ಅಪ್ಪಾಜಿಗೌಡರನ್ನು ಸ್ಮರಿಸಿದ ಮಾಜಿ ಪ್ರಧಾನಿ, ಶ್ರದ್ಧಾಂಜಲಿ ಸಭೆಗೆ ಸಂತಾಪ ಸಂದೇಶ, ಏನು ಹೇಳಿದ್ದಾರೆ ದೇವೇಗೌಡರು?

030920 MJ Appaji Gowda Bhadravathi MLA 1

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 13 ಸೆಪ್ಟಂಬರ್ 2020 ಮಾಜಿ ಶಾಸಕ ಎಂ.ಜೆ.ಅಪ್ಪಾಜಿಗೌಡ ಅವರನ್ನು ಮಾಜಿ ಪ್ರಧಾನಿ ಹೆಚ್‍.ಡಿ.ದೇವೇಗೌಡ ಸ್ಮರಿಸಿಕೊಂಡಿದ್ದಾರೆ. ಶ್ರದ್ಧಾಂಜಲಿ ಸಭೆಗೆ ಸಂತಾಪ ಸಂದೇಶವನ್ನು ಕಳುಹಿಸಿದ್ದರು. ಮಾಜಿ ಶಾಸಕ ವೈಎಸ್‍ವಿ ದತ್ತ ಅವರು ಅಪ್ಪಾಜಿ ಗೌಡ ಅವರನ್ನು ಸ್ಮರಿಸಿಕೊಂಡು, ತಾನು, ತನ್ನ ಕುಟುಂಬ ಎಂದು ಬದುಕದೆ ಹಗಲು ರಾತ್ರಿ ರೈತರು, ಕಾರ್ಮಿಕರು, ಬಡವರು ಎಂದು ಮೀಸಲಿಟ್ಟಿದ್ದರು ಎಂದರು. ಆ ಬಳಿಕ ದೇವೇಗೌಡರ ಸಂತಾಪ ಸಂದೇಶವನ್ನು ಸಭೆಯಲ್ಲಿ ಓದಿದರು. ಸಂತಾಪ ಸಂದೇಶದಲ್ಲಿ ಏನಿತ್ತು? ಶಿವಮೊಗ್ಗ … Read more

ಅಪ್ಪಾಜಿಗೌಡ ಶ್ರದ್ಧಾಂಜಲಿ ಸಭೆ, ಸರ್ವ ಧರ್ಮದ ಗುರುಗಳು ಭಾಗಿ, ಯಾರೆಲ್ಲ ಏನೆಲ್ಲ ಹೇಳಿದರು?

130920 Swamijis in Appaji Gowda Shradanjali 1

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 13 ಸೆಪ್ಟಂಬರ್ 2020 ಭದ್ರಾವತಿಯಲ್ಲಿ ಮಾಜಿ ಶಾಸಕ  ಎಂ.ಜೆ.ಅಪ್ಪಾಜಿಗೌಡ ಅವರ ಶ್ರದ್ಧಾಂಜಲಿ ಸಭೆ ಆಯೋಜಿಸಲಾಗಿತ್ತು. ಸರ್ವಧರ್ಮದ ಗುರುಗಳು ಸಭೆಯಲ್ಲಿ ಭಾಗವಹಿಸಿದ್ದರು. ಅಪ್ಪಾಜಿಗೌಡ ಅವರ ಕುರಿತು ಮಾತನಾಡಿದರು. ಶ್ರೀ ಪ್ರಸನ್ನನಾಥ ಸ್ವಾಮೀಜಿ, ಆದಿಚುಂಚನಗಿರಿ ಮಠ : ಆರೋಗ್ಯ ನೋಡಿಕೊಳ್ಳಿ ಎಂದು ಹೇಳುತ್ತಿದ್ದೆ. ಜನ ಸೇವೆಯಲ್ಲಿರುವವರು ಆರೋಗ್ಯದ ಬಗ್ಗೆ ಹೆಚ್ಚು ಯೋಚನೆ ಮಾಡುತ್ತಿರಲು ಆಗುವುದಿಲ್ಲ. ನಾಲ್ಕು ಜನಕ್ಕೆ ಒಳ್ಳೆಯದಾದರೆ ಸಾಕು ಎಂದು ಹೇಳುತ್ತಿದ್ದರು. ಮಾಜಿ ಪ್ರಧಾನಿ ಹೆಚ್‍.ಡಿ.ದೇವೇಗೌಡರು ಹಾಗೆ ಬದುಕಿದ್ದಾರೆ ಅಂತಾ … Read more

ಅಪ್ಪಾಜಿಗೌಡ ಸಾವಿನ ಕುರಿತು ಮಾಜಿ ಸಿಎಂ ಅನುಮಾನ, ಅವರಿಗೆ ಕರೋನ ಬಂದಿರಲಿಲ್ಲ ಅಂದರು ಅಪ್ಪಾಜಿ ಪುತ್ರ

130920 Kumaraswamy Visit Appaji Gowda House 1

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 13 ಸೆಪ್ಟಂಬರ್ 2020 ಮಾಜಿ ಶಾಸಕ ಎಂ.ಜೆ.ಅಪ್ಪಾಜಿಗೌಡ ನಿಧನದ ಕುರಿತು ಮಾಜಿ ಮುಖ್ಯಮಂತ್ರಿ ಹೆಚ್‍.ಡಿ.ಕುಮಾರಸ್ವಾಮಿ ಅನುಮಾನ ವ್ಯಕ್ತಪಡಿಸಿದ್ದಾರೆ. ಅಪ್ಪಾಜಿಗೌಡ ಅವರಿಗೆ ಆಗದವರು ಅವರ ಸಾವಿಗೆ ಕಾರಣವಾಗಿರಬಹುದು ಎಂದು ತಿಳಿಸಿದ್ದಾರೆ. ಅಪ್ಪಾಜಿಗೌಡ ಅವರ ಪುಣ್ಯ ಸ್ಮರಣೆ ಕಾರ್ಯಕ್ಕೆ ಭದ್ರಾವತಿಗೆ ಆಗಮಿಸಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಅಪ್ಪಾಜಿಗೌಡ ಅವರ ಸಾವಿನ ಕುರಿತು ಅವರ ಕುಟುಂಬದವರು ಅನುಮಾನ ವ್ಯಕ್ತಪಡಿಸಿದ್ದಾರೆ. ಒಂದು ಖಾಸಗಿ ಆಸ್ಪತ್ರೆಯಲ್ಲಿ ಜನಪ್ರತಿನಿಧಿಯೊಬ್ಬರಿಗೆ ವೆಂಟಿಲೇಟರ್ ಸಿಗಲಿಲ್ಲ ಅಂದರೆ … Read more

ಭದ್ರಾವತಿ ಬಸ್ ನಿಲ್ದಾಣಕ್ಕೆ ಅಪ್ಪಾಜಿಗೌಡ ಹೆಸರಿಡುವಂತೆ ಆಗ್ರಹ, ಸತ್ಯಾಗ್ರಹ ನಡೆಸಲು ನಿರ್ಧಾರ

030920 MJ Appaji Gowda Bhadravathi MLA 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 11 ಸೆಪ್ಟಂಬರ್ 2020 ಭದ್ರಾವತಿ KSRTC ಬಸ್ ನಿಲ್ದಾಣಕ್ಕೆ ಮಾಜಿ ಶಾಸಕ ಅಪ್ಪಾಜಿಗೌಡ ಅವರ ಹೆಸರಿಡಬೇಕು ಎಂದು ಒತ್ತಾಯಿಸಿ ಮಾನವ ಹಕ್ಕುಗಳ ಹೋರಾಟ ಸಮಿತಿ ವತಿಯಿಂದ ಸತ್ಯಾಗ್ರಹ ನಡೆಸಲು ನಿರ್ಧರಿಸಲಾಗಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿ ಅಧ್ಯಕ್ಷ ಬಿ.ಎನ್.ರಾಜು, ಭದ್ರಾವತಿ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದ ಮುಂದೆ ಸೆಪ್ಟೆಂಬರ್ 14ರಂದು ಸತ್ಯಾಗ್ರಹ ನಡೆಸಲಾಗುತ್ತದೆ. ಮಾಜಿ ಶಾಸಕ ವೈ.ಎಸ್.ವಿ.ದತ್ತಾ ಸತ್ಯಾಗ್ರಹಕ್ಕೆ ಚಾಲನೆ ನೀಡಲಿದ್ದಾರೆ. ಎಂ.ಜೆ.ಅಪ್ಪಾಜಿಗೌಡ ಅಭಿಮಾನಿಗಳ ಸಂಘದ ಅಧ್ಯಕ್ಷ ಕರುಣಾಮೂರ್ತಿ ಅಧ್ಯಕ್ಷತೆ ವಹಿಸಲಿದ್ದಾರೆ … Read more

ಸಾಗರ, ಭದ್ರಾವತಿ, ಶಿಕಾರಿಪುರದಲ್ಲಿ ಪೊಲೀಸರ ದಾಳಿ, ಅಪಾರ ಪ್ರಮಾಣದ ಗಾಂಜಾ ವಶಕ್ಕೆ

110920 Ganja Seized in Shikaripura 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 11 ಸೆಪ್ಟಂಬರ್ 2020 ಗಾಂಜಾ ಮಾರಾಟಗಾರರು, ಬೆಳಗಾರರ ವಿರುದ್ಧ ಶಿವಮೊಗ್ಗ ಪೊಲೀಸರು ಕಾರ್ಯಾಚರಣೆ ಬಿರುಸುಗೊಳಿಸಿದ್ದಾರೆ. ಜಿಲ್ಲೆಯ ಮೂರು ಕಡೆ ದಾಳಿ ನಡೆಸಿ ಅಪಾರ ಪ್ರಮಾಣದ ಗಾಂಜಾ ವಶಕ್ಕೆ ಪಡೆಯಲಾಗಿದೆ. ಎಲ್ಲೆಲ್ಲಿ ದಾಳಿಯಾಗಿದೆ? ಪ್ರಕರಣ 1 | ಭದ್ರಾವತಿ ಹಳೇನಗರ ಪೊಲೀಸರು ಕಾರ್ಯಾಚರಣೆ ನಡೆಸಿ ಎಂಜಿನಿಯರಿಂಗ್ ವಿದ್ಯಾರ್ಥಿ ಶೇಖ್ ಅಬೂಬ್, ವೆಲ್ಡಿಂಗ್ ಕೆಲಸಗಾರ ಜಾಫರ್, ಸಾದಿಕ್, ಸಾದಿಕ್ ಪಾಷಾ ಎಂಬುವವರನ್ನು ಬಂಧಿಸಿದ್ದಾರೆ. ಇವರಿಂದ 1.250 ಕೆ.ಜಿ ಗಾಂಜಾ, ಎರಡು ಬೈಕ್‍ಗಳನ್ನು … Read more

ಭದ್ರಾ ಜಲಾಶಯ ಭರ್ತಿಗೆ ಕ್ಷಣಗಣನೆ, ಒಳಹರಿವು ಎಷ್ಟಿದೆ? ಜಲಾಶಯ ನೀರಿನ ಮಟ್ಟ ಎಷ್ಟಿದೆ?

Bhadra-Dam-No-Water

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 10 ಸೆಪ್ಟಂಬರ್ 2020 ಭದ್ರಾ ಜಲಾಶಯ ಭರ್ತಿಗೆ ಕ್ಷಣಗಣನೆ ಆರಂಭವಾಗಿದೆ. ಬಾಳೆಹೊನ್ನೂರು, ಕಳಸ, ಮೂಡಿಗೆರೆ ಭಾಗದಲ್ಲಿ ಭಾರಿ ಮಳೆಯಾಗುತ್ತಿದೆ. ಹಾಗಾಗಿ ಜಲಾಶಯದ ಒಳ ಹರಿವು ಹೆಚ್ಚಳವಾಗಿದೆ. ಪ್ರಸ್ತುತ ಜಲಾಶಯದ ನೀರಿನ ಮಟ್ಟ 184.4 ಅಡಿಗೆ ಏರಿಕೆಯಾಗಿದೆ. ಒಳಹರಿವು 4,786 ಕ್ಯೂಸೆಕ್ ಇದೆ. 1,186 ಕ್ಯೂಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ. ಒಳಹರಿವು ಪ್ರಮಾಣ ಹೀಗೆ ಮುಂದುವರೆದರೆ ಇನ್ನೊಂದೆರಡು ದಿನದಲ್ಲಿ ಜಲಾಶಯದ ಗರಿಷ್ಠ ಮಟ್ಟ 186 ಅಡಿಗೆ ತಲುಪಲಿದೆ. ಮಳೆ ಪ್ರಮಾಣ … Read more

ಭದ್ರಾವತಿಯಲ್ಲಿ ಆಯುಕ್ತರಿಗೆ ಕರೋನ ಪಾಸಿಟಿವ್, ಎರಡು ದಿನ ನಗರಸಭೆ ಬಂದ್

BHADRAVATHI-MAP-GRAPHICS

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 10 ಸೆಪ್ಟಂಬರ್ 2020 ಆಯುಕ್ತರಿಗೆ ಕರೋನ ಪಾಸಿಟಿವ್ ಬಂದ ಹಿನ್ನೆಲೆ, ಭದ್ರಾವತಿ ನಗರಸಭೆಯನ್ನು ಎರಡು ದಿನ ಬಂದ್ ಮಾಡಲಾಗುತ್ತಿದೆ. ನಗರಸಭೆ ಆವರಣವನ್ನು ಸ್ಯಾನಿಟೈಸ್ ಮಾಡಿ, ಸೀಲ್‍ಡೌನ್ ಮಾಡಲಾಗಿದೆ. ಕೋವಿಡ್ ಪರೀಕ್ಷೆಗೆ ಒಳಗಾದಾಗ ಆಯುಕ್ತರಿಗೆ ಕರೋನ ಇರುವುದು ದೃಢವಾಗಿದೆ. ಅವರು ತಮ್ಮ ಮನೆಯಲ್ಲೇ 14 ದಿನ ಕ್ವಾರಂಟೈನ್‍ಗೆ ಒಳಗಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ನಗರಸಭೆಯನ್ನು ಎರಡು ದಿನ ಬಂದ್ ಮಾಡಲಾಗಿದೆ. ಗುರುವಾರ ಮತ್ತು ಶುಕ್ರವಾರ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಲಾಗಿದೆ. … Read more

ಮಾಜಿ ಶಾಸಕ ಅಪ್ಪಾಜಿಗೌಡ ಮನೆಗೆ ಬಜರಂಗದಳ ಕಾರ್ಯಕರ್ತರ ಭೇಟಿ, ಭಾವಚಿತ್ರಕ್ಕೆ ಪುಷ್ಪನಮನ

100920 Bajarangadal Workers Visit Appaji Gowda House 1

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 10 ಸೆಪ್ಟಂಬರ್ 2020 ಮಾಜಿ ಶಾಸಕ ಅಪ್ಪಾಜಿಗೌಡ ನಿಧನಕ್ಕೆ ಬಜರಂಗದಳ ಕಾರ್ಯಕರ್ತರು ಸಂತಾಪ ಸೂಚಿಸಿದ್ದಾರೆ. ಭದ್ರಾವತಿಯಲ್ಲಿ ಅಪ್ಪಾಜಿಗೌಡರ ನಿವಾಸಕ್ಕೆ ಭೇಟಿ ನೀಡಿದ ಬಜರಂಗದಳ ಕಾರ್ಯಕರ್ತರು, ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಮೌನಾಚರಣೆ ಮಾಡಿದರು. ಈ ವೇಳೆ  ಮಾತನಾಡಿದ ಬಜರಂಗದಳ ಜಿಲ್ಲಾ ಸಂಚಾಲಕ ಸುನಿಲ್ ಕುಮಾರ್, ಅಪ್ಪಾಜಿಗೌಡ ಅವರು ಬಡವರು, ಸಮಾಜದ ಕುರಿತು ಕಾಳಜಿ ಹೊಂದಿದ್ದರು. ಕ್ಷೇತ್ರದ ಭವಿಷ್ಯದ ಕುರಿತು ಭಗೀರಥನಂತೆ ಕನಸು ಕಂಡಿದ್ದರು. ಅವರನ್ನು ಕಳೆದುಕೊಂಡಿದ್ದು ದುಃಖದ … Read more

ಭರ್ತಿಯಾದ ಭದ್ರಾ ಜಲಾಶಯಕ್ಕೆ ಕುಟುಂಬ ಸಹಿತಿ ಬಾಗಿನ ಅರ್ಪಿಸಿದ ಭದ್ರಾವತಿ ಎಂಎಲ್ಎ

090920 MLA Sangameshwara Bagina To Bhadra Dam 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 9 ಸೆಪ್ಟಂಬರ್ 2020 ಭರ್ತಿಯಾದ ಭದ್ರಾ ಜಲಾಶಯಕ್ಕೆ ಭದ್ರಾವತಿ ಶಾಸಕ ಸಂಗಮೇಶ್ವರ ಅವರು ಬಾಗಿನ ಅರ್ಪಿಸಿದರು. ಕುಟುಂಬ ಸಹಿತ ಭದ್ರಾ ಡ್ಯಾಂಗೆ ತೆರಳಿದ್ದ ಅವರು ಬಾಗಿನ ಅರ್ಪಿಸಿದರು. ಕರೋನ ಸೋಂಕು ಹಿನ್ನೆಲೆಯಲ್ಲಿ ಈ ಬಾರಿ ಅಭಿಮಾನಿಗಳು, ಬೆಂಬಲಿಗರು, ಪಕ್ಷದ ಕಾರ್ಯಕರ್ತರಿಗೆ ಆಹ್ವಾನ ನೀಡಿರಲಿಲ್ಲ. ಕುಟುಂಬದ ಸಹಿತಿ ಬಿಆರ್‍ಪಿಗೆ ಆಗಮಿಸಿದ್ದ ಸಂಗಮೇಶ್ವರ ಅವರು, ಬೋಟ್‍ನಲ್ಲಿ ತೆರಳಿ ಬಾಗಿನ ಅರ್ಪಿಸಿದರು. ಸಹೋದರ ಬಿ.ಕೆ.ಜಗನ್ನಾಥ್, ಬಿ.ಕೆ.ಶಿವಕುಮಾರ್ ಹಾಗೂ ಕುಟುಂಬದವರು ಇದ್ದರು. ಶಿವಮೊಗ್ಗ ಲೈವ್.ಕಾಂನಲ್ಲಿ … Read more

ಭರ್ತಿಯಾದ ಭದ್ರಾ ಜಲಾಶಯಕ್ಕೆ ರೈತ ಸಂಘದಿಂದ ಬಾಗಿನ, ನೀರು ಸದ್ಬಳಕೆಗೆ ಮನವಿ

080920 Raitha Sanga Bagina To Bhadra Dam 1

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 8 ಸೆಪ್ಟಂಬರ್ 2020 ಭದ್ರಾ ಜಲಾಶಯ ಭರ್ತಿಯಾದ ಹಿನ್ನಲೆಯಲ್ಲಿ ಭದ್ರಾ ಅಣೆಕಟ್ಟಿಗೆ ರೈತ ಸಂಘದ ವತಿಯಿಂದ ಬಾಗಿನ ಅರ್ಪಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಗೌರವಾಧ್ಯಕ್ಷ ಹೆಚ್.ಆರ್ ಬಸವರಾಜಪ್ಪ, ಭದ್ರಾ ಅಣೆಕಟ್ಟೆ ಸತತವಾಗಿ 3 ವರ್ಷ ತುಂಬಿದ್ದು ರೈತರಿಗೆ ಹರ್ಷ ತಂದಿದೆ. ನೀರು ಸದ್ಬಳಕೆ ಮಾಡಿ ಕೊಂಡರೆ ಮುಂದಿನ ಬೇಸಿಗೆ ಬೆಳೆಯನ್ನು ಸಹ ಬೆಳೆಯಬಹುದು ಎಂದರು. ತುಂಗಾ ನದಿಯಿಂದ ಕಣಬೂರು ಮತ್ತು … Read more