ಭದ್ರಾವತಿಯಲ್ಲಿ ಮೈಸೂರು ಎಕ್ಸ್ ಪ್ರೆಸ್ ರೈಲಿಗೆ ಸಿಲುಕಿ ಮಹಿಳೆ ಸಾವು
ಭದ್ರಾವತಿ| ಹಳಿ ಮೇಲೆ ನಡೆದು ಹೋಗುತ್ತಿದ್ದ ಮಹಿಳೆ ರೈಲಿಗೆ (RAIL) ಸಿಲುಕಿ ಮೃತಪಟ್ಟಿದ್ದಾರೆ. ಭದ್ರಾವತಿ ತಾಲೂಕು ಮಸರಹಳ್ಳಿಯಲ್ಲಿ ಘಟನೆ ಸಂಭವಿಸಿದೆ. ಭದ್ರಾವತಿ ತಾಲೂಕು ಹನುಮಂತನಗರದ ಗೀತಾ (30) ಮೃತರು. ಗೀತಾ ಅವರು ರೈಲ್ವೆ ಹಳಿ ಮೇಲೆ ನಡೆದು ಹೋಗುತ್ತಿದ್ದ ಸಂದರ್ಭ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. ಬುಧವಾರ ಬೆಳಗ್ಗೆ ಶಿವಮೊಗ್ಗ – ಮೈಸೂರು ಎಕ್ಸ್ ಪ್ರೆಸ್ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ. ರೈಲ್ವೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಘಟನೆ ಸಂಬಂಧ ರೈಲ್ವೆ … Read more