ಭದ್ರಾವತಿಯಲ್ಲಿ ಅನರ್ಹರು ಬಿಪಿಎಲ್ ಕಾರ್ಡ್ ಹಿಂತಿರುಗಿಸಲು ಗುಡುವು ಫಿಕ್ಸ್, ತಪ್ಪಿದಲ್ಲಿ ಕ್ರಿಮಿನಲ್ ಕೇಸ್
ಶಿವಮೊಗ್ಗ ಲೈವ್.ಕಾಂ | BHADRAVATHI NEWS | 9 MARCH 2021 ಬಿಪಿಎಲ್ ಕಾರ್ಡ್ ಹೊಂದಲು ಅರ್ಹರಲ್ಲದವರು ಸ್ವಯಂ ಪ್ರೇರಿತವಾಗಿ ಕಾರ್ಡನ್ನು ಹಿಂತಿರುಗಿಸಬೇಕು ಎಂದು ಭದ್ರಾವತಿ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಎಚ್ಚರಿಕೆ ನೀಡಿದೆ. ಯಾರೆಲ್ಲ ಹಿಂತಿರುಗಿಸಬೇಕು? ವಾರ್ಷಿಕ 1.20 ಲಕ್ಷಕ್ಕಿಂತ ಹೆಚ್ಚು ಆದಾಯ ಹೊಂದಿರುವ ಕುಟುಂಬಗಳು ಸರ್ಕಾರಿ ಅನುದಾನ ಪಡೆಯುತ್ತಿರುವ ಸಿಬ್ಬಂದಿ, ಸರ್ಕಾರಿ ಸ್ವಾಮ್ಯದ ಸಂಸ್ಥೆ, ಮಂಡಳಿ, ನಿಗಮ, ಸ್ವಯತ್ತ ಸಂಸ್ಥೆಯ ಅಧಿಕಾರಿಗಳು, ಸರ್ಕಾರಿ ನೌಕರರು, ವೃತ್ತಿ ತೆರಿಗೆ ಪಾವತಿಸುವ ನೌಕರರು. … Read more