ನಾಲ್ಕು ರೈಲ್ವೆ ಮೇಲ್ಸೇತುವೆ, ಶಿವಮೊಗ್ಗ ಸಂಸದರಿಂದ ಕಾಮಗಾರಿ ಪರಿಶೀಲನೆ, ಎಲ್ಲೆಲ್ಲಿ ಎಷ್ಟಾಗಿದೆ ಕೆಲಸ?

BY Raghavendra Visit Vidyanagara Bridge

ಶಿವಮೊಗ್ಗದ ಲೈವ್.ಕಾಂ | SHIMOGA NEWS | 15 ಫೆಬ್ರವರಿ 2022 ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಶಿವಮೊಗ್ಗ ನಗರಕ್ಕೆ ಹೊಂದಿಕೊಂಡ ಹಾಗೆ ರೈಲ್ವೆ ಮೇಲ್ಸೇತುವೆ ಮತ್ತು ಅಂಡರ್ ಪಾಸ್’ಗಳನ್ನು ನಿರ್ಮಿಸಲಾಗುತ್ತಿದೆ. ಈಗಾಗಲೇ ಕಾಮಗಾರಿ ಆರಂಭವಾಗಿದೆ. ಇವತ್ತು ಸಂಸದ ಬಿ.ವೈ.ರಾಘವೇಂದ್ರ ಅವರು ಕಾಮಗಾರಿಗಳ ಪರಿಶೀಲನೆ ಕಾರ್ಯ ನಡೆಸಿದರು. ಎಲ್ಲೆಲ್ಲೆ ಪರಿಶೀಲನೆ ನಡೆಸಿದರು? ಶಿವಮೊಗ್ಗದಲ್ಲಿ 165 ಕೋಟ ರೂ. ವೆಚ್ಚದಲ್ಲಿ ನಾಲ್ಕು ರೈಲ್ವೆ ಮೇಲ್ಸೇತುವೆ ಮತ್ತು ಅಂಡರ್ ಪಾಸ್ ನಿರ್ಮಿಸಲಾಗುತ್ತಿದೆ. ಇವತ್ತು ಸಂಸದ ರಾಘವೇಂದ್ರ ಅವರು ಅಧಿಕಾರಿಗಳೊಂದಿಗೆ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ … Read more

ಶಿವಮೊಗ್ಗ – ಭದ್ರಾವತಿ ಹೆದ್ದಾರಿಯಲ್ಲಿ ಯಾರ ಜೀವಕ್ಕೂ ಇಲ್ಲ ಗ್ಯಾರಂಟಿ

Shimoga Bhadravathi Road Pot holes

ಶಿವಮೊಗ್ಗದ ಲೈವ್.ಕಾಂ | SHIMOGA NEWS | 8 ಫೆಬ್ರವರಿ 2022 ಅವಳಿ ನಗರದ ಅಭಿವೃದ್ಧಿಗೆ ರಾಜಮಾರ್ಗದಂತಿದ್ದ ಶಿವಮೊಗ್ಗ-ಭದ್ರಾವತಿ ರಾಷ್ಟ್ರೀಯ ಹೆದ್ದಾರಿ ದಶಕದಿಂದ ತೇಪೆ ಭಾಗ್ಯಕ್ಕೆ ಸೀಮಿತವಾಗಿದೆ. ಕೊರಕಲು, ಗುಂಡಿಗಳಿಂದ ಕೂಡಿದ್ದು ವಾಹನ ಸವಾರರು ಜೀವ ಕೈಯಲ್ಲಿ ಹಿಡಿದು ವಾಹನ ಚಲಾಯಿಸಬೇಕಿದೆ. ಬಿ.ಎಸ್.ಯಡಿಯೂರಪ್ಪ ಅವರು ಎರಡನೇ ಬಾರಿ ಸಿಎಂ ಆದ ಅವಧಿಯಲ್ಲಿ ವ್ಯಾಪಾರ, ವಹಿವಾಟು, ಕೈಗಾರಿಕಾ ಟೌನ್‌ಶಿಪ್‌ಗಳಿಗೆ ಹೋಗಿಬರುವವರಿಗೆ, ಸುಗಮ ಸಂಚಾರಕ್ಕೆ ಅನುಕೂಲವಾಗುವಂತೆ ಶಿವಮೊಗ್ಗ-ಭದ್ರಾವತಿ ರಸ್ತೆಯನ್ನು ಚತುಷ್ಪಥಗೊಳಿಸಿ ಅಭಿವೃದ್ಧಿಗೊಳಿಸಿದರು. ಇದರಿಂದ ಶಿವಮೊಗ್ಗ ಭದ್ರಾವತಿ ನಡುವೆ ಅನೇಕ ಕೈಗಾರಿಕೆಗಳು … Read more

ರಸ್ತೆ ಮಧ್ಯೆ ಅಸ್ವಸ್ಥರಾಗಿ ಕೂತಿದ್ದ ದಂಪತಿಗೆ ನೆರವಾದ ಭದ್ರಾವತಿ ಶಾಸಕರು, ಸಾಮಾಜಿಕ ಜಾಲತಾಣದಲ್ಲಿ ಫೋಟೊ ವೈರಲ್

020222 BK Sangameshwara Helps Aged Couple in Bhadravathi

ಶಿವಮೊಗ್ಗದ ಲೈವ್.ಕಾಂ | BHADRAVATHI NEWS | 2 ಫೆಬ್ರವರಿ 2022 ರಸ್ತೆ ಮಧ್ಯೆ ಅಸ್ವಸ್ಥರಾಗಿ ಕುಸಿದು ಕೂತಿದ್ದ ದಂಪತಿಯನ್ನು ಭದ್ರಾವತಿ ಶಾಸಕ ಸಂಗಮೇಶ್ವರ್ ಅವರು ತಮ್ಮ ಕಾರಿನಲ್ಲಿ ಕರೆತಂದು ಆಸ್ಪತ್ರೆಗೆ ದಾಖಲಿಸಿದ್ದಾರೆ. ಶಾಸಕರ ಈ ಕಾರ್ಯದ ಫೋಟೊಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಮೆಚ್ಚುಗೆ ವ್ಯಕ್ತವಾಗಿದೆ. ಅರಳಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಗುದ್ದಲಿ ಪೂಜೆ ಕಾರ್ಯಕ್ರಮ ಮುಗಿಸಿ, ಶಾಸಕ ಸಂಗಮೇಶ್ವರ್ ಅವರು ಭದ್ರಾವತಿಗೆ ಹಿಂತಿರುಗುತ್ತಿದ್ದರು. ರಸ್ತೆ ಮಧ್ಯೆ ವೃದ್ಧ ದಂಪತಿ ಅಸ್ವಸ್ಥರಾಗಿ ಕೂತಿದ್ದರು. ಇದನ್ನು ಗಮನಿಸಿದ … Read more

ಭದ್ರಾವತಿಯಲ್ಲಿ ಹಿಜಾಬ್ ವಿರುದ್ಧ ಕೇಸರಿ ಶಾಲು ಧರಿಸಿ ಕಾಲೇಜಿಗೆ ಬಂದ ವಿದ್ಯಾರ್ಥಿಗಳು

Hijab-Controversy-in-Bhadravati-Sir-MV-College

ಶಿವಮೊಗ್ಗದ ಲೈವ್.ಕಾಂ | BHADRAVATHI NEWS | 1 ಫೆಬ್ರವರಿ 2022 ಉಡುಪಿ ಕಾಲೇಜಿನ ಹಿಜಾಬ್ ವಿವಾದ ಜೀವಂತವಾಗಿದೆ. ಈ ಮಧ್ಯೆ ಭದ್ರಾವತಿಯ ಪ್ರತಿಷ್ಠಿತ ಕಾಲೇಜಿನಲ್ಲೂ ಇದೇ ರೀತಿಯ ವಿವಾದ ಭುಗಿಲೆದ್ದಿದೆ. ಸಮವಸ್ತ್ರವಿದ್ದರೂ ಕೆಲವರಿಗೊಂದು, ಉಳಿದವರಿಗೊಂದು ನೀತಿ ಅನುಸರಿಸದಂತೆ ಆಗ್ರಹಿಸಿ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಕಾಲೇಜಿಗೆ ಬಂದಿದ್ದರು. ಭದ್ರಾವತಿ ನ್ಯೂಸ್ ಟೌನ್’ನ ಸರ್.ಎಂ.ವಿ.ಕಾಲೇಜಿನಲ್ಲಿ ಇವತ್ತು ಹಲವು ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಬಂದಿದ್ದರು. ಎಲ್ಲಾ ವಿದ್ಯಾರ್ಥಿಗಳಿಗೂ ಸಮವಸ್ತ್ರ ಕಡ್ಡಾಯಗೊಳಿಸಬೇಕು ಎಂದು ವಿದ್ಯಾರ್ಥಿಗಳು, ಹಿಂದೂ ಸಂಘಟನೆಗಳ ಕಾರ್ಯಕರ್ತರು … Read more

ಭದ್ರಾವತಿ ನಿಲ್ದಾಣದಲ್ಲಿ ರೈಲಿಗೆ ಸಿಲುಕಿ ವ್ಯಕ್ತಿ ಸಾವು

mysore talaguppa train engine with boggies

ಶಿವಮೊಗ್ಗದ ಲೈವ್.ಕಾಂ | ಭದ್ರಾವತಿ NEWS | 30 ಜನವರಿ 2022 ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ವ್ಯಕ್ತಿಯೊಬ್ಬರು ರೈಲು ಚಕ್ರಕ್ಕೆ ಸಿಲುಕಿ ಮೃತಪಟ್ಟಿದ್ದಾರೆ. ಭದ್ರಾವತಿ ರೈಲ್ವೆ ನಿಲ್ದಾಣದಲ್ಲಿ ಘಟನೆ ಸಂಭವಿಸಿದೆ. ಮೃತರನ್ನು ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದ ಪ್ರಕಾಶ್ ಪುಂಡಲೀಕ ಶಾನುಭೋಗ (55) ಎಂದು ಗುರುತಿಸಲಾಗಿದೆ. ಶುಕ್ರವಾರ ರಾತ್ರಿ ತಾಳಗುಪ್ಪ – ಬೆಂಗಳೂರು ರೈಲು ಹತ್ತುವಾಗ ಘಟನೆ ಸಂಭವಿಸಿದೆ. ಭದ್ರಾವತಿ ನಿಲ್ದಾಣದಲ್ಲಿ ಹೇಗಾಯ್ತು ಆವಘಡ? ತಾಳಗುಪ್ಪ ರೈಲಿನಲ್ಲಿ ಬಂದಿದ್ದ ಪ್ರಕಾಶ್ ಪುಂಡಲೀಕ ಶಾನುಭೋಗ ಅವರು ರೈಲು … Read more

ಮಾಚೇನಹಳ್ಳಿ ಬಳಿ ಭೀಕರ ಅಪಘಾತ, ಡಿವೈಡರ್ ಹಾರಿ ಬಂದು ಕಾರಿಗೆ ಡಿಕ್ಕಿ ಹೊಡೆದ ಲಾರಿ, ಇಬ್ಬರು ಸ್ಥಳದಲ್ಲೇ ಸಾವು

270122 Accident Near Machenahalli in Shimoga

ಶಿವಮೊಗ್ಗದ ಲೈವ್.ಕಾಂ | SHIMOGA NEWS | 27 ಜನವರಿ 2022 ಶಿವಮೊಗ್ಗ – ಭದ್ರಾವತಿ ರಸ್ತೆಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಡಿವೈಡರ್ ಹಾರಿ ಬಂದ ಲಾರಿಯೊಂದು ಎದುರಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಭದ್ರಾವತಿ ಪೇಪರ್ ಟೌನ್ ನಿವಾಸಿಗಳಾದ ಷಣ್ಮುಖ ಮತ್ತು ರಾಮಚಂದ್ರ ಎಂದು ಗುರುತಿಸಲಾಗಿದೆ. ಹೇಗಾಯ್ತು ಘಟನೆ? ಮಾಚೇನಹಳ್ಳಿ ಬಳಿ ಇಂದು ಬೆಳಗ್ಗೆ ಅಪಘಾತ ಸಂಭವಿಸಿದೆ. ಶಿವಮೊಗ್ಗ ಕಡೆಯಿಂದ ಭದ್ರಾವತಿ ಕಡೆಗೆ ತೆರಳುತ್ತಿದ್ದ ಲಾರಿ, ಡಿವೈಡರ್ ಹಾರಿ … Read more

ಶಂಕರಘಟ್ಟ ಗ್ರಾಮ ‘ಕಂಟೈನ್ಮೆಂಟ್ ಜೋನ್’, ನಿರ್ವಹಣೆಗೆ ಅಧಿಕಾರಿ ನೇಮಕ

SHANKARAGHATTA BDVT NEWS 1

ಶಿವಮೊಗ್ಗದ ಲೈವ್.ಕಾಂ | SHANKARAGHATTA NEWS | 18 ಜನವರಿ 2022 ಕರೋನ ಸೋಂಕಿತರ ಸಂಖ್ಯೆ ಹೆಚ್ಚಳವಾದ ಹಿನ್ನೆಲೆ ಭದ್ರಾವತಿ ತಾಲೂಕಿನ ಶಂಕರಘಟ್ಟ ಗ್ರಾಮವನ್ನು ಕಂಟೈನ್ಮೆಂಟ್ ಜೋನ್ ಎಂದು ಘೋಷಣೆ ಮಾಡಲಾಗಿದೆ. ಅಲ್ಲದೆ ಕಂಟೈನ್ಮೆಂಟ್ ಜೋನ್ ನಿರ್ವಹಣೆ ಅಧಿಕಾರಿಯನ್ನು ನೇಮಕ ಮಾಡಿ ತಹಶೀಲ್ದಾರ್ ಅವರು ಆದೇಶ ಹೊರಡಿಸಿದ್ದಾರೆ. ಸಿಂಗನಮನೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಂಕರಘಟ್ಟ ಗ್ರಾಮದಲ್ಲಿ ಕೋವಿಡ್ ಸೋಂಕಿತರ ಪ್ರಾಮಣ ಹೆಚ್ಚಳವಾಗಿದೆ. ಇದೇ ಗ್ರಾಮಕ್ಕೆ ಸೇರುವ ಕುವೆಂಪು ವಿಶ್ವವಿದ್ಯಾಲದಯಲ್ಲಿ ವಿದ್ಯಾರ್ಥಿಗಳು, ಸಿಬ್ಬಂದಿ ಸೇರಿ 24 ಮಂದಿಗೆ ಸೋಂಕು … Read more

BREAKING NEWS | ಇನ್ನೊಂದು ವಾರ ಕುವೆಂಪು ವಿವಿ ಸಂಪೂರ್ಣ ಬಂದ್, ಆನ್‌ಲೈನ್‌ನಲ್ಲಿ ತರಗತಿ

160122 Kuvempu University Sanitized in Shimoga

ಶಿವಮೊಗ್ಗದ ಲೈವ್.ಕಾಂ | SHIMOGA NEWS | 16 ಜನವರಿ 2022 ಸಿಬ್ಬಂದಿ ಮತ್ತು ವಿದ್ಯಾರ್ಥಿಗಳಲ್ಲಿ ಕರೋನ ಸೋಂಕು ಕಾಣಿಸಿಕೊಂಡ ಹಿನ್ನೆಲೆ, ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸನ್ನು ಬಂದ್ ಮಾಡಲಾಗಿದೆ. ಐದು ದಿನ ತರಗತಿಗಳನ್ನು ನಡೆಸದಿರಲು ವಿವಿ ಆಡಳಿತ ಮಂಡಳಿ ನಿರ್ಧರಿಸಿದೆ. ಕುವೆಂಪು ವಿಶ್ವವಿದ್ಯಾಲಯದ ಐವರು ಸಿಬ್ಬಂದಿಗೆ ಕರೋನ ಸೋಂಕು ತಗುಲಿತ್ತು. ಅವರ ಪ್ರಾಥಮಿಕ ಸಂಪರ್ಕದಲ್ಲಿದ್ದ 70 ಮಂದಿಯ ಸ್ಯಾಂಪಲ್ ಸಂಗ್ರಹ ಮಾಡಲಾಗಿತ್ತು. ಈ ಪೈಕಿ 19 ವಿದ್ಯಾರ್ಥಿಗಳಿಗೆ ಪಾಸಿಟಿವ್ ಬಂದಿದೆ. ಎಲ್ಲರೂ ಹೋಮ್ ಕ್ವಾರಂಟೈನ್’ಗೆ ಒಳಗಾಗಿದ್ದಾರೆ. … Read more

ಕ್ಷುಲಕ ವಿಚಾರಕ್ಕೆ ಭದ್ರಾವತಿ ತಾರೀಕಟ್ಟೆಯಲ್ಲಿ ಗಲಾಟೆ, ಮೂವರು ಆಸ್ಪತ್ರೆಗೆ, ದೂರು, ಪ್ರತಿದೂರು ದಾಖಲು

Bhadravathi News Graphics

ಶಿವಮೊಗ್ಗದ ಲೈವ್.ಕಾಂ | BHADRAVATHI NEWS | 15 ಜನವರಿ 2022 ಕ್ಷುಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ. ಘಟನೆಯಲ್ಲಿ ಮೂವರು ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಭದ್ರಾವತಿ ತಾಲೂಕಿನ ತಾರೀಕಟ್ಟೆಯಲ್ಲಿ ಅಯ್ಯಪ್ಪ ಸ್ವಾಮಿ ಇರುಮುಡಿ ಕಟ್ಟುವಾಗ ಗ್ರಾಮಸ್ಥರು ಮತ್ತು ಭಕ್ತರ ಕುಟುಂಬಗಳಿಗೆ ಏರ್ಪಡಿಸುವ ಊಟಕ್ಕೆ ಬಂದವರು ಮತ್ತು ಜಮೀನಿನಲ್ಲಿ ಉಳುಮೆ ಮಾಡುತ್ತಿದ್ದ ಜಮೀನುದಾರರ ನಡುವೆ ಕ್ಷುಲ್ಲಕ ಕಾರಣಕ್ಕೆ ಗುರುವಾರ ಮಾರಾಮಾರಿ ನಡೆದಿದೆ. ಘಟನೆಯಲ್ಲಿ ಮೂವರು ಆಸ್ಪತ್ರೆ ಸೇರಿದರೆ, ಹಲ್ಲೆ ಮಾಡಿದ ಮೂವರನ್ನು ಪೊಲೀಸರು … Read more

ಬಿಆರ್‌ಪಿ ಬಳಿ ಬೈಕ್ ಅಪಘಾತ, ಮಗುವಿಗೆ ಗಾಯ, ಕರ್ತವ್ಯ ಪ್ರಜ್ಞೆ ಮೆರೆದ ಗೃಹ ಸಚಿವರು

140122 Home Minister Helps Accident Baby at BRP

ಶಿವಮೊಗ್ಗದ ಲೈವ್.ಕಾಂ | BHADRAVATHI NEWS | 14 ಜನವರಿ 2022 ರಸ್ತೆಯಲ್ಲಿ ದಿಢೀರ್ ಅಡ್ಡ ಬಂದ ಹಸುವಿಗೆ ಬೈಕ್ ಡಿಕ್ಕಿಯಾಗಿ ಒಂದು ಮಗು ಗಾಯಗೊಂಡಿತ್ತು. ಇದೆ ಮಾರ್ಗದಲ್ಲಿ ಬರುತ್ತಿದ್ದ ಗೃಹ ಸಚಿವ ಆರಗ ಜ್ಞಾನೇಂದ್ರ, ತಮ್ಮ ಬೆಂಗಾವಲು ವಾಹನದಲ್ಲಿ ಮಗುವನ್ನು ಆಸ್ಪತ್ರೆಗೆ ಕಳುಹಿಸಿ ಕರ್ತವ್ಯ ಪ್ರಜ್ಞೆ ಮರೆದಿದ್ದಾರೆ. ಅಲ್ಲದೆ ಆಸ್ಪತ್ರೆಗೆ ತೆರಳಿ ಮಗುವಿನ ಆರೋಗ್ಯವನ್ನು ವಿಚಾರಿಸಿದ್ದಾರೆ. ಬಿ.ಆರ್.ಪಿ ಬಳಿ ಅಪಘಾತ ಸಂಭವಿಸಿದೆ. ಮುತ್ತಿನಕೊಪ್ಪದ ದಂಪತಿ ಮಗುವಿನೊಂದಿಗೆ ಬೈಕಿನಲ್ಲಿ ತೆರಳುತ್ತಿದ್ದರು. ಹಸುವೊಂದು ದಿಢೀರ್ ಅಡ್ಡ ಬಂದಿದೆ. ಹಸುವಿಗೆ … Read more