ಇಂದಿರಾ ಕ್ಯಾಂಟೀನ್ನಲ್ಲಿ ಸಾವಿರ ಜನಕ್ಕೆ ಅಡುಗೆಯಾಗುತ್ತೆ, ಬೆರಳೆಣಿಕೆ ಮಂದಿಗೆ ಊಟ ಸಿಗ್ತಿದೆ, ಭದ್ರಾವತಿಯಲ್ಲಿ ಆಕ್ರೋಶ
ಶಿವಮೊಗ್ಗ ಲೈವ್.ಕಾಂ | BHADRAVATHI NEWS | 15 MAY 2021 ಇಂದಿರಾ ಕ್ಯಾಂಟೀನ್ ಮೂಲಕ ನಿರ್ಗತಿಕರಿಗೆ ಉಚಿತವಾಗಿ ತಿಂಡಿ, ಊಟ ವಿತರಿಸಬೇಕು ಎಂದು ಸರ್ಕಾರ ಆದೇಶಿಸಿದೆ. ಆದರೆ ಭದ್ರಾವತಿಯ ಇಂದಿರಾ ಕ್ಯಾಂಟೀನ್ನಲ್ಲಿ ಆಹಾರವನ್ನು ದುರುಪಯೋಗ ಮಾಡಿಕೊಳ್ಳಲಾಗುತ್ತಿದೆ ಎಂದು ತಾಲೂಕು ಬಿಜೆಪಿ ಘಟಕ ಆರೋಪಿಸಿದೆ. ಭದ್ರಾವತಿ ಬಸ್ ನಿಲ್ದಾಣದ ಬಳಿ ಇರುವ ಇಂದಿರಾ ಕ್ಯಾಂಟೀನ್ಗೆ ದಿಢೀರ್ ಭೇಟಿ ನೀಡಿದ ಬಿಜೆಪಿ ಕಾರ್ಯಕರ್ತರು, ಆಹಾರ ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿದರು. ಇಂದಿರಾ ಕ್ಯಾಂಟೀನ್ನಲ್ಲಿ ಪ್ರತಿದಿನ ಸಾವಿರ ಮಂದಿಗೆ ಅಡುಗೆ … Read more