ಅಪ್ಪಾಜಿಗೌಡರನ್ನು ಸ್ಮರಿಸಿದ ಮಾಜಿ ಪ್ರಧಾನಿ, ಶ್ರದ್ಧಾಂಜಲಿ ಸಭೆಗೆ ಸಂತಾಪ ಸಂದೇಶ, ಏನು ಹೇಳಿದ್ದಾರೆ ದೇವೇಗೌಡರು?
ಶಿವಮೊಗ್ಗ ಲೈವ್.ಕಾಂ | BHADRAVATHI NEWS | 13 ಸೆಪ್ಟಂಬರ್ 2020 ಮಾಜಿ ಶಾಸಕ ಎಂ.ಜೆ.ಅಪ್ಪಾಜಿಗೌಡ ಅವರನ್ನು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಸ್ಮರಿಸಿಕೊಂಡಿದ್ದಾರೆ. ಶ್ರದ್ಧಾಂಜಲಿ ಸಭೆಗೆ ಸಂತಾಪ ಸಂದೇಶವನ್ನು ಕಳುಹಿಸಿದ್ದರು. ಮಾಜಿ ಶಾಸಕ ವೈಎಸ್ವಿ ದತ್ತ ಅವರು ಅಪ್ಪಾಜಿ ಗೌಡ ಅವರನ್ನು ಸ್ಮರಿಸಿಕೊಂಡು, ತಾನು, ತನ್ನ ಕುಟುಂಬ ಎಂದು ಬದುಕದೆ ಹಗಲು ರಾತ್ರಿ ರೈತರು, ಕಾರ್ಮಿಕರು, ಬಡವರು ಎಂದು ಮೀಸಲಿಟ್ಟಿದ್ದರು ಎಂದರು. ಆ ಬಳಿಕ ದೇವೇಗೌಡರ ಸಂತಾಪ ಸಂದೇಶವನ್ನು ಸಭೆಯಲ್ಲಿ ಓದಿದರು. ಸಂತಾಪ ಸಂದೇಶದಲ್ಲಿ ಏನಿತ್ತು? ಶಿವಮೊಗ್ಗ … Read more