ಭದ್ರಾವತಿಯಲ್ಲಿ 70 ಸಾವಿರ ರೂ. ಲಂಚ ಪಡೆಯುತ್ತಿದ್ದ ಪಿಡಿಒ ಮೇಲೆ ಎಸಿಬಿ ದಾಳಿ

FULL-BREAKING-NEWS-PLATE

ಶಿವಮೊಗ್ಗದ ಲೈವ್.ಕಾಂ | BHADRAVATHI NEWS | 11 ಜನವರಿ 2022 70 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಮೇಲೆ ಶಿವಮೊಗ್ಗ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಭದ್ರಾವತಿಯ ಬಿಳಕಿ ಗ್ರಾಮ ಪಂಚಾಯಿತಿಯ ಪಿಡಿಒ ಕೇಶವಮೂರ್ತಿ ಅವರ ಮೇಲೆ ದಾಳಿ ನಡೆಸಲಾಗಿದೆ. ಲಂಚದ ಹಣ ಸ್ವೀಕರಿಸುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಹಿಡಿಯಲಾಗಿದೆ. ಜಮೀನು ಒಂದರ ಸಂಬಂಧ ಎನ್.ಒ.ಸಿ ನೀಡಲು ಕೇಶವಮೂರ್ತಿ, ಒಂದು ಲಕ್ಷ ರೂ. ಹಣಕ್ಕೆ ಬೇಡಿಕೆ … Read more

ಶಾಲೆಗೆ ಹೋಗುತ್ತಿದ್ದ ವಿದ್ಯಾರ್ಥಿನಿಯನ್ನು ಲಾಡ್ಜ್’ಗೆ ಕರೆದೊಯ್ದು ಅತ್ಯಾಚಾರವೆಸಗಿದ ಹೊಟೇಲ್ ಸಪ್ಲಯರ್

Rape Representative Image 1

ಶಿವಮೊಗ್ಗದ ಲೈವ್.ಕಾಂ | BHADRAVATHI NEWS | 11 ಜನವರಿ 2022 ಶಾಲೆಗೆ ಹೋಗುತ್ತಿದ್ದ ವಿದ್ಯಾರ್ಥಿನಿಯನ್ನು ಹೊಟೇಲ್ ಸಪ್ಲಯರ್ ಒಬ್ಬಾತ, ಕರೆದೊಯ್ದು ಲಾಡ್ಜ್ ಒಂದರಲ್ಲಿ ಅತ್ಯಾಚಾರವೆಸಗಿದ್ದಾನೆ. ಈ ವಿಚಾರವನ್ನು ಹೊರಗೆ ತಿಳಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಒಡ್ಡಿದ್ದಾನೆ. ಉಮೇಶ್ (28), ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ ಆರೋಪಿ. ಭದ್ರಾವತಿ ಪಟ್ಟಣ ಸಮೀಪದ ಗ್ರಾಮವೊಂದರ ಹೊಟೇಲ್’ನ ಸಪ್ಲಯರ್ ಆಗಿ ಕೆಲಸ ಮಾಡುತ್ತಿದ್ದ. ಪ್ರಕರಣ ಹಿನ್ನೆಲೆ ಉಮೇಶ ಕೆಲಸ ಮಾಡುತ್ತಿದ್ದ ಹೊಟೇಲ್’ನಲ್ಲಿ ಮಹಿಳೆಯೊಬ್ಬರು ಕೆಲಸ ಮಾಡುತ್ತಿದ್ದರು. ಆ ಮಹಿಳೆಯ ಮಗಳು ಆಗಾಗ … Read more

ಭದ್ರಾವತಿಯಲ್ಲಿ ಪೊಲೀಸರ ದಾಳಿ, ಇಬ್ಬರು ಅರೆಸ್ಟ್, ಶಿವಮೊಗ್ಗ ಜಿಲ್ಲೆಯಲ್ಲಿ ಈ ಪ್ರಕರಣ ಇದೆ ಮೊದಲು

Arrest News Graphics

ಶಿವಮೊಗ್ಗದ ಲೈವ್.ಕಾಂ | BHADRAVATHI NEWS | 9 ಜನವರಿ 2022 ಆನ್ ಲೈನ್ ಜೂಜಾಟ ಆಡಿಸುತ್ತಿದ್ದವರ ಮೇಲೆ ಭದ್ರಾವತಿ ಪೊಲೀಸರು ದಾಳಿ ಮಾಡಿದ್ದಾರೆ. ಪ್ರಕರಣ ಸಂಬಂಧ ಇಬ್ಬರನ್ನು ಬಂಧಿಸಿದ್ದಾರೆ. ಆನ್ ಲೈನ್ ಜೂಜಾಟವನ್ನು ರಾಜ್ಯ ಸರ್ಕಾರ ನಿಷೇಧ ಮಾಡಿದ್ದು, ಆ ಬಳಿಕ ಜಿಲ್ಲೆಯಲ್ಲಿ ದಾಖಲಾದ ಮೊದಲ ಪ್ರಕರಣ ಇದಾಗಿದೆ. ಭದ್ರಾವತಿಯ ಹೊಸ ಸಿದ್ದಾಪುರದ ತಾರೇಶ್ (27),  ಕಡದಕಟ್ಟೆಯ ಚೇತನ್ (25) ಎಂಬುವವರನ್ನು ಬಂಧಿಸಲಾಗಿದೆ. ಏನಿದು ಪ್ರಕರಣ? ಬಂಧಿತರಿಬ್ಬರು ಮೊಬೈಲ್ ಆಪ್ ಮೂಲಕ ಆನ್’ಲೈನ್ ಅಂದರ್ ಬಾಹರ್, … Read more

ಭದ್ರಾವತಿ ಬೈಪಾಸ್ ರಸ್ತೆಯಲ್ಲಿ ಲಾರಿ ಪಲ್ಟಿ, ಚಾಲಕನ ಸಮಯ ಪ್ರಜ್ಞೆಯಿಂದ ಉಳಿಯಿತು ಮಕ್ಕಳ ಪ್ರಾಣ

Bhadravathi Name Graphics

ಶಿವಮೊಗ್ಗದ ಲೈವ್.ಕಾಂ | BHADRAVATHI NEWS | 8 ಜನವರಿ 2022 ಸೈಕಲ್’ನಲ್ಲಿ ಏಕಾಏಕಿ ಅಡ್ಡ ಬಂದ ಮಕ್ಕಳಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಲಾರಿ ಪಲ್ಟಿಯಾಗಿದೆ. ಭದ್ರಾವತಿ ಬೈಪಾಸ್ ರಸ್ತೆಯಲ್ಲಿ ಘಟನೆ ಸಂಭವಿಸಿದೆ. ಹೊಸ ಸಿದ್ಧಾಪುರ ಗ್ರಾಮದ ಬಳಿ ರಸ್ತೆಯಲ್ಲಿ ಶಾಲಾ ಮಕ್ಕಳು ಸೈಕಲ್’ನಲ್ಲಿ ದಿಢೀರ್ ಮುಖ್ಯ ರಸ್ತೆಗೆ ಬಂದಿದ್ದಾರೆ. ಇವರಿಗೆ ಡಿಕ್ಕಿ ಆಗುವುದನ್ನು ತಪ್ಪಿಸಲು ಹೋಗಿ ಲಾರಿಯನ್ನು ಚಾಲಕ ಪಕ್ಕಕ್ಕೆ ತಿರುಗಿಸಿದ್ದಾನೆ. ಲಾರಿ ರಸ್ತೆ ಪಕ್ಕಕ್ಕೆ ಹೋಗಿ ಪಲ್ಟಿಯಾಗಿದೆ. ಲಾರಿಯು ಶಿವಮೊಗ್ಗದಿಂದ ಮೈಸೂರಿಗೆ ತೆರಳುತ್ತಿತ್ತು … Read more

ಭದ್ರಾವತಿಯಲ್ಲಿ ಭಾರಿ ಅಗ್ನಿ ಅವಘಡ, ಬೆಂಕಿ ಆರಿಸಲು ಎಂಟು ಗಂಟೆ ಕಾರ್ಯಾಚರಣೆ, ಹೇಗಾಯ್ತು ಘಟನೆ? ಹೇಗಿತ್ತು ಕಾರ್ಯಾಚರಣೆ?

060121 fire at Bhadravathi Manjunatha Saw Mill

ಶಿವಮೊಗ್ಗದ ಲೈವ್.ಕಾಂ | BHADRAVATHI NEWS | 6 ಜನವರಿ 2022 ಭದ್ರಾವತಿಯಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಸಾ ಮಿಲ್ ಒಂದರಲ್ಲಿ ರಾತ್ರಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ನಂದಿಸಲು ಸತತ ಅಗ್ನಿಶಾಮಕ ಸಿಬ್ಬಂದಿ ಸತತ ಎಂಟು ಗಂಟೆ ಕಾರ್ಯಾಚರಣೆ ನಡೆಸಿದ್ದಾರೆ. ಇನ್ನು, ಬೆಂಕಿಯ ಪರಿಣಾಮ ಅಕ್ಕಪಕ್ಕದ ಕಟ್ಟಡಗಳು ಹಾನಿಗೊಳಗಾಗಿವೆ. ಭದ್ರಾವತಿ ಬಸ್ ನಿಲ್ದಾಣ ಸಮೀಪದ ಮಂಜುನಾಥ ಸಾಮಿಲ್’ನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡಿದೆ. ರಾತ್ರಿ 11 ಗಂಟೆ ಹೊತ್ತಿಗೆ ಬೆಂಕಿ ಕಾಣಿಸಿದೆ. ಸ್ಥಳೀಯರು ಅಗ್ನಿಶಾಮಕ ಸಿಬ್ಬಂದಿಗೆ ಕರೆ … Read more

ಭದ್ರಾವತಿಯಲ್ಲಿ ಸಂಸದ ಡಿ.ಕೆ.ಸುರೇಶ್ ಪ್ರತಿಕೃತಿಗೆ ಬೆಂಕಿ, ಆಕ್ರೋಶ

040122 Bhadravathi BJP protest against DK Suresh

ಶಿವಮೊಗ್ಗದ ಲೈವ್.ಕಾಂ | BHADRAVATHI NEWS |  4 ಜನವರಿ 2022 ಸಂಸದ ಡಿ.ಕೆ.ಸುರೇಶ್ ವಿರುದ್ಧ ಭದ್ರಾವತಿಯಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಪ್ರತಿಕೃತಿಯನ್ನು ದಹಿಸಿ ಆಕ್ರೋಶ ವ್ಯಕ್ತಪಡಿಸಿದರು. ಭದ್ರಾವತಿಯ ಮಧ್ವಾಚಾರ್ಯ ಸರ್ಕಲ್ ಬಿಜೆಪಿ ಭದ್ರಾವತಿ ಘಟಕದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ರಾಮನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವ ಡಾ.ಅಶ್ವಥನಾರಾಯಣ ಅವರ ಭಾಷಣಕ್ಕೆ ಅಡ್ಡಿಪಡಿಸಿ, ಸಂಸದ ಡಿ.ಕೆ.ಸುರೇಶ್ ಅವರು ಗೂಂಡಾ ವರ್ತನೆ ತೋರಿದ್ದಾರೆ ಎಂದು ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಭದ್ರಾವತಿ ಬಿಜೆಪಿ ಅಧ್ಯಕ್ಷ  ಎಂ.ಪ್ರಭಾಕರ್, ಜಿಲ್ಲಾ ಪ್ರಧಾನ … Read more

ಭದ್ರಾವತಿಯಲ್ಲಿ ನಟ ಡಾಲಿ ಧನಂಜಯ, ಮಾಜಿ ಶಾಸಕ ಅಪ್ಪಾಜಿಗೌಡ ಮನೆಗೆ ಭೇಟಿ

020121 Dollay Dhananjaya in Bhadravathi for Badava Rascal Promotion

ಶಿವಮೊಗ್ಗದ ಲೈವ್.ಕಾಂ | BHADRAVATHI NEWS |  2 ಜನವರಿ 2022 ಸಿನಿಮಾದ ಪ್ರಮೋಷನ್’ಗಾಗಿ ಭದ್ರಾವತಿಗೆ ಆಗಮಿಸಿದ್ದ ನಟ ಡಾಲಿ ಧನಂಜಯ ಅವರಿಗೆ ಅಭಿಮಾನಿಗಳು ಜೆಸಿಬಿ ಮೂಲಕ ಹಾರ ಹಾಕಿ ಸಂಭ್ರಮಿಸಿದರು. ಈ ನಡುವೆ ನಟ ಧನಂಜಯ ಅವರು ಮಾಜಿ ಶಾಸಕ ಅಪ್ಪಾಜಿ ಗೌಡ ಅವರ ನಿವಾಸಕ್ಕೆ ತೆರಳಿ, ಕುಟುಂಬದವರೊಂದಿಗೆ ಮಾತುಕತೆ ನಡೆಸಿದರು. ಬಡವ ರಾಸ್ಕಲ್ ಸಿನಿಮಾದ ಪ್ರಮೋಷನ್’ಗಾಗಿ ನಟ ಡಾಲಿ ಧನಂಜನಯ ಇವತ್ತು ಭದ್ರಾವತಿಗೆ ಭೇಟಿ ನೀಡಿದ್ದರು. ನೇತ್ರಾವತಿ ಚಿತ್ರಮಂದಿರದಲ್ಲಿ ಅಭಿಮಾನಿಗಳಿಗೆ ನಟ ಡಾಲಿ ಧನಂಜಯ … Read more

ಭದ್ರಾವತಿಯಲ್ಲಿ ಪೊಲೀಸರ ದಾಳಿ, ಮತ್ತೆ ಸಿಕ್ಕವು ರಾಶಿ ರಾಶಿ ಮೊಬೈಲ್’ಗಳು

311221 Bhadravathi Mobile Theft gang arrest

ಶಿವಮೊಗ್ಗದ ಲೈವ್.ಕಾಂ | BHADRAVATHI NEWS |  31 ಡಿಸೆಂಬರ್ 2021 ಮಹಾರಾಷ್ಟ್ರ ರಾಜ್ಯದ ವಿವಿಧೆಡೆ ಕಳ್ಳತನ ಮಾಡಿದ ಮೊಬೈಲ್ ಫೋನ್’ಗಳನ್ನು ಭದ್ರಾವತಿಯಲ್ಲಿ ಹಂಚಿಕೊಳ್ಳುತ್ತಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಒಬ್ಬನನ್ನು ಬಂಧಿಸಲಾಗಿದ್ದು, ಮತ್ತಿಬ್ಬರು ಪರಾರಿಯಾಗಿದ್ದಾರೆ. ಭದ್ರಾವತಿ ಆನ್ವರ್ ಕಾಲೋನಿಯ ಸೈಯದ್ ಅಲ್ವಿ (25) ಬಂಧಿತ. ಹೊಸಮನೆ ಪೊಲೀಸ್ ಠಾಣೆ ವ್ಯಾಪ್ತಿಯ ಸಂತೆ ಮೈದಾನದಲ್ಲಿ ಕದ್ದ ಮೊಬೈಲ್’ಗಳನ್ನು ಮೂವರು ಹಂಚಿಕೊಳ್ಳುತ್ತಿದ್ದ ಸಂದರ್ಭ ಪೊಲೀಸರು ದಾಳಿ ನಡೆಸಿದ್ದಾರೆ. ರಾಶಿ ರಾಶಿ ಮೊಬೈಲ್’ಗಳು ಪ್ರೊಬೆಷನರಿ ಡಿವೈಎಸ್’ಪಿ ಗಜಾನನ ಸತಾರ್ ಅವರು … Read more

ಭದ್ರಾವತಿಯಲ್ಲಿ ಪೊಲೀಸರ ದಾಳಿ, 26 ಮಂದಿ ವಿರುದ್ಧ ಕೇಸ್

Bhadravathi News Graphics

ಶಿವಮೊಗ್ಗದ ಲೈವ್.ಕಾಂ | BHADRAVATHI NEWS |  30 ಡಿಸೆಂಬರ್ 2021 VISL ಎಂಪ್ಲಾಯಿಸ್ ರಿಕ್ರಿಯೇಷನ್ ಅಸೋಸಿಯೇಷನ್ ಕ್ಲಬ್ ಮೇಲೆ ಭದ್ರಾವತಿ ನ್ಯೂಸ್ ಠಾಣೆ ವ್ಯಾಪ್ತಿಯಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ. 26 ಮಂದಿಯನ್ನು ಬಂಧಿಸಿ, ನಗದು, ಇಸ್ಪೀಟ್ ಕಾರ್ಡುಗಳನ್ನು ವಶಕ್ಕೆ ಪಡೆದಿದ್ದಾರೆ. ಭದ್ರಾವತಿಯ ನ್ಯೂ ಕಾಲೋನಿಯಲ್ಲಿರುವ VISL ಎಂಪ್ಲಾಯಿಸ್ ರಿಕ್ರಿಯೇಷನ್ ಅಸೋಸಿಯೇಷನ್ ಕ್ಲಬ್’ನಲ್ಲಿ, ಅಂದರ್ ಬಾಹರ್ ಆಟವಾಡಿಸುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ. ಕ್ಲಬ್’ನಲ್ಲಿ 26 ಮಂದಿ ವಿವಿಧ ಟೇಬಲ್’ಗಳಲ್ಲಿ ಕುಳಿತು ಅಂದರ್ ಬಾಹರ್ … Read more

ವಾರ್ಡುಗಳ ಪುನರ್ ವಿಂಗಡಣೆ, ಆಕ್ಷೇಪಣೆ, ಸಲಹೆ ಸಲ್ಲಿಸಲು ಅವಕಾಶ, ಯಾವೆಲ್ಲ ವಾರ್ಡ್ ಪುನರ್ ವಿಂಗಡಣೆಯಾಗಿದೆ?

DC Office 1

ಶಿವಮೊಗ್ಗದ ಲೈವ್.ಕಾಂ | SHIMOGA NEWS |  30 ಡಿಸೆಂಬರ್ 2021 ನಗರ ಸ್ಥಳೀಯ ಸಂಸ್ಥೆಗಳ ವಾರ್ಡುಗಳ ಪುನರ್ ವಿಂಗಡಣೆ ಮಾಡಿ, ರಾಜ್ಯ ಪತ್ರದಲ್ಲಿ ಪ್ರಕಟಿಸಲಾಗಿದೆ. ಈ ಸಂಬಂಧ ಆಕ್ಷೇಪಣೆಗಳು, ಸಲಹೆಗಳಿದ್ದರೆ ತಿಳಿಸುವಂತೆ ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ. ಸೊರಬ, ಶಿರಾಳಕೊಪ್ಪ ಪುರಸಭೆ, ಹೊಳೆಹೊನ್ನೂರು, ಆನವಟ್ಟಿ ಪಟ್ಟಣ ಪಂಚಾಯಿತಿ ವಾರ್ಡುಗಳ ಪುನರ್ ವಿಂಗಡನೆ ಮಾಡಲಾಗಿದೆ. ಡಿಸೆಂಬರ್ 27ರಂದು ರಾಜ್ಯ ಪತ್ರದಲ್ಲಿ ಪುನರ್ ವಿಂಗಡಣೆಯ ಮಾಹಿತಿಯನ್ನು ಪ್ರಕಟಿಸಲಾಗಿದೆ. ರಾಜ್ಯ ಪತ್ರದಲ್ಲಿ ಪ್ರಕಟಣೆಗೊಂಡ 15 ದಿನಗಳ ಒಳಗಾಗಿ ಅಕ್ಷೇಪಣೆಗಳು, … Read more