‘ಅಂತಹ ಸ್ಥಿತಿಗೆ ಶಿವಮೊಗ್ಗ ಜಿಲ್ಲೆಯೂ ತಲುಪಬಹುದು’, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಎಚ್ಚರಿಕೆ

DK-Shivakumar-Visit-Bhadravathi-in-BK-Sangameshwara-House

SHIVAMOGGA LIVE NEWS | 6 ಏಪ್ರಿಲ್ 2022 ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಭದ್ರಾವತಿಗೆ ಭೇಟಿ ನೀಡಿದ್ದರು. ಪಕ್ಷದ ಡಿಜಿಟಲ್ ಸದಸ್ಯತ್ವ ಅಭಿಯಾನದ ಪ್ರಗತಿ ಪರಿಶೀಲನೆ ನಡೆಸಿದರು. ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ್ ಅವರ ಗೃಹ ಕಚೇರಿಯಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಜಿಲ್ಲೆಯ ಪ್ರಮುಖರು ಪಾಲ್ಗೊಂಡಿದ್ದರು. ಜಿಲ್ಲೆಯ ರಾಜಕಾರಣದಿಂದ ಅಪಮಾನ ಇದೆ ವೇಳೆ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು, ಜಿಲ್ಲೆಯಲ್ಲಿ ನಡೆಯುತ್ತಿರುವ ರಾಜಕಾರಣದಿಂದ ಇಡೀ ರಾಜ್ಯಕ್ಕೆ ದೊಡ್ಡ ಅವಮಾನವಾಗಿದೆ. ಬಂಡವಾಳ ತೊಡಗಿಸಿ ಅಭಿವೃದ್ಧಿ ಮಾಡಲು … Read more

ಸುವರ್ಣ ನ್ಯೂಸ್ ಫೇಸ್ ಬುಕ್ ಖಾತೆಯಲ್ಲಿ ಕಮೆಂಟ್, ಸಿ.ಎಂ.ಖಾದರ್ ವಿರುದ್ಧ ಭದ್ರಾವತಿಯಲ್ಲಿ ಕೇಸ್

facebook logo

SHIVAMOGGA LIVE NEWS | 5 ಏಪ್ರಿಲ್ 2022 ಫೇಸ್ ಬುಕ್ ಖಾತೆಯಲ್ಲಿ ಅವಹೇಳನಕಾರಿಯಾಗಿ ಕಮೆಂಟ್ ಮಾಡಿ ಭದ್ರಾವತಿಯಲ್ಲಿ ಶಾಂತಿ ಕದಡುವ ಯತ್ನ ನಡೆಸಿದ ಆರೋಪ ಸಂಬಂಧ ಸಿ.ಎಂ.ಖಾದರ್ ಅವರ ವಿರುದ್ಧ ಪ್ರಕರಣ ದಾಖಲಾಗಿದೆ. ವಡಿವೇಲು ಎಂಬುವವರು ಸಿ.ಎಂ.ಖಾದರ್ ಅವರ ವಿರುದ್ಧ ಭದ್ರಾವತಿ ಹಳೆ ನಗರ ಠಾಣೆಗೆ ದೂರು ನೀಡಿದ್ದರು. ಸಿ.ಎಂ.ಖಾದರ್ ಕಮೆಂಟ್ ಏನು? ಸುವರ್ಣ ನ್ಯೂಸ್ ಫೇಸ್ ಬುಕ್ ಖಾತೆಯಲ್ಲಿ ಹಲಾಲ್ ಬೇಡ ಎಂಬ ವಿಚಾರ ಸಂಬಂಧ ಹಿಂದೂ ಜನಜಾಗೃತಿ ಸಮಿತಿಯ ಮನವಿ ಕುರಿತು ಸುದ್ದಿ … Read more

ಭದ್ರಾವತಿಗೆ ನಾಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಶಾಸಕರ ಮನೆಯಲ್ಲಿ ಮಹತ್ವದ ಮೀಟಿಂಗ್

dk shivakumar in shimoga

SHIVAMOGGA LIVE NEWS | 4 ಏಪ್ರಿಲ್ 2022 ಕರ್ನಾಟಕ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಮಂಗಳವಾರ ಭದ್ರಾವತಿಗೆ ಭೇಟಿ ನೀಡಲಿದ್ದಾರೆ. ಕಾಂಗ್ರೆಸ್ ಪಕ್ಷದ ಡಿಜಿಟಲ್ ಸದಸ್ಯತ್ವದ ಪ್ರಗತಿ ಕುರಿತು ಮಾಹಿತಿ ಪಡೆಯಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್.ಸುಂದರೇಶ್ ತಿಳಿಸಿದ್ದಾರೆ. ಮಂಗಳವಾರ ಮಧ್ಯಾಹ್ನ 3.30ಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಭದ್ರಾವತಿಗೆ ಭೇಟಿ ನೀಡಲಿದ್ದಾರೆ. ಶಾಸಕ ಬಿ.ಕೆ.ಸಂಗಮೇಶ್ವರ್ ಅವರ ಗೃಹ ಕಚೇರಿಯಲ್ಲಿ ಸಭೆ ನಡೆಸಲಿದ್ದಾರೆ. ಪಕ್ಷದ ಡಿಜಿಟಲ್ ಸದಸ್ಯತ್ವ ಕುರಿತು ಜಿಲ್ಲೆಯಲ್ಲಿನ ಪ್ರಗತಿ ಕುರಿತು … Read more

ಶಿವಮೊಗ್ಗ, ಭದ್ರಾವತಿಯಲ್ಲಿ ಪೊಲೀಸರ ದಾಳಿ, ಆರು ಮಂದಿ ಅರೆಸ್ಟ್

Ganja-Raid-in-Shimoga-Bhadravathi.

SHIVAMOGGA LIVE NEWS | 4 ಏಪ್ರಿಲ್ 2022 ದೊಡ್ಡಪೇಟೆ ಮತ್ತು ಭದ್ರಾವತಿ ಹಳೇನಗರ ಠಾಣೆ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ. ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗದ ಹೊಸಮನೆ ರಸ್ತೆ ಜಂಬಣ್ಣ ರೈಸ್ ಮಿಲ್ ಹತ್ತಿರ ಖಾಲಿ ಜಾಗದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ದೊಡ್ಡಪೇಟೆ ಠಾಣೆ ಪೊಲೀಸರು, ಬಂಧಿತರಿಂದ 1.100 ಕೆಜಿ ಗಾಂಜಾ, 3,670 ರೂ. ನಗದು, 1 ಬೈಕ್‌ನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಶಿವಮೊಗ್ಗ ಬನ್ನಿಕೆರೆಯ … Read more

BREAKING NEWS | ಕುವೆಂಪು ವಿಶ್ವವಿದ್ಯಾಲಯ ಕ್ಯಾಂಪಸ್’ಗೆ ನುಗ್ಗಿದ ಆನೆಗಳು, ಸಿಬ್ಬಂದಿ, ವಿದ್ಯಾರ್ಥಿಗಳಲ್ಲಿ ಆತಂಕ

Elephants-at-kuvempu-univesity-campus

SHIVAMOGGA LIVE NEWS | 3 ಏಪ್ರಿಲ್ 2022 ಇಂದು ಸಂಜೆ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಆವರಣದಲ್ಲಿ ಎರಡು ಆನೆಗಳು ಕಾಣಿಸಿಕೊಂಡಿದ್ದು ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ವರ್ಗದ ಆತಂಕಕ್ಕೆ ಕಾರಣವಾಗಿದೆ. ಸಂಜೆ ಆರು ಗಂಟೆ ವೇಳೆಗೆ ಸಿಬ್ಬಂದಿ ಕ್ವಾರ್ಟರ್ಸ್ ಬಳಿ ಕಾಣಿಸಿಕೊಂಡ ಆನೆಗಳು ಸಂಜೆ 7.30ರ ಹೊತ್ತಿಗೆ ಕುವೆಂಪು ಪ್ರತಿಮೆ, ಗ್ರಂಥಾಲಯದ ಮುಂದೆ ನಡೆದಾಡಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಸೆಕ್ಯೂರಿಟಿ‌ ಸಿಬ್ಬಂದಿ‌ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಗಳಿಂದ ಹೊರಬರದಂತೆ ಸೂಚನೆ ನೀಡಿದ್ದು, ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. … Read more

ಹಲಾಲ್ ಕಟ್ ವಿವಾದ, ಭದ್ರಾವತಿ ಬಜರಂಗದಳ ಕಾರ್ಯಕರ್ತರ ವಿರುದ್ಧ ಕೇಸ್

Bhadravathi News Graphics

SHIVAMOGGA LIVE NEWS | 1 ಏಪ್ರಿಲ್ 2022 ಹಲಾಲ್ ಗಲಾಟೆಗೆ ಸಂಬಂಧಿಸಿದಂತೆ ಹಳೇನಗರ ಹಾಗೂ ಹೊಸಮನೆ ಪೊಲೀಸ್ ಠಾಣೆಗಳಲ್ಲಿ ಬಜರಂಗದಳದ 7 ಕಾರ್ಯಕರ್ತರ ಮೇಲೆ ದೂರು ದಾಖಲಾಗಿದೆ. ನಗರದ ಹೊಸಮನೆ ಬಡಾವಣಿ, ಬಿ.ಎಚ್.ರಸ್ತೆ, ಸಂತೆ ಮೈದಾನ, ಸಿ.ಎನ್.ರಸ್ತೆ ಸೇರಿದಂತೆ ನಗರದ ಎಲ್ಲೆಡೆ ಇರುವ ಚಿಕನ್, ಮಟನ್ ಅಂಗಡಿಗಳು, ರೆಸ್ಟೋರೆಂಟ್‌ಗಳಿಗೆ ಬುಧವಾರ ತೆರಳಿದ ಬಜರಂಗದಳದ ಕಾರ್ಯಕರ್ತರು ಇನ್ನು ಮುಂದೆ ಹಿಂದುಗಳಿಗೆ ನೀವು ಹಲಾಲ್ ಮಾಡದ ಮಾಂಸ ನೀಡಬೇಕು ಎಂದು ಹಿಂದು ಹಾಗೂ ಅನ್ಯ ಕೋಮಿನವರ ಅಂಗಡಿ ಮಾಲೀಕರುಗಳೊಂದಿಗೆ … Read more

ಶಿವಮೊಗ್ಗ, ಭದ್ರಾವತಿ, ಹೊಳೆಹೊನ್ನೂರು ವ್ಯಾಪ್ತಿಯ ವಿವಿಧೆಡೆ ಪೊಲೀಸರ ದಾಳಿ

crime name image

SHIVAMOGGA LIVE NEWS | 29 ಮಾರ್ಚ್ 2022 ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಅಕ್ರಮ ಮದ್ಯ ಮಾರಾಟ, ಗಾಂಜಾ ಸೇವನೆ ಮತ್ತು ಓಸಿ ಪ್ರಕರಣಗಳನ್ನು ದಾಖಲು ಮಾಡಲಾಗಿದೆ. ಯಾವ್ಯಾವ ಠಾಣೆ ವ್ಯಾಪ್ತಿಯಲ್ಲಿ ಯಾವೆಲ್ಲ ಪ್ರಕರಣ ದಾಖಲಾಗಿದೆ. ಅಕ್ರಮವಾಗಿ ಮದ್ಯ ಮಾರಾಟ ಬಳ್ಳಾಪುರ ಗ್ರಾಮದ ಹೊನ್ನಾಳಿ ಮುಖ್ಯರಸ್ತೆಯ ತೋಟದ ಬಳಿಯ ಅಂಗಡಿ ಹತ್ತಿರ ಸಾರ್ವಜನಿಕರಿಗೆ ಮದ್ಯ ಕುಡಿಯಲು ಅವಕಾಶ ಮಾಡಿಕೊಡಲಾಗಿತ್ತು. ಶಿವಮೊಗ್ಗ ಗ್ರಾಮಾಂತರ ಠಾಣೆ ಎಎಸ್ಐ ಕೃಷ್ಣಮೂರ್ತಿ ಅವರು ಗಸ್ತು ತಿರುಗುತ್ತಿದ್ದಾಗ ವಿಚಾರ ತಿಳಿದು ಬಂದಿದೆ. ದಾಳಿ ನಡೆಸಿದ ಪೊಲೀಸರು … Read more

ಭದ್ರಾವತಿಯಲ್ಲಿ ಎರಡು ಬೊಲೇರೋ ಪಿಕಪ್ ವಾಹನಗಳ ಮುಖಾಮುಖಿ ಡಿಕ್ಕಿ

Bhadravathi News Graphics

SHIVAMOGGA LIVE NEWS | 28 ಮಾರ್ಚ್ 2022 ಬೊಲೇರೋ ಗೂಡ್ಸ್ ವಾಹನಗಳು ಮುಖಾಮುಖಿ ಡಿಕ್ಕಿಯಾಗಿದ್ದು, ಒಬ್ಬರು ಸಾವನ್ನಪ್ಪಿದ್ದಾರೆ. ಐದು ಮಂದಿ ಗಾಯಗೊಂಡಿದ್ದಾರೆ. ಭದ್ರಾವತಿ ತಾಲೂಕು ಬಸವನಗುಡಿ ಗ್ರಾಮದ ಬಳಿ ಘಟನೆ ಸಂಭವಿಸಿದೆ. ಬೊಲೇರೋ ಗೂಡ್ಸ್ ವಾಹನದ ಚಾಲಕ ನೂರ್ ಅಹಮ್ಮದ್ (44) ಮೃತಪಟ್ಟಿದ್ದಾರೆ. ಹೇಗಾಯ್ತು ಅಪಘಾತ? ಚಿಕ್ಕಮಗಳೂರು ಜಿಲ್ಲೆ ಅಜ್ಜಂಪುರದ ಗಡಿ ರಂಗಾಪುರ, ಕಾಳೇನಹಳ್ಳಿಯ ನಿವಾಸಿಗಳು ಶಿವಮೊಗ್ಗಕ್ಕೆ ಬಂದು ಹಿಂತಿರುಗುತ್ತಿದ್ದರು. ಶನಿವಾರ ರಾತ್ರಿ 8.20ರ ಹೊತ್ತಿಗೆ ತಮ್ಮೂರಿಗೆ ಮರಳುತ್ತಿದ್ದರು. ಭದ್ರಾವತಿಯ ಬಸವನಗುಡಿ ಗ್ರಾಮದ ಸಂದ್ಯಾದೀಪ ವೃದ್ಧಾಶ್ರಮದ … Read more

ಊಟ ಮುಗಿಸಿ ಮನೆಯಿಂದ ಹೊರ ಬಂದ ಯುವಕನ ಮೇಲೆ ಮಾರಕಾಸ್ತ್ರಗಳಿಂದ ದಾಳಿ

crime name image

SHIVAMOGGA LIVE NEWS | 28 ಮಾರ್ಚ್ 2022 ರಾತ್ರಿ ಊಟ ಮುಗಿಸಿ ಹೊರ ಬಂದ ಯುವಕನ ಮೇಲೆ ಗುಂಪೊಂದು ದಾಳಿ ಮಾಡಿದೆ. ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಹತ್ಯೆ ಮಾಡಲು ಮುಂದಾಗಿದೆ ಎಂದು ಆರೋಪಿಸಲಾಗಿದೆ. ಸ್ಥಳೀಯರು ಯುವಕನನ್ನು ರಕ್ಷಣೆ ಮಾಡಿದ್ದಾರೆ. ಘಟನೆ ಸಂಬಂಧ ಹತ್ತು ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ. ಸಂತೋಷ್ (23) ಎಂಬಾತನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಲಾಗಿದೆ. ಭದ್ರಾವತಿಯ ಹೊಸಬುಳ್ಳಾಪುರದಲ್ಲಿ ಘಟನೆ ಸಂಭವಿಸಿದೆ. ಏನಿದು ಪ್ರಕರಣ? ಹೊಸಬುಳ್ಳಾಪುರದ ಸಂತೋಷ್ ರಾತ್ರಿ ಊಟ ಮುಗಿಸಿ ಮನೆಯಿಂದ … Read more

ಶಿವಮೊಗ್ಗ ವಿಮಾನ ನಿಲ್ದಾಣ ಹೆಸರು ಸಂಬಂಧ ಭದ್ರಾವತಿ ತಹಶೀಲ್ದಾರ್ ಮೂಲಕ ಸಿಎಂಗೆ ಮನವಿ

Veerashaiva-Maha-Sabha-at-Bhadravathi-about-Airport-Name

SHIVAMOGGA LIVE NEWS | 17 ಮಾರ್ಚ್ 2022 ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಹೆಸರು ಇಡಬೇಕು ಎಂದು ವೀರಶೈವ-ಲಿಂಗಾಯಿತ ಸಮುದಾಯದ ಮುಖಂಡರು ಮನವಿ ಸಲ್ಲಿಸಿದ್ದಾರೆ. ಭದ್ರಾವತಿ ತಾಲೂಕು ಕಚೇರಿಯಲ್ಲಿ ತಹಸೀಲ್ದಾರ್ ಗ್ರೇಡ್-2 ರಂಗಮ್ಮ ಅವರ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದರು. ಯಡಿಯೂರಪ್ಪ ಅವರು ರಾಜ್ಯದ ಮುಖ್ಯಮಂತ್ರಿಯಾಗಿ ದಕ್ಷ ಆಡಳಿತ ನೀಡಿದ್ದಾರೆ. ಅಭಿವೃದ್ಧಿಯ ಹರಿಕಾರರಾಗಿ ಸಾಮಾಜಿಕ ನ್ಯಾಯ ನೀಡಿದ್ದಾರೆ. ಅವರ ಶ್ರಮದ ಫಲವಾಗಿ ವಿಮಾನ ನಿಲ್ದಾಣ ನಿರ್ಮಾಣವಾಗುತ್ತಿದೆ. ಅವರ ಕೀರ್ತಿ … Read more