ಭದ್ರಾವತಿಯಲ್ಲಿ ಅನರ್ಹರು ಬಿಪಿಎಲ್ ಕಾರ್ಡ್ ಹಿಂತಿರುಗಿಸಲು ಗುಡುವು ಫಿಕ್ಸ್, ತಪ್ಪಿದಲ್ಲಿ ಕ್ರಿಮಿನಲ್ ಕೇಸ್

Ration-Card-General-Image-copy-

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 9 MARCH 2021 ಬಿಪಿಎಲ್ ಕಾರ್ಡ್ ಹೊಂದಲು ಅರ್ಹರಲ್ಲದವರು ಸ್ವಯಂ ಪ್ರೇರಿತವಾಗಿ ಕಾರ್ಡನ್ನು ಹಿಂತಿರುಗಿಸಬೇಕು ಎಂದು ಭದ್ರಾವತಿ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಎಚ್ಚರಿಕೆ ನೀಡಿದೆ. ಯಾರೆಲ್ಲ ಹಿಂತಿರುಗಿಸಬೇಕು? ವಾರ್ಷಿಕ 1.20 ಲಕ್ಷಕ್ಕಿಂತ ಹೆಚ್ಚು ಆದಾಯ ಹೊಂದಿರುವ ಕುಟುಂಬಗಳು ಸರ್ಕಾರಿ ಅನುದಾನ ಪಡೆಯುತ್ತಿರುವ ಸಿಬ್ಬಂದಿ, ಸರ್ಕಾರಿ ಸ್ವಾಮ್ಯದ ಸಂಸ್ಥೆ, ಮಂಡಳಿ, ನಿಗಮ, ಸ್ವಯತ್ತ ಸಂಸ್ಥೆಯ ಅಧಿಕಾರಿಗಳು, ಸರ್ಕಾರಿ ನೌಕರರು, ವೃತ್ತಿ ತೆರಿಗೆ ಪಾವತಿಸುವ ನೌಕರರು. … Read more

BREAKING NEWS | ಭದ್ರಾವತಿ ಶಾಸಕ ಸಂಗಮೇಶ್ವರ್ ಪುತ್ರ ಅರೆಸ್ಟ್

Bhadravathi MLA Sangameshwara Son Basavesh Basava 1

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 6 MARCH 2021 ಕಬಡ್ಡಿ ಪಂದ್ಯಾವಳಿ ವೇಳೆ ನಡೆದ ಗಲಾಟೆ ಪ್ರಕರಣ ಸಂಬಂಧ ಭದ್ರಾವತಿ ಶಾಸಕ ಸಂಗಮೇಶ್ವರ್ ಅವರ ಪುತ್ರ ಬಸವೇಶ್‍ನನ್ನು ಭದ್ರಾವತಿ ಪೊಲೀಸರು ಬಂಧಿಸಿದ್ದಾರೆ. ಚಿತ್ರದುರ್ಗದಲ್ಲಿ ಅರೆಸ್ಟ್ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಘಟನೆ ಬಳಿಕ ಬಿಜೆಪಿ ಮುಖಂಡರು ದೂರು ದಾಖಲಿಸಿದ್ದರು. ಆನಂತರ ಬಸವೇಶ್ ಭದ್ರಾವತಿಯಲ್ಲಿ ಕಾಣಿಸಿರಲಿಲ್ಲ. ಖಚಿತ ಮಾಹಿತಿ ಮೇರೆಗೆ ಭದ್ರಾವತಿ ಪೊಲೀಸರು ಬಸವೇಶ್‍ನನ್ನು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ | ‘ಭದ್ರಾವತಿಯಲ್ಲಿ ನಡೆದ … Read more

‘ಭದ್ರಾವತಿಯಲ್ಲಿ ನಡೆದ ಗಲಾಟೆಗೆ ಜೈ ಶ್ರೀರಾಮ್ ಘೋಷಣೆ ಕಾರಣವಲ್ಲ’

050321 Chandregowda Bhadravathi Block Congress 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 5 MARCH 2021 ಕಬಡ್ಡಿ ಪಂದ್ಯಾವಳಿ ವೇಳೆ ನಡೆದ ಗಲಭೆಗೆ ಜೈ ಶ್ರೀರಾಮ್ ಘೋಷಣೆ ಕಾರಣವಲ್ಲ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರೇಗೌಡ ಹೇಳಿದ್ದಾರೆ. ಇದನ್ನೂ ಓದಿ | ಬಿಜೆಪಿ ಕಾರ್ಯಕರ್ತರಂತೆ ವರ್ತಿಸುತ್ತಿದ್ದಾರೆ ಭದ್ರಾವತಿ ಪೊಲೀಸ್, ಮಧ್ಯಾಹ್ನದವರೆಗೆ ಗಡುವು ಕೊಟ್ಟ ಕಾಂಗ್ರೆಸ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಚಂದ್ರೇಗೌಡ ಅವರು, ವಂದೇ ಮಾತರಂ, ಜೈ ಶ‍್ರೀರಾಮ್ ಘೋಷಣೆಗೂ ಗಲಾಟೆಗೂ ಸಂಬಂಧವೇ ಇಲ್ಲ. ಬೇಕಂತಲೆ ಇದನ್ನು ಬಿಂಬಿಸಲಾಗುತ್ತಿದೆ ಎಂದು ಆರೋಪಿಸಿದರು. ಹತ್ತು ಲಕ್ಷದ ಮ್ಯಾಟ್‍ … Read more

ಭದ್ರಾವತಿ ಶಾಸಕ ಸಂಗಮೇಶ್ವರ್ ಸದನದಿಂದ ಸಸ್ಪೆಂಡ್, ಕಾರಣವೇನು?

BK Sangameshwara Bhadravathi BDVT 1

ಶಿವಮೊಗ್ಗ ಲೈವ್.ಕಾಂ | BENAGALURU NEWS | 4 MARCH 2021 ಬಜೆಟ್ ಕಲಾಪದ ವೇಳೆ ಅಶಿಸ್ತು ತೋರಿಸಿದ್ದಾರೆ ಎಂಬ ಕಾರಣಕ್ಕೆ ಭದ್ರಾವತಿ ಶಾಸಕ ಸಂಗಮೇಶ್ವರ್ ಅವರನ್ನು ಸಸ್ಪೆಂಡ್ ಮಾಡಲಾಗಿದೆ. ಒಂದು ವಾರ ಕಲಾಪದಿಂದ ಸಸ್ಪೆಂಡ್ ಮಾಡಿ ಸ್ಪೀಕರ್ ಆದೇಶ ಹೊರಡಿಸಿದ್ದಾರೆ. ಭದ್ರಾವತಿ ಶಾಸಕರ ಅಶಿಸ್ತು ಏನು? ಒಂದು ರಾಷ್ಟ್ರ, ಒಂದು ಚುನಾವಣೆ ವಿಚಾರವಾಗಿ ಸದನದಲ್ಲಿ ಚರ್ಚೆ ನಡೆಯುತ್ತಿತ್ತು. ಈ ನೀತಿ ವಿರೋಧಿಸಿ ಕಾಂಗ್ರೆಸ್ ಶಾಸಕರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸುತ್ತಿದ್ದರು. ಆಗ ಶಾಸಕ ಸಂಗಮೇಶ್ವರ್ ಅವರು … Read more

ಭದ್ರಾವತಿ ಶಾಸಕ ಸಂಗಮೇಶ್ವರ್ ಬಂಧನದ ಹಳೆ ವಿಡಿಯೋ ವೈರಲ್, ಶಾಸಕರು ಗರಂ

BK Sangameshwara Bhadravathi BDVT 1

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 3 MARCH 2021 ಕಬಡ್ಡಿ ಪಂದ್ಯಾವಳಿ ವೇಳೆ ಗಲಾಟೆ, ಭದ್ರಾವತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಿರುವ ಬೆನ್ನಿಗೆ, ಶಾಸಕ ಸಂಗಮೇಶ್ವರ್  ಮತ್ತು ಅವರ ಕುಟುಂಬದವರನ್ನು ಬಂಧಿಸಲಾಗಿದೆ ಎಂದು ವಿಡಿಯೋ ವೈರಲ್ ಮಾಡಲಾಗಿದೆ. ಹಳೆ ವಿಡಿಯೋಗೆ ಮರು ಜೀವ ಈ ಹಿಂದೆ ಶಾಸಕ ಸಂಗಮೇಶ್ವರ್ ಅವರ ಮನೆ ಮೇಲೆ ಪೊಲೀಸರು ದಾಳಿ ನಡೆಸಿದ್ದರು. ಆ ವಿಡಿಯೋವನ್ನು ಈಗ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗಿದೆ. ಕಬಡ್ಡಿ ಪಂದ್ಯಾವಳಿ ವೇಳೆ ಗಲಾಟೆ ಹಿನ್ನೆಲೆಯಲ್ಲಿ ಸಂಗಮೇಶ್ವರ್ ಮತ್ತು … Read more

ಭದ್ರಾವತಿಯಲ್ಲಿ ನಿಷೇಧಾಜ್ಞೆ, ಸಿಟಿಯಲ್ಲಿ ಹೇಗಿದೆ ಪರಿಸ್ಥಿತಿ?

030321 Bhadravathi City 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 3 MARCH 2021 ಸೆಕ್ಷನ್ 144 ವಿಧಿಸಿರುವ ಹಿನ್ನೆಲೆ ಭದ್ರಾವತಿ ಪಟ್ಟಣದಲ್ಲಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಪ್ರಮುಖ ರಸ್ತೆ, ಸರ್ಕಲ್‍ಗಳಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ. ಇದನ್ನೂ ಓದಿ | ಭದ್ರಾವತಿಯಲ್ಲಿ ಸೆಕ್ಷನ್ 144ರ ಅನ್ವಯ ನಿಷೇಧಾಜ್ಞೆ, ಕಾರಣವೇನು? ಜನ ಸಂಚಾರ ಎಂದಿನಂತೆ ಇದೆ. ವ್ಯಾಪಾರ, ವಹಿವಾಟು ಕೂಡ ಸಾಮಾನ್ಯ  ದಿನದ ಹಾಗೆ ನಡೆಯುತ್ತಿದೆ. ಪ್ರತಿಭಟನೆ, ಮೆರವಣಿಗೆ, ಸಭೆಗಳಿಗೆ ಅವಕಾಶ ನಿರಾಕರಿಸಲಾಗಿದೆ. ನಿಷೇಧಾಜ್ಞೆ ಇರುವುದರಿಂದ ಜನರು ಗುಂಪು ಸೇರುವಂತಿಲ್ಲ. ಇದನ್ನೂ ಓದಿ | ಭದ್ರಾವತಿಯಲ್ಲಿ … Read more

ಭದ್ರಾವತಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ, ಬಿಜೆಪಿಗೆ ಶಾಸಕ ಸಂಗಮೇಶ್ವರ್ ಸವಾಲು

030321 Bhadravathi Congress Protest 1

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 3 MARCH 2021 ಕಬಡ್ಡಿ ಪಂದ್ಯಾವಳಿ ವೇಳೆ ಬಿಜೆಪಿ ಕಾರ್ಯಕರ್ತರು ಧರ್ಮದ ಹೆಸರಿನಲ್ಲಿ ಗಲಭೆ ನಡೆಸಿರುವುದನ್ನು ಖಂಡಿಸಿ ಕಾಂಗ್ರೆಸ್ ಪಕ್ಷದ ವತಿಯಿಂದ ಭದ್ರಾವತಿಯಲ್ಲಿ ಪ್ರತಿಭಟನೆ ನಡೆಸಲಾಯಿತು. ಇದನ್ನೂ ಓದಿ | ಭದ್ರಾವತಿಯಲ್ಲಿ ಸೆಕ್ಷನ್ 144ರ ಅನ್ವಯ ನಿಷೇಧಾಜ್ಞೆ, ಕಾರಣವೇನು? ತಾಲೂಕು ಕಚೇರಿ ಮುಂದೆ ಕಾಂಗ್ರೆಸ್ ಮುಖಂಡರು ಪ್ರತಿಭಟನೆ ನಡೆಸಿ, ಬಿಜೆಪಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಬಿಜೆಪಿ ಮುಖಂಡರಿಗೆ ಸಂಗಮೇಶ‍್ವರ್ ಸವಾಲು ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಶಾಸಕ ಸಂಗಮೇಶ್ವರ್, ಭದ್ರಾವತಿ … Read more

ಭದ್ರಾವತಿಯಲ್ಲಿ ಸೆಕ್ಷನ್ 144ರ ಅನ್ವಯ ನಿಷೇಧಾಜ್ಞೆ, ಕಾರಣವೇನು?

BHADRAVATHI-MAP-GRAPHICS

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 3 MARCH 2021 ಕಳೆದ ಭಾನುವಾರ ಕಬಡ್ಡಿ ಪಂದ್ಯಾವಳಿ ವೇಳೆ ನಡೆದ ಗಲಾಟೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಭದ್ರಾವತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಈ ಸಂಬಂಧ ತಹಶೀಲ್ದಾರ್ ಸಂತೋಷ್ ಅವರು ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ | ಭದ್ರಾವತಿಯಲ್ಲಿ ಕಬಡ್ಡಿ ಫೈನಲ್ ಪಂದ್ಯಾವಳಿ ವೇಳೆ ಕಿರಿಕ್, ಸಂಭ್ರಮಾಚರಣೆ ವೇಳೆ ಫೈಟ್, ಜಗಳಕ್ಕೇನು ಕಾರಣ? ಮಾರ್ಚ್ 5ರ ಮಧ್ಯರಾತ್ರಿ 12 ಗಂಟೆವರೆಗೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಐದು ಅಥವಾ ಅದಕ್ಕಿಂತಲೂ ಹೆಚ್ಚು ಜನರು … Read more

ಭದ್ರಾವತಿಯಲ್ಲಿ ಬಿಜೆಪಿಯಿಂದ ಭಾರೀ ಪ್ರತಿಭಟನೆ, ಶಾಸಕ ಸಂಗಮೇಶ್ವರ್, ಬೆಂಬಲಿಗರ ವಿರುದ್ಧ ಆಕ್ರೋಶ

010321 BJP Protest at Bhadravathi 1

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 1 MARCH 2021 ಕಾರ್ಯಕರ್ತರ ಮೇಲಿನ ಹಲ್ಲೆಗೆ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಭದ್ರಾವತಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಶಾಸಕ ಸಂಗಮೇಶ್ವರ್ ಮತ್ತು ಅವರ ಬೆಂಬಲಿಗರ ವಿರುದ್ಧ ಘೋಷಣೆ ಕೂಗಲಾಯಿತು. ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಲಾಯಿತು. ಇದನ್ನೂ ಓದಿ | ಭದ್ರಾವತಿಯಲ್ಲಿ ಕಬಡ್ಡಿ ಫೈನಲ್ ಪಂದ್ಯಾವಳಿ ವೇಳೆ ಕಿರಿಕ್, ಸಂಭ್ರಮಾಚರಣೆ ವೇಳೆ ಫೈಟ್, ಜಗಳಕ್ಕೇನು ಕಾರಣ? ಭದ್ರಾವತಿಯ ಬಸವೇಶ್ವರ ಸರ್ಕಲ್‍ನಲ್ಲಿರುವ ತಾಲೂಕು ಬಿಜೆಪಿ ಕಚೇರಿಯಿಂದ ತಾಲೂಕು ಕಚೇರಿವರೆಗೆ … Read more

ಭದ್ರಾವತಿಯಲ್ಲಿ ಕಬಡ್ಡಿ ಫೈನಲ್ ಪಂದ್ಯಾವಳಿ ವೇಳೆ ಕಿರಿಕ್, ಸಂಭ್ರಮಾಚರಣೆ ವೇಳೆ ಫೈಟ್, ಜಗಳಕ್ಕೇನು ಕಾರಣ?

010321 Clash Between BJP Congress Leaders at Bhadravathi 1

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 1 MARCH 2021 ಕಬಡ್ಡಿ ಪಂದ್ಯಾವಳಿ ವೇಳೆ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ವಾಗ್ವಾದ ನಡೆದಿದ್ದು, ಕೈ ಕೈ ಮಿಲಾಯಿಸಿದ್ದಾರೆ. ಘಟನೆಯಲ್ಲಿ ಹಲ್ಲೆಯಾಗಿದೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು, ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಏನಿದು ಕಿರಿಕ್? ಯಾಕಾಯ್ತು ಗಲಾಟೆ? ಭದ್ರಾವತಿಯ ಕನಕ ಮಂಟಪ ಮೈದಾನದಲ್ಲಿ ಎರಡು ದಿನದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿ ಆಯೋಜಿಸಲಾಗಿತ್ತು. ಮಲ್ನಾಡ್ ವಾರಿಯಾರ್ಸ್ ಮತ್ತು ಸ್ಟೀಲ್ ಟೈಮ್ ತಂಡಗಳ ನಡುವೆ ರಾತ್ರಿ ಫೈನಲ್ … Read more