BHADRAVATHI | ಭದ್ರಾವತಿ ಅಂತರಗಂಗೆಯ ಪ್ರತೀಕ್ಷಾಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಪ್ರಶಸ್ತಿ

010221 Prateeksha for India Book of records 1

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 01 FEBRUARY 2021 ಇಂಡಿಯಾ ಬುಕ್ ಆಫ್ ರೆಕಾರ್ಡಸ್‌ ಪ್ರಶಸ್ತಿ ಪಡೆದ ಭದ್ರಾವತಿ ತಾಲೂಕು ಅಂತರಗಂಗೆ ಗ್ರಾಮದ ಪ್ರತೀಕ್ಷಾಗೆ, ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ್ ಅವರು ಪ್ರಶಸ್ತಿ ಪತ್ರ ನೀಡಿದರು. ಪ್ರಶಸ್ತಿ ಪತ್ರ ವಿತರಿಸಿದ ಶಾಸಕ ಸಂಗಮೇಶ್ವರ್, ಪ್ರತೀಕ್ಷಾ ಬಯಸುವ ಶಾಲೆಯಲ್ಲಿ ಉಚಿತ ಶಿಕ್ಷಣ ಕೊಡಿಸುವುದಾಗಿ  ಭರವಸೆ ನೀಡಿದರು. ಈ ವಯಸ್ಸಿನಲ್ಲಿ ಈಕೆಯ ಸಾಧನೆ ಕ್ಷೇತ್ರದ ಜನರಿಗೆ ಸಂತಸ ಮೂಡಿಸಿದೆ ಎಂದು ತಿಳಿಸಿದರು. ಯಾರಿದು ಪ್ರತೀಕ್ಷಾ? ಏನಿದು ಸಾಧನೆ? ಶಾಸಕರು, … Read more

BHADRAVATHI | ಹೊಳೆಹೊನ್ನೂರಿನಲ್ಲಿ ಎಸಿಬಿ ದಾಳಿ, ಮೆಸ್ಕಾಂ ಎಂಜಿನಿಯರ್ ಅರೆಸ್ಟ್

Corruption-ACB-Raid-1.jpg

ಶಿವಮೊಗ್ಗ ಲೈವ್.ಕಾಂ | SHIMOGA NEWS | 28 JANUARY 2021 ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ ಕೊಳವೆ ಬಾವಿಗೆ ಟಿಸಿ ಅಳವಡಿಸಿ, ವಿದ್ಯುತ್ ಸಂಪರ್ಕ ಕಲ್ಪಿಸುವ ಸಲುವಾಗಿ, ಐದು ಸಾವಿರ ರೂ. ಲಂಚ ಪಡೆಯುತ್ತಿದ್ದ ಮೆಸ್ಕಾಂನ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಒಬ್ಬರು ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಬಲೆಗೆ ಬಿದ್ದಿದ್ದಾರೆ. ಮೆಸ್ಕಾಂನ ಹೊಳೆಹೊನ್ನೂರು ಉಪ ವಿಭಾಗದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಬಿ.ಎಸ್.ಪ್ರಕಾಶ್, ಎಸಿಬಿ ಬಲೆಗೆ ಬಿದ್ದವರು. ಇವತ್ತು ಮಧ್ಯಾಹ್ನ ಪ್ರಕಾಶ್ ಅವರು ಐದು ಸಾವಿರ ರೂ. … Read more

BHADRAVATHI | VISLನ ಮೃತಪಟ್ಟ ಗುತ್ತಿಗೆ ಕಾರ್ಮಿಕನಿಗೆ ಹತ್ತು ಲಕ್ಷ ಪರಿಹಾರ, ಪ್ರತಿಭಟನೆ ವಾಪಸ್

VISL Bhadravathi 1

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 25 JANUARY 2021 ಹೃದಯಾಘಾತದಿಂದ ಮೃತಪಟ್ಟ ವಿಐಎಸ್ಎಲ್ ಗುತ್ತಿಗೆ ಕಾರ್ಮಿಕ ಅಂಥೋಣಿ ರಾಜ್ ಕುಟುಂಬಕ್ಕೆ ಪರಿಹಾರ ನೀಡಲು ಗುತ್ತಿಗೆದಾರರು ಒಪ್ಪಿಗೆ ಸೂಚಿಸಿದ್ದಾರೆ. ಹಾಗಾಗಿ ಕಾರ್ಮಿಕರು ಪ್ರತಿಭಟನೆ ಕೈಬಿಟ್ಟಿದ್ದಾರೆ. ಇವತ್ತು ಬೆಳಗ್ಗೆ  ಅಂಥೋಣಿ ರಾಜ್ ಅವರು ಕೆಲಸ ಮಾಡುತ್ತಿದ್ದ ವೇಳೆ ಕುಸಿದು ಬಿದ್ದಿದ್ದರು. ಅವರಿಗೆ ಹೃದಯಾಘಾತ ಸಂಭವಿಸಿತ್ತು. ಸರಿಯಾದ ಸಮಯಕ್ಕೆ ಪ್ರಾಥಮಿಕ ಚಿಕಿತ್ಸೆ ಸಿಗದೆ ಅವರು ಮೃತಪಟ್ಟಿದ್ದರು. ಅಂಥೋಣಿ ರಾಜ್ ಅವರ ಮೃತದೇಹವನ್ನು ಇರಿಸಿಕೊಂಡು, ಕಾರ್ಮಿಕರು ಪ್ರತಿಭಟನೆ ನಡೆಸುತ್ತಿದ್ದರು. ಅವರ … Read more

BHADRAVATHI | VISL ಕಾರ್ಮಿಕರ ಪ್ರತಿಭಟನೆ, ಆಡಳಿತ ಮಂಡಳಿ ವಿರುದ್ಧ ಘೋಷಣೆ, ಆಕ್ರೋಶ, ಕಾರಣವೇನು?

250121 VISL Employees Protest at Bhadravathi 1

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 25 JANUARY 2021 ಭದ್ರಾವತಿಯ ವಿಐಎಸ್‍ಎಲ್ ಕಾರ್ಖಾನೆಯಲ್ಲಿ ಕರ್ತವ್ಯನಿರತ ಗುತ್ತಿಗೆ ಕಾರ್ಮಿಕರೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಅವರಿಗೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಕಾರ್ಮಿಕರು ಕೆಲಸ ನಿಲ್ಲಿಸಿ, ಪ್ರತಿಭಟನೆ ನಡೆಸುತ್ತಿದ್ದಾರೆ. ಅಂಥೋಣಿ ರಾಜ್ (47) ಮೃತ ಗುತ್ತಿಗೆ ಕಾರ್ಮಿಕ. ಕರ್ತವ್ಯದಲ್ಲಿ ಇದ್ದ ವೇಳೆ ಅಂಥೋಣಿ ರಾಜ್ ಅವರಿಗೆ ಹೃದಯಾಘಾತ ಸಂಭವಿಸಿದೆ. ಆಸ್ಪತ್ರೆಗೆ ಸೇರಿಸುವ ಪ್ರಯತ್ನವಾಯಿತಾದರೂ, ಕೊನೆಯುಸಿರೆಳೆದಿದ್ದಾರೆ. ಕಾರ್ಮಿಕರ ಪ್ರತಿಭಟನೆ ಏಕೆ? ಅಂಥೋಣಿ ರಾಜ್ ಅವರ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು … Read more

ನಿಗೂಢ ಶಬ್ದ, ಭೂಕಂಪನದ ಅನುಭವ, ಭದ್ರಾ, ತುಂಗಾ ಡ್ಯಾಂಗಳಿಗೆ ಕಾಡಾ ಅಧ್ಯಕ್ಷರ ವಿಸಿಟ್

220121 Pavithra Ramaiah visit Tunga Dam 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 22 JANUARY 2021 ನಿಗೂಢ ಶಬ್ದ, ಭೂಕಂಪನದ ಅನುಭವದಿಂದಾಗಿ ಶಿವಮೊಗ್ಗ ಜಿಲ್ಲೆಯಾದ್ಯಂತ ಆತಂಕ ಸೃಷ್ಟಿಯಾಗಿದೆ. ಈ ನಡುವೆ ಪ್ರಮುಖ ಜಲಾಶಯಗಳ ಸುರಕ್ಷತೆಯ ಕುರಿತು ಜನ ಭಯಗೊಂಡಿದ್ದರು. ಭದ್ರಾ ಕಾಡಾ ಅಧ್ಯಕ್ಷೆ ಪವಿತ್ರಾ ರಾಮಯ್ಯ  ಅವರು ಜಲಾಶಯಗಳಿಗೆ ಭೇಟಿ ನೀಡಿ, ಸುರಕ್ಷತಾ ಕ್ರಮಗಳ ಕುರಿತು ಪರಿಶಿಲಿಸಿದರು. ಎಂಜಿನಿಯರ್‍ಗಳ ಜೊತೆ ಚರ್ಚೆ ನಡೆಸಿದರು. ರಾತ್ರೋರಾತ್ರಿ ಭದ್ರಾ ಡ್ಯಾಂಗೆ ಭೇಟಿ ಕಂಪನದ ಅನುಭವವಾಗುತ್ತಿದ್ದಂತೆ ಪವಿತ್ರಾ ರಾಮಯ್ಯ ಅವರು ಭದ್ರಾ ಜಲಾಶಯಕ್ಕೆ ಭೇಟಿ ನೀಡಿದ್ದರು.  … Read more

BREAKING NEWS | ಭದ್ರಾವತಿಯಲ್ಲಿ ಎಸಿಬಿ ದಾಳಿ, ಹಣ ಸ್ವೀಕರಿಸುತ್ತಿದ್ದಾಗ ಡಾಟಾ ಎಂಟ್ರಿ ಆಪರೇಟರ್ ಅರೆಸ್ಟ್

Corruption-ACB-Raid-1.jpg

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | SHIMOGA NEWS | 19 JANUARY 2021 ಜಿಎಸ್‌ಟಿ ರಿಜಿಸ್ಟ್ರೇಷನ್‌ಗೆ ಲಂಚ ಸ್ವೀಕರಿಸುತ್ತಿದ್ದ ಡಾಟಾ ಎಂಟ್ರಿ ಆಪರೇಟರ್‌ ಒಬ್ಬಾತ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಬಲೆಗೆ ಬಿದ್ದಿದ್ದಾನೆ. ಭದ್ರಾವತಿಯ ಕಮರ್ಷಿಯಲ್‌ ಟ್ಯಾಕ್ಸ್‌ ಕಚೇರಿಯಲ್ಲಿ ದಾಳಿ ನಡೆಸಲಾಗಿದೆ. ವೇಣು (36), ಎಸಿಬಿ ಬಲೆಗೆ ಬಿದ್ದ ಡಾಟಾ ಎಂಟ್ರಿ ಆಪರೇಟರ್.‌ ಶಾಮಿಯಾನ ಅಂಗಡಿ ಮಾಲೀಕರೊಬ್ಬರ ಜಿಎಸ್‌ಟಿ ರಿಜಿಸ್ಟ್ರೇಷನ್‌ಗೆ, ವೇಣು ಲಂಚ ಕೇಳಿದ್ದ. … Read more

ಭದ್ರಾವತಿಯಲ್ಲಿ ಆರ್‌ಎಎಫ್‌ ಬೆಟಾಲಿಯನ್‌ಗೆ ಅಮಿತ್ ಷಾ ಶಂಕುಸ್ಥಾಪನೆ | ವಿಡಿಯೋ ರಿಪೋರ್ಟ್

160121 RAF foundation Stone by Amith Shah 1

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ |BHADRAVATHI NEWS | 15 JANUARY 2021 ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭದ್ರಾವತಿ ಡಿಎಆರ್ ಮೈದಾನದಲ್ಲಿ ಕ್ಷಿಪ್ರ ಕಾರ್ಯ ಪಡೆ (ಆರ್‍ಎಎಫ್) 97 ಬೆಟಾಲಿಯನ್ ಸ್ಥಾಪನೆಗೆ ಶಂಕುಸ್ಥಾಪನೆ ನೆರವೇರಿಸಿದರು. ಬಳಿಕ ಮಾತನಾಡಿದ ಅಮಿತ್ ಷಾ, ಭದ್ರಾವತಿಯಲ್ಲಿ ಆರ್‍ಎಎಫ್ ಬೆಟಾಲಿಯನ್ ಸ್ಥಾಪನೆಯಿಂದ ಇಡೀ ದಕ್ಷಿಣ ಭಾರತದ ಶಾಂತಿ ಸುವ್ಯವಸ್ಥೆ ಕಾಪಾಡಲು ಸಹಾಯಕವಾಗಲಿದೆ. ಇಲ್ಲಿ 350 ಕೋಟಿ ರೂ. … Read more

ಭದ್ರಾವತಿ ಆರ್‌ಎಎಫ್‌ ಬಟಾಲಿಯನ್, ಕ್ರೆಡಿಟ್‌ಗಾಗಿ ಪಕ್ಷಗಳ ಫೈಟ್, ಬದಲಾಗುತ್ತಾ ಉಕ್ಕಿನ ನಗರಿಯ ಅರ್ಥ ವ್ಯವಸ್ಥೆ?

150121 Bhadravathi RAF Unit Batallion 1

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | SHIMOGA NEWS | 15 JANUARY 2021 ಭದ್ರಾವತಿಯಲ್ಲಿ ಆರಂಭವಾಗುತ್ತಿರುವ 97ನೇ ಬಟಾಲಿಯನ್ ಕ್ಷಿಪ್ರ ಕಾರ್ಯಪಡೆ (ಆರ್‍ಎಎಫ್) ಬಗ್ಗೆ ಜನರಲ್ಲಿ ನಿರೀಕ್ಷೆ ಗರಿಗೆದರಿದೆ. ಪಟ್ಟಣದ ಆರ್ಥಿಕತೆಗೆ ಅನುಕೂವಾಗಲಿದೆ ಎಂಬ ಚರ್ಚೆಗಳು ಶುರುವಾಗಿದೆ. ಈ ನಡುವೆ ಕ್ರಿಡಿಟ್‍ಗಾಗಿ ರಾಜಕಾರಣಿಗಳ ನಡುವೆ ಸ್ಪರ್ಧೆ ಶುರುವಾಗಿದೆ. ಹೇಗಿರುತ್ತೆ ಭದ್ರಾವತಿ ಬಟಾಲಿಯನ್? ಭದ್ರಾವತಿ ಬಟಾಲಿಯನ್‍ನಲ್ಲಿ 445 ಸಿಬ್ಬಂದಿಗಳು ಇರಲಿದ್ದಾರೆ. ಬುಳ್ಳಾಪುರದಲ್ಲಿ ಇವರಿಗಾಗಿ ಕ್ವಾರ್ಟರ್ಸ್‍ ನಿರ್ಮಾಣವಾಗಲಿದೆ. … Read more

ಭದ್ರಾವತಿಗೆ ನಾಳೆ ಅಮಿತ್ ಷಾ ಭೇಟಿ, ಸಿದ್ಧತೆ ಪರಿಶೀಲಿಸಿದ ಸಂಸದ, ಎಷ್ಟೊತ್ತಿಗೆ ಬರ್ತಾರೆ ಕೇಂದ್ರ ಸಚಿವ?

150121 BY Raghavendra Visit Bullapura RAF camp 1

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | BHADRAVATHI NEWS | 15 JANUARY 2021 ಕ್ಷಿಪ್ರ ಕಾರ್ಯಪಡೆ (ಆರ್‍ಎಎಫ್‍) ಬಟಾಲಿಯನ್‍ನ ಶಂಕುಸ್ಥಾಪನೆಗೆ ಕ್ಷಣಗಣನೆ ಆರಂಭವಾಗಿದೆ. ಕಾರ್ಯಕ್ರಮದ ಸಿದ್ಧತೆ ಕುರಿತು ಇವತ್ತು ಸಂಸದ ಬಿ.ವೈ.ರಾಘವೇಂದ್ರ ಪರಿಶೀಲನೆ ನಡೆಸಿದರು. ಭದ್ರಾವತಿಯ ಆರ್‍ಎಎಫ್ ಬಟಾಲಿಯನ್‍ಗೆ ಭೇಟಿ ನೀಡಿದ್ದ ಸಂಸದ ಬಿ.ವೈ.ರಾಘವೇಂದ್ರ, ಕಾರ್ಯಕ್ರಮದ ಅಂತಿಮ ಸಿದ್ಧತೆ ಕುರಿತು ಪರಿಶೀಲನೆ ನಡೆಸಿದರು. ವೇದಿಕೆ ಮುಂಭಾಗ ಒಂದಷ್ಟು ಮಾರ್ಪಾಡುಗಳನ್ನು ಸೂಚಿಸಿದರು. ಎಷ್ಟೊತ್ತಿಗೆ ಬರ್ತಾರೆ ಅಮಿತ್ … Read more

‘ಭದ್ರಾವತಿಯಲ್ಲಿ ಆರ್‌ಎಎಫ್ ಘಟಕ ಬರಲು ಕಾಂಗ್ರೆಸ್ ಕಾರಣ’, ಈತನಕ ಶಾಸಕರಿಗೆ ಬಂದಿಲ್ಲವಂತೆ ಆಹ್ವಾನ

BK Sangameshwara Bhadravathi BDVT 1

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | SHIMOGA NEWS | 15 JANUARY 2021 ಭದ್ರಾವತಿಯಲ್ಲಿ ಕ್ಷಿಪ್ರ ಕಾರ್ಯಪಡೆ (ಆರ್‍ಎಎಫ್‍) ಘಟಕ ಸ್ಥಾಪನೆ ಬಿಜೆಪಿಯ ಸಾಧನೆಯಲ್ಲ. ಹಿಂದಿನ ಕಾಂಗ್ರೆಸ್ ಸರ್ಕಾರದ ಕೊಡುಗೆ ಅಂತಾ ಶಾಸಕ ಸಂಗಮೇಶ್ವರ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಗಮೇಶ್ವರ್, ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿದ್ದ ಸಂದರ್ಭ ಕೋಲಾರದ ಕೆಜಿಎಫ್‍ನಲ್ಲಿ ಆರ್‌ಎಎಫ್ ಘಟಕ ಸ್ಥಾಪನೆಗೆ ನಿರ್ಧರಿಸಲಾಗಿತ್ತು. ಆ ಸಂದರ್ಭ ಘಟಕವನ್ನು ಭದ್ರಾವತಿಯಲ್ಲಿ ಸ್ಥಾಪಿಸುವಂತೆ ಸಿಎಂ … Read more