ಕ್ರೇನ್ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಮಹಿಳೆ 6 ತಿಂಗಳ ಬಳಿಕ ಸಾವು, ಚಾಲಕನ ವಿರುದ್ಧ ಕೇಸ್

crime name image

SHIVAMOGGA LIVE NEWS | SHIMOGA | 1 ಜುಲೈ 2022 ಕ್ರೇನ್ ಡಿಕ್ಕಿ (CRANE ACCIDENT) ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆಯೊಬ್ಬರು ಆರು ತಿಂಗಳ ಬಳಿಕ ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಕ್ರೇನ್ ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ. ಭದ್ರಾವತಿ ಹನುಮಂತನಗರದ ಭಾಗ್ಯಮ್ಮ (45) ಮೃತ ದುರ್ದೈವಿ. 2021ರ ಡಿಸೆಂಬರ್ 20ರಂದು ಭದ್ರಾವತಿಯ ಭದ್ರಾ ಸಿಟಿ ಕ್ಲಬ್ ಬಳಿ ನಡೆದುಕೊಂಡು ಬರುವಾಗ ಕ್ರೇನ್ ಡಿಕ್ಕಿ ಹೊಡೆದಿತ್ತು. ಆರು ತಿಂಗಳು ನರಳಾಡಿದ್ದರು ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಜೇಡಿಕಟ್ಟೆಯಿಂದ ಭದ್ರಾವತಿ … Read more

ಹೆದ್ದಾರಿಯ ಪಕ್ಕದಲ್ಲಿ ಬೈಕ್ ನಿಲ್ಲಿಸಿಕೊಂಡಿದ್ದ ಯುವಕನಿಗೆ ಸ್ವಿಫ್ಟ್ ಕಾರು ಡಿಕ್ಕಿ

Bhadravathi News Graphics

SHIVAMOGGA LIVE NEWS | BHADRAVATHI | 29 ಜೂನ್ 2022 ರಸ್ತೆ ಪಕ್ಕದಲ್ಲಿ ಬೈಕ್ ನಿಲ್ಲಿಸಿಕೊಂಡಿದ್ದ ಯುವಕನಿಗೆ ಕಾರು ಡಿಕ್ಕಿ (ACCIDENT) ಹೊಡೆದಿದೆ. ಗಂಭೀರವಾದ ಪೆಟ್ಟು ಬಿದ್ದ ಹಿನ್ನೆಲೆ ಯುವಕನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಭದ್ರಾವತಿ ದೊಡ್ಡಗೊಪ್ಪೇನಹಳ್ಳಿ ನಿವಾಸಿ ಹರ್ಷಿತ್ (29) ಗಾಯಗೊಂಡಾತ. ಭದ್ರಾವತಿಯ ಹುಡ್ಕೊ ಕಾಲೋನಿಯ ಓಂ ಶಕ್ತಿ ದೇವಸ್ಥಾನದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ. ಹೇಗಾಯ್ತು ಅಪಘಾತ? ಹರ್ಷಿತ್ ತನ್ನ ಸಂಬಂಧಿ ಪ್ರವೀಣ್ ಜೊತೆಗೆ ರಾತ್ರಿ 9 ಗಂಟೆ ಹೊತ್ತಿಗೆ … Read more

ಭದ್ರಾವತಿ ಬಸ್ ನಿಲ್ದಾಣದ ಮುಂದೆ ಬೆಳಗಿನ ಜಾವ ದ್ವಿಚಕ್ರ ವಾಹನ ಕಳ್ಳತನ

bike theft reference image

SHIVAMOGGA LIVE NEWS | BHADRAVATHI | 29 ಜೂನ್ 2022 ಭದ್ರಾವತಿ ಬಸ್ ನಿಲ್ದಾಣದ ಮುಂದೆ ನಿಲ್ಲಿಸಿದ್ದ ಹೋಂಡಾ ಆಕ್ಟೀವಾ ಕಳ್ಳತನವಾಗಿದೆ (BIKE THEFT). ಮಹಿಳೆಯೊಬ್ಬರು ತಮ್ಮ ಮಗನನ್ನು ಕರೆದೊಯ್ಯಲು ಬೆಳಗಿನ ಜಾವ ಬಸ್ ನಿಲ್ದಾಣದ ಬಳಿ ಬಂದಾಗ ಘಟನೆ ಸಂಭವಿಸಿದೆ. ತ್ಯಾಗರಾಜನಗರದ ತಮಿಳು ಸೆಲ್ವಿ ಎಂಬುವವರಿಗೆ ಸೇರಿದ ಹೋಂಡಾ ಆಕ್ಟೀವಾ ಕಳ್ಳತನವಾಗಿದೆ. ತಮಿಳು ಸೆಲ್ವಿ ಅವರ ಮಗ ಬೆಂಗಳೂರಿನಿಂದ KSRTC BUSನಲ್ಲಿ ಭದ್ರಾವತಿಗೆ ಆಗಮಿಸಿದ್ದರು. ಮಗನನ್ನು ಕರೆದುಕೊಂಡು ಬರಲು ಬೆಳಗಿನ ಜಾವ ಬೈಕ್ ತಂದಿದ್ದರು. … Read more

ಆರೋಪ ಸಾಬೀತು, ಭದ್ರಾವತಿ ಯುವಕನಿಗೆ 20 ವರ್ಷ ಜೈಲು, 50 ಸಾವಿರ ರೂ. ದಂಡ

Shimoga District Court

SHIVAMOGGA LIVE NEWS | SHIMOGA | 24 ಜೂನ್ 2022 ಚಾಕ್ಲೇಟ್ ಕೊಡುತ್ತೇನೆ ಎಂದು ಆರು ವರ್ಷದ ಬಾಲಕಿಯನ್ನು ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ ಯುವಕನಿಗೆ 20 ವರ್ಷ ಜೈಲು ಶಿಕ್ಷೆಯಾಗಿದೆ. CRIME ಭದ್ರಾವತಿ ತಾಲೂಕಿನ ಲಿಂಗರಾಜ್ ಅಲಿಯಾಸ್ ನವೀನ್ (18) ಶಿಕ್ಷೆಗೆ ಒಳಗಾದವನು. ಈತ 2019ರ ಫೆ.10ರಂದು ಮನೆ ಮುಂದೆ ಆಟವಾಡುತ್ತಿದ್ದ ಬಾಲಕಿಗೆ ಚಾಕ್ಲೇಟ್ ಕೊಡುತ್ತೇನೆಂದು ಕರೆದೊಯ್ದು ಲೈಂಗಿಕ ದೌರ್ಜನ್ಯವೆಸಗಿದ್ದ. ಈ ಬಗ್ಗೆ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿತ್ತು. ಅಂದಿನ … Read more

ಭದ್ರಾವತಿ VISL ಕ್ವಾರ್ಟರ್ಸ್’ನಲ್ಲಿ ಆತಂಕ ಮೂಡಿಸಿದ ಚಿರತೆ ಬಂಧನ

Cheetah-Arrested-in-Bhadravathi-VISL

SHIVAMOGGA LIVE NEWS | BHADRAVATAHI | 22 ಜೂನ್ 2022 ಭದ್ರಾವತಿ ವಿಐಎಸ್ಎಲ್ ಕ್ವಾರ್ಟರ್ಸ್’ಗೆ ನುಗ್ಗಿದ್ದ ಚಿರತೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಹಿಡಿದಿದ್ದಾರೆ. ಇದರಿಂದ ಸ್ಥಳೀಯರಲ್ಲಿ ಎದುರಾಗಿದ್ದ ಚಿರತೆ ಆತಂಕ ದೂರಾದಂತಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಹಿಡಿದಿದ್ದಾರೆ. ಅರವಳಿಕೆ ಮದ್ದು ನೀಡಿ ಚಿರತೆ ಪ್ರಜ್ಞೆ ತಪ್ಪಿಸಲಾಗಿದೆ. ಬಳಿಕ ಚಿರತೆಯನ್ನ ಬೋನಿನಲ್ಲಿ ಬಂಧಿಸಲಾಗಿದೆ. ಹೇಗಿತ್ತು ‘ಆಪರೇಷನ್ ಚಿರತೆ’ ಕಾರ್ಯಚರಣೆ? ಮನೆ ಒಂದರ ಆವರಣದೊಳಗೆ ಚಿರತೆ ಬಂಧಿಯಾಗಿತ್ತು. ಚಿರತೆ ತಪ್ಪಿಸಿಕೊಳ್ಳದಂತೆ ಅರಣ್ಯ ಇಲಾಖೆ ಅಧಿಕಾರಿಗಳು ಸುತ್ತಲು … Read more

ಭದ್ರಾವತಿ VISL ಕ್ವಾರ್ಟರ್ಸ್’ನಲ್ಲಿ ‘ಆಪರೇಷನ್ ಚಿರತೆ’ ಆರಂಭ, ಈತನಕ ಏನೆಲ್ಲ ಬೆಳವಣಿಗೆ ಆಗಿದೆ?

Cheetha-at-Bhadravathi-VISL-quarters

SHIVAMOGGA LIVE NEWS | BHADRAVATAHI | 22 ಜೂನ್ 2022 ಭದ್ರಾವತಿ ವಿಐಎಸ್ಎಲ್ ಕ್ವಾರ್ಟರ್ಸ್’ನಲ್ಲಿ ಚಿರತೆ ಪ್ರತ್ಯಕ್ಷವಾಗಿದೆ. ಚಿರತೆಯನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ಆರಂಭಿಸಿದ್ದಾರೆ. ಈತನಕ ಏನೆಲ್ಲ ಆಗಿದೆ? ಇವತ್ತು ಬೆಳಗ್ಗೆ ವಿಐಎಸ್ಎಲ್ ಕ್ವಾರ್ಟರ್ಸ್’ನ ಆಸ್ಪತ್ರೆಗೆ ಸಮೀಪ ಚಿರತೆ ಕಾಣಿಸಿಕೊಂಡಿದೆ. ಚಿರತೆಯನ್ನು ಗಮನಿಸಿದ ಸ್ಥಳೀಯರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು. ಇನ್ನು ಚಿರತೆ ಪ್ರತ್ಯಕ್ಷವಾಗಿರುವ ಮಾಹಿತಿ ತಿಳಿಯುತ್ತಿದ್ದ ಹಾಗೆ ದೊಡ್ಡ ಸಂಖ್ಯೆಯಲ್ಲಿ ಜನರು ಸೇರಿದ್ದಾರೆ. ಕಟ್ಟಡಗಳ ಮೇಲೆ ಹತ್ತಿರುವ ಜನರು … Read more

BREAKING NEWS | ಭದ್ರಾವತಿ VISL ಕ್ವಾರ್ಟರ್ಸ್ ಆವರಣದಲ್ಲಿ ಚಿರತೆ

Cheetha-at-Bhadravathi-VISL-Quarters

SHIVAMOGGA LIVE NEWS | BHADRAVATAHI | 22 ಜೂನ್ 2022 ಭದ್ರಾವತಿ ವಿಐಎಸ್ಎಲ್ ಕ್ವಾರ್ಟರ್ಸ್ ಆವರಣದಲ್ಲಿ ಚಿರತೆ ಕಾಣಿಸಿಕೊಂಡಿದೆ. ಇದರಿಂದ ಸ್ಥಳೀಯರು ಆತಂಕಕ್ಕೀಡಾಗಿದ್ದಾರೆ. ವಿಚಾರ ತಿಳಿಯುತ್ತಿದ್ದ ಹಾಗೆ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ. CHEETAH ವಿಐಎಸ್ಎಲ್ ಆಸ್ಪತ್ರೆ ಪಕ್ಕದಲ್ಲಿ ಇವತ್ತು ಬೆಳಗ್ಗೆ ಚಿರತೆ ಪ್ರತ್ಯಕ್ಷವಾಗಿದೆ ಎಂದು ಹೇಳಲಾಗುತ್ತಿದೆ. ಸ್ಥಳೀಯರು ಇದನ್ನು ಗಮನಿಸಿ ಉಳಿದ ಜನರನ್ನು ಎಚ್ಚರಿಸಿದ್ದಾರೆ. ಅಲ್ಲದೆ ಅರಣ್ಯ ಇಲಾಖೆ ಅಧಿಕಾರಿಗಳಿಗು ಮಾಹಿತಿ ನೀಡಿದ್ದಾರೆ. ವಿಐಎಸ್ಎಲ್ ಆಸ್ಪತ್ರೆ ಪಕ್ಕದಲ್ಲಿ ಹಲವು ಮನೆಗಳು ಖಾಲಿ … Read more

ಭದ್ರಾವತಿಯ ವಿವಿಧೆಡೆ ಮಾಜಿ ಶಾಸಕ ಅಪ್ಪಾಜಿಗೌಡ ಹುಟ್ಟುಹಬ್ಬ, ಸ್ಮರಣೆ

Appaji-Gowda-Birthday-at-Bhadravathi

SHIVAMOGGA LIVE NEWS | BHADRAVATHI | 21 ಜೂನ್ 2022 ಮಾಜಿ ಶಾಸಕ ಅಪ್ಪಾಜಿಗೌಡ (APPAJI GOWDA) ಅವರ ಹುಟ್ಟುಹಬ್ಬವನ್ನು (BIRTHDAY) ಕುಟುಂಬದವರು, ಅಭಿಮಾನಿಗಳು ಆಚರಿಸಿದರು. ಭದ್ರಾವತಿ ತಾಲೂಕಿನ ವಿವಿಧೆಡೆ ಅಪ್ಪಾಜಿಗೌಡ ಅವರನ್ನು ಜನರು ಸ್ಮರಿಸಿಕೊಂಡರು. ಸಮಾಧಿಗೆ ಪೂಜೆ ಸಲ್ಲಿಸಿದ ಕುಟುಂಬ ಹುಟ್ಟುಹಬ್ಬದ ಅಂಗವಾಗಿ ಮಾಜಿ ಶಾಸಕ ಅಪ್ಪಾಜಿಗೌಡ ಅವರ ಕುಟುಂಬದವರು ಅವರ ಸಮಾಧಿಗೆ ಪೂಜೆ ಸಲ್ಲಿಸಿದರು. ಭದ್ರಾವತಿ ತಾಲೂಕು ಗೋಣಿಬೀಡು ಗ್ರಾಮದ ತೋಟದಲ್ಲಿ ಅಪ್ಪಾಜಿಗೌಡ ಅವರ ಸಮಾಧಿ ಸ್ಥಳವಿದೆ. ಅಲ್ಲಿಗೆ ಭೇಟಿ ನೀಡಿ, ಪೂಜೆ … Read more

ಭದ್ರಾವತಿಯಲ್ಲಿ ಕ್ರಿಕೆಟ್ ಆಡುತ್ತಿದ್ದಾಗಲೇ ಹೃದಯಾಘಾತ, ಸಾವು

Bhadravathi News Graphics

SHIVAMOGGA LIVE NEWS | BHADRAVATHI | 20 ಜೂನ್ 2022 ಕ್ರಿಕೆಟ್ (CRICKET) ಆಡುವಾಗ ಹೃದಯಾಘಾತ ಸಂಭವಿಸಿ ನಗರಸಭೆ ಹೊರಗುತ್ತಿಗೆ ಕಾರ್ಮಿಕರೊಬ್ಬರು ಮೃತಪಟ್ಟಿದ್ದಾರೆ. ಭದ್ರಾವತಿ ವಿಐಎಸ್ಎಲ್ (VISL) ಕ್ರೀಡಾಂಗಣದಲ್ಲಿ ಘಟನೆ ಸಂಭವಿಸಿದೆ. ದಿನೇಶ್ ರಾವ್ (38) ಹೃದಯಾಘಾತದಿಂದ ಮೃತರಾಗಿದ್ದಾರೆ. ಕ್ರಿಕೆಟ್’ನಲ್ಲಿ ಫೀಲ್ಡಿಂಗ್ ಮಾಡುತ್ತಿದ್ದಾಗ ದಿನೇಶ್ ರಾವ್ ಏಕಾಏಕಿ ಕುಸಿದು ಬಿದ್ದಿದ್ದಾರೆ. ಹೇಗಾಯ್ತು ಘಟನೆ? ನಗರಸಭೆ ಚುನಾಯಿತ ಪ್ರತಿನಿಧಿಗಳು, ಅಧಿಕಾರಿಗಳು, ಸಿಬ್ಬಂದಿಗಾಗಿ ಕ್ರೀಡಾಕೂಟ ಆಯೋಜಿಸಲಾಗಿತ್ತು. ಉದ್ಘಾಟನಾ ಸಮಾರಂಭದ ಬಳಿಕ ನಗರಸಭೆ ಸದಸ್ಯರು ಮತ್ತು ವಾಟರ್ ಸಪ್ಲಯರ್’ಗಳ ತಂಡದ … Read more

‘ಕುಜ ದೋಷ’ ತಂದ ಆಪತ್ತು, ವಿಷ ಸೇವಿಸಿದ್ದ ಮಹಿಳಾ ಪೊಲೀಸ್ ಸಾವು

Woman-Police-Sudha-Dies-after-consuming-poison

SHIVAMOGGA LIVE NEWS | BHADRAVATHI | 18 ಜೂನ್ 2022 (DEATH) ಮದುವೆಗೆ ಕುಟುಂಬದವರು ವಿರೋಧ ಮಾಡುತ್ತಿರುವುದಕ್ಕೆ ಪ್ರಿಯಕರನೊಂದಿಗೆ ಭದ್ರಾವತಿಯಲ್ಲಿ (BHADRAVATHI) ವಿಷ ಸೇವಿಸಿದ್ದ ಯುವತಿ ಮೃತಪಟ್ಟಿದ್ದಾಳೆ. ಮಣಿಪಾಲದ (MANIPAL) ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾಳೆ. ಈಕೆಯ ಸಾವಿಗೆ ಕುಜ ದೋಷ ಕಾರಣ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. (DEATH) ಭದ್ರಾವತಿ ತಾಲೂಕು ಕಲ್ಲಹಳ್ಳಿಯ ಸುಧಾ (29) ಮೃತರು. ಈಕೆ ತೀರ್ಥಹಳ್ಳಿ (THIRTHAHALL) ಪೊಲೀಸ್ ಠಾಣೆಯಲ್ಲಿ ಕಾನ್ ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಆರು ವರ್ಷದ ಪರಿಚಯ, … Read more