ಸ್ಕ್ರೂಡ್ರೈವರ್, ಸ್ಪಾನರ್ ಬಳಸಿ ಭದ್ರಾವತಿಯಲ್ಲಿ ಎಟಿಎಂ ಮೆಷಿನ್ ಒಡೆಯಲು ಯತ್ನ

Bhadravathi Name Graphics

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 9 ಜುಲೈ 2021 ಭದ್ರಾವತಿಯಲ್ಲಿ ಎಟಿಎಂ ಮೆಷಿನ್ ಮತ್ತು ಡೆಪಾಸಿಟ್ ಮೆಷಿನ್‍ ಒಡೆದು ಹಣ ದೋಚಲು ವಿಫಲ ಯತ್ನವಾಗಿದೆ. ಈ ಸಂಬಂಧ ಆರೋಪಿಯೊಬ್ಬನನ್ನು ಬಂಧಿಸಲಾಗಿದೆ. ಬಿ.ಹೆಚ್‍.ರಸ್ತೆಯಲ್ಲಿರುವ ಕೆನರಾ ಬ್ಯಾಂಕ್‍ನ ಎಟಿಎಂ ಕೇಂದ್ರದಲ್ಲಿ ಘಟನೆ ಸಂಭವಿಸಿದೆ. ಜುಲೈ 5ರ ರಾತ್ರಿ ಕಳ್ಳತನದ ಯತ್ನವಾಗಿದೆ. ಸ್ಕ್ರೂ ಡ್ರೈವರ್, ಸ್ಪಾನರ್ ಬಳಸಿ ಡೆಪಾಸಿಟಿವ್ ಮೆಷಿನ್ ಮತ್ತು ಎಟಿಎಂ ಮೆಷಿನ್ ಬಿಚ್ಚಲು ಯತ್ನಿಸಿದ್ದಾರೆ. ಹಣ ಕಳ್ಳತನ ಮಾಡಲು ಸಾಧ್ಯವಾಗಿರಲಿಲ್ಲ. ಬೆಳಗ್ಗೆ ಬ್ಯಾಂಕ್ ಸಿಬ್ಬಂದಿಗಳು ಬಂದಾಗ … Read more

ಭದ್ರಾವತಿಯಲ್ಲಿ ಮಧ್ಯರಾತ್ರಿ ಕಾರ್ಯಾಚರಣೆ, ನಾಡಬಂದೂಕು ಸಹಿತ ಜಿಂಕೆ ಬೇಟೆಗಾರ ವಶಕ್ಕೆ

Bhadravathi Name Graphics

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 7 ಜುಲೈ 2021 ನಡುರಾತ್ರಿಯಲ್ಲಿ ಜಿಂಕೆ ಬೇಟೆಯಾಡಿ ಕೊಂಡೊಯ್ಯುತ್ತಿದ್ದಾಗ ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ನಾಡಬಂದೂಕು ಸಹಿತ ಒಬ್ಬನನ್ನು ಬಂಧಿಸಿದ್ದಾರೆ. ತಿಮ್ಲಾಪುರದ ಯೋಗೇಶ್‍ ನಾಯ್ಕ್ (34) ಬಂಧಿತ. ಒಂದು ನಾಡ ಬಂದೂಕು, ಬೈಕನ್ನು ವಶಕ್ಕೆ ಪಡೆಯಲಾಗಿದೆ. ಈತನೊಂದಿಗೆ ಇದ್ದ ರಬ್ಬರ್‍ ಕಾಡು ನಿವಾಸಿ ಷಣ್ಮುಖ ಎಂಬಾತ ಪರಾರಿಯಾಗಿದ್ದು, ಆತನ ಪತ್ತೆ ಕಾರ್ಯ ನಡೆಯುತ್ತಿದೆ. ಮಧ್ಯರಾತ್ರಿ 3 ಗಂಟೆಗೆ ಕಾರ್ಯಾಚರಣೆ ಅರಣ್ಯಾಧಿಕಾರಿಗಳು ಮಧ್ಯರಾತ್ರಿ 3 ಗಂಟೆಗೆ ಕಾರ್ಯಾಚರಣೆ ನಡೆಸಿ … Read more

ಖಾಲಿ ಕಾರಲ್ಲಿ ಕೈ ಹಾಕಿದಲೆಲ್ಲ ಸಿಕ್ತು ಗಾಂಜಾ, ಭದ್ರಾವತಿ ಗಡಿಯಲ್ಲಿ ಲಾಕ್ ಆದ ಖತರ್ನಾಕ್ ದಂಧೆಕೋರ

290621 Ganja in Omni Car near Bhadravathi 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 29 JUNE 2021 ಶಿವಮೊಗ್ಗ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಲಕ್ಷಾಂತರ ಮೌಲ್ಯದ ಗಾಂಜಾ ಸಾಗಣೆ ಮಾಡತ್ತಿದ್ದವನನ್ನು ಬಂಧಿಸಿದ್ದಾರೆ. ಆತನ ಕಾರಿನ ಮೂಲೆ ಮೂಲೆಯಲ್ಲೂ ಗಾಂಜಾ ಅಡಗಿಸಿಟ್ಟಿರುವುದು ಬಯಲಿಗೆ ಬಂದಿದೆ. ತರೀಕೆರೆಯಿಂದ ಶಿವಮೊಗ್ಗದ ಕಡೆಗೆ ತೆರಳುತ್ತಿದ್ದ ಕಾರನ್ನು ಕಾರೇಹಳ್ಳಿ ಚೆಕ್‍ ಪೋಸ್ಟ್‍ನಲ್ಲಿ ತಡೆದು ತಪಾಸಣೆ ನಡೆಸಿದಾಗ ಗಾಂಜಾ ಇರುವುದು ಬೆಳೆಕಿಗೆ ಬಂದಿದೆ. ಕಾರು ಚಾಲಕ ಮುರುಗ (32) ಎಂಬಾತನನ್ನು ಬಂಧಿಸಲಾಗಿದೆ. ಈತ ಭದ್ರಾವತಿಯ ಸಂಕ್ಲಿಪುರದವನು ಎಂದು ಪೊಲೀಸರು ಪ್ರಕಟಣೆಯಲ್ಲಿ … Read more

ಭದ್ರಾವತಿ ನಗರಸಭೆಗೆ ಮೂರು ಕೋಟಿ ರೂ. ಕೊಡುವಂತೆ ಶಿವಮೊಗ್ಗದಲ್ಲಿ ಏಕಾಂಗಿ ಪ್ರತಿಭಟನೆ

290621 Shashi Kumar Gowda Protest For Bhadaravathi Covid Relief 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 29 JUNE 2021 ಕರೋನ ಸಂಕಷ್ಟದ ಹಿನ್ನೆಲೆಯಲ್ಲಿ ಭದ್ರಾವತಿ ನಗರಸಭೆಗೆ ವಿಶೇಷ ಅನುದಾನದಡಿ 3 ಕೋಟಿ ರೂ. ನೀಡಬೇಕು ಎಂದು ಆಗ್ರಹಿಸಿ ಸಂಯುಕ್ತ ಜನತಾದಳ ರಾಜ್ಯ ಕಾರ್ಯದರ್ಶಿ ಶಶಿಕುಮಾರ್ ಎಸ್‍.ಗೌಡ ಏಕಾಂಗಿ ಹೋರಾಟ ಮಾಡಿದರು. ಜಿಲ್ಲಾಧಿಕಾರಿ ಕಚೇರಿ ಮುಂದೆ ಏಕಾಂಗಿ ಹೋರಾಟ ನಡೆಸಿದ ಶಶಿಕುಮಾರ್ ಗೌಡ, ಲಾಕ್‍ ಡೌನ್‍ನಿಂದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ. ಭದ್ರಾವತಿಯಲ್ಲಿ 30ಕ್ಕೂ ಹೆಚ್ಚು ಕೊಳಚೆ ಪ್ರದೇಶಗಳಿವೆ. 25 ಸಾವಿರಕ್ಕೂ ಹೆಚ್ಚು ಜನ ಆರ್ಥಿಕ ಸಂಕಷ್ಟಕ್ಕೀಡಾಗಿದ್ದಾರೆ. … Read more

FULL DETAILS | ಭದ್ರಾ ಡ್ಯಾಮ್ ಬುಡದಲ್ಲಿ ಅಕ್ರಮ ಕಾಮಗಾರಿ, ಯಾರದ್ದೋ ಧನದಾಹಕ್ಕೆ ಡ್ಯಾಮ್​​ಗೆ ಹಾನಿಯ ಭೀತಿ

280621 Bhadra Dam Work Front View 1

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 28 JUNE 2021 ಲಕ್ಷಾಂತರ ರೈತರು, ಕೋಟ್ಯಂತರ ಜನರ ಜೀವನಾಡಿಯಾಗಿರುವ ಭದ್ರಾ ಜಲಾಶಯದ ಬುಡದಲ್ಲಿ ಬುಡದಲ್ಲಿ ಕಾಮಗಾರಿಯೊಂದರ ಹೆಸರಲ್ಲಿ ಕೋಟಿ ಕೋಟಿ ರೂಪಾಯಿ ಲೂಟಿ ಮಾಡಲಾಗಿದೆ. ಅಕ್ರಮ ಕಾಮಗಾರಿ ಮಾಡಿರುವುದು ಮೇಲ್ನೋಟಕ್ಕೆ ಸಾಬೀತಾಗಿದೆ. ಇಂತಹ ಕಾಮಗಾರಿಗಳಿಂದಾಗಿ ಜಲಾಶಯಕ್ಕೆ ಅಪಾಯ ಎದುರಾಗುವ ಭೀತಿ ಸ್ಥಳೀಯರು ಮತ್ತು ರೈತರನ್ನು ಕಾಡುತ್ತಿದೆ. ಡ್ಯಾಂ ಮುಂದೆ ಆಗಿರುವ ಅಕ್ರಮವೇನು? ಭದ್ರಾ ಜಲಾಶಯ ಭರ್ತಿಯಾಗಿ ಕ್ರಸ್ಟ್ ಗೇಟ್ ಮೂಲಕ ನದಿಗೆ ನೀರು ಧುಮುಕುವ ಸ್ಪಿಲಿಂಗ್ ಬೇಸಿನ್‍ನಲ್ಲಿ … Read more

BREAKING NEWS | ಲಕ್ಕಿನಕೊಪ್ಪದಲ್ಲಿ ನಡುರಾತ್ರಿ ಕಾಡಾನೆಗಳ ದಾಳಿ, ಉಂಬ್ಳೆಬೈಲು ವಲಯ ವ್ಯಾಪ್ತಿಯ ಜನರಲ್ಲಿ ಮತ್ತೆ ಭೀತಿ

270621 Elephant Raid In Lakkinakoppa 1

ಶಿವಮೊಗ್ಗ ಲೈವ್.ಕಾಂ | LAKKINAKOPPA NEWS | 27 JUNE 2021 ಲಕ್ಕಿನಕೊಪ್ಪದಲ್ಲಿ ಆನೆಗಳು ದಾಳಿ ಮಾಡಿ ಬೆಳೆ ನಷ್ಟ ಉಂಟು ಮಾಡಿವೆ. ಬಾಳೆ, ಅಡಕೆ ಮರಗಳನ್ನು ನಾಶ ಮಾಡಿದ್ದು, ರೈತರು ತಲೆ ಮೇಲೆ ಕೈ ಹೊತ್ತು ಕೂರುವಂತಾಗಿದೆ. ಆನೆಗಳನ್ನು ಭದ್ರಾ ಅಭಯಾರಣ್ಯಕ್ಕೆ ಕಳುಹಿಸಲು ನಿರ್ಲಕ್ಷ ತೋರಿದ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಆಕ್ರೋಶಗೊಂಡಿದ್ದಾರೆ. ಲಕ್ಕಿನಕೊಪ್ಪದ ತೋಟ, ಗದ್ದೆಗಳ ಮೇಲೆ ತಡ ರಾತ್ರಿ ಆನೆಗಳು ದಾಳಿ ಮಾಡಿವೆ. ಬಾಳೆ ಗಿಡ, ಅಡಕೆ ಮರಗಳು ಬುಡಮೇಲಾಗಿವೆ. ಆನೆಗಳ ದಾಳಿಯಿಂದಾಗಿ … Read more

ಭದ್ರಾ ಜಲಾಶಯದಲ್ಲಿ ‘ಸಿಮೆಂಟ್ ಬೆಡ್ ಗೋಲ್ಮಾಲ್’, ನೀರು ಬೀಳುವ ಜಾಗದಲ್ಲಿ ರೈತರ ಪ್ರತಿಭಟನೆ

250621 Farmers Protest Against Bhadra Dam Cement Bed 1

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 25 JUNE 2021 ಅವೈಜ್ಞಾನಿಕ ಕಾಮಗಾರಿ ನಡೆಸುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಭದ್ರಾ ಜಲಾಶಯದ ಮುಂದೆ ರೈತರು ಇವತ್ತು ಪ್ರತಿಭಟನೆ ನಡೆಸಿದರು. ರೈತ ಮುಖಂಡ ಕೆ.ಟಿ.ಗಂಗಾಧರ್ ನೇತೃತ್ವದಲ್ಲಿ ಪ್ರತಿಭಟಿಸಲಾಯಿತು. ಭದ್ರಾ ಜಲಾಶಯದ ಮುಂದೆ ನೀರು ಬೀಳುವ ಜಾಗದಲ್ಲಿ ಸಿಮೆಂಟ್ ಬೆಡ್ ಹಾಕಲಾಗಿತ್ತು. ಆದರೆ ಈ ಕಾಮಗಾರಿ ಕಳಪೆಯಾಗಿದ್ದರಿಂದ ಸಿಮೆಂಟ್‍ ಬೆಡ್ ಹಾಳಾಗಿತ್ತು. ಈಗ ಮತ್ತೊಮ್ಮೆ ಕಾಮಗಾರಿ ನಡೆಸಲಾಗುತ್ತಿದೆ. ಮಳೆಗಾಲದಲ್ಲಿ ಕಾಮಗಾರಿ ನಡೆಸುತ್ತಿರುವುದು ಅವೈಜ್ಞಾನಿಕವಾಗಿದೆ ಎಂದು … Read more

ಶಂಕರಘಟ್ಟ ಸಮೀಪದ ಗೋಣಿಬೀಡು ಬಳಿ ಕಾಡಾನೆ ಪ್ರತ್ಯಕ್ಷ

220621 Elephant Found Near Gonibeedu Village 1

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 22 JUNE 2021 ಭದ್ರಾವತಿ ತಾಲೂಕು ಗೋಣಿಬೀಡು ಗ್ರಾಮದ ಬಳಿ ಕಾಡಾನೆ ಪ್ರತ್ಯಕ್ಷವಾಗಿ ಗ್ರಾಮಸ್ಥರಲ್ಲಿ ಕೆಲಕಾಲ ಆತಂಕ ಸೃಷ್ಟಿಸಿತು. ಇವತ್ತು ಬೆಳಗ್ಗೆ ಕಾಡಾನೆ ಪ್ರತ್ಯಕ್ಷವಾಗಿದೆ. ಆನೆಯನ್ನು ಗಮನಿಸಿದ ಗ್ರಾಮಸ್ಥರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದರು. ಪಟಾಕಿ ಸಿಡಿಸಿ ಅರಣ್ಯಾಧಿಕಾರಿಗಳು ಆನೆಯನ್ನು ಪುನಃ ಕಾಡಿಗೆ ಓಡಿಸಿದ್ದಾರೆ. ಇದನ್ನೂ ಓದಿ | ಅಪರೇಷನ್ ಮುಗಿದು ವಾರ ಕಳೆಯೋದರಲ್ಲಿ ಮತ್ತೆ ಕಾಡಾನೆ ಪ್ರತ್ಯಕ್ಷ, ತೋಟಗಳಿಗೆ ದಾಳಿ ವನ್ಯಜೀವಿಗಳು ಕಾಡಿನಿಂದ ಹೊರಗೆ ಬಾರದಂತೆ ಟ್ರೆಂಚ್ … Read more

ಶಿವಮೊಗ್ಗ ಜಿಲ್ಲೆಯಾದ್ಯಂತ ತಗ್ಗಿದ ಮಳೆ, ಜಲಾಶಯಗಳ ಒಳ ಹರಿವು ಇಳಿಕೆ, ಯಾವ್ಯಾವ ಡ್ಯಾಂಗೆ ಎಷ್ಟೆಷ್ಟು ನೀರು ಬರುತ್ತಿದೆ?

Bhadra-Dam-No-Water

ಶಿವಮೊಗ್ಗ ಲೈವ್.ಕಾಂ | SHIMOGA NEWS | 22 JUNE 2021 ಜಿಲ್ಲೆಯಾದ್ಯಂತ ಮಳೆ ಕ್ಷೀಣಿಸಿದೆ. ಜಲಾಶಯಗಳ ಒಳ ಹರಿವು ಪ್ರಮಾಣ ಸಂಪೂರ್ಣ ತಗ್ಗಿದೆ. ತುಂಗಾ ಜಲಾಶಯದ ಒಳಹರಿವು 15,414 ಕ್ಯೂಸೆಕ್‍ಗೆ ಇಳಿಕೆಯಾಗಿದೆ. ಈಗಾಗಲೆ ಜಲಾಶಯ ಭರ್ತಿಯಾಗಿರುವುದರಿಂದ, ಒಳ ಹರಿವಿನಷ್ಟೆ ನೀರನ್ನು ಹೊಳೆಗೆ ಬಿಡಲಾಗುತ್ತಿದೆ. ಇದರಿಂದ ತುಂಗಾ ನದಿಯಲ್ಲಿ ನೀರಿನ ಹರಿವು ಕಾಣಸಿಗುತ್ತಿದೆ. ಭದ್ರಾ ಡ್ಯಾಂಗೂ ನೀರಿನ ಒಳ ಹರಿವು ಪ್ರಮಾಣ ಕುಸಿತ ಕಂಡಿದೆ. ಪ್ರಸ್ತುತ 9581 ಕ್ಯೂಸೆಕ್ ಒಳ ಹರಿವು ಇದೆ. ಹಾಗಾಗಿ ಜಲಾಶಯದ ನೀರಿನ … Read more

ಕಂತೆ ಕಂತೆ ನೋಟುಗಳ ಸಹಿತ ಹೊಳೆಹೊನ್ನೂರು ಪೊಲೀಸರಿಗೆ ಸಿಕ್ಕಿಬಿದ್ದ ವಂಚಕ

190621 Holehonnur Police Arrest Lorry Money Theif 1

ಶಿವಮೊಗ್ಗ ಲೈವ್.ಕಾಂ | HOLEHONNUR NEWS | 19 JUNE 2021 ಲಾರಿ ಕೊಡಿಸುವುದಾಗಿ ನಂಬಿಸಿ ಕಂತೆ ಕಂತೆ ದುಡ್ಡು ಪಡೆದುಕೊಂಡು ಎಸ್ಕೇಪ್‍ ಆಗಿದ್ದ ಭದ್ರಾವತಿಯ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಆತನಿಂದ ಕಂತೆ ಕಂತೆ ಹಣವನ್ನು ವಶಕ್ಕೆ ಪಡೆಯಲಾಗಿದೆ. ಭದ್ರಾವತಿ ತಾಲೂಕು ವೀರಾಪುರದ ರಾಜೇಂದ್ರ (30) ಬಂಧಿತ. ಈತನಿಂದ ಐದು ಲಕ್ಷ ರೂ. ಹಣವನ್ನು ವಶಕ್ಕೆ ಪಡೆಯಲಾಗಿದೆ. ಎನಿದು ಪ್ರಕರಣ? ಸೊರಬ ತಾಲೂಕು ಕುಪ್ಪಗಡ್ಡೆ ಗ್ರಾಮದ ಸುರೇಶ್ ಅವರು ಲಾರಿ ಖರೀದಿಗೆ ಮುಂದಾಗಿದ್ದರು. ಆಗ ಪರಿಚಿತನಾದ ರಾಜೇಂದ್ರ, … Read more