ಭದ್ರಾವತಿ ಜನ್ನಾಪುರದಲ್ಲಿ ಮನೆ ಬಾಗಿಲು ಮುರಿದು ಚಿನ್ನಾಭರಣ, ಹಣ ಕಳ್ಳತನ
ಶಿವಮೊಗ್ಗ ಲೈವ್.ಕಾಂ |BHADRAVATHI NEWS | 26 NOVEMBER 2020 ಮನೆಯಲ್ಲಿ ಯಾರೂ ಇಲ್ಲದ ವೇಳೆ ಬಾಗಿಲು ಮುರಿದು ಕಳ್ಳತನ ಮಾಡಲಾಗಿದೆ. 1.10 ಲಕ್ಷ ಮೌಲ್ಯದ ಚಿನ್ನಾಭರಣ, 20 ಸಾವಿರ ನಗದು ದೋಚಲಾಗಿದೆ. ಭದ್ರಾವತಿಯ ಜನ್ನಾಪುರದ ಕುರುಬರ ಬೀದಿಯ ಕೆ.ಸಿ.ರಾಮಚಂದ್ರ ಅವರ ಮನೆಯಲ್ಲಿ ಕಳ್ಳತನವಾಗಿದೆ. ಪತ್ನಿಯ ಚಿಕಿತ್ಸೆಗಾಗಿ ರಾಮಚಂದ್ರ ಅವರು ಬೆಂಗಳೂರಿಗೆ ತೆರಳಿದ್ದರು. ಹಿಂತಿರುಗಿ ಬಂದಾಗ ಘಟನೆ ಬೆಳಕಿಗೆ ಬಂದಿದೆ. ಇಂಟರ್ಲಾಕ್ ಮುರಿದ ಕಳ್ಳರು ಮನೆಯ ಕೊಠಡಿಯಲ್ಲಿದ್ದ ಬೀರುವಿನ ಇಂಟರ್ಲಾಕ್ ಮುರಿದಿರುವ ಕಳ್ಳರು 20 ಸಾವಿರ ರೂ. … Read more