‘ಭದ್ರಾವತಿ ಸೇರಿ ಜಿಲ್ಲೆಯ ಏಳಕ್ಕೆ ಏಳು ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲುತ್ತೆ, ಪ್ರೇರಣೆ ಆಗುತ್ತೆ ಈ ಸಭೆ’
ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | BHADRAVATHI NEWS | 27 DECEMBER 2020 ಶಿವಮೊಗ್ಗದಲ್ಲಿ ನಡೆಯುತ್ತಿರುವ ವಿಶೇಷ ಕಾರ್ಯಕಾರಣಿ ಸಭೆಯಿಂದಾಗಿ ಜಿಲ್ಲೆಯ ಏಳು ವಿಧಾನಸಭೆ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲು ಪ್ರೇರಣೆ ಆಗಲಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಟಿ.ಡಿ.ಮೇಘರಾಜ್, ಈ ಹಿಂದೆ ಅಟಲ್ ಬಿಹಾರಿ ವಾಜಪೇಯಿ ಅವರ ನೇತೃತ್ವದಲ್ಲಿ ಇಂಥದ್ದೇ ಸಭೆ ಶಿವಮೊಗ್ಗದಲ್ಲಿ ನಡೆದಿತ್ತು. ಆ ಬಳಿಕ ದೇಶದಲ್ಲಿ … Read more