ಭದ್ರಾವತಿಯಲ್ಲಿ ಮೈಸೂರು ಎಕ್ಸ್ ಪ್ರೆಸ್ ರೈಲಿಗೆ ಸಿಲುಕಿ ಮಹಿಳೆ ಸಾವು

Bhadravathi Name Graphics

ಭದ್ರಾವತಿ| ಹಳಿ ಮೇಲೆ ನಡೆದು ಹೋಗುತ್ತಿದ್ದ ಮಹಿಳೆ ರೈಲಿಗೆ (RAIL) ಸಿಲುಕಿ ಮೃತಪಟ್ಟಿದ್ದಾರೆ. ಭದ್ರಾವತಿ ತಾಲೂಕು ಮಸರಹಳ್ಳಿಯಲ್ಲಿ ಘಟನೆ ಸಂಭವಿಸಿದೆ. ಭದ್ರಾವತಿ ತಾಲೂಕು ಹನುಮಂತನಗರದ ಗೀತಾ (30) ಮೃತರು. ಗೀತಾ ಅವರು ರೈಲ್ವೆ ಹಳಿ ಮೇಲೆ ನಡೆದು ಹೋಗುತ್ತಿದ್ದ ಸಂದರ್ಭ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. ಬುಧವಾರ ಬೆಳಗ್ಗೆ ಶಿವಮೊಗ್ಗ – ಮೈಸೂರು ಎಕ್ಸ್ ಪ್ರೆಸ್ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ. ರೈಲ್ವೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಘಟನೆ ಸಂಬಂಧ ರೈಲ್ವೆ … Read more

ಮನೆ ಮುಂದೆ ನಿಲ್ಲಿಸಿದ್ದ ಕಾರಿಗೆ ಬೆಂಕಿ, ಇಬ್ಬರ ಮೇಲೆ ಶಂಕೆ

fire-on-Car-At-Bhadravathi.

ಭದ್ರಾವತಿ| ಮನೆ ಬಳಿ ನಿಲ್ಲಿಸಿದ್ದ ಕಾರಿಗೆ ಕಿಡಿಗೇಡಿಗಳು ಬೆಂಕಿ (SET ABLAZE) ಹಚ್ಚಿದ್ದಾರೆ. ಕಾರಿನ ಮುಂಭಾಗ ಸುಟ್ಟು ಹೋಗಿದೆ. ತಿಮ್ಲಾಪುರ ಕ್ಯಾಂಪ್ ವಾಸಿ ಸಾಧಿಕ್ (32) ಎಂಬುವವರಿಗೆ ಸೇರಿದ ಕಾರಿಗೆ, ಇವತ್ತು ಬೆಳಗಿನ ಜಾವ ಬೆಂಕಿ ಹಚ್ಚಲಾಗಿದೆ. ಕಾರಿನ ಮುಂದಿನ ಟೈರ್, ಇಂಜಿನ್ ಒಳ ಭಾಗದ ವೈರಿಂಗ್ ಸುಟ್ಟು ಹೋಗಿದೆ. ಅದೆ ಗ್ರಾಮದ ಆಲಿಂ ಪಾಷ ಮತ್ತು ತೌಫಿಕ್ ಎಂಬುವವರು ಕೃತ್ಯ ಎಸಗಿರುವ ಕುರಿತು ದೂರಿನಲ್ಲಿ ಶಂಕೆ ವ್ಯಕ್ತಪಡಿಸಲಾಗಿದೆ ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಭದ್ರಾವತಿ ಗ್ರಾಮಾಂತರ … Read more

BREAKING NEWS | ಭದ್ರಾವತಿಯಲ್ಲಿ ಡಿಚ್ಚಿ ಮುಬಾರಕ್ ಅರೆಸ್ಟ್

Mubarak-aliyas-Dichi-arrest-at-Bhadravathi

ಭದ್ರಾವತಿ| ನೆಹರೂ ನಗರದ ಯುವಕ ಸುನಿಲ್ ಮೇಲೆ ಹಲ್ಲೆ ನಡೆಸಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಭದ್ರಾವತಿಯಲ್ಲಿ ಮುಬಾರಕ್ ಅಲಿಯಾಸ್ ಡಿಚ್ಚಿ (26) ಎಂಬಾತನನ್ನು ಬಂಧಿಸಲಾಗಿದೆ. ಇಂದು ಬೆಳಗ್ಗೆ ಸುನಿಲ್ ಮೇಲೆ ಮುಬಾರಕ್ ಹಲ್ಲೆ ನಡೆಸಿದ್ದ. ಭದ್ರಾವತಿ ಹಳೆ ನಗರ ಠಾಣೆ ಪೊಲೀಸರು ಮುಬಾರಕ್’ನನ್ನು ಬಂಧಿಸಿದ್ದಾರೆ. ಇತ್ತ ಹಲ್ಲೆಗೊಳಗಾಗಿರುವ ಸುನಿಲ್ ಭದ್ರಾವತಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದನ್ನೂ ಓದಿ – ಟಿವಿ ಚಾನಲ್’ಗಳಲ್ಲಷ್ಟೆ ‘ಶಿವಮೊಗ್ಗ ಪ್ರಕ್ಷುಬ್ದ’, ಈಗ ಹೇಗಿದೆ ನಗರದ ಪರಿಸ್ಥಿತಿ? ADVERTISEMENT ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು … Read more

ಭದ್ರಾವತಿಯಲ್ಲಿ ಯುವಕನ ಮೇಲೆ ಹಲ್ಲೆ ಬೆನ್ನಿಗೆ ವಿಡಿಯೋ ವೈರಲ್

Assault-on-Sunil-in-Bhadravathi

ಭದ್ರಾವತಿ| ಮನೆ ಮುಂದಿನ ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಯುವಕನ ಮೇಲೆ ಹಲ್ಲೆ ನಡೆಸಲಾಗಿದೆ. ಈ ನಡುವೆ ಅಂದರ್ ಬಾಹರ್ ವಿಡಿಯೋ ವೈರಲ್ ಆಗಿದ್ದು, ಹಲ್ಲೆಗೆ ಇದುವೆ ಪ್ರಮುಖ ಕಾರಣವಿರಬಹುದು ಎಂದು ಶಂಕಿಸಲಾಗಿದೆ. ಭದ್ರಾವತಿ ನೆಹರು ನಗರ ನಿವಾಸಿ ಸುನಿಲ್ (28) ಎಂಬಾತನ ಮೇಲೆ ಹಲ್ಲೆಯಾಗಿದೆ. ಭದ್ರಾವತಿಯ ಮುಬಾರಕ್ ಅಲಿಯಾಸ್ ಡಿಚ್ಚಿ (26) ಎಂಬಾತ ಹಲ್ಲೆ ನಡೆಸಿದ್ದಾನೆ. ಕೆಲಸಕ್ಕೆ ಹೋಗಲು ಸುನಿಲ್ ತನ್ನ ಮನೆ ಮುಂದಿನ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸಂದರ್ಭ ಮುಬಾರಕ್ ಅಲಿಯಾಸ್ ಡಿಚ್ಚಿ, ಸುನಿಲನನ್ನು ಅಡ್ಡಗಟ್ಟಿದ್ದಾನೆ. … Read more

ಕುವೆಂಪು ವಿವಿಗೆ ರಜೆ ಘೋಷಣೆ, ಪರೀಕ್ಷೆ ಮುಂದೂಡಿಕೆ

Kuvempu-University-VC-Veerabhadrappa

ಶಿವಮೊಗ್ಗ| ಸಾವರ್ಕರ್ ಫ್ಲೆಕ್ಸ್ ವಿವಾದದ ಬೆನ್ನಿಗೆ ಶಿವಮೊಗ್ಗ ಮತ್ತು ಭದ್ರಾವತಿ ಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಈ ಹಿನ್ನೆಲೆ ಕುವೆಂಪು ವಿಶ್ವವಿದ್ಯಾಲಯಕ್ಕೆ ಒಂದು ದಿನ ರಜೆ ಘೋಷಣೆ ಮಾಡಲಾಗಿದೆ. ಆ.16ರಂದು ನಡೆಯಬೇಕಿದ್ದ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಆ.16ರಂದು ಶಿವಮೊಗ್ಗ ಮತ್ತು ಭದ್ರಾವತಿ ಪಟ್ಟಣದಲ್ಲಿ ಜಿಲ್ಲಾಧಿಕಾರಿ ಅವರು ರಜೆ ಘೋಷಣೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಕುವೆಂಪು ವಿವಿಗೂ ರಜೆ ಘೋಷಿಸಲಾಗಿದೆ ಎಂದು ಕುಲಪತಿ ಪ್ರೊ. ಬಿ.ಪಿ.ವೀರಭದ್ರಪ್ಪ ತಿಳಿಸಿದ್ದಾರೆ. ಪರೀಕ್ಷೆ ಮುಂದೂಡಿಕೆ ಆ.16ರಂದು ಎಂಎಸ್ಸಿ (ಹಾನರ್ಸ್) ಮತ್ತು ಪಿ.ಎಚ್.ಡಿ ಕೋರ್ಸ್ ವರ್ಕ್ ಪರೀಕ್ಷೆಗಳನ್ನು … Read more

BREAKING NEWS | ಶಿವಮೊಗ್ಗ, ಭದ್ರಾವತಿ ಪಟ್ಟಣದ ಶಾಲೆ, ಕಾಲೇಜಿಗೆ ರಜೆ

Shimoga Dc Dr.selvamani

ಶಿವಮೊಗ್ಗ | 144 ಸೆಕ್ಷನ್ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿದ ಹಿನ್ನಲೆ ಶಿವಮೊಗ್ಗ ಮತ್ತು ಭದ್ರಾವತಿ ಪಟ್ಟಣದ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. 144 ಸೆಕ್ಷನ್ ಜಾರಿಗೊಳಿಸಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರ ಹಾಗೂ ಭದ್ರಾವತಿ ಪಟ್ಟಣ ವ್ಯಾಪ್ತಿಯ ಎಲ್ಲಾ ಶಾಲಾ ಕಾಲೇಜುಗಳಿಗೆ ದಿನಾಂಕ ಆ.16 ರಂದು ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಅವರು ತಿಳಿಸಿದ್ದಾರೆ. ಇದನ್ನೂ ಓದಿ | BREAKING NEWS | ಶಿವಮೊಗ್ಗದಲ್ಲಿ ವ್ಯಕ್ತಿಗೆ ಚಾಕು ಇರಿತ ADVERTISEMENT ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು … Read more

BREAKING NEWS | ಭದ್ರಾವತಿಯಲ್ಲೂ ನಿಷೇಧಾಜ್ಞೆ ಜಾರಿ

Bhadravathi Name Graphics

ಭದ್ರಾವತಿ | ಸಾವರ್ಕರ್ ಫ್ಲೆಕ್ಸ್ ವಿವಾದದ ಹಿನ್ನೆಲೆ ಶಿವಮೊಗ್ಗ ನಗರದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಈ ಹಿನ್ನೆಲೆ ಮುಂಜಾಗ್ರತ ಕ್ರಮವಾಗಿ ಭದ್ರಾವತಿ ನಗರದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ನಗರದಲ್ಲಿ ಎರಡು ದಿನ ನಿಷೇಧಾಜ್ಞೆ ಜಾರಿಗೊಳಿಸಿ ತಹಶೀಲ್ದಾರ್ ಅವರು ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ | BREAKING NEWS | ಶಿವಮೊಗ್ಗ ನಗರದಲ್ಲಿ ಸೆಕ್ಷನ್ 144 ಅನ್ವಯ ನಿಷೇಧಾಜ್ಞೆ ಜಾರಿ ADVERTISEMENT ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE … Read more

ಭದ್ರಾ ಜಲಾಶಯಕ್ಕೆ 50 ಸಾವಿರಕ್ಕೂ ಹೆಚ್ಚು ಕ್ಯೂಸೆಕ್ ಒಳ ಹರಿವು

Bhadra-Dam-gate-opened-2022

ಭದ್ರಾವತಿ | ಚಿಕ್ಕಮಗಳೂರು ಜಿಲ್ಲೆ ವ್ಯಾಪ್ತಿಯಲ್ಲಿ ಭಾರಿ ಮಳೆಯಾಗುತ್ತಿದೆ. ಹಾಗಾಗಿ ಭದ್ರಾ ಜಲಾಶಯದ ಒಳ ಹರಿವು ಹೆಚ್ಚಳವಾಗಿದೆ. ಪ್ರಸ್ತುತ ಭದ್ರಾ ಜಲಾಶಯಕ್ಕೆ 51,265 ಕ್ಯೂಸೆಕ್ ಒಳ ಹರಿವು ದಾಖಲಾಗಿದೆ. ಅಷ್ಟೆ ಪ್ರಮಾಣದ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ. ಜಲಾಶಯದ ಗರಿಷ್ಠ ಮಟ್ಟ 186 ಅಡಿ. ಇಂದಿನ ನೀರಿನ ಮಟ್ಟ 183.8 ಅಡಿಯಷ್ಟು ನೀರಿನ ಸಂಗ್ರಹವಿದೆ. ಜಲಾನಯನ ಪ್ರದೇಶದಲ್ಲಿ ಜೋರು ಮಳೆಯಾಗುತ್ತಿದೆ. ಹಾಗಾಗಿ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದ ನೀರು ಹರಿದು ಬರುವ ಸಾಧ್ಯತೆ ಇದೆ. ಇದನ್ನೂ ಓದಿ – ಲಿಂಗನಮಕ್ಕಿ ಡ್ಯಾಂಗೆ … Read more

BREAKING NEWS | ಭಾರಿ ಮಳೆಗೆ ಕುಸಿದ ಮನೆ ಗೋಡೆ, ಮಹಿಳೆ ಸ್ಥಳದಲ್ಲೇ ಸಾವು

breaking news graphics

ಭದ್ರಾವತಿ | ಭಾರಿ ಮಳೆಗೆ ಮನೆ ಗೋಡೆ (WALL) ಕುಸಿದು ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ಓರ್ವ ಗಾಯಗೊಂಡಿದ್ದು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಭದ್ರಾವತಿ ತಾಲೂಕಿನ ಕಾಚಿಗೊಂಡನಹಳ್ಳಿ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಭಾಗ್ಯಮ್ಮ (55) ಎಂಬವವರು ಮೃತ ದುರ್ದೈವಿ. ಗೋಡೆ ಕುಸಿದು ಸ್ಥಳದಲ್ಲೆ ಮೃತಪಟ್ಟಿದ್ದಾರೆ. ಊಟ ಮುಗಿಸಿ ಮನೆಯಲ್ಲಿ ಟಿವಿ ನೋಡುತ್ತಿದ್ದ ಸಂದರ್ಭ ಗೋಡೆ ಕುಸಿದಿದೆ ಎಂದು ತಿಳಿದು ಬಂದಿದೆ. ಇನ್ನು ಘಟನೆಯಲ್ಲಿ ಕೃಷ್ಣಮೂರ್ತಿ ಎಂಬುವವರು ಗಾಯಗೊಂಡಿದ್ದಾರೆ. ಅವರನ್ನು ಶಿವಮೊಗ್ಗ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.  ಗಂಟೆ ಗಂಟೆಗೂ … Read more

BREAKING NEWS | ಗಂಟೆ ಗಂಟೆಗೂ ಹೆಚ್ಚಾಗುತ್ತಿದೆ ಭದ್ರಾ ಡ್ಯಾಂ ಒಳ ಹರಿವು, ಭದ್ರಾವತಿಯಲ್ಲಿ ಆತಂಕ

Bhadra-Dam-Water-Out-Flow

ಭದ್ರಾವತಿ | ಕುದುರೆಮುಖ ಸೇರಿದಂತೆ ಚಿಕ್ಕಮಗಳೂರು ಜಿಲ್ಲೆಯ ವಿವಿಧೆಡೆ ಭಾರಿ ಮಳೆಯಾಗುತ್ತಿದೆ. ಆದ್ದರಿಂದ ಭದ್ರಾ ಜಲಾಶಯದ (BHADRA DAM) ಒಳ ಹರಿವು ಹೆಚ್ಚಳವಾಗಿದೆ. ಭಾರಿ ಪ್ರಮಾಣದ ನೀರು ಭದ್ರಾ ಜಲಾಶಯಕ್ಕೆ ಹರಿದು ಬರುತ್ತಿರುವುದರಿಂದ ದೊಡ್ಡ ಪ್ರಮಾಣದಲ್ಲಿ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ. ಪ್ರಸ್ತುತ ಭದ್ರಾ ಜಲಾಶಯಕ್ಕೆ 65 ಸಾವಿರ ಕ್ಯೂಸೆಕ್ ಒಳ ಹರಿವು ಇದೆ. ಹಾಗಾಗಿ 55 ಸಾವಿರ ಕ್ಯೂಸೆಕ್ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ ಎಂದು ತಿಳಿದು ಬಂದಿದೆ. ಪದೇ ಪದೇ ಹೆಚ್ಚುತ್ತಿದೆ ನೀರು ಇವತ್ತು ಬೆಳಗ್ಗೆ ಭದ್ರಾ … Read more