ಮೊಸಳೆಯಿಂದಾಗಿ ಭದ್ರಾವತಿಯ ಹಳೆ ಸೇತುವೆ ಮೇಲೆ ಟ್ರಾಫಿಕ್ ಜಾಮ್

280221 Crocodile at Bhadra River Bhadravathi 1

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 28 FEBRUARY 2021 ಭದ್ರಾ ನದಿಯಲ್ಲಿ ಕಾಣಿಸಿದ ಮೊಸಳೆಯಿಂದಾಗಿ ಭದ್ರಾವತಿಯ ಹಳೆ ಸೇತುವೆ ಮೇಲೆ ಟ್ರಾಫಿಕ್ ಜಾಮ್ ಉಂಟಾಗಿತ್ತು. ಹಳೆ ಸೇತುವೆ ಕೆಳಗೆ ಮೊಸಳೆ ಕಾಣಿಸಿಕೊಂಡಿದ್ದನ್ನು ಗಮನಿಸಿದ ಜನರು, ಕುತೂಹಲದಿಂದ ವೀಕ್ಷಿಸಿದರು. ವಿಚಾರ ತಿಳಿಯುತ್ತಿದ್ದಂತೆ ಹಲವು ವಾಹನ ಸವಾರರು ವಾಹನಗಳನ್ನು ನಿಲ್ಲಿಸಿ ಮೊಸಳೆ ವೀಕ್ಷಿಸಲು ಮುಂದಾದರು. ಮೊಸಳೆಯಿಂದಾಗಿ ಭದ್ರಾವತಿ ಹಳೆ ಸೇತುವೆ ಮೇಲೆ ಕೆಲ ಕಾಲ ಟ್ರಾಫಿಕ್ ಜಾಮ್ ಉಂಟಾಯಿತು. ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ … Read more

ಭದ್ರಾವತಿ ಹೊಸಸಿದ್ದಾಪುರ, ಬೊಮ್ಮನಕಟ್ಟೆಯ ಎರಡು ದೇವಸ್ಥಾನದಲ್ಲಿ ಕಳ್ಳತನ, ಏನೇನು ಕಳುವಾಗಿದೆ?

theft case general image

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 22 FEBRUARY 2021 ಭದ್ರಾವತಿಯಲ್ಲಿ ಎರಡು ದೇವಾಲಯಗಳಲ್ಲಿ ಕಳ್ಳತನವಾಗಿದೆ. ದೇವರ ಆಭರಣಗಳು, ಕಾಣಿಕೆಯನ್ನು ಕಳ್ಳರು ಕದ್ದೊಯ್ದಿದ್ದಾರೆ. ದೇಗುಲ 1 – ಶ್ರೀ ವೀರಾಂಜನೇಯ ದೇವಸ್ಥಾನ ಬೈಪಾಸ್ ಬಳಿ ಹೊಸಸಿದ್ದಾಪುರ ಮಾರ್ಗದಲ್ಲಿರುವ ಶ್ರೀವೀರಾಂಜನೇಯ ಸ್ವಾಮಿ ದೇವಾಲಯದಲ್ಲಿ ಕಳ್ಳತನವಾಗಿದೆ. ದೇಗುಲದ ಬೀಗ ಮುರಿದು ದೇವರ ಬೆಳ್ಳಿಯ ಮುಖವಾಡ, ಕಂಠೀಹಾರ, ದೇವರ ಬೆಳ್ಳಿ ಹಸ್ತ ಹಾಗೂ ಪೆನ್ ಡ್ರೈವ್‍ ಕಳ್ಳತನವಾಗಿದೆ. ಫೆಬ್ರವರಿ 21ರ ರಾತ್ರಿ ಘಟನೆ ನಡೆದಿರುವ ಶಂಕೆ ಇದೆ. ನ್ಯೂ ಟೌನ್‍ … Read more

ಬಿಜೆಪಿ ದುರಾಡಳಿತ, ಭದ್ರಾವತಿಯಲ್ಲಿ ಬೃಹತ್ ಪ್ರತಿಭಟನೆ, ಯಾರೆಲ್ಲ ಏನೇನು ಹೇಳಿದರು?

210221 Congress Protest at Bhadravathi 1

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 21 FEBRUARY 2021 ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಜನವಿರೋಧಿ ನೀತಿ ಖಂಡಿಸಿ ಭದ್ರಾವತಿಯಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಶಾಸಕ ಸಂಗಮೇಶ್ವರ್ ಅವರ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆಯಿತು. ಭದ್ರಾವತಿ ಮುಖ್ಯ ಬಸ್ ನಿಲ್ದಾಣದ ಬಳಿ ಇರುವ ಡಾ.ಅಂಬೇಡ್ಕರ್ ಅವರ ಪ್ರತಿಮೆ ಬಳಿಯಿಂದ ತಾಲೂಕು ಕಚೇರಿವರೆಗೆ ಮೆರವಣಿಗೆ ನಡೆಸಲಾಯಿತು. ಶಾಸಕ ಸಂಗಮೇಶ್ವರ್ ಅವರು ಡಾ.ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ, ಪ್ರತಿಭಟನಾ … Read more

ಭದ್ರಾವತಿಯಲ್ಲಿ ಬೈಕ್ ಸವಾರರನ್ನು ಅಡ್ಡಗಟ್ಟಿ ದರೋಡೆ ಮಾಡಿದ್ದ ಮೂವರು ನ್ಯೂಟೌನ್ ಪೊಲೀಸರ ಬಲೆಗೆ

BHADRAVATHI-MAP-GRAPHICS

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 20 FEBRUARY 2021 ಭದ್ರಾವತಿ ನ್ಯೂ ಟೌನ್ ಠಾಣೆ ವ್ಯಾಪ್ತಿಯಲ್ಲಿ ಬೈಕ್ ಸವಾರರನ್ನು ಅಡ್ಡಗಟ್ಟಿ ದರೋಡೆ ಮಾಡಿ, ತಲೆಮರೆಸಿಕೊಂಡಿದ್ದ ಮೂವರು, ಪೊಲೀಸರ ಬಲೆಗೆ ಬಿದ್ದಿದ್ದಾರೆ. ಇದರಿಂದ ವಿವಿಧ ಠಾಣೆಗಳ ಹಲವು ಪ್ರಕರಣಗಳು ಪತ್ತೆಯಾದಂತಾಗಿದೆ. ಯಾರೆಲ್ಲ ಅರೆಸ್ಟ್ ಆಗಿದ್ದಾರೆ? ಶಿವಮೊಗ್ಗದ ಸೂಳೆಬೈಲಿನ ಸಯ್ಯದ್ ಇಬ್ರಾಹಿಂ ರಾಹಿಲ್, ಮೊಹಮ್ಮದ್ ಮುಸ್ತಫಾ, ಮೊಹಮ್ಮದ್ ಅಲ್ಲಾಭಕ್ಷ್ ಎಂಬುವವರನ್ನು ಬಂಧಿಸಲಾಗಿದೆ. ಏನಿದು ಪ್ರಕರಣ? 2019ರ ಏಪ್ರಿಲ್ 28ರಂದು ಭದ್ರಾವತಿಯ ನ್ಯೂ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯ, … Read more

‘ಅಡಕೆ ಬೆಳೆಗಾರರೆ ಭಯ ಬೇಡ’, ಅಭಯ ನೀಡಿದ ಸಿಎಂ, ಏನೆಲ್ಲ ಹೇಳಿದರು?

170221 CM Yedyurappa at Shimoga Rural 1

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 17 FEBRUARY 2021 ಅಡಕೆ ಬೆಳೆಗಾರರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಭಯ ನೀಡಿದ್ದಾರೆ. ಬೆಳೆಗಾರರಿಗೆ ಯಾವುದೆ ಸಮಸ್ಯೆ ಆಗದಂತೆ ನೋಡಿಕೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ. ಶಿವಮೊಗ್ಗ ಗ್ರಾಮಾಂತರ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ ನೆರವೇರಿಸಿ ಮಾತನಾಡಿದ ಯಡಿಯೂರಪ್ಪ, ಅಡಕೆ ಬೆಳೆಗಾರರು ಆತಂಕ ಪಡುವ ಅಗತ್ಯವಿಲ್ಲ. ಉತ್ತಮ ಬೆಲೆ ಬರುವಂತೆ ಮಾಡುತ್ತೇವೆ ಎಂದರು. ಅಡಕೆ ಬೆಳೆಗಾರರ ಹಿತ ಕಾಪಾಡಲು ಕೇಂದ್ರ ಮತ್ತು ರಾಜ್ಯ ಸರ್ಕಾರ ಬದ್ಧವಾಗಿದೆ. ಅಡಕೆಗೆ ಉತ್ತಮ … Read more

ಭದ್ರಾವತಿಯಲ್ಲಿ ಸುಂಕದಮ್ಮ ಜಾತ್ರೆ ಜೋರು, ತಂಬಿಟ್ಟು ಆರತಿ ಬೆಳಗಿದ ಮಹಿಳೆಯರು

170221 Sunkadamma Jathre at Bhadravathi 1

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 17 FEBRUARY 2021 ಭದ್ರಾವತಿಯಲ್ಲಿ ಸುಂಕದಮ್ಮ ಜಾತ್ರೆ ಅದ್ಧೂರಿಯಾಗಿ ನೆರವೇರಿತು. ತಾಯಿಗೆ ತಂಬಿಟ್ಟು ಆರತಿ ಬೆಳಗಿ ಮಹಿಳೆಯರು ದೇವಿಯ ಕೃಪೆಗೆ ಪಾತ್ರರಾದರು. ನ್ಯೂ ಟೌನ್ ಹುತ್ತಾ ಕಾಲೋನಿಯ ಗೋಲ್ಡನ್ ಜೂಬ್ಲಿ ಮಹಡಿ ಮನೆಗಳ ಸಮೀಪದ ಆಟದ ಮೈದಾನದಲ್ಲಿ  ಸುಂಕದಮ್ಮ ಜಾತ್ರೆ ನಡೆಯಿತು. ಬೆಂಗಳೂರಿನ ಶಿಲ್ಪಿ ಷಣ್ಮುಗಂ ಅವರು ದೇವಿಯ ಮೂರ್ತಿಯನ್ನು ಸ್ಥಾಪಿಸಿದರು. ಆರತಿ ಬೆಳಗಿ, ವರವ ಬೇಡಿದರು ಭದ್ರಾವತಿಯ ವಿವಿಧ ಬಡಾವಣೆಯ ಮಹಿಳೆಯರು ದೊಡ್ಡ ಸಂಖ್ಯೆಯಲ್ಲಿ ಜಾತ್ರೆಯಲ್ಲಿ ಭಾಗವಹಿಸಿದ್ದರು. … Read more

ಭದ್ರಾವತಿಯಲ್ಲಿ ಶ್ರೀಗಂಧ ಮರ ಕಡಿದು ಸಾಗಿಸುತ್ತಿದ್ದವರಿಗೆ ಜೈಲು, ದಂಡ, ಏನಿದು ಕೇಸ್? ಶಿಕ್ಷೆಗೊಳಗಾದವರು ಯಾರು?

Shivamogga-Court-General-Image

ಶಿವಮೊಗ್ಗ ಲೈವ್.ಕಾಂ | SHIMOGA NEWS | 16 FEBRUARY 2021 ಗಂಧದ ಮರ ಕಡಿದು ಸಾಗಿಸಲು ಯತ್ನಿಸಿದ್ದ ಮೂವರು ಆರೋಪಿಗಳಿಗೆ ಶಿವಮೊಗ್ಗ ನ್ಯಾಯಾಲಯ ಆರು ವರ್ಷ ಜೈಲು ಶಿಕ್ಷೆ ಮತ್ತು ತಲಾ 55 ಸಾವಿರ ರೂ. ದಂಡ ವಿಧಿಸಿದೆ. ಏನಿದು ಕೇಸ್? ಭದ್ರಾವತಿ ವಿಐಎಸ್‍ಎಲ್ ಆಫೀಸರ್ಸ್ ಕ್ವಾರ್ಟರ್ಸ್‍ನಲ್ಲಿ ಬೆಳೆದಿದ್ದ ಗಂಧದ ಮರವನ್ನು 2018ರ ಜನವರಿ 9ರಂದು ಕಳ್ಳರು ಕಡಿದು ಸಾಗಿಸಲು ಯತ್ನಿಸುತ್ತಿದ್ದರು. ಈ ವೇಳೆ ಪೊಲೀಸರು ಮೂವರನ್ನು ಬಂಧಿಸಿದ್ದರು. ಶಿವಮೊಗ್ಗದ  ಸಮೀವುಲ್ಲಾ (39), ತೇನ್‍ ಸಿಂಗ್ … Read more

BHADRAVATHI | ಅರಹತೊಳಲು ಕೈಮರದಲ್ಲಿ ರಸ್ತೆ ತಡೆ, ಕಾಯ್ದೆ ಹಿಂಪಡೆಯುವಂತೆ ಅಗ್ರಹ

060221 Raitha Sanga Protest in Shimoga 1

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 06 FEBRUARY 2021 ದೇಶಾದ್ಯಂತ ರೈತರು ನಡೆಸುತ್ತಿರುವ ಹೆದ್ದಾರಿ ಬಂದ್‍ ಹಿನ್ನೆಲೆ, ಶಿವಮೊಗ್ಗ ಮತ್ತು ಭದ್ರಾವತಿ ತಾಲೂಕು ರೈತ ಸಂಘದ ವತಿಯಿಂದ ಹೆದ್ದಾರಿ ತಡೆ ನಡೆಸಲಾಯಿತು. ಭದ್ರಾವತಿ ತಾಲೂಕು ಅರಹತೊಳಲು ಕೈಮರದ ಎನ್‍.ಡಿ.ಸುಂದರೇಶ್ ವೃತ್ತದಲ್ಲಿ ರಸ್ತೆ ತಡೆ ಚಳವಳಿ ನಡೆಸಿದರು. ಕೇಂದ್ರ ಸರ್ಕಾರ ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕು ಎಂದು ರೈತರು ಆಗ್ರಹಿಸಿದರು. ರೈತ ಸಂಘಟನೆ ಪ್ರಮುಖ ವಿರೇಶ್ ಸೇರಿದಂತ ಹಲವರು ಹೆದ್ದಾರಿ ತಡೆಯಲ್ಲಿ ಪಾಲ್ಗೊಂಡಿದ್ದರು. ಶಿವಮೊಗ್ಗ ಲೈವ್‍ಗೆ ಸುದ್ದಿ … Read more

BHADRAVATHI | ದೊಡ್ಡೇರಿ ಬಳಿ ಭೀಕರ ಅಪಘಾತ, ಹೊಸಮನೆಯ ಯುವಕ ಸೇರಿ ಇಬ್ಬರ ಸಾವು

BHADRAVATHI-MAP-GRAPHICS

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 03 FEBRUARY 2021 ಟ್ರಾಕ್ಟರ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಇಬ್ಬರು ಮೃತಪಟ್ಟಿದ್ದಾರೆ. ಭದ್ರಾವತಿ ತಾಲೂಕು ದೊಡ್ಡೇರಿ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಭದ್ರಾವತಿಯ ಹೊಸಮನೆ ನಿವಾಸಿ ರಘು (32) ಮತ್ತು ತರೀಕೆರೆಯ ಇಟಿಗಿ ಗ್ರಾಮದ ಶಿವು (30) ಮೃತರು. ಭದ್ರಾವತಿಯಿಂದ ಶಿವನಿ ಗ್ರಾಮಕ್ಕೆ ತೆರಳುತ್ತಿದ್ದ ಟ್ರಾಕ್ಟರ್ ಮತ್ತು ದೊಡ್ಡೇರಿ ಗ್ರಾಮದಿಂದ ಭದ್ರಾವತಿ ಕಡೆಗೆ ತೆರಳುತ್ತಿದ್ದ ಬೈಕ್ ನಡುವೆ ಅಪಘಾತ ಸಂಭವಿಸಿದೆ. ಬೈಕ್‍ನಲ್ಲಿದ್ದ ರಘು ಮತ್ತು ಶಿವು ಮೃತಪಟ್ಟಿದ್ದಾರೆ. … Read more

BHADRAVATHI | ಸದ್ಯದಲ್ಲೇ ಪ್ರಮುಖ ರಸ್ತೆ, ಸರ್ಕಲ್‌ಗಳ ಅಗಲೀಕರಣ, ವರ್ಷ ಮೊದಲೆ ಮುಗಿಯಿತು ಯುಜಿಡಿ ಕೆಲಸ

BHADRAVATHI-MAP-GRAPHICS

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 02 FEBRUARY 2021 ಭದ್ರಾವತಿ ನಗರದ ಪ್ರಮುಖ ರಸ್ತೆಗಳು ಮತ್ತು ಸರ್ಕಲ್‍ಗಳನ್ನು ಸದ್ಯದಲ್ಲೇ ಅಗಲೀಕರಣ ಮಾಡಲಾಗುತ್ತದೆ ಎಂದು ನಗರಸಭೆ ಆಯುಕ್ತ ಮನೋಹರ್ ಅವರು ತಿಳಿಸಿದ್ದಾರೆ. ಸರ್.ಎಂ.ವಿ.ಸಭಾಂಗಣದಲ್ಲಿ ಇವತ್ತು ನಗರಸಭೆಯ ಆಯವ್ಯಯದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಆಯುಕ್ತ ಮನೋಹರ್, ಭದ್ರಾವತಿ ಪಟ್ಟಣದ ರಂಗಪ್ಪ ಸರ್ಕಲ್, ಮಾಧವಾಚಾರ್ ಸರ್ಕಲ್ ಸೇರಿದಂತೆ ವಿವಿಧ ವೃತ್ತಗಳ ಅಗಲೀಕರಣ ಮಾಡಲಾಗುತ್ತದೆ. ಚನ್ನಗಿರಿ ರಸ್ತೆಯ ಅಗಲೀಕರಣ ಕಾರ್ಯವು ನಡೆಯಲಿದೆ. ಇದರ ಜೊತೆಗೆ ಇನ್ನಷ್ಟು ರಸ್ತೆ, ಸರ್ಕಲ್‍ ಗಳ … Read more