ಹೊಳೆಹೊನ್ನೂರು ಬಳಿ ಡಣಾಯಕಪುರದಲ್ಲಿನ ಮರ್ಡರ್ ಕೇಸ್, ಯುವಕ ಅರೆಸ್ಟ್

prison hand cuff image

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 17 APRIL 2021 ಕಲ್ಲಿನಿಂದ ಜಜ್ಜಿ ವ್ಯಕ್ತಿಯೊಬ್ಬರ ಹತ್ಯೆ ಪ್ರಕರಣ ಸಂಬಂಧ ಪೊಲೀಸರು ಮೃತನ ಸಂಬಂಧಿಯೊಬ್ಬನನ್ನು ಬಂಧಿಸಿದ್ದಾರೆ. ಹಣಕಾಸು ವಿಚಾರವಾಗಿ ಶುರುವಾಗದ ಕಿರಿಕ್ ಕೊಲೆಯಲ್ಲಿ ಅಂತ್ಯವಾಗಿದೆ. ಭದ್ರಾವತಿ ತಾಲೂಕು ಡಣಾಯಕಪುರದಲ್ಲಿ ಬಸಪ್ಪ (54) ಎಂಬುವವರ ಹತ್ಯೆ ಮಾಡಲಾಗಿತ್ತು. ಏಪ್ರಿಲ್ 12ರಂದು ರಾತ್ರಿ ಘಟನೆ ಸಂಭವಿಸಿತ್ತು. ಬಸಪ್ಪ ಅವರ ತಲೆಯನ್ನು ಕಲ್ಲಿನಿಂದ ಜಜ್ಜಿ ಹತ್ಯೆ ಮಾಡಲಾಗಿತ್ತು. ಈ ಸಂಬಂಧ ತನಿಖೆ ನಡೆಸಿದ ಹೊಳೆಹೊನ್ನೂರು ಠಾಣೆ ಪೊಲೀಸರು, ಡಣಾಯಕಪುರದ ಚೌಡಪ್ಪ (27) … Read more

ಮದುವೆಗೆ ಹೋಗಿದ್ದ ಭದ್ರಾವತಿಯ ಒಂದೇ ಊರಿನ 21 ಮಂದಿಗೆ ಕರೋನ, ಗ್ರಾಮದಲ್ಲಿ ಢವಢವ

BHADRAVATHI-MAP-GRAPHICS

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 17 APRIL 2021 ಮದುವೆಗೆ ಹೋಗಿದ್ದ ಒಂದೇ ಊರಿನ 21 ಮಂದಿಯಲ್ಲಿ ಕರೋನ ಸೋಂಕು ಪತ್ತೆಯಾಗಿದೆ. ಇದರಿಂದ ಇಡೀ ಊರು ಆತಂಕಗೊಂಡಿದೆ. ಭದ್ರಾವತಿ ತಾಲೂಕು ಹೊಸಳ್ಳಿ ಗ್ರಾಮದ 21 ಮಂದಿಗೆ ಕರೋನ ಪಾಸಿಟಿವ್ ಬಂದಿದೆ. ಇನ್ನಷ್ಟು ಮಂದಿಗೆ ಸೋಂಕು ತಗುಲಿರುವ ಶಂಕೆ ಇದ್ದು, ಇವತ್ತು ಇಡೀ ಊರಿನವರ ಸ್ವ್ಯಾಬ್ ಟೆಸ್ಟ್ ಮಾಡಲಾಗುತ್ತಿದೆ. ಅಂಗನವಾಡಿ ಕಾರ್ಯಕರ್ತೆಯ ಮಗಳ ಮದುವೆ ಹೊಳೆಹೊನ್ನೂರು ಸಮೀಪದ ನಾಗತಿ ಬೆಳಗಲು ನಂಜುಂಡೇಶ್ವರ ದೇವಸ್ಥಾನದಲ್ಲಿ ಹೊಸಳ್ಳಿ ಗ್ರಾಮದ … Read more

ಭದ್ರಾವತಿ ಶಾಸಕ ಸಂಗಮೇಶ್ವರ್ ಪುತ್ರ ಜೈಲಿನಿಂದ ಬಿಡುಗಡೆ, ಅದ್ಧೂರಿ ಸ್ವಾಗತ

Bhadravathi MLA Sangameshwara Son Basavesh Basava 1

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 16 APRIL 2021 ಕನಕ ಮಂಟಪ ಮೈದಾನದಲ್ಲಿ ನಡೆದ ಕಬಡ್ಡಿ ಪಂದ್ಯವಳಿ ವೇಳೆ ಗಲಭೆ ಸಂಬಂಧ, ಬಂಧನಕ್ಕೊಳಗಾಗಿದ್ದ ಭದ್ರಾವತಿ ಶಾಸಕ ಸಂಗಮೇಶ್ವರ್ ಪುತ್ರ ಬಸವೇಶ್ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಏಪ್ರಿಲ್ 12ರಂದು ಜಾಮೀನು ಮಂಜೂರಾದರೂ, ಎರಡು ದಿನ ತಡವಾಗಿ ಕಾರಾಗೃಹದಿಂದ ಹೊರ ಬಂದಿದ್ದಾರೆ. ಬಸವೇಶ್‍ಗೆ ಭದ್ರಾವತಿ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಅಭಿಮಾನಿಗಳು ಅದ್ಧೂರಿ ಸ್ವಾಗತ ನೀಡಿದರು. ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ಬಸವೇಶ್ ಜೊತೆಗೆ ಫೋಟೊ ಕ್ಲಿಕ್ಕಿಸಿಕೊಂಡು ಅಭಿಮಾನಿಗಳು … Read more

ಹೊಸತೊಡಕಿಗೆ ತೊಡಕಾದ ಶಿವಮೊಗ್ಗ ಪಾಲಿಕೆ, ಮಾಂಸದ ಅಂಗಡಿಗಳೆಲ್ಲ ಬಂದ್, ಜನರ ಆಕ್ರೋಶ

140421 Chicken Centers Closed in Shimoga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 14 APRIL 2021 ಯುಗಾದಿ ಮರುದಿನ ಹೊಸತೊಡಕು ಆಚರಿಸುವುದು ವಾಡಿಕೆ. ಆದರೆ ಈ ಬಾರಿ ಪ್ರಾಣಿ ವಧೆ ಮತ್ತು ಮಾಂಸ ಮಾರಾಟ ನಿಷೇಧಿಸಿರುವುದು, ಹೊಸತೊಡಕು ಆಚರಣೆಗೆ ತೊಡಕಾಗಿದೆ. ಜನರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಡಾ.ಅಂಬೇಡ್ಕರ್ ಜಯಂತಿ ಹಿನ್ನೆಲೆಯಲ್ಲಿ ಪ್ರಾಣಿ ವಧೆ, ಮಾಂಸ ಮಾರಾಟ ನಿಷೇಧಿಸಲಾಗಿದೆ. ಒಂದು ವೇಳೆ ಇದನ್ನು ವಿರೋಧಿಸಿದರೆ ಕಾನೂನು ಕ್ರಮದ ಎಚ್ಚರಿಕೆ ನೀಡಲಾಗಿದೆ. ಶಿವಮೊಗ್ಗ ಮಹಾನಗರ ಪಾಲಿಕೆ ಸೇರಿದಂತೆ ಸ್ಥಳೀಯ ಸಂಸ್ಥೆಗಳು ಈ ಕುರಿತು … Read more

BREAKING NEWS | ಯುಗಾದಿ ಹಬ್ಬದಂದು ಭದ್ರಾವತಿಯಲ್ಲಿ ಸಾರಿಗೆ ನೌಕರರಿಂದ ಭಿಕ್ಷಾಟನೆ

130421 KSRTC Workers Protest in Bhadravathi 1

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 13 APRIL 2021 ಆರನೆ ವೇತನ ಆಯೋಗದ ಶಿಫಾರಸಿನಂತೆ ವೇತನ ಪರಿಷ್ಕರಣೆಗಾಗಿ ರಾಜ್ಯಾದ್ಯಂತ ಕೆಎಸ್​ಆರ್​ಟಿಸಿ ನೌಕರರು ವಿಭಿನ್ನವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ನಡುವೆ ಭದ್ರಾವತಿಯಲ್ಲಿ ಕೆಎಸ್​ಆರ್​ಟಿಸಿ ನೌಕರರು ಯುಗಾದಿ ಹಬ್ಬದ ದಿನ ಭಿಕ್ಷಾಟನೆ ಮಾಡಿ ವಿಭಿನ್ನವಾಗಿ ಪ್ರತಿಭಟಿಸುತ್ತಿದ್ದಾರೆ. ಇದನ್ನೂ ಓದಿ – ಶಿವಮೊಗ್ಗ ಡಿಸಿ ಕಚೇರಿ ಮುಂದೆ ಮಹಿಳೆಯರು, ಮಕ್ಕಳಿಂದ ತಟ್ಟೆ, ಲೋಟ ಬಡಿದು ಪ್ರತಿಭಟನೆ ಭದ್ರಾವತಿಯ ಪ್ರಮುಖ ಕಡೆ ಕೆಎಸ್​ಆರ್​ಟಿಸಿ ನೌಕರರು ಯುಗಾದಿ ಹಬ್ಬದ ದಿನ ಭಿಕ್ಷಾಟನೆ ನಡೆಸುತ್ತಿದ್ದಾರೆ. … Read more

BREAKING NEWS | ಶಾಸಕ ಸಂಗಮೇಶ್ವರ್ ಪುತ್ರನಿಗೆ ಜಾಮೀನು ಮಂಜೂರು

Bhadravathi MLA Sangameshwara Son Basavesh Basava 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 12 APRIL 2021 ಕಬಡ್ಡಿ ಪಂದ್ಯಾವಳಿ ವೇಳೆ ನಡೆದ ಗಲಾಟೆ ಸಂಬಂಧ ಬಂಧನಕ್ಕೊಳಗಾಗಿದ್ದ ಭದ್ರಾವತಿ ಶಾಸಕ ಸಂಗಮೇಶ್ವರ್ ಪುತ್ರ ಬಸವೇಶ್​ಗೆ ಹೈಕೋರ್ಟ್​​ನಿಂದ ಜಾಮೀನು ಮಂಜೂರಾಗಿದೆ. ಇದನ್ನೂ ಓದಿ – ಭದ್ರಾವತಿ ಶಾಸಕ ಸಂಗಮೇಶ್ವರ್ ಪುತ್ರ ಅರೆಸ್ಟ್ ಮಾರ್ಚ್ 6ರಂದು ಬಸವೇಶ್​ ಬಂಧನವಾಗಿತ್ತು. ಸುಮಾರು 42 ದಿನದ ಬಳಿಕ ಜಾಮೀನು ಮಂಜೂರಾಗಿದೆ. ಗಲಾಟೆ ಸಂಬಂಧ ಶಾಸಕ ಸಂಗಮೇಶ್ವರ್ ಮತ್ತು ಅವರ ಕುಟುಂಬದ ಇತರರಿಗೆ ಮಾರ್ಚ್ 11ರಂದು ಜಾಮೀನು ಮಂಜೂರಾಗಿತ್ತು. ಆದರೆ ನ್ಯಾಯಾಲಯ … Read more

ಭದ್ರಾವತಿ ನಗರಸಭೆ ಚುನಾವಣೆ, ಬಿಜೆಪಿಯಿಂದ ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್

BHADRAVATHI-MAP-GRAPHICS

ಶಿವಮೊಗ್ಗ ಲೈವ್.ಕಾಂ | SHIMOGA NEWS | 7 APRIL 2021 ಭದ್ರಾವತಿ ನಗರಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದೆ. 35 ವಾರ್ಡ್‌ಗಳ ಪೈಕಿ 21 ವಾರ್ಡ್‌ಗೆ ಅಭ್ಯರ್ಥಿಗಳ ಪಟ್ಟಿ ರಿಲೀಸ್‌ ಮಾಡಲಾಗಿದೆ. ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್‌ ಅವರು ಪಟ್ಟಿ ಬಿಡುಗಡೆ ಮಾಡಿದರು. ಬಹುತೇಕ ಹೊಸ ಮುಖಗಳಿಗೆ ಅವಕಾಶ ಕಲ್ಪಿಸಲಾಗಿದೆ. ಬೂತ್‌ ಮಟ್ಟದಲ್ಲಿ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿ, 21 ಅಭ್ಯರ್ಥಿಗಳ ಪಟ್ಟಿ ಸಿದ್ದಪಡಿಸಲಾಗಿದೆ. ಉಳಿದ ಅಭ್ಯರ್ಥಿಗಳ ಹೆಸರನ್ನು ಸದ್ಯದಲ್ಲೇ ಬಿಡುಗಡೆ ಮಾಡಲಾಗುತ್ತದೆ. … Read more

ಭದ್ರಾವತಿಯಲ್ಲಿ ಹೈಟೆಕ್ ಖಾಸಗಿ ಬಸ್ ನಿಲ್ದಾಣಕ್ಕೆ ಗುದ್ದಲಿ ಪೂಜೆ

060421 Sangameshwara foundation Stone Laying at Bhadravathi 1

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 6 APRIL 2021 ನಗರದಲ್ಲಿ ಸುಸಜ್ಜಿತ ಖಾಸಗಿ ಬಸ್ ನಿಲ್ದಾಣ ಕಾಮಗಾರಿಗೆ ಶಾಸಕ ಬಿ.ಕೆ.ಸಂಗಮೇಶ್ವರ್ ಗುದ್ದಲಿ ಪೂಜೆ ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ಖಾಸಗಿ ಬಸ್ ಮಾಲೀಕರು ಹಾಗೂ ಏಜೆಂಟರ ಬೇಡಿಕೆಗೆ ಸ್ಪಂದಿಸಿ 2.25 ಕೋಟಿ ರೂ. ವೆಚ್ಚದಲ್ಲಿ ಅತ್ಯಾಧುನಿಕ ಖಾಸಗಿ ಬಸ್ ನಿಲ್ದಾಣ ನಿರ್ಮಿಸಲಾಗುತ್ತಿದೆ. 2018ರಲ್ಲಿ ಸಾರಿಗೆ ಇಲಾಖೆಗೆ ಖಾಸಗಿ ಬಸ್ ನಿಲ್ದಾಣ ಕಾಮಗಾರಿ ಕುರಿತು ಪ್ರಸ್ತಾವನೆ ಸಲ್ಲಿಸಲಾಗಿತ್ತು ಎಂದರು. ಅತ್ಯಾಧುನಿಕ ಬಸ್‌ ನಿಲ್ದಾಣಕ್ಕೆ ಮನವಿ ಕಾಮಗಾರಿಗೆ … Read more

VISL ಕಾರ್ಮಿಕರ ಸಂಘದ ಚುನಾವಣೆ, ಅಧ್ಯಕ್ಷರಾಗಿ ಜಗದೀಶ್ ಮರು ಆಯ್ಕೆ, ಉಪಧ್ಯಾಕ್ಷರ ಅಧಿಕಾರವಧಿಗೆ ಲಾಟರಿ

VISL Bhadravathi 1

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 6 APRIL 2021 ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ (ವಿಐಎಸ್‌ಎಲ್)‌ ಕಾರ್ಮಿಕರ ಸಂಘದ ಅಧ್ಯಕ್ಷರಾಗಿ ಜೆ.ಜಗದೀರ್‌ ಪುನರಾಯ್ಕೆ ಆಗಿದ್ದಾರೆ. ಭಾನುವಾರ ನಡೆದ ಚುನಾವಣೆಯಲ್ಲಿ ಜಗದೀಶ್‌ ಅತಿ ಹೆಚ್ಚು ಮತಗಳ ಗಳಿಸಿ, ಜಯಗಳಿಸಿದ್ದಾರೆ. ಯಾರಿಗೆ ಎಷ್ಟೆಷ್ಟು ಮತ ಬಂದಿದೆ? ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಜೆ.ಜಗದೀಶ 117 ಮತ ಗಳಿಸಿದ್ದಾರೆ. ಪ್ರತಿಸ್ಪರ್ದಿ ಶ್ರೀನಿವಾಸ್ 63, ಸುರೇಶ್‌ 38 ಮತಗಳನ್ನು ಗಳಿಸಿದ್ದರು. ಉಪಾಧ್ಯಕ್ಷ ಸ್ಥಾನಕ್ಕೆ ಸಮ ಮತ ಉಪಾಧ್ಯಕ್ಷ ಸ್ಥಾನಕ್ಕೆ ಇಬ್ಬರಿಗೂ … Read more

ಅವನು ಫೋನ್ ಇಟ್ಟ ಕೆಲವೇ ಕ್ಷಣದಲ್ಲಿ ಭದ್ರಾವತಿ ವ್ಯಕ್ತಿಯ ಅಕೌಂಟ್‌ನಿಂದ 92 ಸಾವಿರ ಮಾಯ

Cyber-Crime-in-Shivamogga

ಶಿವಮೊಗ್ಗ ಲೈವ್.ಕಾಂ | SHIMOGA NEWS | 5 APRIL 2021 ಬ್ಯಾಂಕ್ ಮ್ಯಾನೇಜರ್ ಸೋಗಿನಲ್ಲಿ ಕರೆ ಮಾಡಿ ವಂಚಿಸುತ್ತಿದ್ದವರು ಈಗ ಬ್ಯಾಂಕ್ ಅಧಿಕಾರಿ ಎಂದು ತಿಳಿಸಿ, ಭದ್ರಾವತಿ ವ್ಯಕ್ತಿಯೊಬ್ಬರ ಅಕೌಂಟ್‍ನಿಂದ ಹಣ ಲಪಟಾಯಿಸಿದ್ದಾರೆ. ಇದನ್ನೂ ಓದಿ | ಬ್ಯಾಂಕ್ ಮ್ಯಾನೇಜರ್ ಸೋಗಿನಲ್ಲಿ ಫೋನ್ ಮಾಡಿ ಹೊಸ ಕಥೆ ಹೆಣೆದು ಮಹಾ ವಂಚನೆ ಸ್ಟೇಟ್ ಬ್ಯಾಂಕ್‍ ಆಫ್‍ ಇಂಡಿಯಾದ ಅಧಿಕಾರಿ ಎಂದು ಭದ್ರಾವತಿ ತಾಲೂಕಿನ ವ್ಯಕ್ತಿಯೊಬ್ಬರಿಗೆ ಕರೆ ಮಾಡಿದ ವಂಚಕನೊಬ್ಬ, 92,200 ರೂ. ಲಪಟಾಯಿಸಿದ್ದಾನೆ. ಇದನ್ನೂ ಓದಿ  | ಹಣ … Read more