಕ್ ಬೆಳಗಾಗುವುದರಲ್ಲಿ ನಾಪತ್ತೆಯಾಗಿದೆ. ಈ ಸಂಬಂಧ ಶಿವಮೊಗ್ಗ ತಾಲೂಕು ತುಪ್ಪೂರು ಗ್ರಾಮದ ರಾಮಚಂದ್ರಪ್ಪ ಎಂಬುವವರು ದೂರು ದಾಖಲಿಸಿದ್ದಾರೆ. ರಾತ್ರಿ ಊಟ ಮಾಡಿ ಮಲಗುವಾಗ ಮನೆಯ ಗೇಟ್ ಹಾಕಿತ್ತು. ಮನೆ ಆವರಣದೊಳಗೆ ಬೈಕ್ ಇತ್ತು. ಬೆಳಗ್ಗೆ ಎದ್ದು ನೋಡಿದಾಗ ಹೀರೋ ಹೋಂಡ ಸ್ಪ್ಲೆಂಡರ್ ಬೈಕ್ ಇರಲಿಲ್ಲ ಎಂದು … Read more

ಮದುವೆಗೆ ಹುಡುಗಿ ಹುಡುಕಿಕೊಡಿ ಅಂತಾ ಶಿವಮೊಗ್ಗ ರಕ್ಷಣಾಧಿಕಾರಿಗೆ ಮನವಿ ಕೊಟ್ಟ ಯುವಕ

Marriage-Letter-to-Shimoga-SP-Office

SHIVAMOGGA LIVE NEWS | 26 NOVEMBER 2022 SHIMOGA | ಮದುವೆಯಾಗಲು ವಧು ಹುಡುಕಿಕೊಡಿ ಎಂದು ಮ್ಯಾಟ್ರಿಮೋನಿಗೆ ಜಾತಕ ತಲುಪಿಸಿವುದು ಸಾಮಾನ್ಯ. ಆದರೆ ಇಲ್ಲೊಬ್ಬ ಯುವಕ ವಧು ಹುಡುಕಿಕೊಡುವಂತೆ ಮನವಿ ಮಾಡಿ ಜಿಲ್ಲಾ ರಕ್ಷಣಾಧಿಕಾರಿ ಅವರಿಗೆ ಮನವಿ ಸಲ್ಲಿಸಿದ್ದಾನೆ. ಈತ ಪೊಲೀಸರಿಗೆ ಸಲ್ಲಿಸಿರುವ ಅರ್ಜಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. (Marriage Memorandum) ಭದ್ರಾವತಿಯ ಪ್ರವೀಣ್ ಎಂಬಾತ ವಧು ಹುಡುಕಿಕೊಡುವಂತೆ ಜಿಲ್ಲಾ ರಕ್ಷಣಾಧಿಕಾರಿಗೆ ಅವರಿಗೆ ಮನವಿ ಮಾಡಿದ್ದಾನೆ. ಮನವಿ ಪತ್ರದ ಜೊತೆಗೆ ಬ್ಯಾಂಕ್ ಪಾಸ್ ಬುಕ್, … Read more

ಚಲಿಸುತ್ತಿದ್ದ KSRTC ಬಸ್ಸಿನಿಂದ ಜಿಗಿದು ಯುವಕ ಆತ್ಮಹತ್ಯೆ

KSRTC-Bus-Strike-News

SHIVAMOGGA LIVE NEWS | 17 NOVEMBER 2022 BHADRAVATHI | ಚಲಿಸುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ಸಿನಿಂದ ಜಿಗಿದು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. (man jumps from ksrtc bus) ಭದ್ರಾವತಿ ತಾಲೂಕು ವೀರಾಪುರ ಬಳಿ ಘಟನೆ ಸಂಭವಿಸಿದೆ. ತರೀಕೆರೆ ನಿವಾಸಿ ಮಿಳ್ಳೇನಹಳ್ಳಿ ನಿವಾಸಿ ನಂದೀಶ್ (35) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಕ್ಲಿಕ್ ಮಾಡಿ ಇದನ್ನೂ ಓದಿ | ಶಿವಮೊಗ್ಗದ ಖಾಸಗಿ ಬಸ್ ಮಾಲೀಕರಿಗೆ ಪೊಲೀಸರಿಂದ 8 ಖಡಕ್ ಸೂಚನೆ, ತಪ್ಪಿದರೆ ಕ್ರಮದ ಎಚ್ಚರಿಕೆ ಅನಾರೋಗ್ಯದ ಹಿನ್ನೆಲೆ ನಂದೀಶನನ್ನು ತರೀಕೆರೆಯಿಂದ … Read more

ಗಲಾಟೆ, ಚಾಕು ಇರಿತ ಕೇಸ್, ಭದ್ರಾವತಿಯಲ್ಲಿ 6 ಮಂದಿ ಅರೆಸ್ಟ್, ಯಾರನ್ನೆಲ್ಲ ಬಂಧಿಸಲಾಗಿದೆ?

Clash-at-Bhadravathi-on-Nov-13-night

SHIVAMOGGA LIVE NEWS | 16 NOVEMBER 2022 BHADRAVATHI | ಪಟ್ಟಣದಲ್ಲಿ ಭಾನುವಾರ ಸಂಜೆ ಯುವಕರ ನಡುವೆ ಗಲಾಟೆ, ಚಾಕು ಇರಿತ ಪ್ರಕರಣ ಸಂಬಂಧ ಪ್ರತ್ಯೇಕವಾಗಿ ಮೂರು ಪ್ರಕರಣ ದಾಖಲಾಗಿತ್ತು. ಘಟನೆ ಸಂಬಂಧ ಪೊಲೀಸರು ಆರು ಆರೋಪಿಗಳನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. (six arrest) ನ.13ರಂದು ಸಂಜೆ ಭದ್ರಾವತಿಯ ಜೂನಿಯರ್ ಕಾಲೇಜು ಬಳಿ ಜಹೀರ್, ಅಸ್ಲಂ ಮತ್ತು ಹರೀಶ್, ಗೌತಮ್ ಅಲಿಯಾಸ್ ಅಪ್ಪು ಎಂಬುವವರ ಮಧ್ಯೆ ಗಲಾಟೆಯಾಗಿದೆ. ಈ ಸಂಬಂಧ ಜಹೀರ್ ಮತ್ತು ಹರೀಶ್ … Read more

ಭದ್ರಾವತಿಯಲ್ಲಿ ಹೊಡೆದಾಟ ಕೇಸ್, ಮೂವರು ಪೊಲೀಸ್ ವಶಕ್ಕೆ

Clash-at-Bhadravathi-on-Nov-13-night

SHIVAMOGGA LIVE NEWS | 15 NOVEMBER 2022 BHADRAVATHI | ವಾಟ್ಸಪ್ ಸ್ಟೇಟಸ್ (whatsapp status) ವಿಚಾರವಾಗಿ ಗಾಂಧಿ ಸರ್ಕಲ್ ನಲ್ಲಿ ನಡೆದ ಗಲಾಟೆ ಸಂಬಂಧ ಮೂವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಭಾನುವಾರ ಸಂಜೆ ತರೀಕೆರೆ ರಸ್ತೆಯಲ್ಲಿ ಯುವಕರ ಮಧ್ಯೆ ಗಲಾಟೆಯಾಗಿತ್ತು. ಘಟನೆಯಲ್ಲಿ ಗಾಯಗೊಂಡಿದ್ದವರನ್ನು ಭದ್ರಾವತಿ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಈ ಸಂಬಂಧ ಮೂವರು ಆರೋಪಿಗಳನ್ನು ಹಳೆ ನಗರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅವರ ವಿಚಾರಣೆ ನಡೆಯುತ್ತಿದೆ. ಕ್ಲಿಕ್ ಮಾಡಿ … Read more

ಭದ್ರಾವತಿಯಲ್ಲಿ ಹೊಡೆದಾಟ, ಬಿಗುವಿನ ವಾತಾವರಣ, ಎಲ್ಲಕ್ಕು ಕಾರಣ ವಾಟ್ಸಪ್ ಸ್ಟೇಟಸ್

Clash-at-Bhadravathi-on-Nov-13-night

SHIVAMOGGA LIVE NEWS | 14 NOVEMBER 2022 BHADRAVATHI | ಎರಡು ಪ್ರತ್ಯೇಕ ಅಹಿತಕರ ಘಟನೆಯಲ್ಲಿ ಭದ್ರಾವತಿಯಲ್ಲಿ ಕೆಲ ಹೊತ್ತು ಬಿಗುವಿನ ವಾತಾವರಣ ನಿರ್ಮಾಣ  ಮಾಡಿತ್ತು. ವಾಟ್ಸಪ್ ಸ್ಟೇಟಸ್ (status) ವಿಚಾರವಾಗಿ ಜಗಳವಾಗಿದ್ದು, ಯುವಕನೊಬ್ಬನ ಮೇಲೆ ಕಲ್ಲಿನಿಂದ ಹಲ್ಲೆ ಮಾಡಲಾಗಿದೆ. ಮತ್ತೊಂದೆಡೆ ಮತ್ತೊಬ್ಬ ಯುವಕನ ಕೈಗೆ ಚಾಕುವಿನಿಂದ ಗಾಯಗೊಳಿಸಲಾಗಿದೆ. ಪಟ್ಟಣದ ಗಾಂಧಿ ಸರ್ಕಲ್ ನಲ್ಲಿ ಯುವಕರ ಗುಂಪಿನ ಮಧ್ಯೆ ಗಲಾಟೆಯಾಗಿದೆ. ಘಟನೆಯಲ್ಲಿ ಹರೀಶ್, ಗೌತಮ್ ಮತ್ತು ಜಹೀರ್ ಎಂಬುವವರು ಗಾಯಗೊಂಡಿದ್ದಾರೆ. STATUS ವಿಚಾರವಾಗಿ ಕಿರಿಕ್ ಗೌತಮ್ … Read more

‘8 ಕೆ.ಜಿ ಚಿನ್ನಕ್ಕೆ ಕೇವಲ 20 ಲಕ್ಷ ರೂ.’, ಜಮೀನು ಮಾರಿ ಹಣ ತಂದ ದಂಪತಿಗೆ ಪಂಗನಾಮ

Holehonnuru-Police-Station-Bhadravathi-jpg

SHIVAMOGGA LIVE NEWS | 9 NOVEMBER 2022 SHIMOGA | 8 ಕೆ.ಜಿ ಚಿನ್ನ (gold scam) ಸಿಕ್ಕಿದ್ದು 20 ಲಕ್ಷ ರೂ.ಗೆ ಅದನ್ನು ಮಾರಾಟ ಮಾಡುತ್ತಿರುವುದಾಗಿ ನಂಬಿಸಿ ದಂಪತಿಗೆ ವಂಚಿಸಲಾಗಿದೆ. ಘಟನೆ ಸಂಬಂಧ ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಾಗಲಕೋಟೆ ಜಿಲ್ಲೆಯ ಸದಾಶಿವಪ್ಪ ಮತ್ತು ಅವರ ಪತ್ನಿಗೆ ನಾಗರಾಜ ಎಂಬಾತ ವಂಚಿಸಿದ್ದಾನೆ. ವಂಚನೆ ಮಾಡಿದ್ದು ಹೇಗೆ? (gold scam) ನಾಗರಾಜ ಎಂಬಾತ ಬಾಗಲಕೋಟೆಯ ಸದಶಿವಪ್ಪ ಅವರಿಗೆ ಫೋನ್ ಮಾಡಿ, ತಮ್ಮ ಅಜ್ಜಿಗೆ 8 … Read more

ಭದ್ರಾವತಿ ಬೈಪಾಸ್ ರಸ್ತೆಯಲ್ಲಿ ಅಪಘಾತ, ಬೈಕ್ ಗೆ ಬಸ್ ಡಿಕ್ಕಿ, ಮಹಿಳೆ ಮೇಲೆ ಹರಿದ ಲಾರಿ

Bhadravathi-Bypass-road-accident

SHIVAMOGGA LIVE NEWS | 5 NOVEMBER 2022 BHADRAVATHI | ಬೈಪಾಸ್ ರಸ್ತೆಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಲಾರಿ ಹರಿದು ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೈಕ್ ಸವಾರ ಗಾಯಗೊಂಡಿದ್ದಾರೆ. (accident at bypass) ಭದ್ರಾವತಿ ತಾರೀಕಟ್ಟೆ ಗ್ರಾಮದ ಪ್ರೀತಿ ಮೃತ ದುರ್ದೈವಿ. ಬೈಕ್ ಸವಾರ ಪ್ರೇಮ್ ಸಾಗರ್ ಎಂಬುವವರು ಗಾಯಗೊಂಡಿದ್ದಾರೆ. (accident at bypass) ಹೇಗಾಯ್ತು ಅಪಘಾತ? ಪ್ರೀತಿ ಅವರ ಪತಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರನ್ನು ನೋಡಿಕೊಳ್ಳಲು ತನ್ನ ಪತಿಯ ಸಹೋದರನ ಜೊತೆಗೆ … Read more

ಚಿಕನ್ ಖರೀದಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿಗೆ ಡಿಕ್ಕಿ ಹೊಡೆದ ಗೂಡ್ಸ್ ಆಟೋ

Bhadravathi-Rural-Police-Station

SHIVAMOGGA LIVE NEWS | 2 NOVEMBER 2022 BHADRAVATHI | ಹೆದ್ದಾರಿ ದಾಟಲು ರಸ್ತೆ ಪಕ್ಕ ನಿಂತಿದ್ದ ವ್ಯಕ್ತಿಗೆ ಲಗೇಜ್ ಆಟೋ ಡಿಕ್ಕಿ (luggage auto) ಹೊಡೆದು ಗಾಯಗೊಂಡಿದ್ದಾರೆ. ಘಟನೆ ಸಂಭವಿಸುತ್ತಿದ್ದಂತೆ ಚಾಲಕ ವಾಹನ ಬಿಟ್ಟು ಪರಾರಿಯಾಗಿದ್ದಾನೆ. ಭದ್ರಾವತಿ ತಾಲೂಕು ಬಿ.ಆರ್.ಪಿ ಸಮೀಪದ ಶಾಂತಿನಗರದಲ್ಲಿ ಘಟನೆ ಸಂಭವಿಸಿದೆ. ಸಂಪತ್ (55) ಎಂಬುವವರು ಗಾಯಗೊಂಡಿದ್ದಾರೆ. ಸಂಪತ್ ಅವರು ಶಾಂತಿನಗರದ ಚಿಕನ್ ಸ್ಟಾಲ್ ಒಂದರಲ್ಲಿ ಚಿಕಿನ್ ಖರೀದಿಸಿ ಮನೆಗೆ ಮರಳುತ್ತಿದ್ದರು. ಶಿವಮೊಗ್ಗ – ತರೀಕೆರೆ ಹೆದ್ದಾರಿ ದಾಟಲು ರಸ್ತೆ … Read more

ಭದ್ರಾವತಿ ಸಿಲ್ವರ್ ಪಾರ್ಕ್ ಬಳಿ ಅನುಮಾನಾಸ್ಪದ ವರ್ತನೆ, ವೈದ್ಯಕೀಯ ಪರೀಕ್ಷೆ ಬಳಿಕ ಇಬ್ಬರು ಅರೆಸ್ಟ್

Old-Town-Police-Station-Bhadravathi

SHIVAMOGGA LIVE NEWS | 2 NOVEMBER 2022 BHADRAVATHI | ರಸ್ತೆ ಪಕ್ಕದಲ್ಲಿ ಸಾರ್ವಜನಿಕರಿಗೆ ಕಿರಿಕಿರಿ ಉಂಟು ಮಾಡುತ್ತಿದ್ದ ಆರೋಪಿಗಳನ್ನು ಗಸ್ತು ತಿರುಗುತ್ತಿದ್ದ ಪೊಲೀಸರು ವಿಚಾರಣೆಗೆ ಒಳಪಡಿಸಿದಾಗ ಗಾಂಜಾ ಸೇವನೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ವೈದ್ಯಕೀಯ ಪರೀಕ್ಷೆಯ (medical test for suspects) ಬಳಿಕ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಭದ್ರಾವತಿಯ ಸೋಹನ್ ಕುಮಾರ್ (21) ಮತ್ತು ವಿಕ್ಕಿ ಮಾರ್ಟಿನ್ (21) ಬಂಧಿತರು. ಸಿದ್ಧರೂಢನಗರ ಸಿಲ್ವರ್ ಪಾರ್ಕ್ ರಸ್ತೆಯಲ್ಲಿ ಆರೋಪಿಗಳು ಸಾರ್ವಜನಿಕರಿಗೆ ಕಿರಿಕಿರಿ ಮಾಡುತ್ತಿದ್ದರು. ಇದೆ … Read more