ಮತ್ತೆ ಮುಳುಗಿತು ಭದ್ರಾವತಿಯ ಹೊಸ ಸೇತುವೆ, ಜನರಲ್ಲಿ ಆತಂಕ
ಭದ್ರಾವತಿ | ನಗರದ ಬಸ್ ನಿಲ್ದಾಣ ಪಕ್ಕದಲ್ಲಿರುವ ಹೊಸ ಸೇತುವೆ ಪುನಃ ಮುಳುಗಡೆಯಾಗಿದೆ. ಭದ್ರಾ ನದಿಯ ನೀರು ಸೇತುವೆ (BRIDGE) ಮೇಲೆ ಹರಿಯುತ್ತಿದೆ. ಹಾಗಾಗಿ ವಾಹನ ಸಂಚಾರ ಸ್ಥಗಿತಗೊಳಿಸಲಾಗಿದೆ. ಶನಿವಾರ ಸಂಜೆ ವೇಳೆಗೆ ಭದ್ರಾವತಿಯ ಹೊಸ ಸೇತುವೆ ಮುಳುಗಡೆಯಾಯಿತು. ಪೊಲೀಸರು ಸೇತುವೆಯ ಎರಡು ಬದಿಯಲ್ಲೂ ಬ್ಯಾರಿಕೇಡ್ ಇರಿಸಿದ್ದಾರೆ. ವಾಹನ ಮತ್ತು ಜನ ಸಂಚಾರವನ್ನು ನಿಷೇಧಿಸಲಾಗಿದೆ. ಭದ್ರಾ ಜಲಾಶಯದಿಂದ ಭಾರಿ ಪ್ರಮಾಣದ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ. ಹಾಗಾಗಿ ಭದ್ರಾವತಿಯಲ್ಲಿ ಭದ್ರಾ ನದಿಯಲ್ಲಿರುವ ಸಂಗಮೇಶ್ವರ ಮಂಟಪ ಮುಳುಗಡೆಯಾಗಿದೆ. ಹೊಸ ಸೇತುವೆ … Read more