‘ಭದ್ರಾವತಿ ಸೇರಿ ಜಿಲ್ಲೆಯ ಏಳಕ್ಕೆ ಏಳು ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲುತ್ತೆ, ಪ್ರೇರಣೆ ಆಗುತ್ತೆ ಈ ಸಭೆ’

261220 BJP President Megharaj Bhadravathi Press Meet 1

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | BHADRAVATHI NEWS | 27 DECEMBER 2020 ಶಿವಮೊಗ್ಗದಲ್ಲಿ ನಡೆಯುತ್ತಿರುವ ವಿಶೇಷ ಕಾರ್ಯಕಾರಣಿ ಸಭೆಯಿಂದಾಗಿ ಜಿಲ್ಲೆಯ ಏಳು ವಿಧಾನಸಭೆ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲು ಪ್ರೇರಣೆ ಆಗಲಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಟಿ.ಡಿ.ಮೇಘರಾಜ್, ಈ ಹಿಂದೆ ಅಟಲ್ ಬಿಹಾರಿ ವಾಜಪೇಯಿ ಅವರ ನೇತೃತ್ವದಲ್ಲಿ ಇಂಥದ್ದೇ ಸಭೆ ಶಿವಮೊಗ್ಗದಲ್ಲಿ ನಡೆದಿತ್ತು. ಆ ಬಳಿಕ ದೇಶದಲ್ಲಿ … Read more

ವಾರದ ಹಿಂದೆ ನಾಪತ್ತೆಯಾಗಿದ್ದ ತಾಯಿ, ಇಬ್ಬರು ಮಕ್ಕಳು, ಮೈದೊಳಲು ಸಮೀಪ ಶವವಾಗಿ ಕೆರೆಯಲ್ಲಿ ಪತ್ತೆ

BHADRAVATHI-MAP-GRAPHICS

ಶಿವಮೊಗ್ಗ ಲೈವ್.ಕಾಂ | SHIMOGA NEWS | 24 DECEMBER 2020 ಕಳೆದೊಂದು ವಾರದಿಂದ ನಾಪತ್ತೆ ಆಗಿದ್ದ ತಾಯಿ, ಇಬ್ಬರು ಮಕ್ಕಳು ಹೆಣವಾಗಿ ಪತ್ತೆಯಾಗಿದ್ದಾರೆ. ಕೆರೆಯಲ್ಲಿ ಮೂವರ ಶವ ಕೊಳೆತೆ ಸ್ಥಿತಿಯಲ್ಲಿ ಸಿಕ್ಕಿವೆ. ಭದ್ರಾವತಿ ತಾಲೂಕು ಮಲ್ಲಾಪುರ ಗ್ರಾಮದ ಮಂಜಮ್ಮ (30), ಮಕ್ಕಳಾದ ರಚನಾ, ಯಮುನಾ ಅವರ ಮೃತದೇಹ ಕರೆಯಲ್ಲಿ ಪತ್ತೆಯಾಗಿದೆ. ಮೈದೊಳಲು ಮಲ್ಲಾಪುರ ಗ್ರಾಮದ ಕೆರೆಯಲ್ಲಿ ಮೃತದೇಹಗಳು ಪತ್ತೆಯಾಗಿವೆ. ವಾರದ ಹಿಂದೆ ಕಾಣೆಯಾಗಿದ್ದರು ಡಿಸೆಂಬರ್ 18ರಂದು ಮಂಜಮ್ಮ ಮತ್ತು ಇಬ್ಬರು ಮಕ್ಕಳು ನಾಪತ್ತೆಯಾಗಿದ್ದರು. ಕುಟುಂಬದವರು ಇವರಿಗಾಗಿ … Read more

ಮೊದಲ ಹಂತ, ಶಿವಮೊಗ್ಗದಲ್ಲಿ ಶೇ.83ರಷ್ಟು ಮತದಾನ, ಯಾವ್ಯಾವ ತಾಲೂಕಲ್ಲಿ ಎಷ್ಟು ವೋಟಿಂಗ್

221220 Grama Panchayath Election Abbalagere 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 22 DECEMBER 2020 ಗ್ರಾಮ ಪಂಚಾಯಿತಿ ಚುನಾವಣೆಯ ಮೊದಲ ಹಂತದ ಮತದಾನ ಮುಕ್ತಾಯವಾಗಿದೆ. ಮೂರು ತಾಲೂಕಿನಲ್ಲಿ ಶೇ.83.12ರಷ್ಟು ಮತದಾನವಾಗಿದೆ. ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಯಾವ್ಯಾವ ತಾಲೂಕಲ್ಲಿ ಎಷ್ಟಾಗಿದೆ? ಶಿವಮೊಗ್ಗದಲ್ಲಿ 1,21,227 ಮತದಾರರು ಹಕ್ಕು ಚಲಾಯಿಸಿದ್ದಾರೆ. ಶೇ.84.91ರಷ್ಟು ಮತದಾನವಾಗಿದೆ. ಭದ್ರಾವತಿಯಲ್ಲಿ 98,591 ಮತದಾರರು ಓಟ್ ಹಾಕಿದ್ದಾರೆ. ಶೇ.82.60ರಷ್ಟು ಮತದಾನವಾಗಿದೆ. ತೀರ್ಥಹಳ್ಳಿಯಲ್ಲಿ 88,972 ಮತದಾರರು ಮತ ಚಲಾಯಿಸಿದ್ದಾ. ಶೇ.81.33ರಷ್ಟು ಮತದಾನವಾಗಿದೆ. ಇದನ್ನೂ … Read more

ಕರೋನ ಮುನ್ನೆಚ್ಚರಿಕೆ, ಇಂಗ್ಲೆಂಡ್‌ನಿಂದ ಶಿವಮೊಗ್ಗಕ್ಕೆ ಮರಳಿದವರ ಮೇಲೆ ನಿಗಾ, ಬಂದವರೆಷ್ಟು? ಏನೆಲ್ಲ ಕ್ರಮ ಕೈಗೊಳ್ಳಲಾಗಿದೆ?

Corona PPE Kit and swab box

ಶಿವಮೊಗ್ಗ ಲೈವ್.ಕಾಂ | SHIMOGA NEWS | 22 DECEMBER 2020 ಸ್ವರೂಪ ಬದಲಿಸಿಕೊಂಡಿರುವ ಕರೋನ ವೈರಸ್ ಪುನಃ ತನ್ನ ಅಟ್ಟಹಾಸ ಮೆರೆಯಲು ಆರಂಭಿಸಿದೆ. ಈಗಾಗಲೆ ಇಂಗ್ಲೆಂಡ್ ದೇಶದಲ್ಲಿ ಲಾಕ್‍ಡೌನ್ ಮಾಡಲಾಗಿದೆ. ಅಲ್ಲಿಂದ ಭಾರತಕ್ಕೆ ಬಂದವರ ಮೇಲೆ ನಿಗಾ ವಹಿಸಲಾಗುತ್ತಿದೆ. ಅದೇ ರೀತಿ, ಇಂಗ್ಲೆಂಡ್‍ನಿಂದ ಶಿವಮೊಗ್ಗಕ್ಕೆ ಬಂದವರ ಮೇಲೂ ಆರೋಗ್ಯ ಇಲಾಖೆ ಕಣ್ಗಾವಲಿಟ್ಟಿದೆ. ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಎಷ್ಟು ಮಂದಿ ಬಂದಿದ್ದಾರೆ? ಸರ್ಕಾರದ ಸೂಚನೆ ಮೇರೆಗೆ ಇಂಗ್ಲೆಂಡ್‍ನಿಂದ … Read more

ಶಿವಮೊಗ್ಗದಲ್ಲಿ ಮೊದಲ ಹಂತದ ಚುನಾವಣೆ ಮುಕ್ತಾಯ, ಕೆಲವೆಡೆ 5 ಗಂಟೆ ಬಳಿಕವೂ ಮತದಾನ

221220 Grama Panchayat Election Tuppur 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 22 DECEMBER 2020 ಮೊದಲ ಹಂತದ ಗ್ರಾಮ ಪಂಚಾಯಿತಿ ಚುನಾವಣೆಯ ಮತದಾನ ಪ್ರಕ್ರಿಯೆ ಪೂರ್ಣಗೊಂಡಿದೆ. ಕೆಲವು ಮತಗಟ್ಟೆಯಲ್ಲಿ ಮತದಾರರು ಸಂಖ್ಯೆ ಹೆಚ್ಚಿದ್ದ ಕಾರಣ, ಅವಧಿ ಬಳಿಕವು ಮತದಾನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಶಿವಮೊಗ್ಗ, ಭದ್ರಾವತಿ, ತೀರ್ಥಹಳ್ಳಿ ತಾಲೂಕಿನಲ್ಲಿ ಗ್ರಾಮ ಪಂಚಾಯಿತಿಗಳಲ್ಲಿ ಚುನಾವಣೆ ನಡೆಯಿತು. ಬೆಳಗ್ಗೆ 7 ಗಂಟೆಗೆ ಆರಂಭವಾಗಿದ್ದ ಮತದಾನ ಸಂಜೆ 5 ಗಂಟೆಗೆ ಮುಕ್ತಾಯವಾಗಿದೆ. ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ … Read more

ಶಿವಮೊಗ್ಗ, ಭದ್ರಾವತಿ, ತೀರ್ಥಹಳ್ಳಿಯಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ, ಎಲ್ಲೆಲ್ಲಿ ಎಷ್ಟೆಷ್ಟು ಮತದಾನವಾಗಿದೆ?

221220 Grama Panchayath Election Abbalagere 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 22 DECEMBER 2020 ಗ್ರಾಮ ಪಂಚಾಯಿತಿ ಚುನಾವಣೆಯ ಮೊದಲ ಹಂತದ ಮತದಾನ ನಡೆಯುತ್ತಿದೆ. ಶಿವಮೊಗ್ಗ ಜಿಲ್ಲೆಯ ಮೂರು ತಾಲೂಕುಗಳಲ್ಲಿ ಮತದಾನ ಬಿರುಸು ಪಡೆದುಕೊಂಡಿದೆ. ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಎಲ್ಲೆಲ್ಲಿ ಎಷ್ಟೆಷ್ಟು ಮತದಾನವಾಗಿದೆ? ಮೂರು ತಾಲೂಕಿನಲ್ಲಿ ಮಧ್ಯಾಹ್ನ 1 ಗಂಟೆವರೆಗೆ ಶೇ.46.17ರಷ್ಟು ಮತದಾನವಾಗಿದೆ. ಶಿವಮೊಗ್ಗ ತಾಲೂಕಿನಲ್ಲಿ ಶೇ.46.58, ಭದ್ರಾವತಿಯಲ್ಲಿ ಶೇ.43.64, ತೀರ್ಥಹಳ್ಳಿಯಲ್ಲಿ ಶೇ.48.41ರಷ್ಟು ಮತದಾನವಾಗಿದೆ. ಬೆಳಗ್ಗೆ 11 ಗಂಟೆವರೆಗೆ ಶೇ.24.28ರಷ್ಟು … Read more

ಚಿಕಿತ್ಸೆ ನೆಪದಲ್ಲಿ ಭದ್ರಾವತಿಯಲ್ಲಿ ಯುವತಿಗೆ ವೈದ್ಯನಿಂದ ಲೈಂಗಿಕ ಕಿರುಕುಳ, ಅರೆಸ್ಟ್

prison hand cuff image

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 6 DECEMBER 2020 ಚಿಕಿತ್ಸೆ ನೆಪದಲ್ಲಿ ವೈದ್ಯರೊಬ್ಬರು ಯುವತಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ, ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ವೈದ್ಯನನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಭದ್ರಾವತಿಯ ಓಲ್ಡ್ ಟೌನ್‍ ಪೊಲೀಸ್ ಠಾಣೆ ವ್ಯಾಪ್ತಿಯ ಖಾಜಿ ಮೊಹಲ್ಲಾದ ಮೂಲವ್ಯಾಧಿ ವೈದ್ಯ ಡಾ.ಅನಿಮೇಶ್ ಬಿಸ್ವಾಸ್ ಬಂಧಿತ. ಚಿಕಿತ್ಸೆಗೆ ತೆರಳಿದ್ದ ವೇಳೆ ವೈದ್ಯರು ಬಟ್ಟೆ ಬಿಚ್ಚುವಂತೆ ಹೇಳಿ, ತಾವೆ ಬಟ್ಟೆಯನ್ನು ಎಳೆದು ಲೈಂಗಿಕ ಕಿರುಕುಳ ನೀಡಿದ್ದಾರೆ. ಈ ವೇಳೆ ವೈದ್ಯರು … Read more

ಗೋವಾದಿಂದ ಮನೆಗೆ ಮರಳುತ್ತಿದ್ದಾಗ ಭದ್ರಾವತಿ ಬಳಿ ಅಪಘಾತ, ಕಾರಿನಲ್ಲಿದ್ದ ಇಬ್ಬರು ಸಾವು, ಆರು ಮಂದಿಗೆ ಗಾಯ

041220 Car Accident At Bhadaravathi 1

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 4 DECEMBER 2020 ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಆರು ಮಂದಿಗೆ ಗಾಯವಾಗಿದೆ. ಭದ್ರಾವತಿ ತಾಲೂಕು ಸಿದ್ಧಾಪುರ ಗ್ರಾಮದ ಬಳಿ ಘಟನೆ ಸಂಭವಿಸಿದೆ. ರಾಜೇಶ್ (19) ಮತ್ತು ತರುಣ್ (19) ಮೃತರು. ಇವರೆಲ್ಲ ಗೋವಾಕ್ಕೆ ತೆರಳಿದ್ದರು ಎಂದು ತಿಳಿದು ಬಂದಿದೆ. ಗೋವಾದಿಂದ ಹಿಂತಿರುಗುತ್ತಿದ್ದ ವೇಳೆ ಘಟನೆ ಸಂಭವಿಸಿದೆ. ಗೋವಾದಿಂದ ಶಿವಮೊಗ್ಗ ಮಾರ್ಗವಾಗಿ ಬೆಂಗಳೂರಿಗೆ ಮರಳುತ್ತಿದ್ದರು. ಭದ್ರಾವತಿ ಬೈಪಾಸ್‍ ರಸ್ತೆಯ ಸಿದ್ಧಾಪುರ ಗ್ರಾಮದ … Read more

ಭದ್ರಾವತಿ ಯುವಕ ಈಗ ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ

031220 BV Shrinivas Nominated As Youth Congress National President 1

ಶಿವಮೊಗ್ಗ ಲೈವ್.ಕಾಂ |SHIMOGA NEWS | 3 DECEMBER 2020 ಭದ್ರಾವತಿಯ ಯುವಕ ರಾಷ್ಟ್ರೀಯ ಪಕ್ಷವೊಂದರ ಉನ್ನತ ಹುದ್ದೆಗೇರಿದ್ದಾರೆ. ಬಿ.ವಿ.ಶ್ರೀನಿವಾಸ್ ಅವರನ್ನು ರಾಷ್ಟ್ರೀಯ ಕಾಂಗ್ರೆಸ್ ಯುವ ಘಟಕದ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಈವರೆಗೂ ಹಂಗಾಮಿ ಅಧ್ಯಕ್ಷರಾಗಿದ್ದ ಶ್ರೀನಿವಾಸ್ ಅವರನ್ನು ಪೂರ್ಣಾವಧಿ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಬಿ.ವಿ.ಶ್ರೀನಿವಾಸ್ ಅವರು ಯುವ ಕಾಂಗ್ರೆಸ್ ರಾಷ್ಟ್ರೀಯ ಉಪಾಧ್ಯಕ್ಷರಾಗಿದ್ದರು. ಜುಲೈ ತಿಂಗಳಲ್ಲಿ ಶ್ರೀನಿವಾಸ್ ಅವರಿಗೆ ಹಂಗಾಮಿ ಅಧ್ಯಕ್ಷ ಜವಾಬ್ದಾರಿ ನೀಡಲಾಗಿತ್ತು. ಕೇಂದ್ರ ಸರ್ಕಾರದ ಜನವಿರೋಧಿ ನೀತಿಗಳು, ಉದ್ಯೋಗ ಸೃಷ್ಟಿಸದ ಕ್ರಮ ಖಂಡಿಸಿ ನಿರಂತರ ಪ್ರತಿಭಟನೆಗಳನ್ನು ನಡೆಸಿದ್ದರು. … Read more

ಶಿವಮೊಗ್ಗ ಜಿಲ್ಲೆಯ 271 ಗ್ರಾ.ಪಂಗಳ ಪೈಕಿ 244ರಲ್ಲಿ ಚುನಾವಣೆ, ಯಾವ್ಯಾವ ತಾಲೂಕಲ್ಲಿ ಎಷ್ಟು ಗ್ರಾ.ಪಂಗೆ ಎಲೆಕ್ಷನ್?

011220 DC KB Shivakumar Press Meet About GP Election 1

ಶಿವಮೊಗ್ಗ ಲೈವ್.ಕಾಂ |SHIMOGA NEWS | 1 DECEMBER 2020 ಶಿವಮೊಗ್ಗದಲ್ಲಿ ಎರಡು ಹಂತದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ನಡೆಸಲು ಚುನಾವಣಾ ಆಯೋಗ ನಿರ್ಧರಿಸಿದೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಶಿವಮೊಗ್ಗ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಜಿಲ್ಲೆಯ 271 ಗ್ರಾಮ ಪಂಚಾಯಿತಿಗಳ ಪೈಕಿ 244 ಗ್ರಾಮ ಪಂಚಾಯಿತಿಯಲ್ಲಿ ಚುನಾವಣೆ ನಡೆಯಲಿದೆ ಎಂದು ತಿಳಿಸಿದರು. ಅಧಿಸೂಚನೆ ಪ್ರಕಟ ಮೊದಲ ಹಂತದ ಚುನಾವಣೆಗೆ ಡಿಸೆಂಬರ್ 7ರಂದು ಅಧಿಸೂಚನೆ ಪ್ರಕಟಗೊಳ್ಳಲಿದೆ. ಎರಡನೇ ಹಂತದ ಚುನಾವಣೆಗೆ ಡಿಸೆಂಬರ್ 11ರಂದು ಅಧಿಸೂಚನೆ ಪ್ರಕಟಗೊಳ್ಳಲಿದೆ ಎಂದು … Read more