ಭದ್ರಾವತಿ ತಹಶೀಲ್ದಾರ್ ಸೇವೆಯಿಂದ ದಿಢೀರ್ ಬಿಡುಗಡೆ, ಲೈಂಗಿಕ ಕಿರುಕುಳದ ಆರೋಪ, ಬಂಧನಕ್ಕೆ ಆಗ್ರಹ
ಶಿವಮೊಗ್ಗ ಲೈವ್.ಕಾಂ | BHADRAVATHI NEWS | 15 ಸೆಪ್ಟಂಬರ್ 2020 ತಕ್ಷಣದಿಂದ ಜಾರಿಗೆ ಬರುವಂತೆ ಭದ್ರಾವತಿ ತಹಶೀಲ್ದಾರ್ ಶಿವಕುಮಾರ್ ಅವರನ್ನು ಹುದ್ದೆಯಿಂದ ಬಿಡುಗಡೆಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಆದೇಶ ಹೊರಡಿಸಿದ್ದಾರೆ. ಶಿವಮೊಗ್ಗ ತಹಶೀಲ್ದಾರ್ ಅವರಿಗೆ ಭದ್ರಾವತಿಯ ಪ್ರಭಾರ ಜವಾಬ್ದಾರಿ ವಹಿಸಲಾಗಿದೆ. ಈ ಸಂಬಂಧ ಸೋಮವಾರ ಆದೇಶ ಹೊರಡಿಸಲಾಗಿದೆ. ತಕ್ಷಣದಿಂದಲೇ ಈ ಆದೇಶ ಜಾರಿಗೆ ಬರಲಿದೆ ಎಂದು ತಿಳಿಸಿದ್ದಾರೆ. ತಹಶೀಲ್ದಾರ್ ದಿಢೀರ್ ಬಿಡುಗಡೆ ಏಕೆ? ಗುತ್ತಿಗೆ ಆಧಾರದ ಮೇಲೆ ಕೆಲಸ ನಿರ್ವಹಿಸುತ್ತಿರುವ ಮಹಿಳೆಯೊಬ್ಬರಿಗೆ ತಹಶೀಲ್ದಾರ್ ಅವರು ಲೈಂಗಿಕ … Read more