ಭದ್ರಾವತಿಯ ವಿವಿಧೆಡೆ ಜೂನ್ 15ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ ವ್ಯತ್ಯಯವಾಗಲಿದೆ?

POWER-CUT-UPDATE-NEWs ELECTRICITY

SHIVAMOGGA LIVE NEWS | BHADRAVATHI | 14 ಜೂನ್ 2022 ಭದ್ರಾವತಿ ಸೀಗೆಬಾಗಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣೆ ಕಾರ್ಯ ಹಮ್ಮಿಕೊಳ್ಳಲಾಗಿದೆ. ಹಾಗಾಗಿ ಭದ್ರಾವತಿಯ ವಿವಿಧೆಡೆ ಜೂ 15ರಂದು ವಿದ್ಯುತ್ ವ್ಯತ್ಯಯವಾಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. ಜೂ.15ರಂದು ಬೆಳಗ್ಗೆ 9 ರಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಗ್ರಾಹಕರು ಸಹಕರಿಸಬೇಕು ಎಂದು ಮೆಸ್ಕಾಂ ನಗರ ಉಪ ವಿಭಾಗದ ಎಇಇ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯವಾಗುತ್ತೆ? ಹೊಸಮನೆ, ಸೀಗೇಬಾಗಿ, … Read more

ಮೈದೂಳಲು ಗ್ರಾಮದಲ್ಲಿ ಹಲವರಿಗೆ ವಾಂತಿ, ಭೇದಿ, ಆಸ್ಪತ್ರೆಗೆ ದಾಖಲು

-Doctors-visit-Mydolalu-village-for-verification

SHIVAMOGGA LIVE NEWS | HOLEHONNUR| 14 ಜೂನ್ 2022 ಮೈದೊಳಲು ಗ್ರಾಮದ ಎರಡು ಬೀದಿಯಲ್ಲಿ ಒಂದೆರಡು ದಿನದಿಂದ ವಾಂತಿ ಭೇದಿ ಪ್ರಕರಣಗಳು ಹೆಚ್ಚಾಗಿದ್ದು ಆತಂಕ ಸೃಷ್ಟಿಯಾಗಿದೆ. ಈ ಹಿನ್ನೆಲೆಯಲ್ಲಿ ತಾಲೂಕು ವೈದ್ಯಾಧಿಕಾರಿ ಡಾ.ಎಂ.ವಿ.ಅಶೋಕ್ ನೇತೃತ್ವದ ತಂಡ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲಿಸಿತು. ಗ್ರಾಮ ಪಂಚಾಯಿತಿ ಅಧಿಕಾರಿಗಳೊಂದಿಗೆ ಗ್ರಾಮದ ಕುಡಿಯುವ ನೀರಿನ (WATER) ಮೂಲವನ್ನು ಆರೋಗ್ಯಾಧಿಕಾರಿಗಳು ಪರಿಶೀಲಿಸಿದರು. ರಾಜಭಕ್ಷವಾಲಿ ದೇವಸ್ಥಾನದ ಹಿಂಭಾಗದ ಟ್ಯಾಂಕಿನಿಂದ ಸರಬರಾಜು ಆಗುತ್ತಿರುವ ನೀರು ಕುಡಿದ ಜನರ ಆರೋಗ್ಯದಲ್ಲಿ ವ್ಯತ್ಯಾಸ ಆಗಿದೆ. ಟ್ಯಾಂಕಿನ ಬಳಿ … Read more

ಹುಷಾರ್, ನಿಮ್ಮ ಮನೆಗೂ ಬರಬಹುದು ‘ಮೆಸ್ಕಾಂ ಬಿಲ್ ಕಲೆಕ್ಟರ್’, ಭದ್ರಾವತಿಯಲ್ಲೊಂದು ವಿಚಿತ್ರ ಕೇಸ್

Bhadravathi News Graphics

SHIVAMOGGA LIVE NEWS | BHADARAVATHI| 14 ಜೂನ್ 2022 ಮೆಸ್ಕಾಂ ಬಿಲ್ ಕಲೆಕ್ಟರ್ ಎಂದು ಹಣ ವಸೂಲಿ ಮಾಡಿ, ಜನರನ್ನು ವಂಚಿಸಲು ಮುಂದಾಗಿದ್ದ ವ್ಯಕ್ತಿಯೊಬ್ಬ ಕಂಬಿ ಎಣಿಸುವಂತಾಗಿದೆ. ಸಾರ್ವಜನಿಕರೆ ಹಿಡಿದು ಆತನನ್ನು ಮೆಸ್ಕಾಂ ಅಧಿಕಾರಿಗಳಿಗೆ ಒಪ್ಪಿಸಿದ್ದಾರೆ. ಭದ್ರಾವತಿ ಹಳೇ ನಗರದ ಕುಂಬಾರ ಬೀದಿಯಲ್ಲಿ ಘಟನೆ ಸಂಭವಿಸಿದೆ. ತಾನು ಮೆಸ್ಕಾಂ ಬಿಲ್ ಕಲೆಕ್ಟರ್ ಎಂದು ಮಹಿಳೆಯೊಬ್ಬರನ್ನು ವಂಚಿಸಲು ಮುಂದಾಗಿದ್ದಾಗ, ಸಾರ್ವಜನಿಕರೆ ಈತನನ್ನು ಹಿಡಿದಿದ್ದಾರೆ. FAKE BILL COLLECTOR ಏನಿದು ಘಟನೆ? ಕುಂಬಾರ ಬೀದಿಯ ಶಾಂತಮ್ಮ ಎಂಬುವವರ ಮನೆ … Read more

ಭದ್ರಾವತಿಯಲ್ಲಿ ಬ್ಯಾಂಕ್ ಒಳೆಗೆ ಹೋಗಿ ಹಣ ಪಾವತಿಸಿ ಹಿಂತಿರುಗುವಷ್ಟರಲ್ಲಿ ಬೈಕ್ ಇಲ್ಲ

bike theft reference image

SHIVAMOGGA LIVE NEWS | BHADRAVATHI | 14 ಜೂನ್ 2022 ಬ್ಯಾಂಕ್ ಒಳಗೆ ಹೋಗಿ ಹಣ ಕಟ್ಟಿ ಹಿಂತಿರುಗುವಷ್ಟರಲ್ಲಿ ಹೋಂಡಾ ಆಕ್ಟೀವಾ ಬೈಕ್ ನಾಪತ್ತೆಯಾಗಿದೆ. ಈ ಸಂಬಂಧ ಭದ್ರಾವತಿ ಓಲ್ಡ್ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. BIKE ಹೊಸಮನೆ ನೃಪತುಂಗ ನಗರದ ಚಂದನ್ ಎಂಬುವವರಿಗೆ ಸೇರಿದ ಹೋಂಡಾ ಆಕ್ಟೀವಾ ಬೈಕ್ ಕಳುವಾಗಿದೆ. ಭದ್ರಾವತಿಯ ಬಿ.ಹೆಚ್.ರಸ್ತೆಯಲ್ಲಿರುವ ಕೋಟಕ್ ಮಹೀಂದ್ರಾ ಬ್ಯಾಂಕ್ ಒಳಗೆ ಹೋಗಿ ಹಣ ಪಾವತಿ ಮಾಡಿ, ಹಿಂತಿರುಗುವಷ್ಟರಲ್ಲಿ ಬೈಕ್ ನಾಪತ್ತೆಯಾಗಿತ್ತು. ಎಲ್ಲೆಡೆ ಹುಡುಕಾಡಿದ ಚಂದನ್ ಬಳಿಕ … Read more

ರಸ್ತೆ ಪಕ್ಕ ನಿಂತುಕೊಂಡು ಮಾತಾಡುತ್ತಿದ್ದ ಸ್ನೇಹಿತರಿಗೆ ಬೈಕ್ ಡಿಕ್ಕಿ, ಒಬ್ಬ ಸಾವು

crime name image

SHIVAMOGGA LIVE NEWS | BHADRAVATHI | 14 ಜೂನ್ 2022 ಬೈಕ್ ಡಿಕ್ಕಿ ಹೊಡೆದು ರಸ್ತೆ ಪಕ್ಕದಲ್ಲಿ ನಿಂತಿದ್ದ ವ್ಯಕ್ತಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ. ಬೈಕ್ ಚಾಲಕನ ಅತಿ ವೇಗವಾಗಿ ಬೈಕ್ ಚಲಾಯಿಸಿದ್ದೆ ಅಪಘಾತಕ್ಕೆ ಕಾರಣ ಎಂದು ಆರೋಪಿಸಲಾಗಿದೆ. ACCIDENT ಅಂತರಗಂಗೆ ಕ್ಯಾಂಪ್’ನ ಸಂತೋಷ್ (35) ಮೃತ ದುರ್ದೈವಿ. ಮಂಜುನಾಥ್ ಎಂಬಾತ ಗಾಯಗೊಂಡಿದ್ದಾರೆ. ಅತಿ ವೇಗವಾಗಿ ಬೈಕ್ ಚಲಾಯಿಸಿಕೊಂಡು ಬಂದು ಡಿಕ್ಕಿ ಹೊಡೆದ ಭದ್ರಾವತಿ ಹೊಸಮನೆಯ ಮುರುಗೇಶ್ ಕೂಡ ಗಾಯಗೊಂಡಿದ್ದಾನೆ. ಹೇಗಾಯ್ತು ಆಪಘಾತ? … Read more

ಗೋಂದಿ ಚಾನಲ್ ಏರಿ ಮೇಲೆ ಅಂದರ್ ಬಾಹಾರ್ ಜೂಜಾಟ

Club-Cards-General-Image

SHIVAMOGGA LIVE NEWS | BHADRAVATHI | 13 ಜೂನ್ 2022 ಗೋಂದಿ ಚಾನಲ್ ಬಳಿ ಅಂದರ್ ಬಾಹಾರ್ ಜೂಜಾಟ ಆಡುತ್ತಿದ್ದವರ ವಿರುದ್ಧ ಭದ್ರಾವತಿ ಪೊಲೀಸರು ಪ್ರಕರಣ ದಾಖಲು ಮಾಡಿದ್ದಾರೆ. ಖಚಿತ ಮಾಹಿತಿ ಮೇರೆಗೆ ಸ್ಥಳಕ್ಕೆ ತೆರಳಿದ್ದ ಪೊಲೀಸರು ಜೂಜಾಟ ಆಡುತ್ತಿರುವವರ ವಿರುದ್ಧ ಕ್ರಮ ಕೈಗೊಂಡಿದ್ದಾರೆ. (GAMBLING) ಭದ್ರಾವತಿ ಗ್ರಾಮಾಂತರ ಠಾಣೆ ಪೊಲೀಸರು ಗಸ್ತು ತಿರುಗುತ್ತಿದ್ದ ಸಂದರ್ಭ ತಿಲಕನಗರ ಗ್ರಾಮದ ಗೋಂದಿ ಚಾನಲ್ ಪಕ್ಕದ ಏರಿ ಮೇಲೆ ಇಸ್ಪೀಟ್ ಜೂಜಾಟ ಅಡಿಸುತ್ತಿರುವ ಕುರಿತು ಮಾಹಿತಿ ಲಭ್ಯವಾಗಿತ್ತು. ಸ್ಥಳದಲ್ಲಿ … Read more

ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ, ನಡುರಸ್ತೆಯಲ್ಲೇ ಧಗಧಗ ಸುಟ್ಟು ಕರಕಲು

Car-Burn-in-Gonibedu-Village-Bhadravathi

SHIVAMOGGA LIVE NEWS | BHADRAVATHI | 11 ಜೂನ್ 2022 ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ (FIRE) ಕಾಣಿಸಿಕೊಂಡು ನಡುರಸ್ತೆಯಲ್ಲೆ ಸುಟ್ಟು ಕರಕಲಾಗಿದೆ. ಭದ್ರಾವತಿ ತಾಲೂಕು ಗೋಣಿಬೀಡು ಗ್ರಾಮದ ಬಳಿ ಘಟನೆ ಸಂಭವಿಸಿದೆ. ತರೀಕೆರೆ ಕಡೆಯಿಂದ ಶಿವಮೊಗ್ಗದ ಕಡೆಗೆ ತೆರಳುತ್ತಿದ್ದ ಓಮ್ನಿ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೆಲವೇ ಕ್ಷಣದಲ್ಲಿ ಬೆಂಕಿ ವ್ಯಾಪಕವಾಗಿದ್ದು, ಕಾರು ಸಂಪೂರ್ಣ ಸುಟ್ಟು ಹೋಗಿದೆ. ನಡುರಸ್ತೆಯಲ್ಲೇ ಕಾರಣು ಸುಟ್ಟು ಕರಕಲಾಗಿದೆ. ಕಾರಿನಲ್ಲಿ ಚಾಲಕ ಒಬ್ಬರೆ ಇದ್ದರು. ಅವರು ಪ್ರಾಣಪಾಯದಿಂದ ಪಾರಾಗಿದ್ದಾರೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಸ್ಥಳೀಯರು … Read more

ಕೊನೆಗೂ ಕುವೆಂಪು ವಿವಿ ಘಟಿಕೋತ್ಸವಕ್ಕೆ ದಿನಾಂಕ ನಿಗದಿ, ಇತಿಹಾಸದಲ್ಲೇ ಮೊದಲು ಈ ರೀತಿಯ ಘಟಿಕೋತ್ಸವ

Kuvempu-University

SHIVAMOGGA LIVE NEWS | SHIMOGA | 10 ಜೂನ್ 2022 ಕುವೆಂಪು ವಿಶ್ವವಿದ್ಯಾಲಯದ ಘಟಿಕೋತ್ಸವಕ್ಕೆ ಕೊನೆಗೂ ದಿನಾಂಕ ನಿಗದಿಯಾಗಿದೆ. ಎರಡು ಶೈಕ್ಷಣಿಕ ವರ್ಷದ ಘಟಿಕೋತ್ಸವವನ್ನು ಒಂದೆ ದಿನ ನಡೆಸಲು ತೀರ್ಮಾನಿಸಲಾಗಿದೆ. ಆದರೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಮುಖ್ಯ ಅತಿಥಿಯಾಗಿ ಕರೆಯಿಸಬೇಕು ಎಂದು ಬಿಗಿಪಟ್ಟು ಹಿಡಿದಿದ್ದ ವಿವಿ ಆಡಳಿತಕ್ಕೆ ನಿರಾಸೆ ಉಂಟಾಗಿದೆ. ಶಂಕರ ಘಟ್ಟದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್’ನಲ್ಲಿ ಎರಡು ವರ್ಷದ ಘಟಿಕೋತ್ಸವ ನಡೆಸಲಾಗುತ್ತಿದೆ. ಜೂನ್ 16ರಂದು ಘಟಿಕೋತ್ಸವ ನಿಗದಿಯಾಗಿದೆ. ಇದರ ಅಧಿಕೃತ ಪ್ರಕಟಣೆ … Read more

24 ವರ್ಷದ ಬಳಿಕ ಜಾತ್ರೆ, ಸಿಡಿ ಉತ್ಸವ ಕಣ್ತುಂಬಿಕೊಳ್ಳಲು ಸಾವಿರ ಸಾವಿರ ಭಕ್ತರು

Hirimavuradamma-Temple-Jathre-in-Anaveri

SHIVAMOGGA LIVE NEWS | HOLEHONNUR | 9 ಜೂನ್ 2022 ಆನವೇರಿ ಗ್ರಾಮದ ಶ್ರೀ ಹಿರಿಮಾವುರದಮ್ಮ ದೇವಿ ಜಾತ್ರೆ ವಿಜೃಂಭಣೆಯಿಂದ ನಡೆಯುತ್ತಿದೆ. ಜಾತ್ರೆ ಅಂಗವಾಗಿ ಸಿಡಿ ಉತ್ಸವ ನಡೆಸಲಾಯಿತು. ದೊಡ್ಡ ಸಂಖ್ಯೆಯ ಭಕ್ತರು ಸಿಡಿ ಉತ್ಸವನ್ನು ಕಣ್ತುಂಬಿಕೊಂಡರು. 24 ವರ್ಷಗಳ ಬಳಿಕ ಶ್ರೀ ಹಿರಿಮಾವುರದಮ್ಮ ದೇವಿ ಜಾತ್ರೆ ನಡೆಯುತ್ತಿದೆ. ಹಾಗಾಗಿ ವೈಭವದಿಂದ ಜಾತ್ರೆ ನೆರವೇರಿಸಲಾಗುತ್ತಿದೆ. ಸುತ್ತಮುತ್ತಲ ಗ್ರಾಮದ ಜನರು, ನೆರ ಜಿಲ್ಲೆಯ ಭಕ್ತರು ಕೂಡ ಶ್ರೀ ಹಿರಿಮಾವುರದಮ್ಮ ದೇವಿ ಜಾತ್ರೆಯಲ್ಲಿ ಭಾಗವಹಿಸಿದ್ದಾರೆ. ಕಟ್ಟುನಿಟ್ಟು ಮಡಿ, ಸಿಡಿ … Read more

ಭದ್ರಾವತಿಯಲ್ಲಿ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ವಿರುದ್ಧ ದೂರು

CM-Khadar-submits-complaint-in-Bhadravathi

SHIVAMOGGA LIVE NEWS | BHADRAVATHI | 9 ಜೂನ್ 2022 complaint against Pramod Mutalik  ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ಅಲ್ಪ ಸಂಖ್ಯಾತ ಘಟಕದ ರಾಜ್ಯ ಉಪಾಧ್ಯಕ್ಷ ಸಿ.ಎಂ.ಖಾದರ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. complaint against Pramod Mutalik  ಭದ್ರಾವತಿಯಲ್ಲಿ ಸಿ.ಎಂ.ಖಾದರ್ ಅವರ ನೇತೃತ್ವದಲ್ಲಿ ಅಲ್ಪಸಂಖ್ಯಾತ ಘಟಕದ ಸದಸ್ಯರು ನಗರ ವೃತ್ತ ಇನ್ಸ್ ಪೆಕ್ಟರ್ ರಾಘವೇಂದ್ರ ಖಾಂಡಿಕೆ ಅವರಿಗೆ ದೂರು ನೀಡಿದ್ದಾರೆ. ದೂರು … Read more