ಭದ್ರಾ ಜಲಾಶಯದ ಒಳ ಹರಿವು ಇಳಿಕೆ, ಇವತ್ತೆಷ್ಟು ನೀರನ್ನು ಹೊಳೆಗೆ ಹರಿಸಲಾಗುತ್ತಿದೆ?

Bhadra-Dam-Water-Out-Flow

SHIVAMOGGA LIVE NEWS | BHADRAVATHI | 22 ಜುಲೈ 2022 ಹಿನ್ನೀರು ಭಾಗದಲ್ಲಿ ಮಳೆ ತಗ್ಗಿದ ಹಿನ್ನೆಲೆ ಭದ್ರಾ ಜಲಾಶಯದ (BHADRA DAM) ಒಳ ಹರಿವು ಕಡಿಮೆಯಾಗಿದೆ. ಇದೆ ಕಾರಣಕ್ಕೆ ಹೊಳೆಗೆ ಹರಿಸುತ್ತಿರುವ ನೀರಿನ ಪ್ರಮಾಣವು ಇಳಿಕೆಯಾಗಿದೆ. ಭದ್ರಾ ಜಲಾಶಯಕ್ಕೆ ಪ್ರಸ್ತುತ 10,523 ಕ್ಯೂಸೆಕ್ ಒಳ ಹರಿವು ದಾಖಲಾಗಿದೆ. 2,561 ಕ್ಯೂಸೆಕ್ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ. 186 ಅಡಿ ಗರಿಷ್ಠ ಸಾಮರ್ಥ್ಯದ ಜಲಾಶಯದಲ್ಲಿ ಇವತ್ತು ನೀರಿನ ಮಟ್ಟ 183.9 ಅಡಿಯಷ್ಟು ಇದೆ. ಕಳೆದ ವರ್ಷ ಭದ್ರಾ … Read more

ಪಿಡಿಒ ವಿರುದ್ಧ ಹಲ್ಲೆಗೆ ಯತ್ನ, ಗ್ರಾಮ ಪಂಚಾಯಿತಿ ಮಾಜಿ ಸದಸ್ಯನ ವಿರುದ್ಧ ದೂರು

Bhadravathi News Graphics

SHIVAMOGGA LIVE NEWS | BHADRAVATHI | 22 ಜುಲೈ 2022 ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಒಬ್ಬರ ಮೇಲೆ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರು ಅವಾಚ್ಯವಾಗಿ ನಿಂದಿಸಿ, ಹಲ್ಲೆಗೆ (ASSAULT) ಮುಂದಾಗಿದ್ದರು ಎಂದು ಆರೋಪಿಸಿ, ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಭದ್ರಾವತಿ ತಾಲೂಕು ದೊಡ್ಡೇರಿ (DODDERI) ಗ್ರಾಮ ಪಂಚಾಯಿತಿಯಲ್ಲಿ ಘಟನೆ ಸಂಭವಿಸಿದೆ. ಪಿಡಿಒ ಶಿವಶಂಕರ ಮೂರ್ತಿ ಅವರು ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರ ವಿರುದ್ಧ ದೂರು ನೀಡಿದ್ದಾರೆ. ಪಿಡಿಒ ಶಿವಶಂಕರ ಮೂರ್ತಿ ಅವರು ಗ್ರಾಮ ಪಂಚಾಯಿತಿ … Read more

ಭದ್ರಾವತಿ ಹೊಸ ಸೇತುವೆ ಮೇಲೆ ವಾಹನ, ಜನ ಸಂಚಾರ ನಿಷೇಧ, ಕಾರಣವೇನು?

210722 Bhadravathi Bridge after Bhadra river Flood

SHIVAMOGGA LIVE NEWS | BHADRAVATHI | 21 ಜುಲೈ 2022 ಭದ್ರಾವತಿಯ ಹೊಸ ಸೇತುವೆಯ (NEW BRIDGE) ತಡೆಗೋಡೆಗಳು ಮುರಿದು ಹೋಗಿವೆ. ದುರಸ್ಥಿ ಕಾರ್ಯ ಮುಗಿಯುವವರೆಗೆ ಸೇತುವೆ ಮೇಲೆ ವಾಹನ ಮತ್ತು ಪಾದಚಾರಿಗಳ ಸಂಚಾರ ನಿಷೇಧಿಸಲಾಗಿದೆ. ಭದ್ರಾ ಜಲಾಶಯದಿಂದ (BHADRA DAM) ಹೆಚ್ಚಿನ ಪ್ರಮಾಣದ ನೀರನ್ನು ಹೊಳೆಗೆ ಹರಿಸಲಾಗಿತ್ತು. ಅದ್ದರಿಂದ ನಗರದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿ ಹೊಸ ಸೇತುವೆ ನೀರಿನಲ್ಲಿ ಮುಳುಗಿತ್ತು. ಈಗ ಜಲಾಶಯದಿಂದ ನೀರಿನ ಪ್ರಮಾಣ ತಗ್ಗಿದೆ. ಸೇತುವೆ ಪರಿಶೀಲಿಸಿದ ಅಧಿಕಾರಿಗಳು ಭದ್ರಾವತಿ ಹೊಸ … Read more

ಭದ್ರಾ ಜಲಾಶಯದ ಒಳ ಹರಿವು ಇಳಿಕೆ, ಇವತ್ತೆಷ್ಟು ನೀರನ್ನು ಹೊಳೆಗೆ ಹರಿಸಲಾಗುತ್ತಿದೆ?

Bhadra-Dam-Water-Out-Flow

SHIVAMOGGA LIVE NEWS | BHADRAVATHI | 20 ಜುಲೈ 2022 ಚಿಕ್ಕಮಗಳೂರು (CHIKKAMAGALUR) ಸೇರಿದಂತೆ ಹಿನ್ನೀರು ಭಾಗದಲ್ಲಿ ಮಳೆ ಪ್ರಮಾಣ ಗಣನೀಯವಾಗಿ ಕಡಿಮೆಯಾಗಿದೆ. ಹಾಗಾಗಿ ಭದ್ರಾ ಜಲಾಶಯದ (BHADRA DAM) ಒಳ ಹರಿವು ಇಳಿಕೆಯಾಗಿದೆ. ಭದ್ರಾ ಜಲಾಶಯಕ್ಕೆ ಇವತ್ತು 15,112 ಕ್ಯೂಸೆಕ್ ಒಳ ಹರಿವು (IN FLOW) ದಾಖಲಾಗಿದೆ. ಆದ್ದರಿಂದ 10,413 ಕ್ಯೂಸೆಕ್ ನೀರನ್ನು ಹೊರಗೆ ಬಿಡಲಾಗುತ್ತಿದೆ. ಸದ್ಯ ಜಲಾಶಯದಲ್ಲಿ 182.7 ಅಡಿಯಷ್ಟು ನೀರಿನ ಸಂಗ್ರಹವಿದೆ. ಕಳೆದ ವರ್ಷ ಈ ದಿನ ಜಲಾಶಯದಲ್ಲಿ 165.7 ಅಡಿಯಷ್ಟು … Read more

BREAKING NEWS | ಶಿವಮೊಗ್ಗ, ಭದ್ರಾವತಿಯಲ್ಲಿ ದಿಢೀರ್ ಪವರ್ ಕಟ್, ಕಾರಣವೇನು?

breaking news graphics

SHIVAMOGGA LIVE NEWS | SHIMOGA| 18 ಜುಲೈ 2022 ಶಿವಮೊಗ್ಗ ಮತ್ತು ಭದ್ರಾವತಿಯ ಬಹು ಭಾಗದಲ್ಲಿ ದಿಢೀರ್ ವಿದ್ಯುತ್ ವ್ಯತ್ಯಯವಾಗಿದೆ (POWER CUT). ಜನರೇಟಿಂಗ್ ಸ್ಟೇಷನ್’ನಲ್ಲಿ ತಾಂತ್ರಿಕ ತೊಂದರೆ ಉಂಟಾಗಿರುವುದರಿಂದ ಎಲ್ಲೆಡೆ ವಿದ್ಯುತ್ ಪೂರೈಕೆ ಸಮಸ್ಯೆ ಉಂಟಾಗಿದೆ. ಸಂಜೆ ವೇಳೆಗೆ ಶಿವಮೊಗ್ಗ ಮತ್ತು ಭದ್ರಾವತಿಯಲ್ಲಿ ವಿದ್ಯುತ್ ಪೂರೈಕೆ ಸ್ಥಗಿತಗೊಂಡಿದೆ. ಏಕಾಏಕಿ ವಿದ್ಯುತ್ ಕಡಿತವಾಗೊಂಡಿದ್ದರಿಂದ ಜನರು ಗೊಂದಲಕ್ಕೀಡಾಗಿದ್ದಾರೆ. ಮೆಸ್ಕಾಂ ಇಲಾಖೆ ಸಹಾಯವಾಣಿಗೆ ನಿರಂತರ ಕರೆ ಮಾಡುತ್ತಿದ್ದಾರೆ. ವಿದ್ಯುತ್ ಕಡಿತಕ್ಕೆ ಕಾರಣವೇನು? ನಗರದ ಎಂ.ಆರ್.ಎಸ್, ಆಲ್ಕೊಳ, ಮಂಡ್ಲಿ ಪವರ್ … Read more

ಭದ್ರಾ ಜಲಾಶಯದಿಂದ ಇವತ್ತೆಷ್ಟಿದೆ ಒಳ, ಹೊರ ಹರಿವು? | 18 JULY 2022

Bhadra-Dam-Water-Out-Flow

SHIVAMOGGA LIVE NEWS | BHADRAVATHI | 18 ಜುಲೈ 2022 ಮಳೆ ಪ್ರಮಾಣ ಸ್ವಲ್ಪ ತಗ್ಗಿದ್ದು, ಭದ್ರಾ ಜಲಾಶಯದ (BHADRA DAM) ಒಳ ಹರಿವು ಇಳಿಕೆಯಾಗಿದೆ. ಹಾಗಾಗಿ ಹೊರ ಹರಿವು ಪ್ರಮಾಣವನ್ನು ಕಡಿಮೆ ಮಾಡಲಾಗಿದೆ. ಭದ್ರಾ ಜಲಾಶಯಕ್ಕೆ ಇವತ್ತು 33,891 ಕ್ಯೂಸೆಕ್ ಒಳ ಹರಿವು ಇದೆ. 33,301 ಕ್ಯೂಸೆಕ್ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ. ಪ್ರಸ್ತುತ ಜಲಾಶಯದಲ್ಲಿ ನೀರಿನ ಮಟ್ಟ 182.3 ಅಡಿಯಷ್ಟು ಇದೆ. ಕಳೆದ ವರ್ಷ ಈ ಹೊತ್ತಿಗೆ 163 ಅಡಿಯಷ್ಟು ನೀರಿನ ಸಂಗ್ರಹವಿದೆ. ಇದನ್ನೂ … Read more

ಭದ್ರಾ ಜಲಾಶಯಕ್ಕೆ ಎಷ್ಟು ನೀರು ಬರುತ್ತಿದೆ? ಹೊರ ಹರಿವು ಎಷ್ಟಿದೆ?

Bhadra-Dam-gate-opened-2022

SHIVAMOGGA LIVE NEWS | BHADRAVATHI | 16 ಜುಲೈ 2022 ಭದ್ರಾ ಜಲಾಶಯದ (BHADRA DAM) ಹಿನ್ನೀರು ಭಾಗದಲ್ಲಿ ಮಳೆ ಮುಂದುವರೆದಿದೆ. ಜಲಾಶಯ ಭರ್ತಿಯಾಗುವ ಹಂತಕ್ಕೆ ತಲುಪಿದ್ದು, ಹೆಚ್ಚುವರಿ ನೀರನ್ನು ಹೊಳಗೆ ಹರಿಸಲಾಗುತ್ತಿದೆ. ಭದ್ರಾ ಜಲಾಶಯಕ್ಕೆ ಪ್ರಸ್ತುತ 32,865 ಕ್ಯೂಸೆಕ್ ಒಳ ಹರಿವು ಇದೆ. 53,339 ಕ್ಯೂಸೆಕ್ ಹೊರ ಹರಿವು ಇದೆ. ಸದ್ಯ ಜಲಾಶಯದ ನೀರಿನ ಮಟ್ಟ 182.8 ಅಡಿ ಇದೆ. ಕಳೆದ ವರ್ಷ ಈ ದಿನ 161.1 ಅಡಿಯಷ್ಟು ನೀರಿದೆ. ಇದನ್ನೂ ಓದಿ – ಮಾಣಿ, … Read more

ಭದ್ರಾ ಜಲಾಶಯದ ಒಳ ಹರಿವು ಹೆಚ್ಚಳ, ಎಷ್ಟಿದೆ ಹೊರ ಹರಿವು?

Bhadra-Dam-Water-Out-Flow

SHIVAMOGGA LIVE NEWS | BHADRAVATHI | 15 ಜುಲೈ 2022 ಹಿನ್ನೀರು ಭಾಗದಲ್ಲಿ ನಿರಂತರ ಮಳೆಯಿಂದಾಗಿ ಭದ್ರಾ ಜಲಾಶಯಕ್ಕೆ (BHADRA DAM) ಒಳ ಹರಿವು ಹೆಚ್ಚಳ ಆಗುತ್ತಲೆ ಇದೆ. ಭದ್ರಾ ಜಲಾಶಯಕ್ಕೆ ಪ್ರಸ್ತುತ 47,236 ಕ್ಯೂಸೆಕ್ ಒಳ ಹರಿವು ಇದೆ. ಹಾಗಾಗಿ 33,255 ಕ್ಯೂಸೆಕ್ ನೀರನ್ನು ಕ್ರಸ್ಟ್ ಗೇಟ್ ಮೂಲ ಹೊರ ಬಿಡಲಾಗುತ್ತಿದೆ. 186 ಅಡಿ ನೀರಿನ ಸಂಗ್ರಹ ಸಾಮರ್ಥ್ಯ ಹೊಂದಿರುವ ಭದ್ರಾ ಜಲಾಶಯದಲ್ಲಿ ಇವತ್ತು 184.1 ಅಡಿಯಷ್ಟು ನೀರಿನ ಸಂಗ್ರಹವಿದೆ. ಕಳೆದ ವರ್ಷ ಈ … Read more

ಪರ ದೇಶದಿಂದ ಬಂದು ಭದ್ರಾವತಿಯಲ್ಲಿ ಚಿನ್ನದ ಅಂಗಡಿಗೆ ಕನ್ನ ಹಾಕಿದ ಇಬ್ಬರು ಅರೆಸ್ಟ್

Bhadravathi-jewellery-shop-theft

SHIVAMOGGA LIVE NEWS | BHADRAVATHI | 15 ಜುಲೈ 2022 ಭದ್ರಾವತಿ ಚನ್ನಗಿರಿ ರಸ್ತೆಯ ಎಸ್.ಎಸ್.ಜ್ಯುವೆಲರ್ಸ್‌ ಮಳಿಗೆಗೆ ಕನ್ನ ಹಾಕಿ ಕೋಟ್ಯಂತರ ರೂ. ಮೌಲ್ಯದ ಚಿನ್ನದ ಹಾಗೂ ಬೆಳ್ಳಿಯ ಆಭರಣ (GOLD THEFT) ಕಳವು ಮಾಡಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ನೇಪಾಳದ ಶೇರ್ ಬಹದ್ದೂರು ಥಾಪಾ (25) ಮತ್ತು ಪ್ರೇಮ್ ಬಹದ್ದೂರ್ (25) ಬಂಧಿತ ಆರೋಪಿಗಳು. ಕಳೆದೊಂದು ವರ್ಷದಿಂದ ಶಿವಮೊಗ್ಗದ ಸೆಕ್ಯೂರಿಟಿ ಏಜೆನ್ಸಿ ಒಂದರಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು, ನೇಪಾಳದ ಇನ್ನೂ ಮೂವರನ್ನು ಸೇರಿಸಿಕೊಂಡು ಭದ್ರಾವತಿಯ … Read more

ಭದ್ರಾವತಿ ಹೊಸ ಸೇತುವೆ ಸಂಪೂರ್ಣ ಜಲಾವೃತ, ಸೇತುವೆ ಮುಂದೆ ಬ್ಯಾರಿಕೇಡ್

Bhadravathi-New-Bridge-Drowned

SHIVAMOGGA LIVE NEWS | BHADRAVATHI | 15 ಜುಲೈ 2022 ಭದ್ರಾ ಜಲಾಶಯದಿಂದ (BHADRA DAM) ಭಾರಿ ಪ್ರಮಾಣದ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ. ಆದ್ದರಿಂದ ಭದ್ರಾವತಿಯ ಹೊಸ ಸೇತುವೆ (NEW BRIDGE) ಮುಳುಗಡೆಯಾಗಿದೆ. ಕಳೆದ ರಾತ್ರಿಯಿಂದಲೆ ಈ ಸೇತುವೆ ಮೇಲೆ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ. ಭದ್ರಾ ಜಲಾಶಯ ಭರ್ತಿಯಾಗಿದೆ. ಗುರುವಾರ ಮಧ್ಯಾಹ್ನದಿಂದ ಜಲಾಶಯದ ಕ್ರಸ್ಟ್ ಗೇಟ್’ಗಳನ್ನು ತೆಗೆದು ನೀರನ್ನು ಹೊರಗೆ ಬಿಡಲಾಗುತ್ತಿದೆ. ಹೆಚ್ಚಾಯ್ತು ಹೊರ ಹರಿವು ಜಲಾಶಯ ಭರ್ತಿ ಆಗಿರುವುದರಿಂದ ಒಳ ಹರಿವಿನಷ್ಟೆ ಪ್ರಮಾಣದ … Read more