ಮತ್ತೆ ಮುಳುಗಿತು ಭದ್ರಾವತಿಯ ಹೊಸ ಸೇತುವೆ, ಜನರಲ್ಲಿ ಆತಂಕ

Bhadravathi-Bridge-Drowned

ಭದ್ರಾವತಿ | ನಗರದ ಬಸ್ ನಿಲ್ದಾಣ ಪಕ್ಕದಲ್ಲಿರುವ ಹೊಸ ಸೇತುವೆ ಪುನಃ ಮುಳುಗಡೆಯಾಗಿದೆ. ಭದ್ರಾ ನದಿಯ ನೀರು ಸೇತುವೆ (BRIDGE) ಮೇಲೆ ಹರಿಯುತ್ತಿದೆ. ಹಾಗಾಗಿ ವಾಹನ ಸಂಚಾರ ಸ್ಥಗಿತಗೊಳಿಸಲಾಗಿದೆ. ಶನಿವಾರ ಸಂಜೆ ವೇಳೆಗೆ ಭದ್ರಾವತಿಯ ಹೊಸ ಸೇತುವೆ ಮುಳುಗಡೆಯಾಯಿತು. ಪೊಲೀಸರು ಸೇತುವೆಯ ಎರಡು ಬದಿಯಲ್ಲೂ ಬ್ಯಾರಿಕೇಡ್ ಇರಿಸಿದ್ದಾರೆ. ವಾಹನ ಮತ್ತು ಜನ ಸಂಚಾರವನ್ನು ನಿಷೇಧಿಸಲಾಗಿದೆ. ಭದ್ರಾ ಜಲಾಶಯದಿಂದ ಭಾರಿ ಪ್ರಮಾಣದ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ. ಹಾಗಾಗಿ ಭದ್ರಾವತಿಯಲ್ಲಿ ಭದ್ರಾ ನದಿಯಲ್ಲಿರುವ ಸಂಗಮೇಶ್ವರ ಮಂಟಪ ಮುಳುಗಡೆಯಾಗಿದೆ. ಹೊಸ ಸೇತುವೆ … Read more

ಭದ್ರಾವತಿಯಲ್ಲಿ ರೆಡ್ ಅಲರ್ಟ್, ತುರ್ತು ಸಂದರ್ಭ ಎದುರಿಸಲು ಸಿದ್ಧವಿರುವಂತೆ ಸೂಚನೆ

Bhadra-Dam-Water-full

ಭದ್ರಾವತಿ| ಭಾರಿ ಮಳೆ ಮುನ್ಸೂಚನೆ ಮತ್ತು ಭದ್ರಾ ಜಲಾಶಯದ ಒಳ ಹರಿವು ಹೆಚ್ಚಳವಾಗಿದ್ದು ತಾಲೂಕಿನಲ್ಲಿ ಆತಂಕ ಮೂಡಿದೆ. ಹಾಗಾಗಿ ಭದ್ರಾವತಿಯಲ್ಲಿ ರೆಡ್ ಅಲರ್ಟ್ (RED ALERT) ಘೋಷಣೆ ಮಾಡಲಾಗಿದೆ. ಜೋರು ಮಳೆಯಿಂದಾಗಿ ಭದ್ರಾ ಜಲಾಶಯದ ಒಳ ಹರಿವು ಪ್ರಮಾಣ ಹೆಚ್ಚಳವಾಗಿದೆ. ಈಗಾಗಲೇ ಜಲಾಶಯ ಭರ್ತಿಯಾಗಿರುವುದರಿಂದ ಹೆಚ್ಚುವರಿ ಪ್ರಮಾಣದ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ. ಇದು ಭದ್ರಾವತಿ ನಗರದಲ್ಲಿ ಆತಂಕ ಮೂಡಿಸಿದೆ. ಭದ್ರಾ ಜಲಾಶಯ ಒಳ ಹರಿವು ಎಷ್ಟಿದೆ? ಭದ್ರಾ ಜಲಾಶಯಕ್ಕೆ ಗುರುವಾರದಿಂದ ಒಳ ಹರಿವು ಹೆಚ್ಚಳವಾಗಿದೆ. ಶುಕ್ರವಾರವು ಒಳ … Read more

ಭದ್ರಾವತಿಯಲ್ಲಿ ಮಳೆಯೋ ಮಳೆ, ಬೈಪಾಸ್ ರಸ್ತೆ ಜಲಾವೃತ

Bilaki-Cross-Bhadravathi-Rain-Effect

ಭದ್ರಾವತಿ | ಸಂಜೆ ವೇಳೆಗೆ ಭಾರಿ ಮಳೆ ಸುರಿದಿದ್ದು, ಹಲವು ಕಡೆ ಮನೆಗಳು, ಅಂಗಡಿಗಳಿಗೆ ನೀರು ನುಗ್ಗಿದೆ. ರಸ್ತೆಗಳು (BYPASS ROAD) ಜಲಾವೃತವಾಗಿದ್ದು, ವಾಹನ ಸಂಚಾರಕ್ಕೆ ಸಮಸ್ಯೆ ಉಂಟಾಗಿದೆ. ಭಾರಿ ಮಳೆಗೆ ಭದ್ರಾವತಿ ಬೈಪಾಸ್ ರಸ್ತೆ ಜಲಾವೃತವಾಗಿದೆ. ಬಿಳಕಿ ಕ್ರಾಸ್ (BYPASS ROAD) ಬಳಿ ರಸ್ತೆ ಮೇಲೆ ನೀರು ಹರಿಯುತ್ತಿದೆ. ಹಾಗಾಗಿ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಬೈಪಾಸ್ ರಸ್ತೆಯಲ್ಲಿ ಸಂಚಾರ ದಟ್ಟಣೆ ಉಂಟಾಗಿದೆ. ಬಿಳಕಿ ಕ್ರಾಸ್’ನಲ್ಲಿ ಭಾರಿ ಮಳೆಗೆ ರಸ್ತೆ ಜಲಾವೃತ ಆಗಿರುವ ವಿಡಿಯೋ ಸಾಮಾಜಿಕ … Read more

ಭದ್ರಾವತಿಯಲ್ಲಿ ನಾಡ ಬಂದೂಕಿನಿಂದ ತಮ್ಮನ ಮೇಲೆ ಗುಂಡು ಹಾರಿಸಿದ ಅಣ್ಣ

crime name image

ಭದ್ರಾವತಿ | ಕ್ಷುಲಕ ವಿಚಾರಕ್ಕೆ ಜಗಳವಾಗಿ ಅಣ್ಣನೆ ತಮ್ಮನ ಮೇಲೆ ಗುಂಡು (FIRING) ಹಾರಿಸಿದ್ದಾನೆ. ನಾಡ ಬಂದೂಕಿನಿಂದ ಗುಂಡು ಹಾರಿದ್ದು, ತಮ್ಮನ ತೊಡೆಗೆ ಗುಂಡು ತಗುಲಿದ್ದು ಗಂಭೀರ ಗಾಯಗೊಂಡಿದ್ದಾನೆ. ಭದ್ರಾವತಿ ತಾಲೂಕು ಸಿದ್ದರಮಟ್ಟಿ ಬ್ಲಾಕ್ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಮುರುಗೇಶ (35) ತೊಡೆಗೆ ಗುಂಡು ತಗುಲಿದೆ. ಮುರುಗೇಶನ ಸಹೋದರ ಮುನಿಸ್ವಾಮಿಯೇ ಗುಂಡು ಹಾರಿಸಿದ್ದಾನೆ. ಆಕ್ರೋಶಗೊಂಡ ಮುನಿಸ್ವಾಮಿ ಮನೆಯಲ್ಲಿದ್ದ ನಾಡ ಬಂದೂಕು ತಂದು ಮುರುಗೇಶ ಅವರತ್ತ ಗುರಿ ಮಾಡಿ, ಗುಂಡು (FIRING) ಹಾರಿಸಿದ್ದಾನೆ. ಮುರುಗೇಶ್ ಬಲಗಾಲಿನ ತೊಡೆಗೆ ಗುಂಡು … Read more

ಭದ್ರಾವತಿ ಅನ್ವರ್ ಕಾಲೋನಿಯಲ್ಲಿ ಮನೆ ಮೇಲೆ ಪೊಲೀಸರ ದಾಳಿ, ಇಬ್ಬರ ವಿರುದ್ಧ ಕೇಸ್

Bhadravathi-Old-Town-Police-Station

ಭದ್ರಾವತಿ | ಖಚಿತ ಮಾಹಿತಿ ಮೇರೆಗೆ ಮನೆ ಒಂದರ ಮೇಲೆ ಪೊಲೀಸರು ದಾಳಿ (POLICE RAID) ನಡೆಸಿ 300 ಕೆ.ಜಿ ಗೋಮಾಂಸವನ್ನು ವಶಕ್ಕೆ ಪಡೆದಿದ್ದಾರೆ. 8 ಜಾನುವಾರುಗಳ ರಕ್ಷಣೆ ಮಾಡಿದ್ದಾರೆ. ಭದ್ರಾವತಿ ನಗರದ ಅನ್ವರ್ ಕಾಲೋನಿಯ ಮೋಹಿನ್ ಮೊಹಲ್ಲಾದ 1ನೇ ಅಡ್ಡರಸ್ತೆಯ ಮನೆಯೊಂದರ ಮೇಲೆ ದಾಳಿ ನಡೆಸಲಾಗಿದೆ. ಗೋವುಗಳ ವಧೆ ಮಾಡಿ ಮಾಂಸವನ್ನು ಅಕ್ರಮವಾಗಿ ಮಾರಾಟ ಮಾಡುತ್ತಿರುವ ಕುರಿತು ಮಾಹಿತಿ ಲಭ್ಯವಾದ ಹಿನ್ನೆಲೆ ಭದ್ರಾವತಿ ಹಳೆ ನಗರ ಠಾಣೆ ಪೊಲೀಸರು ದಾಳಿ ನಡೆಸಿದ್ದಾರೆ. ಗೋವುಗಳ ರಕ್ಷಣೆ ಶೆಡ್’ನಲ್ಲಿ … Read more

ರೈಲ್ವೆ ನಿಲ್ದಾಣ ಬಳಿ ಪೊಲೀಸರಿಂದ ದಾಳಿ, ಒಬ್ಬ ಅರೆಸ್ಟ್, ಕಾರಣವೇನು?

Bhadravathi-Railway-Station

ಭದ್ರಾವತಿ | ಕದ್ದ ಮೊಬೈಲ್ ಫೋನ್’ಗಳನ್ನು ಮಾರಾಟ ಮಾಡುತ್ತಿದ್ದವನನ್ನು ಪೊಲೀಸರು ಬಂಧಿಸಿದ್ದಾರೆ. ಆತನಿಂದ ಮೂರು ಮೊಬೈಲ್ ಫೋನ್’ಗಳನ್ನು (MOBILE THEFT) ವಶಕ್ಕೆ ಪಡೆಯಲಾಗಿದೆ. ಭದ್ರಾವತಿ (BHADRAVATHI) ರೈಲ್ವೆ ನಿಲ್ದಾಣದ (RAILWAY STATION) ಬಳಿ ಮೊಬೈಲ್ ಕದ್ದು ಮಾರಾಟ ಮಾಡುತ್ತಿದ್ದವನನ್ನು ಬಂಧಿಸಲಾಗಿದೆ. ಭೋವಿ ಕಾಲೋನಿಯ ವೆಂಕಟೇಶ್ ಬಂಧಿತ. ಈತನ ಮೇಲೆ ಅನುಮಾನಗೊಂಡು ಪೊಲೀಸರು (POLICE) ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಈತ ಮೊಬೈಲ್ ಕಳ್ಳತನ ಮಾಡಿ, ಮಾರಾಟ ಮಾಡುತ್ತಿರುವುದು ಬಾಯಿ ಬಿಟ್ಟಿದ್ದಾನೆ. ವೆಂಕಟೇಶನನ್ನು ಬಂಧಿಸಲಾಗಿದೆ. ಆತನ … Read more

ಬೆಳಗಿನ ಜಾವದ ಮಳೆಗೆ ಶಿವಮೊಗ್ಗ ತತ್ತರ, ಹಲವೆಡೆ ತೋಟ, ಗದ್ದೆಗೆ ನೀರು

Rain-Havoc-in-Shimoga-City

SHIVAMOGGA LIVE NEWS | SHIMOGA | 30 ಜುಲೈ 2022 ಬೆಳಗಿನ ಜಾವ ಶಿವಮೊಗ್ಗದಲ್ಲಿ ಸುರಿದ ಭಾರಿ ಮಳೆಗೆ (RAINFALL) ತಗ್ಗು ಪ್ರದೇಶದ ಹಲವು ಕಡೆ ಮನೆಗಳಿಗೆ ನೀರು ನುಗ್ಗಿದೆ. ನಿದ್ರೆಯಲ್ಲಿದ್ದ ಜನರಿಗೆ ಮಳೆ ಆತಂಕ ಮೂಡಿಸಿದೆ. ಶಿವಮೊಗ್ಗದಲ್ಲಿ ಇವತ್ತು ಬೆಳಗಿನ ಜಾವ ಸತತ ಎರಡು ಗಂಟೆ ಮಳೆ ಸುರಿದಿದೆ. ಗುಡುಗು, ಮಿಂಚು ಸಹಿತ ಮಳೆಯಾಗಿದೆ. ಜೋರು ಮಳೆಯಿಂದಾಗಿ ಚರಂಡಿಗಳು ಭರ್ತಿಯಾಗಿ ಮನೆಗಳಿಗೆ ನೀರು ನುಗ್ಗಿದೆ. ಅಣ್ಣಾನಗರದ (ANNA NAGARA) ಹಲವು ಮನೆಗಳಿಗೆ ನೀರು ನುಗ್ಗಿದೆ. … Read more

ಟೀ ಕುಡಿದ ಹಣ ಕೇಳಿದ್ದಕ್ಕೆ ಕ್ಯಾಂಟೀನ್ ಮಾಲೀಕನ ಮೇಲೆ ಹಲ್ಲೆ, ಜೀವ ಬೆದರಿಕೆ

crime name image

SHIVAMOGGA LIVE NEWS | BHADRAVATHI | 27 ಜುಲೈ 2022 ಟೀ ಕುಡಿದ ಹಣ ಕೇಳಿದ್ದಕ್ಕೆ ಕ್ಯಾಂಟೀನ್ (CANTEEN) ಮಾಲೀಕ ಮತ್ತು ಆತನ ಮಗನ ಮೇಲೆ ಹಲ್ಲೆ ನಡೆಸಿ, ಜೀವ ಬೆದರಿಕೆ ಒಡ್ಡಲಾಗಿದೆ ಎಂದು ಆರೋಪಿಸಲಾಗಿದೆ. ಭದ್ರಾವತಿ ತಾಲೂಕು ಅರಹತೊಳಲು ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಕ್ಯಾಂಟೀನ್ ನಡೆಸುತ್ತಿರುವ ನಾಗಾನಂದ ಮತ್ತು ಅವರ ಮಗ ವೀರೇಶ್ ಮೇಲೆ ಹಲ್ಲೆ ಮಾಡಲಾಗಿದೆ. ನಾಗಪ್ಪ ಮತ್ತು ಕೇಶವ ಎಂಬುವವರು ಕ್ಯಾಂಟೀನ್’ನಲ್ಲಿ ಟೀ ಕುಡಿದಿದ್ದಾರೆ. ಬಳಿಕ ಹಣ ನೀಡದೆ ತೆರಳುತ್ತಿದ್ದರು. ಟೀ … Read more

ಈಡೇರದ ಬೇಡಿಕೆ, ಪಟ್ಟಣ ಪಂಚಾಯಿತಿ ಮುಂದೆ ಶಾಲೆ ಮಕ್ಕಳಿಂದಲೇ ಪ್ರತಿಭಟನೆ

Holehonnuru-Students-Protest-at-Pattana-Panchayath

SHIVAMOGGA LIVE NEWS | HOLEHONNURU | 26 ಜುಲೈ 2022 ಶಾಲೆಗೆ (SCHOOL) ಮೂಲ ಸೌಕರ್ಯ ಒದಗಿಸಲು ನಿರ್ಲಕ್ಷ್ಯ ತೋರಿದ ಹಿನ್ನೆಲೆ ಶಾಲೆ ಮಕ್ಕಳು, ಗ್ರಾಮಸ್ಥರ ನೇತೃತ್ವದಲ್ಲಿ ಪಟ್ಟಣ ಪಂಚಾಯಿತಿ ಮುಂದೆ ಪ್ರತಿಭಟನೆ ನಡೆಸಿದರು. ಹಳೆಕೊಪ್ಪ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ (SCHOOL) ಮೂಲಸೌಕರ್ಯ ಕಲ್ಪಿಸುವಲ್ಲಿ ನಿರ್ಲಕ್ಷ್ಯ ತೋರುತ್ತಿರುವ ಪಟ್ಟಣ ಪಂಚಾಯಿತಿ ವಿರುದ್ಧ ಗ್ರಾಮಸ್ಥರು ಹಾಗೂ ಶಾಲಾ ಮಕ್ಕಳು ಪಪಂ ಮುಂಭಾಗ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಶಾಲೆಗೆ ಕುಡಿಯುವ ನೀರು ಸಂಪರ್ಕ ಸೇರಿದಂತೆ ಶೌಚಗೃಹ … Read more

BREAKING NEWS | ಮಂಗೋಟೆಯಲ್ಲಿ ಗ್ರಾಮಸ್ಥರಿಂದ ದಿಢೀರ್ ಪ್ರತಿಭಟನೆ, KSRTC ಬಸ್’ಗಳನ್ನು ತಡೆದು ಆಕ್ರೋಶ

Bhadravathi-Mangote-Villagers-Held-Protest-against-KSRTC

SHIVAMOGGA LIVE NEWS | BHADRAVATHI | 26 ಜುಲೈ 2022 ಹೆಚ್ಚುವರಿ ಬಸ್ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿ ಗ್ರಾಮಸ್ಥರು ದಿಢೀರ್ ಪ್ರತಿಭಟನೆ ಕೈಗೊಂಡಿದ್ದಾರೆ. KSRTC ಬಸ್’ಗಳನ್ನು ತಡೆದು ಪ್ರತಿಭಟನೆ ನಡೆಸುತ್ತಿದ್ದಾರೆ. ಭದ್ರಾವತಿ ತಾಲೂಕು ಮಂಗೋಟೆ ಗ್ರಾಮದ ಜನರು KSRTC ಬಸ್’ಗಳನ್ನು ತಡೆದು ಪ್ರತಿಭಟನೆ ನಡೆಸುತ್ತಿದ್ದಾರೆ. ಹೊನ್ನಾಳಿ ಕಡೆಯಿಂದ ಸಾಸ್ವೆಹಳ್ಳಿ ಮೂಲಕ ಶಿವಮೊಗ್ಗಕ್ಕೆ ಬರುತ್ತಿರುವ ಬಸ್ಸುಗಳನ್ನು ತಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಸ್ ತಡೆಯಲು ಕಾರಣವೇನು? ಮಂಗೂಟೆಯಲ್ಲಿ ಸಮರ್ಪಕವಾಗಿ ಬಸ್ ವ್ಯವಸ್ಥೆ ಇಲ್ಲ. ಇದರಿಂದ ವಿದ್ಯಾರ್ಥಿಗಳು, ಗ್ರಾಮಸ್ಥರು ನಿತ್ಯ … Read more